ಪ್ರಚಲಿತ

ಕೇಂದ್ರ ಸರಕಾರದಿಂದ ತಿಂಗಳಿಗೆ 4,500 ರೂಪಾಯಿ

ಪಿಎಂ ಇಂಟರ್ನ್‌ಶಿಪ್ ಯೋಜನೆಯಲ್ಲಿ ಈವರೆಗೆ 280 ಕಂಪನಿಗಳು ನೊಂದಣಿ ಮಾಡಿಕೊಂಡಿವೆ. ಇದೀಗ ಸ್ಕಿಮ್ ನ ಪೋರ್ಟಲ್‌ನಲ್ಲಿ ಕಂಪನಿಗಳ ನೊಂದಣಿ ನಿಲ್ಲಿಸಲಾಗಿದೆ. ಆದರೆ, ಯುವಜನರು ಇಂಟರ್ನ್‌ಶಿಪ್‌ಗೆ ಅರ್ಜಿ ಸಲ್ಲಿಸುವುದನ್ನು ಮುಂದುವರಿಸಬಹುದು. 21ರಿಂದ 24 ವರ್ಷದೊಳಗಿನ ವಯಸ್ಸಿನ ಯುವಕ ಮತ್ತು ಯುವತಿಯರು ಇಂಟರ್ನ್‌ ಶಿಪ್ ಪಡೆಯಬಹುದು.ಒಂದು ವರ್ಷದ ಇಂಟರ್ನ್ ಶಿಪ್ ಅವಕಾಶ ಕೊಡುವ ಈ ಸ್ಕಿಮ್‌ನಲ್ಲಿ ಆಯ್ಕೆಯಾದ ಪ್ರತಿಯೊಬ್ಬ ಅಭ್ಯರ್ಥಿಗೂ ವರ್ಷಕ್ಕೆ 66,000 ರೂವರೆಗೆ ಧನಸಹಾಯ ಸಿಗುತ್ತದೆ. ಇದರಲ್ಲಿ ಕೇಂದ್ರ ಸರ್ಕಾರ ಮಾಸಿಕವಾಗಿ 4,500 ರೂ. ಹಣವನ್ನು ಸ್ಟೈಪೆಂಡ್ ಆಗಿ […]

ಕೇಂದ್ರ ಸರಕಾರದಿಂದ ತಿಂಗಳಿಗೆ 4,500 ರೂಪಾಯಿ Read More »

ಬೆಳ್ಳಾರೆ : ತಾಲೂಕಿನ ನವಜೀವನ ಸಮಿತಿ ಸದಸ್ಯರ ಅಭಿನಂದನಾ ಕಾರ್ಯಕ್ರಮ ಮತ್ತು ಪ್ರೇರಣಾ ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ಸುಳ್ಯ ತಾಲೂಕು, ಅಜಿಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಬೆಳ್ಳಾರೆ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸುಳ್ಯ ತಾಲೂಕು, ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಸುಳ್ಯ ತಾಲೂಕು, ಇದರ ಸಂಯುಕ್ತ ಆಶ್ರಯದಲ್ಲಿ ತಾಲೂಕಿನ ನವಜೀವನ ಸಮಿತಿ ಸದಸ್ಯರ ಅಭಿನಂದನಾ ಕಾರ್ಯಕ್ರಮ ಮತ್ತು ಪ್ರೇರಣಾ ಕಾರ್ಯಕ್ರಮವು ತಾಲೂಕು ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ಲೋಕನಾಥ ಅಮೆಚೂರುರವರ ಅಧ್ಯಕ್ಷತೆಯಲ್ಲಿ ಬೆಳ್ಳಾರೆಯ ಅಜಿಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ನಡೆಯಿತು.ಈ

ಬೆಳ್ಳಾರೆ : ತಾಲೂಕಿನ ನವಜೀವನ ಸಮಿತಿ ಸದಸ್ಯರ ಅಭಿನಂದನಾ ಕಾರ್ಯಕ್ರಮ ಮತ್ತು ಪ್ರೇರಣಾ ಕಾರ್ಯಕ್ರಮ Read More »

