ಪ್ರಚಲಿತ

ಸುಳ್ಯದಲ್ಲಿ ಜೇಸಿಐ ಸುಳ್ಯ ಪಯಸ್ವಿನಿ ಹಾಗೂಆಂಬ್ಯುಲೆನ್ಸ್ ಚಾಲಕ ಮಾಲಕರ ಸಂಘ ಸುಳ್ಯ ತಾಲೂಕು ನೇತೃತ್ವದ ಬೃಹತ್ ರಕ್ತದಾನ ಶಿಬಿರ ಯಶಸ್ವಿ

ಸುಳ್ಯ : ಜೇಸಿಐ ಸುಳ್ಯ ಪಯಸ್ವಿನಿ (ರಿ ), ಸುಳ್ಯ, ಆಂಬ್ಯುಲೆನ್ಸ್ ಚಾಲಕ ಮಾಲಕರ ಸಂಘ ಸುಳ್ಯ ತಾಲೂಕು ಹಾಗೂ ಸರ್ಕಾರಿ ಆಸ್ಪತ್ರೆ ಸುಳ್ಯ ಇವರ ಜಂಟಿ ಆಶ್ರಯದಲ್ಲಿ, ವೆನ್ಲಾಕ್ ಜಿಲ್ಲಾ ಆಸ್ಪತ್ರೆ ಮಂಗಳೂರು ಸಹಭಾಗಿತ್ವದಲ್ಲಿ ಜೆಸಿಐ ಸುಳ್ಯ ಪಯಸ್ವಿನಿ ಘಟಕದ 2ನೇ ಬೃಹತ್ ರಕ್ತದಾನ ಶಿಬಿರಹಾಗೂ ಆಂಬ್ಯುಲೆನ್ಸ್ ಚಾಲಕ ಮಾಲಕರ ಸಂಘದ 4ನೇ ಬೃಹತ್ ರಕ್ತದಾನ ಶಿಬಿರವು ಸರ್ಕಾರಿ ಆಸ್ಪತ್ರೆ ಸುಳ್ಯದಲ್ಲಿ ನಡೆಯಿತು. ಸರ್ಕಾರಿ ಆಸ್ಪತ್ರೆ ಸುಳ್ಯದ ವೈದ್ಯಾಧಿಕಾರಿ ಡಾ. ನವೀನ್ ಎನ್.ಎಸ್., ರಕ್ತದಾನದ ಬಗ್ಗೆ […]

ಸುಳ್ಯದಲ್ಲಿ ಜೇಸಿಐ ಸುಳ್ಯ ಪಯಸ್ವಿನಿ ಹಾಗೂಆಂಬ್ಯುಲೆನ್ಸ್ ಚಾಲಕ ಮಾಲಕರ ಸಂಘ ಸುಳ್ಯ ತಾಲೂಕು ನೇತೃತ್ವದ ಬೃಹತ್ ರಕ್ತದಾನ ಶಿಬಿರ ಯಶಸ್ವಿ Read More »

ಹಲಸು ಮಾವು ಮೇಳದಿಂದ ನವ ಪೀಳಿಗೆಗೆ ಹಲಸು ಮಾವಿನ ಮಹತ್ವ ಅರಿವಾಗಿದೆ : ಶಾಸಕಿ ಭಾಗೀರಥಿ ಮುರುಳ್ಯ

ಹಲಸು ಮಾವು ಮೇಳದಿಂದ ನವಪೀಳಿಗೆಗೆ ಹಲಸು ಮಾವಿನ ಮಹತ್ವ ಅರಿವಾಗಿದೆ ಎಂದು ಶಾಸಕಿ ಭಾಗೀರಥಿ ಮುರುಳ್ಯ ಹೇಳಿದರು.ಟೀಮ್ ಉಬಾ‌ರ್, ಸುಳ್ಯ ರೈತ ಉತ್ಪಾದಕ ಕಂಪೆನಿ ಸುಳ್ಯ, ಪ್ರಣವ ಸೌಹಾರ್ದ ಸಹಕಾರಿ ಸಂಘ ಮತ್ತು ಸುದ್ದಿ ಕೃಷಿ ಅರಿವು ಕೇಂದ್ರ ಇವರ ಜಂಟಿ ಆಶ್ರಯದಲ್ಲಿ ಸ್ಥಳೀಯ ತಾಲೂಕು ಆಡಳಿತ,ತಾಲೂಕು ಪಂಚಾಯತ್, ಕೃಷಿ ಸಂಬಂಧಿತ ಸರಕಾರಿ ಇಲಾಖೆಗಳು ಹಾಗೂ ಸಹಕಾರಿ ಸಂಘಗಳು, ಸ್ಥಳೀಯ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಸುಳ್ಯದ ಕೇರ್ಪಳ ಶ್ರೀ ದುರ್ಗಾಪರಮೇಶ್ವರಿ ಕಲಾ ಮಂದಿರದ ವಠಾರದಲ್ಲಿ ಏರ್ಪಡಿಸಲಾದ 3

