ಪ್ರಚಲಿತ

ಅರಂತೋಡು : ಗ್ರಾಮ ಪಂಚಾಯತ್ ಸ್ವಚ್ಛತಾ ಮೇಲ್ವಿಚಾರಕಿ ಸೌಮ್ಯಲತಾ ರವರಿಗೆ ಗೌರವಾರ್ಪಣೆ

ಅರಂತೋಡು : ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಜನಶಕ್ತಿ ಮಂತ್ರಾಲಯ ಹಾಗೂ ಕೇಂದ್ರ ನಗರ ವಸತಿ ವ್ಯವಹಾರ ಸಚಿವಾಲಯ ಗ್ರಾಮಗಳಲ್ಲಿ ಸ್ವಚ್ಛತೆ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಅರ0ತೋಡು ಗ್ರಾಮ ಪಂಚಾಯತಿನ ಸ್ವಚ್ಛತಾ ಮೇಲ್ವಿಚಾರಕಿ ಸೌಮ್ಯ ಲತಾ ರವರಿಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲನ್ ಮುಗಿಲನ್ ಅವರು ಸಮಾರಂಭದಲ್ಲಿ ಪ್ರಮಾಣ ಪತ್ರ ಮತ್ತು ಶಾಶ್ವತ ಫಲಕ ನೀಡಿ ಗೌರವಿಸಲಾಯಿತು ಈ ಸಂದರ್ಭದಲ್ಲಿ ಸ್ವಚ್ಛತಾ ಸಹಾಯಕಿಯರಾದ ಶ್ರೀಮತಿ ವಿಜಯಲಕ್ಷ್ಮಿ […]

ಅರಂತೋಡು : ಗ್ರಾಮ ಪಂಚಾಯತ್ ಸ್ವಚ್ಛತಾ ಮೇಲ್ವಿಚಾರಕಿ ಸೌಮ್ಯಲತಾ ರವರಿಗೆ ಗೌರವಾರ್ಪಣೆ Read More »

ಸೌಮ್ಯಲತಾರಿಗೆ ಪ್ರಶಂಸಾ ಪತ್ರ ನೀಡಿ ಗೌರವಾರ್ಪಣೆ

ಅರಂತೋಡು : ಜಿಲ್ಲಾಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಸ್ವಚ್ಛ ಭಾರತ್ ಮಿಷನ್ (ಗ್ರಾಮೀಣ) ಇದರ ವತಿಯಿಂದ ಸ್ವಚ್ಛತೆಯೇ ಸೇವೆ ಅಭಿಯಾನದ ಅಂಗವಾಗಿ ಉತ್ತಮವಾಗಿ ಕಾರ್ಯಕ್ರಮಗಳನ್ನು ನಡೆಸಿರುವ ಸುಳ್ಯ ತಾಲೂಕಿನ ಅರಂತೋಡು ಗ್ರಾಮ ಪಂಚಾಯತ್, ಘನ ಮತ್ತು ದ್ರವ ತ್ಯಾಜ್ಯ ನಿರ್ವಹಣಾ ಸಂಘ (ರಿ) ಇದರ ಮೇಲ್ವಿಚಾರಕರಾದ ಸೌಮ್ಯಲತಾ ಇವರನ್ನು ಪ್ರಶಂಸಾ ಪತ್ರ ನೀಡಿ ಗೌರವಿಸಲಾಗಿದೆ.ಸೌಮ್ಯಲತಾರು ಅರಂತೋಡು ಗ್ರಾಮ ಪಂಚಾಯತ್ ಮಾಜಿ ಸದಸ್ಯ ನಾಗೇಶ್ ಶಟ್ಟಿ‌ಅವರ ಪತ್ನಿ.

ಸೌಮ್ಯಲತಾರಿಗೆ ಪ್ರಶಂಸಾ ಪತ್ರ ನೀಡಿ ಗೌರವಾರ್ಪಣೆ Read More »

(ಲೇಖನ) ಫೋಟೋಶೂಟ್‌ಗಾಗಿ ನಾನಾ ವೇಷ..!