ಬಸ್ಸಲ್ಲಿ ಹೆರಿಗೆ ನೋವು ಕಾಣಿಸಿಕೊಂಡು ಅವಳಿ ಮಕ್ಕಳಿಗೆ ಜನ್ಮ ನೀಡಿದ ತಾಯಿ

ಗರ್ಭಿಣಿ ಹೆಂಗಸೊಬ್ಬರು ಹೆರಿಗೆ ನೋವು ಕಾಣಿಸಿಕೊಂಡು ತಪಾಸಣೆಗೆ ತಾಲೂಕು ಆಸ್ಪತ್ರೆಗೆ ಕೆ.ಎಸ್.ಆರ್.ಟಿ.ಸಿ ಬಸ್‌ನಲ್ಲಿ ಹೋಗುತ್ತಿದ್ದಾಗ ಮಾರ್ಗ ಮಧ್ಯೆದಲ್ಲಿ ಬಸ್ಸಿನಲ್ಲೇ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ.ಬಸ್‌ನಲ್ಲೇ ಅವಳಿ ಮಕ್ಕಳಿಗೆ ಜನ್ಮ ನೀಡಿದ ಮಹಿಳೆಯನ್ನು ಕನಕಪುರ ತಾಲೂಕಿನ ಕೋಡಿಹಳ್ಳಿ ಹೋಬಳಿಯ ರಜಿಯಭಾನು ಎಂದು ಗುರುತಿಸಲಾಗಿದೆ.ರಜಿಯಾಭಾನು 7 ತಿಂಗಳ ಗರ್ಭಿಣಿಯಾಗಿದ್ದು, ಹೊಟ್ಟೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಈಕೆ ಹುಣಸನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ತಪಾಸಣೆಗೆ ಹೋದಾಗ ವೈದ್ಯರು ತಪಾಸಣೆ ನಡೆಸಿ ಅಲ್ಲಿಂದ ಹೊಸದುರ್ಗ ಸಮುದಾಯ ಆರೋಗ್ಯಕೇಂದ್ರಕ್ಕೆ ಹೋಗುವಂತೆ ತಿಳಿಸಿದ್ದಾರೆ.ಬಸ್‌ನಲ್ಲೇ ಅವಧಿ ಪೂರ್ವ

ಬಸ್ಸಲ್ಲಿ ಹೆರಿಗೆ ನೋವು ಕಾಣಿಸಿಕೊಂಡು ಅವಳಿ ಮಕ್ಕಳಿಗೆ ಜನ್ಮ ನೀಡಿದ ತಾಯಿ Read More »

ಅರಂತೋಡು ಎಮಿರೇಟ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಸದಾನಂದ ಮಾವಜಿಯವರಿಗೆ ಸನ್ಮಾನ

ಎಮಿರೇಟ್ ಆರ್ಟ್ಸ್ ಆಂಡ್ ಸ್ಪೋರ್ಟ್ಸ್ ಕ್ಲಬ್ ಅರಂತೋಡು ಇದರ ವತಿಯಿಂದ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಸದಾನಂದ ಮಾವಜಿವರನ್ನು ಅ.20 ರಂದು ನಡೆದ ಕ್ರಿಕೆಟ್ ಪಂದ್ಯಾಟದ ಸಮರೋಪ ಸಮಾರಂಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ಕೇಶವ ಅಡ್ತಲೆಯವರು ಶಾಲು ಹೊದಿಸಿ ಸನ್ಮಾನಿಸಿದರು. ಈ ಸಂಧರ್ಭದಲ್ಲಿ ತೆಕ್ಕಿಲ್ ಪ್ರತಿಷ್ಠಾನದ ಸ್ಥಾಪಕಾಧ್ಯಕ್ಷ ಟಿ.ಎಂ ಶಹೀದ್ ತೆಕ್ಕಿಲ್, ನಿವೃತ್ತ ದೈಹಿಕ ಶಿಕ್ಷಕ ಎ.ಸಿ ವಸಂತ, ಪ್ರಗತಿಪರ ಕೃಷಿಕರು ತೀರ್ಥರಾಮ ಪರ್ನೋಜಿ ಉಳುವಾರು, ಅಶ್ರಪ್ ಗುಂಡಿ, ಸಿದ್ಧೀಕ್ ಕೊಕ್ಕೊ, ಕೆ.ಎಂ

