ಪ್ರಚಲಿತ

ಸಂಪಾಜೆ : ಗೇರು ಸಂಶೋಧನ ಮಂಡಳಿಯ ವಿಜ್ಞಾನಿಗಳು ಭೇಟಿ

ಸಂಪಾಜೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಗೇರು ಕ್ರಷಿಗೆ ಪ್ರಸ್ತಾವನೆ ಇರುವ ಹಿನ್ನಲೆಯಲ್ಲಿ ಗೇರು ಸಂಶೋಧನ ಮಂಡಳಿಯ ವಿಜ್ಞಾನಿಗಳು ಸುಳ್ಯ ತಾಲೂಕು ಪಂಚಾಯತ್ ಗೆ ಸಂಪಾಜೆ ಗ್ರಾಮ ಪಂಚಾಯತಿಗೆ ಭೇಟಿ ನೀಡಿ ಮಾಹಿತಿ ಪಡೆದರು.ಈ ಸಂದರ್ಭದಲ್ಲಿ ಸುಳ್ಯ ತಾಲೂಕು ಪಂಚಾಯತ್ ಸಹಾಯಕ ನಿರ್ದೇಶಕರು ಪಂಚಾಯತ್ ರಾಜ್ ಇಲಾಖೆ (ADPR) ಗೀತಾ , ವಿಷಯ ನಿರ್ವಾಹಕರು ತಾಲೂಕು ಪಂಚಾಯತ್ ರಾಜಲಕ್ಷ್ಮಿ, ಗೇರು ಸಂಶೋಧನಾ ಮಂಡಳಿಯ ವಿಜ್ಞಾನಿಗಳಾದ ಡಾ. ಅಶ್ವತಿ, ಡಾ.ಭಾಗ್ಯ, ಡಾ. ತೊಂಡೈಮಾನ್, NRLM ಸಂಜೀವಿನಿ ತಾಲ್ಲೂಕು ಕಾರ್ಯಕ್ರಮ ವ್ಯವಸ್ಥಾಪಕರಾದ […]

ಸಂಪಾಜೆ : ಗೇರು ಸಂಶೋಧನ ಮಂಡಳಿಯ ವಿಜ್ಞಾನಿಗಳು ಭೇಟಿ Read More »

ಪೆರುವಾಜೆ ಶೌರ್ಯ ವಿಪತ್ತು ಘಟಕದ ಸದಸ್ಯರಿಗೆ ಸಹಾಯಧನ ಮಂಜೂರಾತಿ ಪತ್ರ ವಿತರಣೆ

ಶ್ರೀ ಕ್ಷೇತ್ರ ಧ. ಗ್ರಾ. ಯೋಜನೆ ಸುಳ್ಯ ತಾಲೂಕಿನ ಬೆಳ್ಳಾರೆ ವಲಯದಲ್ಲಿ ಪೆರುವಾಜೆ ಶೌರ್ಯ ವಿಪತ್ತು ಘಟಕದ ಸದಸ್ಯರಿಗೆ ಸಹಾಯಧನ ಮಂಜೂರಾತಿ ಪತ್ರ ವಿತರಣೆಪೆರುವಾಜೆ ಒಕ್ಕೂಟದ ಸದಸ್ಯರಾದ ಶ್ರೀನಿವಾಸ ರವರು ಶೌರ್ಯ ವಿಪತ್ತು ಘಟಕದ ಸದಸ್ಯರಾಗಿದ್ದು ಇವರು ಮೇಲ್ಛಾವಣಿಯಿಂದ ಬಿದ್ದು ಸೊಂಟದಿಂದ ಕೆಳಬಾಗ ಸ್ವಾದಿನ ಕಳೆದು ಕೊಂಡಿದ್ದರು.ಇ ಸಂದರ್ಭದಲ್ಲಿ ಯೋಜನೆಯಿಂದ ಸಹಾಯದನವಾಗಿ 50000/ ಮೊತ್ತ ಮಂಜೂರಾಗಿದ್ದು ಮಂಜೂರಾತಿ ಪತ್ರವನ್ನು ಪೇರುವಾಜೆ ಜಲದುರ್ಗ ದೇವಿ ದೇವಸ್ಥಾನದ ಮಾಜಿ ಅಧ್ಯಕ್ಷರಾದ ಪದ್ಮನಾಭ ಶೆಟ್ಟಿ ಅವರು ವಿತರಣೆ ಮಾಡಿದರು ಈ ಸಂದರ್ಭದಲ್ಲಿ