ನಾವೆಲ್ಲಾ ಸಣ್ಣವರಿದ್ದಾಗಿನ ದಿನಗಳನ್ನೊಮ್ಮೆ ನೆನಪಿಸಿಕೊಳ್ಳಿ. ದೃಷ್ಟಿ ಬೀಳುತ್ತದೆ ಎಂದು ಇಡೀ ಮುಖದಲ್ಲಿ ಜಾಗವಿದ್ದ ಕಡೆಯಲೆಲ್ಲಾ ಕಪ್ಪು ಬೊಟ್ಟುಗಳಿಂದ ತುಂಬಿಸುತ್ತಿದ್ದರು. ಬಾಲ್ಯದ ದಿನಗಳ ಯಾವುದಾದರೂ ಬ್ಲ್ಯಾಕ್‌ ಆಂಡ್‌ ವೈಟ್‌ ಫೋಟೋ ಸಿಕ್ಕಿದರೆ ನಮ್ಮ ಮುಖವನ್ನು ನೋಡಿ ನಮಗೇ ನಗು ಬರುವಷ್ಟು..ಆದರೀಗ ಕಾಲ ಸಂಪೂರ್ಣ ಬದಲಾಗಿದೆ. ಈಗೇನಿದ್ದರೂ ಫೋಟೋಶೂಟ್‌ ಕಾಲ. ಹುಟ್ಟಿದ ಕೂಡಲೇ ಆರಂಭವಾಗುವ ಫೋಟೋಶೂಟ್‌, ನಾಮಕರಣ, ಒಂದನೇ ವರ್ಷ, ಎರಡನೇ ವರ್ಷ..ಹೀಗೆ ಸಾಗುತ್ತದೆ. ಇನ್ನು ಮೆಟರ್ನಿಟಿ ಫೋಟೋಶೂಟ್‌, ಪ್ರಿ ವೆಡ್ಡಿಂಗ್‌‌, ಪೋಸ್ಟ್‌ ವೆಡ್ಡಿಂಗ್ ಫೋಟೋಶೂಟ್‌, ಅಷ್ಟೇ ಏಕೆ? ವಿಚ್ಚೇದನಕ್ಕೂ

(ಲೇಖನ) ಫೋಟೋಶೂಟ್‌ಗಾಗಿ ನಾನಾ ವೇಷ..! Read More »

ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನಪರಿಷತ್ ಕ್ಷೇತ್ರದ ಉಪಚುನಾವಣೆ,ಬಿಜೆಪಿ ಅಭ್ಯರ್ಥಿಯಾಗಿ ಕಿಶೋರ್ ಕುಮಾರ್ ಬೊಟ್ಯಾಡಿ

ಮಂಗಳೂರು: ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ತಿನ ಉಪಚುನಾವಣೆಗೆ ಭಾರತೀಯ ಜನತಾ ಪಕ್ಷವು ಮಂಗಳವಾರ (ಅ.1) ಅಭ್ಯರ್ಥಿ ಅಂತಿಮಗೊಳಿಸಿದೆ.ಕೋಟ ಶ್ರೀನಿವಾಸ ಪೂಜಾರಿ ಅವರು ಸಂಸದರಾಗಿ ಆಯ್ಕೆಯಾದ ಕಾರಣದಿಂದ ತೆರವಾಗಿದ್ದ ವಿಧಾನ ಪರಿಷತ್ ಕ್ಷೇತ್ರದ ಸದಸ್ಯತ್ವಕ್ಕೆ ಚುನಾವಣೆ ನಡೆಯಲಿದ್ದು ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಕಿಶೋರ್‌ ಕುಮಾರ್‌ ಬೊಟ್ಯಾಡಿ ಅವರನ್ನು ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ತಿನ ಉಪಚುನಾವಣೆಯ ಅಭ್ಯರ್ಥಿಯಾಗಿ ಬಿಜೆಪಿ ಕೇಂದ್ರೀಯ ಚುನಾವಣಾ ಸಮಿತಿ ಘೋಷಿಸಿದೆ.

ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನಪರಿಷತ್ ಕ್ಷೇತ್ರದ ಉಪಚುನಾವಣೆ,ಬಿಜೆಪಿ ಅಭ್ಯರ್ಥಿಯಾಗಿ ಕಿಶೋರ್ ಕುಮಾರ್ ಬೊಟ್ಯಾಡಿ Read More »

ಪ್ರಣಾಮ್ ಶೆಟ್ಟಿ ಮೇನಾಲರಿಗೆ ಎಂಬಿಎ ಪ್ರವೇಶ ಪರೀಕ್ಷೆಯಲ್ಲಿ ರಾಜ್ಯಕ್ಕೆ 8ನೇ ಸ್ಥಾನ

ಸುಳ್ಯ : ಈ ವರ್ಷ ರಾಜ್ಯ ಮಟ್ಟದಲ್ಲಿ ನಡೆದಿರುವ ಪಿಜಿಸಿಇಟಿ ಎಂಬಿಎ ಪ್ರವೇಶ ಪರೀಕ್ಷೆಯಲ್ಲಿ ಅಜ್ಜಾವರ ಗ್ರಾಮದ ಮೇನಾಲ ಸುಭೋದ್ ಶೆಟ್ಟಿ – ಶ್ರೀಮತಿ ಶಿಲ್ಪಾ ದಂಪತಿಗಳ ಪುತ್ರ ಪ್ರಣಾಮ್ ಶೆಟ್ಟಿ ಮೇನಾಲ ರಾಜ್ಯದಲ್ಲಿ 8 ನೇ ರ್ಯಾಂಕ್ ಪಡೆದು ಸಾಧನೆ ಮೆರೆದಿದ್ದಾರೆ. ರಾಜ್ಯದಲ್ಲಿ ಒಟ್ಟು 47436 ಮಂದಿ ಪ್ರವೇಶ ಪರೀಕ್ಷೆ ಬರೆದಿದ್ದು, ಅವರಲ್ಲಿ ಪ್ರಣಾಮ್ ಶೆಟ್ಟಿಯವರು 8 ಸ್ಥಾನ ಪಡೆದಿದ್ದಾರೆ. ಇವರು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣವನ್ನು ಸುಳ್ಯ ರೋಟರಿ ವಿದ್ಯಾ ಸಂಸ್ಥೆಯಲ್ಲಿ ಪೂರೈಸಿ, ಪುತ್ತೂರು

ಪ್ರಣಾಮ್ ಶೆಟ್ಟಿ ಮೇನಾಲರಿಗೆ ಎಂಬಿಎ ಪ್ರವೇಶ ಪರೀಕ್ಷೆಯಲ್ಲಿ ರಾಜ್ಯಕ್ಕೆ 8ನೇ ಸ್ಥಾನ Read More »

ಮುಡಾದ ಸೈಟ್‌ಗಳನ್ನು ವಾಪಸ್ ನೀಡುವುದಾಗಿ ಸಿಎಂ ಸಿದ್ದರಾಮಯ್ಯ ಪತ್ನಿ ಪತ್ರ

ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರು ಮುಡಾದ 14 ಸೈಟ್ಗಳನ್ನು ವಾಪಸ್ ನೀಡುವುದಾಗಿ ಪತ್ರ ಬರೆದಿದ್ದಾರೆ. ಮುಡಾದ ಆಯುಕ್ತರಿಗೆ ಸುದೀರ್ಘ ಪತ್ರ ಬರೆದ ಅವರು ಎಲ್ಲ ಸೈಟ್‌ಗಳನ್ನು ಹಿಂದಿರುಗಿಸುವುದಾಗಿ ಪತ್ರದಲ್ಲಿ ಉಲ್ಲೇಖ ಮಾಡಿದ್ದಾರೆ. ಹೆಚ್ಚಿನ ಮಾಹಿತಿ ತಿಳಿದು ಬರಬೇಕಾಗಿದೆ