ಅರಂತೋಡು ಎಮಿರೇಟ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಸದಾನಂದ ಮಾವಜಿಯವರಿಗೆ ಸನ್ಮಾನ Read More »

ವಿ. ಅಕಾಡೆಮಿಯ ವಿದ್ಯಾರ್ಥಿ ಬಸವರಾಜ ಮುದವಿ ಸಬ್ ಇನ್ಸ್ಪೆಕ್ಟರ್ ಆಗಿ ಆಯ್ಕೆ

ವಿದ್ಯಾಮಾತಾ ಅಕಾಡೆಮಿಯಲ್ಲಿ ಪೊಲೀಸ್ ಸಬ್ ಇನ್ಸ್ಪೆಕ್ಟರ್ ನೇಮಕಾತಿ ಪರೀಕ್ಷೆಗೆ ಪೂರ್ವ ತಯಾರಿ ತರಬೇತಿಯನ್ನು ಪಡೆದ ಬಸವರಾಜ್ ರವರು ಕರ್ನಾಟಕ ರಾಜ್ಯ ಪೊಲೀಸ್ ನ ಸಬ್ ಇನ್ಸ್ಪೆಕ್ಟರ್ 545 ಹುದ್ದೆಯ ನೇಮಕಾತಿ ಪ್ರಕ್ರಿಯೆಯ ಎಲ್ಲಾ ಹಂತಗಳಲ್ಲಿ ಉತ್ತೀರ್ಣರಾಗಿ ನೇಮಕಾತಿಗೊಂಡಿರುತ್ತಾರೆ.ಮೂಲತಃ ಬೆಳಗಾವಿ ಜಿಲ್ಲೆಯ ಕಾಗವಡ ತಾಲೂಕಿನ ಕಾತ್ರಾಳ್ ಗ್ರಾಮದ ನಿವಾಸಿಗಳಾದ ಶಂಕರ ಮತ್ತು ಯಮುನವ್ವ ದಂಪತಿಗಳ ಪುತ್ರ ಬಸವರಾಜ ಮುದವಿ ರವರು ಪ್ರಸ್ತುತ ಸುಳ್ಯ ಆರಕ್ಷಕ ಠಾಣೆಯಲ್ಲಿ ಕಾನ್ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಮುದವಿಯವರು ಈ ಹಿಂದೆ ಬೆಳ್ಳಾರೆ ಆರಕ್ಷಕ

ವಿ. ಅಕಾಡೆಮಿಯ ವಿದ್ಯಾರ್ಥಿ ಬಸವರಾಜ ಮುದವಿ ಸಬ್ ಇನ್ಸ್ಪೆಕ್ಟರ್ ಆಗಿ ಆಯ್ಕೆ Read More »

ವಿಧಾನಪರಿಷತ್ ಚುನಾವಣೆ : ಆಲೆಟ್ಟಿ ಬಿಜೆಪಿ ಬೆಂಬಲಿತ ಗ್ರಾಮ ಪಂಚಾಯತ್ ಸದಸ್ಯರಿಂದ ಮತದಾನ

ವಿಧಾನಪರಿಷತ್‌ ಚುನಾವಣೆ ಹಿನ್ನಲೆಯಲ್ಲಿ ಆಲೆಟ್ಟಿ ಗ್ರಾಮ ಪಂಚಾಯತ್ ನಲ್ಲಿ ಬಿಜೆಪಿ ಬೆಂಬಲಿತ ಗ್ರಾ.ಪಂ. ಸದಸ್ಯರು ಮತ ಚಲಾವಣೆ ಮಾಡಿದರು.ಗ್ರಾಮ ಪಂಚಾಯತ್ ಅಧ್ಯಕ್ಷೆ ವೀಣಾವಸಂತ ಆಲೆಟ್ಟಿ,ಉಪಾಧ್ಯಕ್ಷೆ ಕಮಲಾ ನಾಗಪಟ್ಟಣ, ಸದಸ್ಯರಾದ ದಿನೇಶ್ ಕಣಕ್ಕೂರು, ಸುದೇಶ್ ಅರಂಬೂರು, ಶಿವಾನಂದ ರಂಗತ್ತಮಲೆ, ಪುಷ್ಪಾವತಿ ಕುಡೆಕಲ್ಲು, ಶಶಿಕಲಾ ದೋಣಿಮೂಲೆ,ಭಾಗೀರಥಿ ಪತ್ತುಕುಂಜ,ಅನಿತಾ ಅರಂಬೂರು, ಶಾಂತಪ್ಪ ಪಿಂಡಿಬನ ಮತ ಚಲಾಯಿಸಿದರು.