ಪೆರುವಾಜೆ ಶೌರ್ಯ ವಿಪತ್ತು ಘಟಕದ ಸದಸ್ಯರಿಗೆ ಸಹಾಯಧನ ಮಂಜೂರಾತಿ ಪತ್ರ ವಿತರಣೆ Read More »

ಅರಂತೋಡು : ಗ್ರಾಮ ಪಂಚಾಯತ್ ಸಾಮಾನ್ಯ ಸಭೆ

ಅರಂತೋಡು ಗ್ರಾಮ ಪಂಚಾಯಿತಿಯ ಸಾಮಾನ್ಯ ಸಭೆಯು ನ.21ರಂದು ಗ್ರಾಮ ಪಂಚಾಯತ್ ಸಭಾಭವನದಲ್ಲಿ ಪಂಚಾಯತ್ ಅಧ್ಯಕ್ಷರಾದ ಕೇಶವ ಅಡ್ತಲೆಯವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಸುಮಾರು 14 ಮನೆ ಗಳಿಗೆ ಸಂಪರ್ಕ ಕಲ್ಪಿಸುವ 30ವರ್ಷಗಳಿಂದ ಊರ್ಜಿತ ದಲ್ಲಿರುವ ಆರಂತೋಡು, ಅಳಿಕೆ -ಕಲ್ಲುಗದ್ದೆ ಪಂಚಾಯತ್ ರಸ್ತೆಯನ್ನು ಪಂಚಾಯತಿನ ಅವಾಹಗನೆ ತರದೆ ಖಾಸಗಿ ವ್ಯಕ್ತಿಗಳು ರಸ್ತೆಯನ್ನು ಬಂದ್ ಮಾಡಲು ಯತ್ನಿಸುತ್ತಿರುವುದನ್ನು ಖಂಡಿಸಿ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಸರ್ವಾನುಮತದಿಂದ ನಿರ್ಣಯಿಸಲಾಯಿತು. ಅಲ್ಲದೆ ಸಭೆಯಲ್ಲಿ, ಬೀದಿ ದೀಪಗಳ ದುರಸ್ತಿ, ಕೆಟ್ಟು ನಿಂತಿರುವ ಸೋಲಾರ್

ಅರಂತೋಡು : ಗ್ರಾಮ ಪಂಚಾಯತ್ ಸಾಮಾನ್ಯ ಸಭೆ Read More »

ನ.23ಕ್ಕೆ ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶತಮಾನೋತ್ಸವ ಕಾರ್ಯಕ್ರಮ

ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶತಮಾನೋತ್ಸವ ಸಂಭ್ರಮದಲ್ಲಿದ್ದು ಶತಮಾನೋತ್ಸವ ಕಾರ್ಯಕ್ರಮ ನ.23ರಂದು ನಡೆಯಲಿದೆ. ಬೆಳಿಗ್ಗೆ 10ಕ್ಕೆ ಶತಮಾನೋತ್ಸವ ಸಂಭ್ರಮವನ್ನು ಸಂಸದ ಕ್ಯಾಪ್ಟನ್‌ ಬ್ರಿಜೇಶ್ ಚೌಟ ಉದ್ಘಾಟಿಸಲಿದ್ದಾರೆ. ಸಹಕಾರಿ ಸಂಘದ ಅಧ್ಯಕ್ಷ ವೆಂಕಟ್ ದಂಬೆಕೋಡಿ ‘ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿಶಾಸಕಿ ಭಾಗೀರಥಿ ಮುರುಳ್ಯ ವಿಧಾನ ಪರಿಷತ್‌ ಸದಸ್ಯ ಕಿಶೋರ್ ಕುಮಾರ್ ಬೊಟ್ಯಾಡಿ, ಮಾಜಿ ಸಂಸದ ನಳಿನ್ ಕುಮಾರ್ ಕಟೀಲು, ಮಾಜಿ ಸಚಿವ ಎಸ್. ಅಂಗಾರ, ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ನಿರ್ದೇಶಕರುಗಳಾದ ಶಶಿಕುಮಾ‌ರ್ ರೈ ಬಾಲೊಟ್ಟು,

ನ.23ಕ್ಕೆ ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶತಮಾನೋತ್ಸವ ಕಾರ್ಯಕ್ರಮ Read More »

