ಪ್ರಚಲಿತ

ಹೆಚ್. ಡಿ ಕುಮಾರಸ್ವಾಮಿಯವರಿಗೆ ಅಸಹನೀಯ ಪದ ಬಳಸಿ ಅಗೌರವ : ಸುಳ್ಯ ತಾಲೂಕು ಜನತದಳ ಸೂಕ್ತ ಕ್ರಮಕ್ಕೆ ಒತ್ತಾಯ

ಸುಳ್ಯ: ಕೇಂದ್ರ ಸರ್ಕಾರದ ಸಚಿವರಾದ ಹೆಚ್. ಡಿ ಕುಮಾರಸ್ವಾಮಿಯವರನ್ನು ಅಸಹನೀಯ ಪದ ಬಳಕೆ ಬಳಸಿ ಅಗೌರವಿಸಿರುವುದನ್ನು ಸುಳ್ಯ ತಾಲೂಕು ಜನತದಳವು ಖಂಡಿಸುತ್ತದೆ. ಹಾಗೆಯೇ ಪೊಲೀಸ್‌ ಇಲಾಖೆಯ ಉನ್ನತ ಹುದ್ದೆಯಲ್ಲಿ ಇದ್ದುಕೊಂಡು ದುರುದ್ದೇಶದಿಂದ ಕೇಂದ್ರ ಸಚಿವರನ್ನು ಅವಮಾನಗೊಳಿಸಿರುವ ಲೋಕಾಯುಕ್ತ ಎ.ಡಿ.ಜಿ.ಪಿ. ಚಂದ್ರಶೇಖ‌ರ್ ಇವರ ವಿರುದ್ಧ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕಾಗಿ ಆಗ್ರಹಿಸಿ ಸುಳ್ಯ ತಾಲೂಕು ಜನತಾದಳವು ಸುಳ್ಯ ತಾಲೂಕು ತಹಶೀಲ್ದಾರರಿಗೆ ಮನವಿಯನ್ನು ಸಲ್ಲಿಸಿತು. ಇದರಲ್ಲಿ ಸುಳ್ಯ ತಾಲೂಕು ಜನತಾದಳದ ಅಧ್ಯಕ್ಷರಾದ ಸುಕುಮಾ‌ರ್ ಕೊಡುಗುಳಿ, ಪ್ರಧಾನ ಕಾರ್ಯದರ್ಶಿ ರಾಕೇಶ್ ಕುಂಟಿಕಾನ, […]

ಹೆಚ್. ಡಿ ಕುಮಾರಸ್ವಾಮಿಯವರಿಗೆ ಅಸಹನೀಯ ಪದ ಬಳಸಿ ಅಗೌರವ : ಸುಳ್ಯ ತಾಲೂಕು ಜನತದಳ ಸೂಕ್ತ ಕ್ರಮಕ್ಕೆ ಒತ್ತಾಯ Read More »

ಮುಂದಿನ ನಾಲ್ಕು ದಿವಸ ರಾಜ್ಯದಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆ

ಬೆಂಗಳೂರು: ಇಂದಿನಿಂದ ನಾಲ್ಕು ದಿನಗಳು ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಿತ್ರದುರ್ಗ, ಕೊಡಗು, ಮೈಸೂರು ಹಾಗೂ ಚಾಮರಾಜನಗರ,ದಾವಣಗೆರೆ ಜಿಲ್ಲೆಗೆ ಶನಿವಾರ ‘ಯೆಲ್ಲೊ ಅಲರ್ಟ್’ ನೀಡಲಾಗಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾನುವಾರ ಮಳೆ ವ್ಯಾಪಿಸಿಕೊಳ್ಳುವಸಂಭವವಿದ್ದು, 11 ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ.ಕೊಡಗು, ಮೈಸೂರು, ಚಾಮರಾಜನಗರ ಜಿಲ್ಲೆಯ ಜತೆಗೆ ಮಂಡ್ಯ, ಹಾಸನ, ತುಮಕೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಯ ಕೆಲವೆಡೆ ಗುಡುಗು ಸಹಿತ ಭಾರೀ ಮಳೆಯಾಗುವ

ಮುಂದಿನ ನಾಲ್ಕು ದಿವಸ ರಾಜ್ಯದಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆ Read More »