ವಿಧಾನಪರಿಷತ್ ಚುನಾವಣೆ : ಆಲೆಟ್ಟಿ ಬಿಜೆಪಿ ಬೆಂಬಲಿತ ಗ್ರಾಮ ಪಂಚಾಯತ್ ಸದಸ್ಯರಿಂದ ಮತದಾನ Read More »

ವಿಧಾನ ಪರಿಷತ್ ಚುನಾವಣೆಗೆ ಅಜ್ಜಾವರ ಗ್ರಾಮ ಪಂಚಾಯತ್ ನಲ್ಲಿ ಬಿಜೆಪಿ ಬೆಂಬಲಿತ ಸದಸ್ಯರಿಂದ ಮತದಾನ

ಅಜ್ಜಾವರ : ಅಜ್ಜಾವರ ಗ್ರಾಮ ಪಂಚಾಯತ್ ನಲ್ಲಿ ಬಿಜೆಪಿ ಬೆಂಬಲಿತ ಸದಸ್ಯರು ವಿಧಾನ ಪರಿಷತ್ ಚುನಾವಣೆಗೆ ಮತದಾನ ಮಾಡಿದರು.ಬಿಜೆಪಿ ಬೆಂಬಲಿತ ಗ್ರಾಮ ಪಂಚಾಯತ್ ಸದಸ್ಯರಾದ ರವಿರಾಜ ಕರ್ಲಪ್ಪಾಡಿ, ಸತ್ಯವತಿ ಬಸವನಪಾದೆ, ದಿವ್ಯಾ ಪಡ್ಡಂಬೈಲು, ಸರೋಜಿನಿ ಕರಿಯಮೂಲೆ, ರತ್ನಾವತಿ ಹನಿಯಡ್ಕ ತಮ್ಮ ಮತವನ್ನು ಚಲಾಯಿಸಿದರು.ಈ ಸಂದರ್ಭದಲ್ಲಿ ಬಿಜೆಪಿ ಸುಳ್ಯ ಮಂಡಲ ಕೋಶಾಧಿಕಾರಿ ಸುಬೋಧ್ ಶೆಟ್ಟಿ ಮೇನಾಲ, ಅಜ್ಜಾವರ ಶಕ್ತಿ ಕೇಂದ್ರ ಪ್ರಮುಖರಾದ ರಾಜೇಶ್ ಮೇನಾಲ, ಸುಳ್ಯ ಸಿಎ ಬ್ಯಾಂಕ್ ಅಧ್ಯಕ್ಷರಾದ ವಿಕ್ರಂ ಅಡ್ಪಂಗಾಯ, ಮಾಜಿ ತಾಲೂಕು ಪಂಚಾಯತ್ ಅಧ್ಯಕ್ಷರಾದ

ವಿಧಾನ ಪರಿಷತ್ ಚುನಾವಣೆಗೆ ಅಜ್ಜಾವರ ಗ್ರಾಮ ಪಂಚಾಯತ್ ನಲ್ಲಿ ಬಿಜೆಪಿ ಬೆಂಬಲಿತ ಸದಸ್ಯರಿಂದ ಮತದಾನ Read More »

Prime Minister Internship Scheme 1 Crore Youth 2024: Overview, Benefits, and Application Process

The Government of India has introduced the Prime Minister Internship Scheme 1 Crore Youth 2024, announced by Finance Minister Nirmala Sitharaman during the Union Budget presentation. This scheme aims to provide internships and financial support to students who have completed their education, helping them gain valuable industry experience and become self-sufficient. Key Highlights of the