ಕುಕ್ಕೆ ದೇವಳಕ್ಕೆ ಕ್ರಿಕೇಟಿಗ ಸೂರ್ಯಕುಮಾರ್ ಯಾದವ್ ಕುಟುಂಬ ಭೇಟಿ

ದ.ಕ. ಜಿಲ್ಲೆಯ ಪ್ರಸಿದ್ಧ ತೀರ್ಥ ಕ್ಷೇತ್ರವಾದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಕ್ರಿಕೇಟಿಗ ಸೂರ್ಯಕುಮಾರ್ ಯಾದವ್ ಹಾಗೂ ಅವರ ಪತ್ನಿ ದಿವೀಶಾ ಶೆಟ್ಟಿ ಅವರು ಮಂಗಳವಾರ ಭೇಟಿ ನೀಡಿದರು.ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ‌ ನೀಡಿದ ಸೂರ್ಯಕುಮಾರ್ ಯಾದವ್ ದಂಪತಿ ಶ್ರೀ ದೇವರ ದರ್ಶನ ಪಡೆದು ಮಹಾಭಿಷೇಷ ಸೇವೆ ನೆರವೇರಿಸಿದರು. ಬಳಿಕ ಪ್ರಸಾದ ಸ್ವೀಕರಿಸಿದರು. ಶ್ರೀ ದೇವಳದ ವತಿಯಿಂದ ಸೂರ್ಯಕುಮಾರ್ ಯಾದವ್ ದಂಪತಿಯನ್ನು ಗೌರವಿಸಲಾಯಿತು. ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ, ಸಹಾಯಕ ಕಾರ್ಯನಿರ್ವಹಣಾಧಿಕಾರಿ ಯೇಸುರಾಜ್ ಮತ್ತಿತರರು ಉಪಸ್ಥಿತರಿದ್ದರು.

ಕುಕ್ಕೆ ದೇವಳಕ್ಕೆ ಕ್ರಿಕೇಟಿಗ ಸೂರ್ಯಕುಮಾರ್ ಯಾದವ್ ಕುಟುಂಬ ಭೇಟಿ Read More »

ಸುಳ್ಯ: ಇಂದಿರಾ ಕ್ಯಾಂಟೀನ್ ನಲ್ಲಿ ಮಹಾತ್ಮ ಗಾಂಧಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಇಂದಿರಾ ಗಾಂಧಿ ಜನ್ಮದಿನಾಚರಣೆ

ಸುಳ್ಯದ ಇಂದಿರಾ ಕ್ಯಾಂಟೀನ್ ನಲ್ಲಿ ಮಹಾತ್ಮ ಗಾಂಧಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಮಾಜಿ ಪ್ರಧಾನಿ ಉಕ್ಕಿನಮಹಿಳೆ ದಿl ಇಂದಿರಾ ಗಾಂಧೀಯವರ 107ನೇ ಜನ್ಮದಿನಾಚರಣೆಯನ್ನು ಆಚರಿಸಲಾಯಿತು. ವೆಂಕಟ್ರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ, ಸಹಕಾರಿ ಧುರೀಣ ಪಿ ಸಿ ಜಯರಾಮ್ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿ ಇಂದಿರಾ ಗಾಂಧೀಜಿಯವರು ಮಾಜಿ ಪ್ರಧಾನಿಯಾಗಿ ದೇಶದ ಅಭಿವೃದ್ಧಿ ಮತ್ತು ಬಡತನ ನಿರ್ಮೂಲನೆಗೆ ಕ್ರಾಂತಿಕಾರಿ ಯೋಜನೆಗಳನ್ನು ತಂದವರು. ಇಂದಿರಾ ಗಾಂಧಿಯವರ ಹೆಸರನ್ನು ಸ್ಮರಣೆ ಮಾಡಬೇಕಿರುವುದು ದೇಶದ ಪ್ರಜೆಗಳಾದ ನಮ್ಮ ಕರ್ತವ್ಯ, ರಾಜ್ಯಸರಕಾರ ಇಂದಿರಾ

ಸುಳ್ಯ: ಇಂದಿರಾ ಕ್ಯಾಂಟೀನ್ ನಲ್ಲಿ ಮಹಾತ್ಮ ಗಾಂಧಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಇಂದಿರಾ ಗಾಂಧಿ ಜನ್ಮದಿನಾಚರಣೆ Read More »