ಮುಡಾದ ಸೈಟ್‌ಗಳನ್ನು ವಾಪಸ್ ನೀಡುವುದಾಗಿ ಸಿಎಂ ಸಿದ್ದರಾಮಯ್ಯ ಪತ್ನಿ ಪತ್ರ Read More »

ಚೈತ್ರ ಯುವತಿ ಮಂಡಲದ ಅಧ್ಯಕ್ಷೆಯಾಗಿ ಶಶ್ಮಿ ಭಟ್ ಆಯ್ಕೆ

ಅಜ್ಜಾವರ : ಚೈತ್ರ ಯುವತಿ ಮಂಡಲ ಅಜ್ಜಾವರ ಇದರ 2024-25ನೇ ಸಾಲಿನ ನೂತನ ಅಧ್ಯಕ್ಷೆಯಾಗಿ ಶಶ್ಮಿ ಭಟ್ ಹಂಚಿನ ಮನೆ ಮುಂದಿನ 2 ವರ್ಷ ಗಳ ಅವಧಿಗೆ ಪುನರ್ ಆಯ್ಕೆಯಾಗಿದ್ದಾರೆ.ಉಪಾಧ್ಯಕ್ಷರಾಗಿ ಮಾಲತಿ ಸೂರ್ಯ, ಗೀತಾoಜಲಿ ಗುರುರಾಜ್,ಕಾರ್ಯದರ್ಶಿಯಾಗಿ ಕು. ಹರ್ಷಿತಾ ಅಜ್ಜಾವರ, ಜತೆ ಕಾರ್ಯದರ್ಶಿಯಾಗಿ ಉಷಾ ನವೀನ್, ಖಜಾಂಜಿಯಾಗಿ ಕು.ಲಕ್ಷ್ಮೀ ಪಲ್ಲತಡ್ಕ,ಗೌರವ ಸಲಹೆಗಾರರಾಗಿ ಜಯಲಕ್ಷ್ಮೀ ಸಂಜೀವ ರಾವ್, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಧನಲಕ್ಷ್ಮೀ ಸಂತೋಷ್,ಪತ್ರಿಕಾ ವರದಿಗಾರರಾಗಿ ಕು.ಪವಿತ್ರ ಮಾವಿನಪಳ್ಳ,ಕ್ರೀಡಾ ಕಾರ್ಯದರ್ಶಿಯಾಗಿ ಭವ್ಯ ಭುವನ್ ಅತ್ಯಾಡಿ,ನಿರ್ದೇಶಕರಾಗಿ ಕು. ಹರಿಣಿ ಶಾಂತಿಮಜಲು, ಕು.ಪ್ರೀತಿ

ಚೈತ್ರ ಯುವತಿ ಮಂಡಲದ ಅಧ್ಯಕ್ಷೆಯಾಗಿ ಶಶ್ಮಿ ಭಟ್ ಆಯ್ಕೆ Read More »

ಶತಮಾನೋತ್ಸವ ಸಂಭ್ರಮದಲ್ಲಿ ದೇವಚಳ್ಳ ಹಿರಿಯ ಪ್ರಾಥಮಿಕ ಶಾಲೆ

ಸುಳ್ಯ: ಎಲಿಮಲೆಯ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ದೇವಚಳ್ಳ ಶತಮಾನದ ಸಂಭ್ರಮದಲ್ಲಿದ್ದು ಡಿಸೆಂಬರ್ ತಿಂಗಳಲ್ಲಿ 3 ದಿನದ ಅದ್ದೂರಿ ಶತಮಾನೋತ್ಸವ ಕಾರ್ಯಕ್ರಮ ನಡೆಯಲಿದೆ ಎಂದು ಶಾಲೆಯ ಶತಮಾನೋತ್ಸವ ಸಮಿತಿ ಅಧ್ಯಕ್ಷ ಎ.ವಿ.ತೀರ್ಥರಾಮ ತಿಳಿಸಿದ್ದಾರೆ. ಅವರು ಸುಳ್ಯ ಪ್ರೆಸ್ ಕ್ಲಬ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಅವರು 18-12-1920 ರಂದುಆಗಿನ ಡಿಸ್ಟಿಕ್ಟ್ ಬೋರ್ಡ್ ಎಲಿಮೆಂಟರಿ ಶಾಲೆಯಾಗಿ ಪ್ರಾರಂಭಗೊಂಡ ಈ ಶಾಲೆಯು 1960ರಲ್ಲಿ ಹಿರಿಯ ಪ್ರಾಥಮಿಕ ಶಾಲೆಯಾಗಿ ಮೇಲ್ದರ್ಜೆಗೇರಿತು.ಈ ಶಾಲೆಯಲ್ಲಿ ಸುಮಾರು 4.500 ಕ್ಕಿಂತಲೂ ಹೆಚ್ಚು ವಿದ್ಯಾರ್ಥಿಗಳು