Prime Minister Internship Scheme 1 Crore Youth 2024: Overview, Benefits, and Application Process Read More »

ಇಂದು ಪವರ್ ಕಟ್,ಎಲ್ಲೆಲ್ಲಿ ಪವರ್ ಕಟ್ ಇಲ್ಲಿದೆ ಮಾಹಿತಿ

ಸುಳ್ಯ :ಇಂದು (ಶನಿವಾರ) ಮೆಸ್ಕಾಂ ಸುಳ್ಯ ಉಪವಿಭಾಗ ವ್ಯಾಪ್ತಿಯ 33/11 ಕೆ.ವಿ. ಸುಳ್ಯ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ 11 ಕೆ.ವಿ. ಫೀಡರುಗಳಲ್ಲಿ ತುರ್ತು ನಿಯತಕಾಲಿಕ ನಿರ್ವಹಣಾ ಕೆಲಸವನ್ನು ಹಮ್ಮಿಕೊಂಡಿರುವುದರಿಂದ 11ಕೆ.ವಿ ಸುಳ್ಯ-1 ಕೇರ್ಪಳ, ಸುಳ್ಯ-2 ಶ್ರೀರಾಂಪೇಟೆ, =ಬಳೆ, ಡಿಪ್ರೊ, ತೋಡಿಕಾನ, ಕೊಲ್ದಾರ್, ದೇವರಗುಂಡ, ಅಜ್ಞಾವಾರ, ಉಬರಡ್ಕ, ಕಲ್ಲುಗುಂಡಿ, ಮಂಡೆಕೋಲು ಫೀಡರುಗಳಲ್ಲಿ ಬೆಳಿಗ್ಗೆ 10.00 ರಿಂದ ಸಾಯಂಕಾಲ 6:00 ರ ತನಕ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು ಗ್ರಾಹಕರು ಸಹಕರಿಸಬೇಕಾಗಿ ಕೋರಲಾಗಿದೆ.

ಇಂದು ಪವರ್ ಕಟ್,ಎಲ್ಲೆಲ್ಲಿ ಪವರ್ ಕಟ್ ಇಲ್ಲಿದೆ ಮಾಹಿತಿ Read More »

ಶಬರಿಮಲೆ ಅಯ್ಯಪ್ಪ ದೇವಳಕ್ಕೆ ನೂತನ ಅರ್ಚಕರ ನೇಮಕ

ಶಬರಿಮಲೆ: ಶಬರಿಮಲೆ ಅಯ್ಯಪ್ಪ ದೇವಾಲಯದ ನೂತನ ಮುಖ್ಯ ಅರ್ಚಕರಾಗಿ (ಮೇಲ್‌ಶಾಂತಿ) ಅರುಣ್ ಕುಮಾರ್ ನಂಬೂತಿರಿ ಆಯ್ಕೆಯಾಗಿದ್ದಾರೆ. ಇವರು ಕೊಲ್ಲಂನ ಶಕ್ತಿಕುಳಂಜರ ಮೂಲದವರು. ಕೋಝಿಕ್ಕೋಡ್ ತಿರುಮಂಗಲಂ ಇಲ್ಲಂ ವಾಸುದೇವನ್ ನಂಬೂತಿರಿ ಅವರು ಮಾಳಿಕಪ್ಪುರಂ ದೇವಸ್ಥಾನದ ಮುಖ್ಯ ಅರ್ಚಕರಾಗಿ ಆಯ್ಕೆಯಾದರು. ಶಬರಿಮಲೆ ಸನ್ನಿಧಾನದಲ್ಲಿ ಗುರುವಾರ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಚೀಟಿ ಎತ್ತುವ ಮೂಲಕ ನೂತನ ಮುಖ್ಯ ಅರ್ಚಕ ಆಯ್ಕೆ ನಡೆಯಿತು

ಶಬರಿಮಲೆ ಅಯ್ಯಪ್ಪ ದೇವಳಕ್ಕೆ ನೂತನ ಅರ್ಚಕರ ನೇಮಕ Read More »

error: Content is protected !!
Scroll to Top