ಪ್ರಚಲಿತ

ಸುಳ್ಯ ತಾಲೂಕಿನಲ್ಲಿ ಭಾರೀ ಗಾಳಿ ಮಳೆಗೆ ವ್ಯಾಪಕಹಾನಿ

ಸುಳ್ಯ ತಾಲೂಕಿನಲ್ಲಿ ಮಂಗಳವಾರ ಸಂಜೆ ಭಾರೀ ಗಾಳಿ ಮಳೆ ಸುರಿದಿದ್ದು ಹಾನಿ ಸಂಭವಿಸಿದ ಘಟನೆ ವರದಿಯಾಗುತ್ತಿದೆ.ಅರಂತೋಡಿನಲ್ಲಿ ಸಂಜೆ ಬಿಸಿದ ಗಾಳಿ ಮಳೆ ಗೆ ಅರಂತೋಡು ಶಾಲಾ ಬಳಿ ತೆಂಗಿನ ಮರ ಮುರಿದು ಬಿದ್ದು ಅರಂತೋಡು ಅಂಗಡಿ ಮಜಲು ರಸ್ತೆ ತಡೆ ಉಂಟಾಗಿ ಸಂಚಾರಕ್ಕೆ ಬಂದ್ ಆಗಿತ್ತು .ಇದನ್ನು ಸುಳ್ಯ ಬ್ಲಾಕ್ ಯುವ ಕಾಂಗ್ರೆಸ್ ಉಪಾಧ್ಯಕ್ಷ ಆಶಿಕ್ ಅರಂತೋಡು, ಕೃಷ್ಣ ದಾಸರ ಹಿತ್ಲು,ಹಮೀದ್ ಕುಕ್ಕಂಬಳ,ಮುನೀರ್ ಸಂಟ್ಯಾರ್,ತಾಜುದ್ದೀನ್ ಅರಂತೋಡು ತೆರವು ಗೊಳಿಸಿ ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸಿದರು.ಇನ್ನು ಕೆಲವು ಕಡೆ […]

ಸುಳ್ಯ ತಾಲೂಕಿನಲ್ಲಿ ಭಾರೀ ಗಾಳಿ ಮಳೆಗೆ ವ್ಯಾಪಕಹಾನಿ Read More »

ಬಳ್ಪದ ವ್ಯಕ್ತಿ ನಿಗೂಢವಾಗಿ ನಾಪತ್ತೆ

ಕಡಬ ತಾಲೂಕು ಬಳ್ಪ ಗ್ರಾಮದ ಜೋಗಿಮನೆ ಚೆನ್ನಕೇಶವ ಜೋಗಿ ಮಾ.11 ರಂದು ಮನೆಯಿಂದ ತೆರಳಿದವರು ಇದುವರೆಗೆ ಪುನಃ ಹಿಂತಿರುಗಿ ಬಾರದೇ ಇದ್ದುದರಿಂದ ಮನೆಯವರು ಸುಬ್ರಹ್ಮಣ್ಯ ಪೋಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಅವರಿಗೆ 61 ವಯಸ್ಸಾಗಿತ್ತು. ದಿನಾಂಕ 11-03-2025 ಮಂಗಳವಾರದಂದು ಮನೆಯಿಂದ ಕೊಡಿಂಬಾಳಕ್ಕೆ ಸಾರಣೆ ಕೆಲಸಕ್ಕೆ ಹೋಗುತ್ತೇನೆ ಎಂದು ಹೋದವರು ಇಲ್ಲಿತನಕ ಮನೆಗೆ ಮರಳಿರುವುದಿಲ್ಲ. ಇವರ ಮೊಬೈಲ್ ಸ್ವಿಚ್ ಆಫ್ ಆಗಿರುತ್ತದೆ. ಇವರ ಬಗ್ಗೆ ಮಾಹಿತಿ ಸಿಕ್ಕಿದಲ್ಲಿ ಸುಬ್ರಹ್ಮಣ್ಯ ಪೊಲೀಸ್ ಠಾಣೆ ಅಥವಾ ಈ ಮೊಬೈಲ್ ಸಂಖ್ಯೆಗೆ ದಯವಿಟ್ಟು