ಹಲಸು ಮಾವು ಮೇಳದಿಂದ ನವ ಪೀಳಿಗೆಗೆ ಹಲಸು ಮಾವಿನ ಮಹತ್ವ ಅರಿವಾಗಿದೆ : ಶಾಸಕಿ ಭಾಗೀರಥಿ ಮುರುಳ್ಯ Read More »

ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವರ ಜಾತ್ರೋತ್ಸವ ಜಮಾ ಖರ್ಚು ಗಳ ವಿಶೇಷ ಸಭೆ

ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಳದ ಜಾತ್ರೋತ್ಸವದ ಜಮಾ ಖರ್ಚುಗಳ ವಿಶೇಷ ಸಭೆ ದೇವಳದ ಅಕ್ಷಯ ಮಂದಿರದಲ್ಲಿ ಜೂ.13ರಂದು ನಡೆಯಿತು.ಈ ಸಂದರ್ಭದಲ್ಲಿ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಯು‌.ಕೆ, ಜೀರ್ಣೊದ್ದಾ ಸಮಿತಿ ಅಧ್ಯಕ್ಷ ಪಿ.ಬಿ ದಿವಾಕರ ರೈ,ಜಾತ್ರೋತ್ಸವ ಸಮಿತಿ ಅಧ್ಯಕ್ಷ, ಸಂತೋಷ್ ಕುತ್ತಮೊಟ್ಟೆ,ಇ.ಒ ಅವಿನ್ ರಂಗತ್ ಮಲೆ,ಮಾಜಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಯು.ಎಂ ಕಿಶೋರ್ ಕುಮಾರ್,ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಬಾಲಕೃಷ್ಣ ಕೆ‌.ಕೆ,ವಸಂತ ಪೆಲ್ತಡ್ಕ,ತಿಮ್ಮಯ್ಯ ಮೆತ್ತಡ್ಕ,ಹಸಿರುವಾಣಿ ಸಮಿತಿ ಸಂಚಾಲಕ ಕೇಶವ ಅಡ್ತಲೆ,ದೇವಳದ ವ್ಯವಸ್ಥಾಪಕ ಆನಂದ ಕಲ್ಲದೆ,ಮಾಜಿ

ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವರ ಜಾತ್ರೋತ್ಸವ ಜಮಾ ಖರ್ಚು ಗಳ ವಿಶೇಷ ಸಭೆ Read More »

ಅರಂತೋಡು ಭಾಗದಲ್ಲಿ ರಾತ್ರಿ ಹೊತ್ತು ನಿರಂತರ ವಿದ್ಯುತ್ ಅಡಚಣೆ ಪರಿಹರಿಸಲು ಕೆ.ಡಿ.ಪಿ ಸದಸ್ಯ ಅಶ್ರಫ್ ಗುಂಡಿ ಆಗ್ರಹ