ಸೆ.11ಕ್ಕೆ ರಥಬೀದಿಯಲ್ಲಿ ರೊಮ್ಯಾಂಟಿಕ್ ವಸ್ತ್ರ ಮಳಿಗೆ ಶುಭಾರಂಭ

ಸುಳ್ಯದ ರಥಬೀದಿಯಲ್ಲಿ ರೊಮ್ಯಾಂಟಿಕ್ ವಸ್ತ್ರ ಮಳಿಗೆ ಸೆ.11ರಂದು ಶುಭಾರಂಭಗೊಳ್ಳಲಿದೆ.ಶುಭಾರಂಭದ ಪ್ರಯುಕ್ತ ರೂ.1500 ಮೇಲ್ಪಟ್ಟ, ರೂ.5000 ಮೇಲ್ಪಟ್ಟ ಹಾಗೂ ರೂ. 10000 ಮೇಲ್ಪಟ್ಟ ಮೌಲ್ಯದ ಬಟ್ಟೆ ಖರೀದಿಗೆ ಬೆಳ್ಳಿಯ ಉಚಿತ ಉಡುಗೊರೆಗಳನ್ನು ಗ್ರಾಹಕರಿಗೆ ನೀಡಲಾಗುತ್ತದೆ.ಶುಭಾರಂಭದ ಪ್ರಯುಕ್ತ ವಿಶೇಷ ರಿಯಾಯಿತಿ ನೀಡಲಾಗುತ್ತಿದ್ದು, ನಿರೀಕ್ಷೆಗೂ ಮೀರಿದ ಮಹಾ ಕೊಡುಗೆಗಳನ್ನು ನೀಡಲಾಗುತ್ತದೆ ಎಂದು ಮಾಲಕರು ತಿಳಿಸಿದ್ದಾರೆ.

ಸೆ.11ಕ್ಕೆ ರಥಬೀದಿಯಲ್ಲಿ ರೊಮ್ಯಾಂಟಿಕ್ ವಸ್ತ್ರ ಮಳಿಗೆ ಶುಭಾರಂಭ Read More »

ವ್ಯಕ್ತಿತ್ವ ನಿರ್ಮಾಣಕ್ಕೆ ಎನ್ ಎಸ್ ಎಸ್ ಪೂರಕ -ಕೆ.ಆರ್.ಗಂಗಾಧರ್

ಅರಂಬೂರು: ಕರ್ನಾಟಕ ಸರಕಾರ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ (ಪದವಿಪೂರ್ವ)ಮತ್ತು ನೆಹರು ಸ್ಮಾರಕ ಪದವಿಪೂರ್ವ ಕಾಲೇಜು ಅರಂತೋಡು ಇಲ್ಲಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ 16 ನೇ ವರ್ಷದ ವಾರ್ಷಿಕ ವಿಶೇಷ ಶಿಬಿರ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಇಡ್ಯಡ್ಕ- ಅರಂಬೂರಿನಲ್ಲಿ ನಡೆಯಿತು.ರಾಜ್ಯ ಉತ್ತಮ ಶಿಕ್ಷಕ ಪುರಸ್ಕೃತ ಮುಖ್ಯೋಪಾಧ್ಯಾಯರಾದ ಶ್ರೀ ದಿವಾಕರ್ ನಾಯಕ್ ಸರಳಿಕುಂಜ ದೀಪ ಬೆಳಗಿಸಿ ಚಾಲನೆ ನೀಡಿ ಶಿಬಿರಕ್ಕೆ ಶುಭ ಹಾರೈಸಿದರು.ಕಾಲೇಜಿನ ಸಂಚಾಲಕರಾದ ಶ್ರೀ ಕೆ ಆರ್ ಗಂಗಾಧರ್ ಅಧ್ಯಕ್ಷತೆ ವಹಿಸಿ,

ವ್ಯಕ್ತಿತ್ವ ನಿರ್ಮಾಣಕ್ಕೆ ಎನ್ ಎಸ್ ಎಸ್ ಪೂರಕ -ಕೆ.ಆರ್.ಗಂಗಾಧರ್ Read More »

(ಲೇಖನ)ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆಯಲ್ಲಿ ಹೆತ್ತವರ ಮತ್ತು ಶಿಕ್ಷಕರ ಪಾತ್ರ