ಬಳ್ಪದ ವ್ಯಕ್ತಿ ನಿಗೂಢವಾಗಿ ನಾಪತ್ತೆ Read More »

ಮಾ.26 ರಂದು ಅರಂತೋಡಿನಲ್ಲಿ 20ನೇ ವರ್ಷದ ತೆಕ್ಕಿಲ್ ಸರ್ವ ಧರ್ಮ ಸೌಹಾರ್ದ ಇಪ್ತಾರ್ ಕೂಟ

ತೆಕ್ಕಿಲ್ ಗ್ರಾಮೀಣಾಭಿವ್ರದ್ಧಿ ಪ್ರತಿಷ್ಠಾನ(ರಿ) ಅರಂತೋಡು ಇದರ ವತಿಯಿಂದ 20 ನೇ ವರ್ಷದ ಸರ್ವ ಧರ್ಮ ಸೌಹಾರ್ದ ಇಫ್ತಾರ್ ಕೂಟವು ಮಾ.26 ರಂದು ಅರಂತೋಡು ತೆಕ್ಕಿಲ್ ಸಮುದಾಯ ಭವನದಲ್ಲಿ ನಡೆಯಲಿದೆ. ಅಧ್ಯಕ್ಷತೆಯನ್ನು ತೆಕ್ಕಿಲ್ ಪ್ರತಿಷ್ಠಾನದ ಸ್ಥಾಪಕಾಧ್ಯಕ್ಷ ಟಿ.ಎಂ ಶಹೀದ್ ತೆಕ್ಕಿಲ್ ವಹಿಸಲಿದ್ದಾರೆ. ದುವಾಶೀರ್ವಾಚನವನ್ನು ಅರಂತೋಡು ಬದ್ರಿಯ ಜುಮಾ ಮಸೀದಿಯ ಖತೀಬರಾದ ಬಹು| ಇಸ್ಮಾಯಿಲ್ ಫೈಝಿ ಮಾಡಲಿದ್ದಾರೆ. ವಿಶೇಷ ಅತಿಥಿಗಳಾಗಿ ಸುಳ್ಯ ಬೀರಮಂಗಲ ಸೈಂಟ್ ಬ್ರಿಜೇಶ್ ಚರ್ಚ್ ನ ಧರ್ಮ ಗುರುಗಳಾದ ಫಾದರ್ ವಿಕ್ಟರ್ ಡಿ’ಸೋಜ ಹಾಗೂ ಶ್ರೀ ಅನ್ನಪೂರ್ಣೇಶ್ವರಿ

ಮಾ.26 ರಂದು ಅರಂತೋಡಿನಲ್ಲಿ 20ನೇ ವರ್ಷದ ತೆಕ್ಕಿಲ್ ಸರ್ವ ಧರ್ಮ ಸೌಹಾರ್ದ ಇಪ್ತಾರ್ ಕೂಟ Read More »