ಅರಂತೋಡು : ಮಳೆಗಾಲ ಪ್ರಾಂಭವಾದಾಗಿನಿಂದ ತೊಡಿಕಾನ ಫೀಡರ್ ನಿಂದ ಸರಬರಾಜು ಆಗುವ ವಿದ್ಯುತ್ ಅರಂತೋಡು ತೊಡಿಕಾನ ಮತ್ತು ಪೆರಾಜೆ ಗ್ರಾಮಗಳಲ್ಲಿ ರಾತ್ರಿ ಹೊತ್ತು ನಿರಂತರ ಅಡಚಣೆ ಆಗುತ್ತಿದ್ದು ಈ ಬಗ್ಗೆ ಇಲಾಖಾ ಅಧಿಕಾರಿಗಳ ಗಮನಕ್ಕೆ ತಂದರು ಪರಿಹರಿಸಲು ವಿಫಲರಾಗಿದ್ದಾರೆ ಎಂದು ಕೆ.ಡಿಪಿ ಸದಸ್ಯ ಅಶ್ರಫ್ ಗುಂಡಿ ಆರೋಪಿಸಿದ್ದಾರೆ. ರಾತ್ರಿ ಮತ್ತು ಬೆಳಗಿನ ಸಮಯದಲ್ಲಿ ವಿಧ್ಯುತ್ ಅಡಚಣೆಯಾಗುವುದರಿಂದ ಬೆಳಗಿನ ಸಮಯದಲ್ಲಿ ತೆರಳುವ ಉದ್ಯೋಗಸ್ಥರಿಗೆ, ವಿದ್ಯಾರ್ಥಿಗಳಿಗೆ ಮತ್ತು ಗ್ರಾಮ ಪಂಚಾಯತ್ ನಿಂದ ಸರಬರಾಜು ಆಗುವ ಸಾರ್ವಜನಿಕ ಕುಡಿಯುವ ನೀರಿಗೆ ತೊಂದರೆಯಾಗುತ್ತದೆ.

ಅರಂತೋಡು ಭಾಗದಲ್ಲಿ ರಾತ್ರಿ ಹೊತ್ತು ನಿರಂತರ ವಿದ್ಯುತ್ ಅಡಚಣೆ ಪರಿಹರಿಸಲು ಕೆ.ಡಿ.ಪಿ ಸದಸ್ಯ ಅಶ್ರಫ್ ಗುಂಡಿ ಆಗ್ರಹ Read More »

ಜೂನ್.15ಕ್ಕೆ ಅರಂತೋಡು ಕೊಡಂಕೇರಿ ಕೊರಗಜ್ಜ ದೈವ ಸ್ಥಾನದಲ್ಲಿ ಅಗೇಲು ಸೇವೆ

ಸ್ವಾಮಿ ಕೊರಗಜ್ಜ ದೈವಸ್ಥಾನ ಅರಂತೋಡು ಕೊಡಂಕೇರಿ ಯಲ್ಲಿ ದಿನಾಂಕ 15-06-2026 ರ ಮಿಥುನ ಸಂಕ್ರಮಣದಂದು ಕೊರಗಜ್ಜ ದೈವದ ಅಗೇಲು ಸೇವೆ ರಾತ್ರಿ ಗಂಟೆ 7:00 ಕ್ಕೆ ನಡೆಯಲಿದೆ. ನಂತರ ಪ್ರಸಾದ ವಿತರಣೆ ಹಾಗೂ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ.ವಿ. ಸೂ : ಅಗೇಲು ಸೇವೆ ಮಾಡಿಸುವವರು ದಿನ ಮುಂಚಿತವಾಗಿ ತಿಳಿಸತಕ್ಕದ್ದು. ಹೆಚ್ಚಿನ ಮಾಹಿತಿಗಾಗಿಸಂಪರ್ಕಿಸಿ:7022077809

ಜೂನ್.15ಕ್ಕೆ ಅರಂತೋಡು ಕೊಡಂಕೇರಿ ಕೊರಗಜ್ಜ ದೈವ ಸ್ಥಾನದಲ್ಲಿ ಅಗೇಲು ಸೇವೆ Read More »