ಗುರುಭ್ಯೋನಮಃ ಇಂದಿನ ಪ್ರಸ್ತುತ ಡಿಜಿಟಲ್ ಯುಗದಲ್ಲಿ ಮಕ್ಕಳ ಶೈಕ್ಷಣಿಕ ಪ್ರಗತಿಯು ಹೆತ್ತವರ ಪಾಲಿಗೆ ಒಂದು ಮಹತ್ತರವಾದ ಸವಾಲೇ ಸರಿ. ಇಂದಿನ ಮಕ್ಕಳು ಮುಂದಿನ ಪ್ರಜೆಗಳು ಎನ್ನುವ ಹಾಗೆ ಇಂದಿನ ಮಕ್ಕಳನ್ನು ಸರಿಯಾದ ದಾರಿಯಲ್ಲಿ ಬೆಳೆಸುವ ಜವಾಬ್ದಾರಿಯು  ಪೋಷಕರ ಪಾಲಿಗೆ ಇದೆ. ದಿನದ 24 ಗಂಟೆಗಳಲ್ಲಿ ಏಳರಿಂದ ಎಂಟು ಗಂಟೆ ಒಂದು ವಿದ್ಯಾರ್ಥಿಯು ಶಾಲೆಯಲ್ಲಿ ಕಳೆದರೆ ಇನ್ನುಳಿದ 16 ಗಂಟೆ ಆ ಮಗುವಿನ ಜವಾಬ್ದಾರಿಯು ಪೋಷಕರ ಪಾಲಿಗಿರುತ್ತದೆ. ಆದರೆ ವೃತ್ತಿಪರ ಪೋಷಕರು ಮಕ್ಕಳ ಸರ್ವಾಂಗೀಣ ಬೆಳವಣಿಗೆಯು ಶಾಲೆಯಲ್ಲಿ ಆಗುತ್ತದೆ

(ಲೇಖನ)ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆಯಲ್ಲಿ ಹೆತ್ತವರ ಮತ್ತು ಶಿಕ್ಷಕರ ಪಾತ್ರ Read More »

ವಿಶ್ವವಿಖ್ಯಾತ ಮೈಸೂರು ದಸರಾ ಹಬ್ಬಕ್ಕೆ ಅದ್ದೂರಿ ಚಾಲನೆ

ಮೈಸೂರು : ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾಕ್ಕೆ ಅದ್ದೂರಿ ಚಾಲನೆ ಸಿಕ್ಕಿದೆ. ನಾಡೋಜ ಸಾಹಿತಿ ಹಂಪ ನಾಗರಾಜಯ್ಯ ದಸರಾ ಉದ್ಘಾಟನೆಯನ್ನು ಮಾಡಿದ್ದಾರೆ. ಈ ವೇಳೆ ಸಿಎಂ ಸಿದ್ದರಾಮಯ್ಯ ,ಉಪಮುಖ್ಯ ಮಂತ್ರಿ ಡಿ.ಕೆ ಶಿವಕುಮಾರ್ ಸೇರಿ ಹಲವರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಚಾಮುಂಡಿಬೆಟ್ಟದಲ್ಲಿ ನಡೆದ ಸಮಾರಂಭದಲ್ಲಿ ಸಿಎಂ ಸಿದ್ದರಾಮಯ್ಯ, ನಾಡೋಜ ಖ್ಯಾತ ಸಾಹಿತಿ ಹಂಪ ನಾಗರಾಜಯ್ಯ, ಡಿಸಿಎಂ ಡಿಕೆಶಿ ನಾಡದೇವಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡುವುದರ ಮೂಲಕ ಕಾರ್ಯಕ್ರಮ ಉದ್ಘಾಟನೆ ಮಾಡಿದ್ದಾರೆ.

ವಿಶ್ವವಿಖ್ಯಾತ ಮೈಸೂರು ದಸರಾ ಹಬ್ಬಕ್ಕೆ ಅದ್ದೂರಿ ಚಾಲನೆ Read More »