ಕೋಳಿ ಮೊದಲಾ, ಮೊಟ್ಟೆ ಮೊದಲಾ? ಇಲ್ಲಿದೆ ಉತ್ತರ

ಕೋಳಿ ಮೊದಲಾ? ಮೊಟ್ಟೆ ಮೊದಲಾ?’ ಎಲ್ಲರನ್ನು ಬಹು ವರ್ಷಗಳಿಂದ ಕಾಡುತ್ತಿರುವ ಪ್ರಶ್ನೆಯಾಗಿದೆ‌.ಈ ಪ್ರಶ್ನೆಗೆ ವಿಜ್ಞಾನಿಗಳು ಕೊನೆಗೂ ಒಂದು ಉತ್ತರ ನೀಡಿದ್ದಾರೆ. ಜಿನೆವಾ ವಿಶ್ವವಿದ್ಯಾಲಯದ ವಿಜ್ಞಾ ನಿಗಳು ಹಲವು ವರ್ಷಗಳ ಸಂಶೋಧನೆ ನಡೆಸಿದ್ದು, ಮೊಟ್ಟೆಯೇ ಮೊದಲು ಸೃಷ್ಟಿಯಾಗಿದೆ ಎಂದು ಹೇಳಿದ್ದಾರೆ.ಏಕ ಕೋಶದ ಬೆಳವಣಿಗೆಯನ್ನು ಅಧ್ಯಯನ ಮಾಡುವ ‘ಕ್ರೋಮೋಸ್ಪಿ ಯರಾ ಪೆರ್ಸಿಂಕಿ’ ವಿಧಾನದ ಮೂಲಕ ವಿಜ್ಞಾನಿಗಳು ಇದನ್ನು ಸಾಬೀತು ಪಡಿಸಿದ್ದಾರೆ. ಜೀವಸೃಷ್ಟಿಯಲ್ಲಿ ಮೊದಲಿಗೆ ಒಂದು ಜೀವಕೋಶ ಉತ್ಪತ್ತಿಯಾಗುತ್ತದೆ. ಬಳಿಕ ಅದು ನಿಧಾನವಾಗಿ ಅಂದರೆ ಸಾವಿರಾರು ವರ್ಷಗಳವರೆಗೆ ನಿರಂತರವಾಗಿ ಅಭಿವೃದ್ಧಿ ಸಾಧಿಸುತ್ತಾ

ಕೋಳಿ ಮೊದಲಾ, ಮೊಟ್ಟೆ ಮೊದಲಾ? ಇಲ್ಲಿದೆ ಉತ್ತರ Read More »

ದ.ಕ ಸಂಪಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆಗೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳ ಆಯ್ಕೆ

ದ ಕ ಸಂಪಾಜೆ ಪ್ರಾಥಮಿ ಕ್ರಷಿ ಪತ್ತಿನ ಸಹಕಾರಿ ಸಂಘದ ಚುನಾವಣೆಗೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಘೋಷಣೆ ಮಾಡಲಾಗಿದೆ.ಮುಂದಿನ ಡಿ.23ಕ್ಕೆ ಸಹಕಾರಿ ಸಂಘಕ್ಕೆ ಚುನಾವಣೆ ನಡೆಯಲಿದೆ.ಸಂಪಾಜೆ ವಲಯ ಕಾಂಗ್ರೆಸ್ ಅಧ್ಯಕ್ಷ ಸೋಮಶೇಖರ ಕೊಯಿಂಗಾಜೆ ಅವರ ಅದ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಅಭ್ಯರ್ಥಿಗಳ ಅಂತಿಮ ಪಟ್ಟಿ ತಯಾರಿಸಲಾಯಿತು. ಕಾಂಗ್ರೆಸ್ ಪಕ್ಷದ ನೇತೃತ್ವದಲ್ಲಿ ಸಹಕಾರಿ ಅಭಿವೃದ್ಧಿ ರಂಗ’ದ ಅಡಿಯಲ್ಲಿ ಚುನಾವಣೆಗೆ ಸ್ಪರ್ಧಿಸಲು ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ.ಸೋಮಶೇಖರ ಕೊಯಿಂಗಾಜೆ, ಮಹಮ್ಮದ್ ಕುಂಞ ಗೂನಡ್ಕ ಯಮುನಾ ಬಿ ಎಸ್, ಉಷಾ ರಾಮ್

ದ.ಕ ಸಂಪಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆಗೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳ ಆಯ್ಕೆ Read More »