ಅಮರ ಸುಳ್ಯ 1837 ಚಲನಚಿತ್ರ ನಿರ್ಮಾಣಕ್ಕೆ ಸಿದ್ದತೆ : ಎ.ಕೆ.ಹಿಮಕರ

ಜಾಗತಿಕ ಇತಿಹಾಸದಲ್ಲಿ ದ್ರುವ ನಕ್ಷತ್ರದಂತೆ ಮಿನುಗುವ ಘಟನೆಯೊಂದು ಅಮರ ಸುಳ್ಯದಲ್ಲಿ ಘಟಿಸಿದ್ದು, ಇದೀಗ ಎಲ್ಲರಿಗೂ ತಿಳಿದಿರುವ ವಿಷಯ. ಈ ಮಹತ್ತರ ಐತಿಹಾಸಿಕ ಸಂಗತಿಯನ್ನು ಹಲವರು ಹಲವು ರೀತಿಯಲ್ಲಿ ಚಿತ್ರಿಸಿದ್ದಾರೆ. ಹೀಗಿದ್ದರೂ ಚರಿತ್ರೆಯ ನೈಜ ಚಿತ್ರವು ಇನ್ನೂ ಮಸುಕಾಗಿಯೇ ಇದೆ. ಹಾಗಾಗಿ, ಈ ಬಗ್ಗೆ ಆಸಕ್ತ ಸ್ನೇಹಿತರು ಒಂದಾಗಿ “ಆರ್ಟಿಸ್ಟ್‌ಸ್ ಯುನ್ಯಾಟೆಡ್” ಎಂಬ ಬ್ಯಾನರ್‌ನ ಅಡಿಯಲ್ಲಿ “ಅಮರ ಸುಳ್ಯ-1837” ಎಂಬ ಪೂರ್ಣ ಪ್ರಮಾಣದ ಚಲನ ಚಿತ್ರವನ್ನು ನಿರ್ಮಿಸಲು ಮುಂದಾಗಿದ್ದಾರೆ ಎಂದು ಎ.ಕೆ ಹಿಮಕರ ತಿಳಿಸಿದ್ದಾರೆ.ಅವರು ಸುಳ್ಯದ ಪ್ರೆಸ್ ಕ್ಲಬ್

ಅಮರ ಸುಳ್ಯ 1837 ಚಲನಚಿತ್ರ ನಿರ್ಮಾಣಕ್ಕೆ ಸಿದ್ದತೆ : ಎ.ಕೆ.ಹಿಮಕರ Read More »

ರೈತರು ಕೃಷಿ ಉತ್ಪನ್ನಗಳನ್ನು ಮೌಲ್ಯ ವರ್ದನೆ ಮಾಡಿ ಹೆಚ್ಚು ಲಾಭಗಳಿಸುವ ಮೂಲಕ ಸ್ವಾವಲಂಬಿಗಳಾಗಬೇಕು : ಡಾ.ಯು.ಪಿ ಶಿವಾನಂದ

ನಾವು ಉತ್ತಮ ಕೃಷಿಕರು ಕೃಷಿ ಉತ್ಪನ್ನಗಳನ್ನು ಮೌಲ್ಯವರ್ದನೆ ಮಾಡಲು ನಮಗೆ ತಿಳಿದಿಲ್ಲ.ರೈತರು ಕೃಷಿ ಉತ್ಪನ್ನಗಳನ್ನು ಮೌಲ್ಯ ವರ್ದನೆ ಮಾಡಿ ಹೆಚ್ಚು ಲಾಭಗಳಿಸುವ ಮೂಲಕ ಸ್ವಾವಲಂಬಿಗಳಾಗಬೇಕೆಂದು ಸುದ್ದಿ ಸಮೂಹ ಸಂಸ್ಥೆಗಳ ಆಡಳಿತ ನಿರ್ದೆಶಕ ಹಾಗೂ ಹಲಸು ಮಾವು ಮೇಳದ ಗೌರವ ಮಾರ್ಗದರ್ಶಕರಾದ ಡಾ.ಯು.ಪಿ ಶಿವಾನಂದ ಹೇಳಿದರು.ಟೀಮ್ ಉಬಾರ್ ಸುಳ್ಯ ರೈತ ಉತ್ಪಾದಕ ಕಂಪೆನಿ,ಪ್ರಣವ ಸೌಹಾರ್ದ ಸಹಕಾರಿ ಸಂಘ, ಸುದ್ದಿ ಕೃಷಿ ಅರಿವು ಕೇಂದ್ರ ಇವರ ಜಂಟಿ ಆಶ್ರಯದಲ್ಲಿ ಸ್ಥಳೀಯ ತಾಲೂಕು ಆಡಳಿತ,ಕ್ರಷಿ ಸಂಬಂಧಿತ ಸರಕಾರಿ ಇಲಾಖೆಗಳು,ಹಾಗೂ ಸರಕಾರಿ ಸಂಘಗಳ