ಅರಂತೋಡು: ದುರ್ಗಾ ಸ್ಟೋರ್ ಶುಭಾರಂಭ

ಅರಂತೋಡು ಗೋಪಾಲಕೃಷ್ಣ ಕಾಂಪ್ಲೆಕ್ಸ್ ನಲ್ಲಿ ಮಹೇಶ್ ಮೂಲೆಮಜಲು ಮತ್ತು ಪುಷ್ಪಾಧರ ಕೊಡಂಕೇರಿ ಮಾಲಕತ್ವದ ಶ್ರೀ ದುರ್ಗಾ ಸ್ಟೋರ್ ಉದ್ಘಾಟನಾ ಸಮಾರಂಭ ಮಂಗಳವಾರ ನಡೆಯಿತು.ಸುಳ್ಯ ಸೀಮೆ ಮಲ್ಲಿಕಾರ್ಜುನ ದೇವಳದ ಪ್ರಧಾನ ಅರ್ಚಕರಾದ ಕೇಶವಮೂರ್ತಿ ಉದ್ಘಾಟಿಸಿದರು.ಅತಿಥಿಗಳಾಗಿ, ಸಂತೋಷ್ ಕುತ್ತಮೊಟ್ಟೆ, ಅಧ್ಯಕ್ಷರು, ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಆರಂತೋಡು ತೊಡಿಕಾನ,ಕೇಶವ ಅಡ್ತಲೆ ಅಧ್ಯಕ್ಷರು, ಗ್ರಾಮ ಪಂಚಾಯತ್ ಅರಂತೋಡು,ಜಿತೇಂದ್ರ ಕುಡ್ಯಮಲೆ, ಅಡಳಿತ ಮೊಕ್ತೇಸರು, ಶ್ರೀ ಶಾಸ್ತಾವು ದೇವಸ್ಥಾನ ಪೆರಾಜೆ, ಕೆ. ಆರ್. ಗಂಗಾಧರ, ನಿವೃತ್ತ ಪ್ರಾಂಶುಪಾಲರು, ನೆ.ಸ್ಮಾ.ಪ.ಪೂ.ಕಾಲೇಜು ಆರಂತೋಡು,ಜನಾರ್ಧನ ನಾಯರ್ ಇರ್ನೆ

ಅರಂತೋಡು: ದುರ್ಗಾ ಸ್ಟೋರ್ ಶುಭಾರಂಭ Read More »

ಹೆಸರಾಯಿತು ಕರ್ನಾಟಕ – ಉಸಿರಾಗಲಿ ಕನ್ನಡ’ ಶೀರ್ಷಿಕೆಯಡಿ ಕಾರ್ಯಕ್ರಮ

ಸಾಂಗ್ಲಿ:ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಹಾಗು ಕನ್ನಡ ಸಂಸ್ಕೃತಿ ಇಲಾಖೆ ಬೆಂಗಳೂರು ಇದರ ಆಶ್ರಯದಲ್ಲಿ ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಜತ್ತ ತಾಲೂಕಿನ ಗುಡ್ಡಾಪುರ ದಾನಮ್ಮದೇವಿ ದೇವಸ್ಥಾನದಲ್ಲಿ ಕರ್ನಾಟಕ ಸುವರ್ಣ ಸಂಭ್ರಮಾಚರಣೆಯ ಪ್ರಯುಕ್ತ ‘ಹೆಸರಾಯಿತು ಕರ್ನಾಟಕ – ಉಸಿರಾಗಲಿ ಕನ್ನಡ’ ಶೀರ್ಷಿಕೆಯಡಿ ನಡೆಯುವ ಕರ್ನಾಟಕ ಸುವರ್ಣ ಸಂಭ್ರಮ-50 ಕಾರ್ಯಕ್ರಮದಲ್ಲಿಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಸದಾನಂದ ಮಾವಜಿ ಮುಖ್ಯ ಅಥಿತಿಗಳಾಗಿ ಭಾಗವಹಿಸಿದ್ದಾರೆ. ಸಮಾರಂಭದ ಉದ್ಘಾಟನೆಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ ಶಿವರಾಜ ತಂಗಡಗಿ ನೆರವೇರಿಸಿದರು.

ಹೆಸರಾಯಿತು ಕರ್ನಾಟಕ – ಉಸಿರಾಗಲಿ ಕನ್ನಡ’ ಶೀರ್ಷಿಕೆಯಡಿ ಕಾರ್ಯಕ್ರಮ Read More »

ಅಂಬೇಡ್ಕರ್ ರಕ್ಷಣಾ ವೇದಿಕೆ ಆರಂತೋಡು ಘಟಕದ ವತಿಯಿಂದ ಗಾಂಧಿಜಯಂತಿ ಕಾರ್ಯಕ್ರಮ ಮತ್ತು ಸನ್ಮಾನ ಕಾರ್ಯಕ್ರಮ