ಕನಕದಾಸರ ಕೃತಿಗಳು ನಮಗೆಲ್ಲ ಮಾರ್ಗದರ್ಶಿ : ಶಶಿಕಲಾ ನೀರಬಿದಿರೆ

ಸುಳ್ಯ ನಾಡಹಬ್ಬಗಳ ಆಚರಣಾ ಸಮಿತಿ ವತಿಯಿಂದ ಕನಕದಾಸ ಜಯಂತಿ ಆಚರಣೆ ಕಾರ್ಯಕ್ರಮ ಸುಳ್ಯ ತಾಲೂಕು ಕಛೇರಿ ಸಭಾಂಗಣದಲ್ಲಿ ನ.18ರಂದು ನಡೆಯಿತು.ಸುಳ್ಯ ನಗರ ಪಂಚಾಯತ್ ಅಧ್ಯಕ್ಷೆ ಶಶಿಕಲಾ ನೀರಬಿದಿರೆ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ,ಸಾಮಾಜಿಕ ನ್ಯಾಯಕ್ಕಾಗಿ ಕನಕದಾಸರು ತಮ್ಮ ಕೃತಿಗಳಲ್ಲಿ ಆದ್ಯತೆ ನೀಡಿರುವುದು ಅವರ ಕೃತಿಗಳಲ್ಲಿ ನಾವು ಕಾಣಬಹುದಾಗಿದೆ ಎಂದ ಅವರು ಕನಕದಾಸರ ಸಂದೇಶಗಳು ನಮಗೆಲ್ಲ ಮಾರ್ಗದರ್ಶಿ ಎಂದರು.ಅಂಚೆ ಕಛೇರಿ ನಿವೃತ್ತ ಅಧಿಕ್ಷಕ ವಿದ್ವಾನ್ ಹರಿಹರ ಬಾಯಡಿ ಅವರು ಸಂಸ್ಮರಣಾ ಭಾಷಣ ಮಾಡಿದರು. ಸುಳ್ಯ

ಕನಕದಾಸರ ಕೃತಿಗಳು ನಮಗೆಲ್ಲ ಮಾರ್ಗದರ್ಶಿ : ಶಶಿಕಲಾ ನೀರಬಿದಿರೆ Read More »

ಮಹಾತ್ಮ ಗಾಂಧಿ ಚಾರಿಟೇಬಲ್ ಟ್ರಸ್ಟ್ ಸುಳ್ಯ ವತಿಯಿಂದ ಸೂರ್ತಿಲ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

ಮಹಾತ್ಮ ಗಾಂಧಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಮಾಜಿ ಪ್ರಧಾನಿ ಪಂಡಿತ್ ಜವಾಹರ್ ಲಾಲ್ ನೆಹರೂ ಜನ್ಮ ದಿನ ಅಂಗವಾಗಿ ಮಕ್ಕಳ ದಿನಾಚರಣೆಯನ್ನು ಸೂರ್ತಿಲ ಅಂಗನವಾಡಿ ಕೇಂದ್ರದಲ್ಲಿ ಆಚರಿಸಲಾಯಿತು.ಮಹಾತ್ಮ ಗಾಂಧಿ ಚಾರಿಟೇಬಲ್ ಟ್ರಸ್ಟ್ ಕಾರ್ಯಾಧ್ಯಕ್ಷ ಕೆ ಗೋಕುಲ್ ದಾಸ್ ಸುಳ್ಯ ಪ್ರಸ್ತಾವಿಕವಾಗಿ ಮಾತನಾಡಿದರು.ಚೋಕ್ಕಾಡಿ ವಿದ್ಯಾಸಂಸ್ಥೆ ಸಂಚಾಲಕ ರಾಧಾಕೃಷ್ಣ ಬೊಳ್ಳೂರು, ವೆಂಕಟ್ರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ನಿರ್ದೇಶಕ ಪಿ ಎಸ್ ಗಂಗಾಧರ್, ಗ್ರಾಮ ಪಂಚಾಯತ್ ಸದಸ್ಯೆ ಶ್ರೀಮತಿ ಗೀತಾ ಕೋಲ್ಚಾರ್ ಮತ್ತು ಅಂಗನವಾಡಿ ಪುಟಾಣಿ ವಿದ್ಯಾರ್ಥಿ ಮಾ. ಅಚಿಂತ್ಯ

ಮಹಾತ್ಮ ಗಾಂಧಿ ಚಾರಿಟೇಬಲ್ ಟ್ರಸ್ಟ್ ಸುಳ್ಯ ವತಿಯಿಂದ ಸೂರ್ತಿಲ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ Read More »

error: Content is protected !!
Scroll to Top