ಗಾಂಧಿನಗರ : ಕೆಪಿಎಸ್ ನಲ್ಲಿ ಅಕ್ಷರ ಕೈತೋಟ ಉದ್ಘಾಟನೆ

ಕೆ ಪಿ. ಎಸ್. ಗಾಂಧಿನಗರ ಸುಳ್ಯ ಇಲ್ಲಿ ಲಯನ್ಸ್ ಕ್ಲಬ್ ಇದರ ಸಹಕಾರ ದಲ್ಲಿ ನಿರ್ಮಿಸಲಾದ ಶಾಲಾ ಅಕ್ಷರ ಕೈತೋಟ ವನ್ನು ಜಿಲ್ಲಾ ಲಯನ್ಸ್ ಗವರ್ನರ್ ಭಾರತಿ ಉದ್ಘಾಟಿಸಿದರು. ಲಯನ್ಸ್ ಸುಳ್ಯ ಇದರ ಅಧ್ಯಕ್ಷ ರಾದ ರಾಮಕೃಷ್ಣ ರೈ ಎಲ್ಲರನ್ನು ಸ್ವಾಗತಿಸಿದರು, ಶಿಕ್ಷಕರಾದ ಚಿನ್ನಪ್ಪಗೌಡ ಪತ್ತುಕುಂಜ, ಕೈತೋಟ ನಿರ್ಮಾಣ ಮಾಡಿದ್ದು, ಮಕ್ಕಳಿಗೆ ಸಾವಯವ ತರಕಾರಿ ಬೆಳೆದಿದ್ದು, ಬಿಸಿಯೂಟಕ್ಕೆ ಬಳಕೆ ಮಾಡಲಾಗುತ್ತಿದೆ. ಮುಖ್ಯ ಶಿಕ್ಷಕರಾದ ಜ್ಯೋತಿ ಲಕ್ಷ್ಮೀ, ಎಲ್ಲರನ್ನು ವಂದಿಸಿದರು.

ಗಾಂಧಿನಗರ : ಕೆಪಿಎಸ್ ನಲ್ಲಿ ಅಕ್ಷರ ಕೈತೋಟ ಉದ್ಘಾಟನೆ Read More »

ಅಡ್ತಲೆ: ಉಳ್ಳಾಕುಳು ಮತ್ತು ಮಲೆ ಭೂತಗಳ ಧರ್ಮ ನಡಾವಳಿ

ಸುಳ್ಯ ತಾಲೂಕಿನ ಅಡ್ತಲೆ ಬೆದ್ರುಪಣೆ ಉಲ್ಲಾಕುಳು ಹಾಗೂ ಮಲೆ ಭೂತಗಳ ದೈವಸ್ಥಾನದಲ್ಲಿ ಮಾ.21ರಂದು ಭಂಡಾರ ತೆಗೆದು ಸಾರ್ವಜನಿಕ ಅನ್ನ ಸಂತರ್ಪಣೆ ನಡೆದು ಮಾ‌. 22 ರಂದು ಉಲ್ಲಾಕುಳು , ಹಾಗೂ ಪುರುಷ ದೈವ, ರಾಜನ್ ದೈವ ಹಾಗೂ ಮಲೆ ಭೂತಗಳ ಧರ್ಮ ನಡಾವಳಿ ನಡೆಯಿತು.ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಸಮಿತಿಯವರು ಭಕ್ತರು ಉಪಸ್ಥಿತರಿದ್ದು ದೈವಗಳ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು‌

ಅಡ್ತಲೆ: ಉಳ್ಳಾಕುಳು ಮತ್ತು ಮಲೆ ಭೂತಗಳ ಧರ್ಮ ನಡಾವಳಿ Read More »

ಪಾಳು ಬಿದ್ದ ಬಾವಿಯಲ್ಲಿ ವ್ಯಕ್ತಿಯ ಶವ ಪತ್ತೆ

ವಿಟ್ಲ ಖಾಸಗಿ ಬಸ್ ನಿಲ್ದಾಣದ ಬಳಿ ಪಟ್ಟಣ ಪಂಚಾಯತ್ ಹಿಂಭಾಗದಲ್ಲಿರುವ ಜಮೀನಿನ ಪಾಳು ಬಾವಿಯಲ್ಲಿ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಇಂದು ಪತ್ತೆಯಾಗಿದೆ. ಕೆರೆಯೊಳಗಿಂದ ದುರ್ನಾತ ಬಂದ ಹಿನ್ನೆಲೆಯಲ್ಲಿ ವಿಟ್ಲ ಠಾಣಾ ಪೊಲೀಸರಿಗೆ ಮಾಹಿತಿ ನೀಡಲಾಗಿತ್ತು. ವಿಟ್ಲ ಠಾಣಾ ಇನ್ಸ್‌ಪೆಕ್ಟರ್ ಹೆಚ್.ಇ.ನಾಗರಾಜ್ ರವರ ನೇತೃತ್ವದ ಪೊಲೀಸರ ತಂಡ ಆಗಮಿಸಿ ಮಾಹಿತಿ ಸಂಗ್ರಹಿಸಿದೆ