ರೈತರು ಕೃಷಿ ಉತ್ಪನ್ನಗಳನ್ನು ಮೌಲ್ಯ ವರ್ದನೆ ಮಾಡಿ ಹೆಚ್ಚು ಲಾಭಗಳಿಸುವ ಮೂಲಕ ಸ್ವಾವಲಂಬಿಗಳಾಗಬೇಕು : ಡಾ.ಯು.ಪಿ ಶಿವಾನಂದ Read More »

ಹೊಂಡ ಗುಂಡಿಗಳಿಂದ ಕೂಡಿದ ಬಳ್ಪ ಗ್ರಾಮದ ಎಡೋನಿ ರಸ್ತೆ

ಬಳ್ಪ ಗ್ರಾಮದ ಎಡೋನಿ ಎಂಬಲ್ಲಿ ರಾಜ್ಯ ಹೆದ್ದಾರಿಯಲ್ಲಿ ಇತ್ತೀಚೆಗೆ ಮೋರಿ ನಿರ್ಮಾಣ ಮಾಡಿದ್ದು, ಕಾಮಗಾರಿ ಕಳಪೆಯಿಂದಾಗಿ ದೊಡ್ಡ ಹೊಂಡಗಳು ನಿರ್ಮಾಣವಾಗಿದ್ದು, ಸವಾರರು ಗಾಯಗೊಂಡ ಘಟನೆಯೂ ನಡೆದಿದೆ. ಈ ಬಗ್ಗೆ ಬಳ್ಳ ಶ್ರೀ ವಿಷ್ಣುಮೂರ್ತಿ ದೈವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷರಾದ ಡಾ. ದೇವಿ ಪ್ರಸಾದ ಕಾನತ್ತೂರ್ ರವರು ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಮತ್ತು ಕಾಮಗಾರಿ ಗುತ್ತಿಗೆದಾರರಿಗೆ ಕರೆ ಮಾಡಿ ಎರಡು ದಿನಗಳ ಒಳಗೆ ದುರಸ್ತಿಪಡಿಸದಿದ್ದರೆ ಲೋಕಾಯುಕ್ತಕ್ಕೆ ದೂರು ನೀಡುವುದಾಗಿ ತಿಳಿಸಿರುತ್ತಾರೆ. ಗುತ್ತಿಗೆದಾರರು ಸ್ಥಳಕ್ಕಾಗಮಿಸಿ ಕೂಡಲೇ ರಸ್ತೆ ದುರಸ್ತಿಪಡಿಸಿಕೊಡುವ ಭರವಸೆ

ಹೊಂಡ ಗುಂಡಿಗಳಿಂದ ಕೂಡಿದ ಬಳ್ಪ ಗ್ರಾಮದ ಎಡೋನಿ ರಸ್ತೆ Read More »

ಟ್ರೇಲರ್‌ನಲ್ಲೇ ಗಮನ ಸೆಳೆದ “ಕ್ಷಮೆಯಿರಲಿ ತಂದೆ” ಸಿನಿಮಾ ನಾಳೆ(ಜೂ.12) ತೆರೆಗೆ – ಸುಳ್ಯದಲ್ಲಿಂದು ಪೋಸ್ಟರ್ ಬಿಡುಗಡೆ

ರಂಗಭೂಮಿ, ಕಿರುತೆರೆ, ಹಿರಿತೆರೆ ಕಲಾವಿದರಾಗಿ ಕಳೆದ ಮೂರು ದಶಕಗಳಿಂದ ಜನಪ್ರಿಯರಾಗಿರುವ ಎಂ ಎನ್ ಸುರೇಶ್ (ಮೂಗ್ ಸುರೇಶ್ ) ಈಗ ನಿರ್ಮಾಪಕ ಹಾಗೂ ನಿರ್ದೇಶಕನಾಗಿ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದಾರೆ. ತಮ್ಮ ಮೊದಲ ನಿರ್ಮಾಣ ಹಾಗೂ ನಿರ್ದೇಶನದ ಚಿತ್ರ ‘ಕ್ಷಮೆಯಿರಲಿ ತಂದೆ’ಜೂನ್ 12ರಂದು (ನಾಳೆಯಿಂದ) ಸುಳ್ಯ ಸೇರಿ ರಾಜ್ಯಾದ್ಯಂತ ಪ್ರದರ್ಶನಗೊಳ್ಳಲಿದ್ದು, ಇದರ ಇದರ ಅಂಗವಾಗಿ ಸುಳ್ಯದಲ್ಲಿ ಪೋಸ್ಟರ್ ಬಿಡುಗಡೆ ಇಂದು ನಡೆಯಿತು. ಈ ಸಂದರ್ಭದಲ್ಲಿ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಉಪಾಧ್ಯಕ್ಷ ದಿನೇಶ್ ಮಡಪ್ಪಾಡಿ, ಜೇನು ವ್ಯವಸಾಯಗಾರರ

