ಅರಂತೋಡು ಜಮಾಅತ್ ವಾರ್ಷಿಕ ಮಹಾಸಭೆ ಅಧ್ಯಕ್ಷರಾಗಿ ಅಶ್ರಫ್ ಗುಂಡಿ ಪುನರಾಯ್ಕೆ
ಅರಂತೋಡು ಬದ್ರಿಯಾ ಜುಮಾಮಸೀದಿ ಇದರ ವಾರ್ಷಿಕ ಮಹಾ ಸಭೆಯು ಅಧ್ಯಕ್ಷ ಅಶ್ರಫ್ ಗುಂಡಿಯವರ ಅಧ್ಯಕ್ಷತೆಯಲ್ಲಿ ಜ. 16 ರಂದು ನಡೆಯಿತು. ಖತೀಬರಾದ ಬಹು| ಇಸ್ಮಾಯಿಲ್ ಫೈಝಿ ಗಟ್ಟಮನೆ ದುವಾ ನೆರವೇರಿಸಿದರು. ಪ್ರಧಾನ ಕಾರ್ಯದರ್ಶಿ ಕೆ.ಎಂ ಮೂಸಾನ್ ವರದಿ ವಾಚಿಸಿ, ಲೆಕ್ಕಪತ್ರಗಳನ್ನು ಮಂಡಿಸಿದರು. ಕರ್ನಾಟಕ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ.ಎಂ ಶಹೀದ್ ತೆಕ್ಕಿಲ್ (ಸಚಿವ ಸ್ಥಾನ ಮಾನ) ಹಾಗೂ ನಿವೃತ್ತ ಉಪನ್ಯಾಸಕ ಎ. ಅಬ್ದುಲ್ಲ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಭೆಯಲಿ ಅಧ್ಯಕ್ಷರಾಗಿ ಅಶ್ರಫ್ ಗುಂಡಿ, ಪ್ರಧಾನ ಕಾರ್ಯದರ್ಶಿಯಾಗಿ […]
ಅರಂತೋಡು ಜಮಾಅತ್ ವಾರ್ಷಿಕ ಮಹಾಸಭೆ ಅಧ್ಯಕ್ಷರಾಗಿ ಅಶ್ರಫ್ ಗುಂಡಿ ಪುನರಾಯ್ಕೆ Read More »