ಪಾಳು ಬಿದ್ದ ಬಾವಿಯಲ್ಲಿ ವ್ಯಕ್ತಿಯ ಶವ ಪತ್ತೆ Read More »

ಸಂಪಾಜೆ : ಕಾಡಾನೆ ಸಾವು

ಕೊಡಗು ಸಂಪಾಜೆ ಗ್ರಾಮದ ಅರೆಕಲ್ಲು ದೇವಾಲಯದ ಬಳಿ ಆನೆಯ ಮೃತ ದೇಹ ಪತ್ತೆಯಾದ ಘಟನೆ ವರದಿಯಾಗಿದೆ. ದೇವಾಲಯದಿಂದ ಸುಮಾರು ೧ ಕಿ.ಮೀ. ಅಂತರದ ದೂರದಲ್ಲಿ ಆನೆ ಸತ್ತಿದೆ ಎಂದು ಮಾಹಿತಿ ದೊರೆತ್ತಿದೆ.

ಸಂಪಾಜೆ : ಕಾಡಾನೆ ಸಾವು Read More »

ಯುವಕ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ

ಯುವಕ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಕಡಬ ತಾಲೂಕಿನ ಕೋಡಿಂಬಾಳ ಗ್ರಾಮದ ಓಂತ್ರಡ್ಕ ಶಾಲೆಯ ಸಮೀಪದಿಂದ ಮಾ.21ರಂದು ವರದಿಯಾಗಿದೆ.ಆತ್ಮಹತ್ಯೆಗೆ ಯತ್ನಿಸಿದ ಯುವಕನನ್ನು ಸಕಲೇಶಪುರ ಮೂಲದ ಮದನ್ ಎಂದು ಗುರುತಿಸಲಾಗಿದೆ. ಓಂತ್ರಡ್ಕ ಶಾಲೆಯ ಸಮೀಪ ತನ್ನ ಕಾರು ನಿಲ್ಲಿಸಿ ವಿಷ ಸೇವಿಸಿ ಬಳಿಕ ತನ್ನ ಮನೆಯವರಿಗೆ ಕರೆ ಮಾಡಿ ವಿಷಯ ತಿಳಿಸಿದ್ದ ಎನ್ನಲಾಗಿದೆ. ಈ ಬೆನ್ನಲ್ಲೇ ವಾಂತಿ ಮಾಡುವುದನ್ನು ಕಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕಾಗಮಿಸಿದ ಪೊಲೀಸರು ಕಡಬ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ, ಹೆಚ್ಚಿನ

ಯುವಕ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ Read More »