ಶತಮಾನೋತ್ಸವ ಸಂಭ್ರಮದಲ್ಲಿ ದೇವಚಳ್ಳ ಹಿರಿಯ ಪ್ರಾಥಮಿಕ ಶಾಲೆ Read More »

ಸುಳ್ಯ AIKMCC ಮೀಡಿಯಾ ವಿಂಗ್ ಕಾರ್ಯದರ್ಶಿ ಯಾಗಿ ಸಂಪಾಜೆಯ ತಸ್ಲೀಮ್ ಟರ್ಲಿ ನೇಮಕ

ಸುಳ್ಯ, AIKMCC ಮೀಡಿಯಾ ವಿಂಗ್ ಕಾರ್ಯದರ್ಶಿ ಯಾಗಿ ಸಂಪಾಜೆಯ ತಸ್ಲೀಮ್ ಟರ್ಲಿ ಯವರನ್ನು ನೇಮಕ ಮಾಡಲಾಗಿದೆ ಎಂದು ಜಿಲ್ಲಾ AIKMCC ಪ್ರದಾನ ಕಾರ್ಯದರ್ಶಿ ಸಯ್ಯದ್ ಅಫ್ಹಾಂ ಅಲೀ ತಂಙಳ್ ಹಾಗೂ ಸುಳ್ಯ AIKMCC ಅಧ್ಯಕ್ಷರಾದ ಖಲಂದರ್ ಎಲಿಮಲೆ ಯವರು ಜಂಟಿ ಹೇಳಿಕೆಯಲ್ಲಿ ತಿಳಿಸಿದ್ದಾರೆ,

ಸುಳ್ಯ AIKMCC ಮೀಡಿಯಾ ವಿಂಗ್ ಕಾರ್ಯದರ್ಶಿ ಯಾಗಿ ಸಂಪಾಜೆಯ ತಸ್ಲೀಮ್ ಟರ್ಲಿ ನೇಮಕ Read More »

ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

ಬೆಳ್ಳಾರೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್ (ರಿ )ಸುಳ್ಯ ತಾಲೂಕು ಬೆಳ್ಳಾರೆ ವಲಯ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ( ರಿ )ಬೆಳ್ಳಾರೆ ವಲಯ ಇದರ ಸಂಯುಕ್ತ ಆಶ್ರಯದಲ್ಲಿ ಶಿವರಾಮ ಕಾರಂತ ಕಾಲೇಜು ಬೆಳ್ಳಾರೆ ಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ನಡೆಯಿತು.ಸುಳ್ಯ ತಾಲೂಕು ಯೋಜನಾಧಿಕಾರಿಗಳಾದ ಮಾಧವ ಗೌಡ ರವರು ಕಾರ್ಯಕ್ರಮ ಉದ್ಘಾಟನೆ ಮಾಡಿದರು. ಬಳಿಕ ಅವರು ಸ್ವಾಸ್ಥ್ಯ ಬಗ್ಗೆ ಕಾಲೇಜು ವಿದ್ಯಾರ್ಥಿಗಳಿಗೆ ಹದಿ ಹರೆಯದಲ್ಲಿ ದಾರಿ ತಪ್ಪುವ ದುಶ್ಚಟ ದುರಭ್ಯಾಸ

ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ Read More »

error: Content is protected !!
Scroll to Top