ಆಗಾಗ ಸಂಚಾರ ನಿಯಮ ಉಲ್ಲಂಘನೆ,ಆರೋಪಿಯ ಚಾಲನಾ ಪರಾವನಿಗೆ ಮೂರು ತಿಂಗಳು ಅಮಾನತು!
ಸುಳ್ಯ: ಸಂಚಾರ ನಿಯಮಗಳನ್ನು ಉಲ್ಲಂಘಿಸುತ್ತಿದ್ದ ಸುಳ್ಯ ನಿವಾಸಿ ರಕ್ಷಿತ್ ಜಿ ವಿರುದ್ಧ ನ್ಯಾಯಾಧೀಶರು ದಂಡ ವಿಧಿಸಿ ಆದೇಶ ಮಾಡಿದ್ದಾರೆ. ಸುಳ್ಯ ಪೊಲೀಸ್ ಠಾಣೆಯಲ್ಲಿ ರಕ್ಷಿತ್ ವಿರುದ್ಧ ಪ್ರತ್ಯೇಕ ಲಘು ಪ್ರಕರಣಗಳು ದಾಖಲಾಗಿದ್ದವು.ಪೊಲೀಸ್ ಉಪ ನಿರೀಕ್ಷಕ ಸಂತೋಷ್ ಬಿ.ಪಿ. ಅವರು ತನಿಖೆ ಪೂರ್ಣಗೊಳಿಸಿ ಮಾನ್ಯ ಎಸ್ಸಿಜೆ ಹಾಗೂ ಜೆಎಂಎಫ್ಸಿ ನ್ಯಾಯಾಲಯ, ಸುಳ್ಯ ಅವರಿಗೆ ಚಾರ್ಜ್ಶೀಟ್ ಸಲ್ಲಿಸಿದ್ದರು. ಸಿ.ಸಿ. 42/26, 43/26 ಹಾಗೂ 44/26 ಸಂಖ್ಯೆಗಳಂತೆ ವಿಚಾರಣೆ ನಡೆಸಿದ ನ್ಯಾಯಾಲಯವು ಆರೋಪಿಗೆ ಎರಡು ಪ್ರಕರಣಗಳಲ್ಲಿ ಒಟ್ಟು ₹3,000 ದಂಡ ವಿಧಿಸಿದೆ. […]
ಆಗಾಗ ಸಂಚಾರ ನಿಯಮ ಉಲ್ಲಂಘನೆ,ಆರೋಪಿಯ ಚಾಲನಾ ಪರಾವನಿಗೆ ಮೂರು ತಿಂಗಳು ಅಮಾನತು! Read More »