ಟ್ರೇಲರ್‌ನಲ್ಲೇ ಗಮನ ಸೆಳೆದ “ಕ್ಷಮೆಯಿರಲಿ ತಂದೆ” ಸಿನಿಮಾ ನಾಳೆ(ಜೂ.12) ತೆರೆಗೆ – ಸುಳ್ಯದಲ್ಲಿಂದು ಪೋಸ್ಟರ್ ಬಿಡುಗಡೆ Read More »

ಟ್ರೇಲರ್‌ನಲ್ಲೇ ಗಮನ ಸೆಳೆದ “ಕ್ಷಮೆಯಿರಲಿ ತಂದೆ” ಸಿನಿಮಾ ನಾಳೆ(ಜೂ.12) ತೆರೆಗೆ: ಈ ಚಿತ್ರದ ಮೂಲಕ ನಿರ್ಮಾಣ ಹಾಗೂ ನಿರ್ದೇಶನಕ್ಕೆ ನಟ ಎಂ.ಎನ್ ಸುರೇಶ್ ಎಂಟ್ರಿ

ಸುಳ್ಯ: ರಂಗಭೂಮಿ, ಕಿರುತೆರೆ, ಹಿರಿತೆರೆ ಕಲಾವಿದರಾಗಿ ಕಳೆದ ಮೂರು ದಶಕಗಳಿಂದ ಜನಪ್ರಿಯರಾಗಿರುವ ಎಂ ಎನ್ ಸುರೇಶ್ (ಮೂಗ್ ಸುರೇಶ್ ) ಈಗ ನಿರ್ಮಾಪಕ ಹಾಗೂ ನಿರ್ದೇಶಕನಾಗಿ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದಾರೆ. ತಮ್ಮ ಮೊದಲ ನಿರ್ಮಾಣ ಹಾಗೂ ನಿರ್ದೇಶನದ ಚಿತ್ರ ‘ಕ್ಷಮೆಯಿರಲಿ ತಂದೆ’ಜೂನ್ 12ರಂದು (ನಾಳೆಯಿಂದ) ಸುಳ್ಯ ಸೇರಿ ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ಸುಳ್ಯ ಭಾರತ್‌ ಸಿನಿಮಾ ಚಿತ್ರ ಮಂದಿರದಲ್ಲಿ ಮಧ್ಯಾಹ್ನ 2.30 ಹಾಗೂ ರಾತ್ರಿ 7.30ಕ್ಕೆ ಪ್ರದರ್ಶನ ಇರಲಿದೆ ಎಂದು ಚಿತ್ರಸ ಮಾರ್ಕೆಟಿಂಗ್ ಉಸ್ತುವಾರಿ ವಹಿಸಿರುವ ಸುಪ್ರೀತ್ ಮೋಂಟಡ್ಕ

ಟ್ರೇಲರ್‌ನಲ್ಲೇ ಗಮನ ಸೆಳೆದ “ಕ್ಷಮೆಯಿರಲಿ ತಂದೆ” ಸಿನಿಮಾ ನಾಳೆ(ಜೂ.12) ತೆರೆಗೆ: ಈ ಚಿತ್ರದ ಮೂಲಕ ನಿರ್ಮಾಣ ಹಾಗೂ ನಿರ್ದೇಶನಕ್ಕೆ ನಟ ಎಂ.ಎನ್ ಸುರೇಶ್ ಎಂಟ್ರಿ Read More »

error: Content is protected !!
Scroll to Top