ಮಾ.26 ರಂದು ಅರಂತೋಡಿನಲ್ಲಿ 20ನೇ ವರ್ಷದ ತೆಕ್ಕಿಲ್ ಸೌಹಾರ್ದ ಇಪ್ತಾರ್ ಕೂಟ

ತೆಕ್ಕಿಲ್ ಗ್ರಾಮೀಣಾಭಿವ್ರದ್ಧಿ ಪ್ರತಿಷ್ಠಾನ(ರಿ) ಅರಂತೋಡು ಇದರ ವತಿಯಿಂದ 20 ನೇ ವರ್ಷದ ಸೌಹಾರ್ದ ಇಫ್ತಾರ್ ಕೂಟವು ಮಾ.26 ರಂದು ಅರಂತೋಡು ತೆಕ್ಕಿಲ್ ಸಮುದಾಯ ಭವನದಲ್ಲಿ ನಡೆಯಲಿದೆ. ಅಧ್ಯಕ್ಷತೆಯನ್ನು ತೆಕ್ಕಿಲ್ ಪ್ರತಿಷ್ಠಾನದ ಸ್ಥಾಪಕಾಧ್ಯಕ್ಷ ಟಿ.ಎಂ ಶಹೀದ್ ತೆಕ್ಕಿಲ್ ವಹಿಸಲಿದ್ದಾರೆ. ದುವಾಶೀರ್ವಾಚನವನ್ನು ಅರಂತೋಡು ಬದ್ರಿಯ ಜುಮಾ ಮಸೀದಿಯ ಖತೀಬರಾದ ಬಹು| ಇಸ್ಮಾಯಿಲ್ ಫೈಝಿ ಮಾಡಲಿದ್ದಾರೆ. ವಿಶೇಷ ಅತಿಥಿಗಳಾಗಿ ಸುಳ್ಯ ಬೀರಮಂಗಲ ಸೈಂಟ್ ಬ್ರಿಜೇಶ್ ಚರ್ಚ್ ನ ಧರ್ಮ ಗುರುಗಳಾದ ಫಾದರ್ ವಿಕ್ಟರ್ ಡಿ’ಸೋಜ ಹಾಗೂ ಶ್ರೀ ಅನ್ನಪೂರ್ಣೇಶ್ವರಿ ಕ್ಷೇತ್ರ ಯೋಗೇಶ್ವರ

ಮಾ.26 ರಂದು ಅರಂತೋಡಿನಲ್ಲಿ 20ನೇ ವರ್ಷದ ತೆಕ್ಕಿಲ್ ಸೌಹಾರ್ದ ಇಪ್ತಾರ್ ಕೂಟ Read More »

ರಾಜ್ಯದ ಜನತೆಗೆ ಮತ್ತೆ ವಿದ್ಯುತ್ ಶಾಕ್ ನೀಡಲಿದೆ,ಏಪ್ರಿಲ್ ನಲ್ಲಿ ಹೊಸ ದರ!

ಬೆಂಗಳೂರು: ರಾಜ್ಯ ಸರಕಾರ ಮೂಲಭೂತ ವಸ್ತುಗಳ ಮತ್ತು ಭೂಲಭೂತ ಸೌಕರ್ಯಗಳ ಬೆಲೆ ಏರಿಸಿರುವುದರಿಂದ ರಾಜ್ಯದ ಜನತೆ ಕಂಗೆಟ್ಟಿದ್ದು ಇದೀಗ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ಕೂಡ ಇದೀಗ ಶಾಕ್ ನೀಡಿದೆ. ವಿದ್ಯುತ್ ದರ ಪ್ರತಿ ಯೂನಿಟ್ಗೆ 36 ಪೈಸೆ ಹೆಚ್ಚಳ ಮಾಡಲಾಗಿದೆ. ಏಪ್ರಿಲ್ 1 ರಿಂದಲೇ ಹೊಸ ಆದೇಶ ಜಾರಿಯಾಗಲಿದೆ. ವಿದ್ಯುತ್ ಪ್ರಸರಣ ಮತ್ತು ಎಸ್ಕಾಂ ಸಿಬ್ಬಂದಿ ಪಿಂಚಿಣಿ, ಗ್ರಾಚ್ಯುಟಿಗಾಗಿ ಗ್ರಾಹಕರಿಂದ ವಸೂಲಿಗೆ ಕೆಇಆರ್ಸಿ ಮುಂದಾಗಿದ್ದು, ದರ ಹೆಚ್ಚಳದ ಆದೇಶ ಹೊರಡಿಸಿದೆ.ದರಗಳು ಹಂತ ಹಂತವಾಗಿ ಏರಿಕೆಯಾಗಲಿವೆ. 2025-26ರ

ರಾಜ್ಯದ ಜನತೆಗೆ ಮತ್ತೆ ವಿದ್ಯುತ್ ಶಾಕ್ ನೀಡಲಿದೆ,ಏಪ್ರಿಲ್ ನಲ್ಲಿ ಹೊಸ ದರ! Read More »

error: Content is protected !!
Scroll to Top