ಗಾಂಧಿ ತತ್ವಕ್ಕೆ ತಧ್ವಿರುದ್ಧವಾದ ಕ್ರಿಯೆಗಳು ನಡೆಯುತ್ತಿರುವುದರಿಂದ ಅದನ್ನು ತಿದ್ದಿ ಸರಿಪಡಿಸಿಕೊಳ್ಳಲು ಇಂತಹ ಮಹಾನ್ ವ್ಯಕ್ತಿಗಳ ತತ್ವದರ್ಶಗಳನ್ನು ಯುವಜನತೆಯ ಜೀವನದಲ್ಲಿ ಅಳವಡಿಸಿಕೊಂಡು ಸದೃಢ ದೇಶವನ್ನು ಕಟ್ಟುವಲ್ಲಿ ಹೆಜ್ಜೆಇಡಬೇಕಾಗಿದೆ. ಆಗ ಇಂತಹ ಮಹಾನ್ ವ್ಯಕ್ತಿಗಳ ಜಯಂತಿಯ ಆಚರಣೆಗಳು ಅರ್ಥವನ್ನು ಪಡೆದುಕೊಳ್ಳುತ್ತದೆ. ಎಂದು ಅಂಬೇಡ್ಕರ್ ರಕ್ಷಣ ವೇದಿಕೆ ಅಧ್ಯಕ್ಷರು ನವೀನ ಕಲ್ಲುಗುಡ್ಡೆ ಹೇಳಿದರು.ಈ ಸಂದರ್ಭದಲ್ಲಿ ಸಂಘಟನೆ ಹಮ್ಮಿಕೊಂಡಿದ್ದ ಗಾಂಧಿಜಯಂತಿ ಕಾರ್ಯಕ್ರಮವನ್ನು ಧಾರ್ಮಿಕ ಮತ್ತು ಹಿರಿಯಾ ಯಕ್ಷಗಾನ ಕಲಾವಿದ ಯುವರಾಜ್ ಜೈನ್, ಗಾಂಧೀಜಿ ಭಾವಚಿತ್ರಕ್ಕೆ ಪುಷ್ಪರ್ಚನೆ ಮಾಡುವ ಮೂಲಕ ನಮನ ಸಲ್ಲಿಸಿದರು. ಮತ್ತು

ಅಂಬೇಡ್ಕರ್ ರಕ್ಷಣಾ ವೇದಿಕೆ ಆರಂತೋಡು ಘಟಕದ ವತಿಯಿಂದ ಗಾಂಧಿಜಯಂತಿ ಕಾರ್ಯಕ್ರಮ ಮತ್ತು ಸನ್ಮಾನ ಕಾರ್ಯಕ್ರಮ Read More »

ತೊಡಿಕಾನ : ಮಂಜೂರಾತಿ ಪತ್ರ ಹಸ್ತಾಂತರ

ತೊಡಿಕಾನ : ಸರಕಾರಿ ಉನ್ನತಿ ಕರಿಸಿದ ಹಿರಿಯ ಪ್ರಾಥಮಿಕ ಶಾಲೆ ತೊಡಿಕಾನದಿಂದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ಗೆ ಬೆಂಚು ಡಸ್ಕ್ ಗೆ ಮನವಿ ನೀಡಿದ್ದು ಯೋಜನೆಯಿಂದ ಮಂಜುರಾದ ಮಂಜೂರಾತಿ ಪತ್ರವನ್ನು ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷರಾದ ನವೀನ್ ಹಾಗೂ ಮುಖ್ಯೋಪಾಧ್ಯರಾದ ಅರುಣ್ ಕುಮಾರ್ ರವರಿಗೆ ಒಕ್ಕೂಟದ ಅಧ್ಯಕ್ಷರಾದ ಜನಾರ್ಧನ ಬಾಳೆಕಜೆ ಯವರ ಮೂಲಕ ಹಸ್ತಾಂತರಿಸಲಾಯಿತು ಈ ಸಂದರ್ಭದಲ್ಲಿ ವಲಯ ಮೇಲ್ವಿಚಾರಕರಾದ ಗಂಗಾಧರ್ ನಿಕಟಪೂರ್ವಕ ಅಧ್ಯಕ್ಷರಾದ ತಿಮ್ಮಯ್ಯ ಮೆತ್ತಡ್ಕ ಹಾಗೂ

ತೊಡಿಕಾನ : ಮಂಜೂರಾತಿ ಪತ್ರ ಹಸ್ತಾಂತರ Read More »

error: Content is protected !!
Scroll to Top