ಪ್ರಚಲಿತ

ಸುಬ್ರಹ್ಮಣ್ಯ : ನೀರಲ್ಲಿ ಮುಳುಗಿ ಇಬ್ಬರು ಯುವಕರು ಸಾವು

ಸುಬ್ರಹ್ಮಣ್ಯ ಕುಮಾರಧಾರ‌ ನದಿಗೆ‌ ತೆರಳಿದ್ದ ಇಬ್ಬರು ಯುವಕರು ಮುಳುಗಿ ಸಾವನ್ನಪ್ಪಿದ ಘಟನೆ ಕುಲ್ಕುಂದ ಎಂಬಲ್ಲಿ ಇಂದು ಮಧ್ಯಾಹ್ನ ನಡೆದಿದೆ.ಮೃತರನ್ನು ಸುಬ್ರಹ್ಮಣ್ಯದಲ್ಲಿ ಉದ್ಯಮ ನಡೆಸುತ್ತಿರುವ ಕೊಲ್ಲಮೊಗ್ರದ ಹರಿಪ್ರಸಾದ್ ಹಾಗೂ ಮತ್ತೋರ್ವ ಯುವಕನನ್ನು ಸುಜೀತ್ ಕೊಲ್ಲಮೊಗ್ರ ಎಂದು ಗುರುತಿಸಲಾಗಿದೆ. ಇವರಿಬ್ಬರೂ ನದಿಗೆ ಈಜಲು‌ ತೆರಳಿರುವ ವೇಳೆ ಮುಳುಗಿ ಸಾವನ್ನಪ್ಪಿರುವುದಾಗಿ ಹೇಳಲಾಗಿದ್ದು ನಿಖರ ಕಾರಣ ತಿಳಿದುಬಂದಿಲ್ಲ.ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸುಬ್ರಹ್ಮಣ್ಯ : ನೀರಲ್ಲಿ ಮುಳುಗಿ ಇಬ್ಬರು ಯುವಕರು ಸಾವು Read More »

ಎಣ್ಮೂರು ಮಖಾಂ ಉರೂಸ್ ಗೆ ವರ್ಣರಂಜಿತ ತೆರೆ

ಸುಳ್ಯ ತಾಲೂಕಿನ ಇತಿಹಾಸ ಪ್ರಸಿದ್ಧ ಎಣ್ಣೂರು-ಐವತ್ತೊಕ್ಕು ರಹ್ಮಾನಿಯಾ ಕೇಂದ್ರ ಜುಮಾ ಮಸ್ಟಿದ್‌ ದರ್ಗಾ ಶಫ್‌ನಲ್ಲಿ ಎಣ್ಮೂರು ಮಖಾಂ ಉರೂಸ್ ಜ.15ರಿಂದ 17ರದ ರೆಗೆ ನಡೆಯಿತು.ಜನವರಿ 17ರಂದು ನಡೆದ ಸಮಾರೋಪ ಸಮಾರಂಭಕ್ಕೆ ಸಹಸ್ರಾರು ಮಂದಿ ಭಕ್ತರು ಜಾತಿ ಭೇದವಿಲ್ಲದೆ ಭಾಗವಹಿಸಿ ಪ್ರಸಾದ ಸ್ವೀಕರಿಸಿದರು.ಎಣ್ಮೂರು ರಹ್ಮಾನಿಯಾ ಕೇಂದ್ರ ಜುಮಾ ಮಸ್ಟಿದ್ ದರ್ಗಾ ಶರೀಫ್ ನಲ್ಲಿ ಅಂತ್ಯ ವಿಶ್ರಮಗೊಳ್ಳುತ್ತಿರುವ ವಲಿಯುಲ್ಲಾಹಿ ಮಶ್ ಹೂರತ್ ಬೀಬಿ ಅವರ ಮಖಾಂ ಹಲವಾರು ಪವಾಡ ಗಳಿಗೆ ಪ್ರಸಿದ್ದಿಯನ್ನು ಪಡೆದಿದ್ದು ಸಾವಿರಾರು ಮಂದಿ ಭಕ್ತರು ಜಾತಿ ಮತ

ಎಣ್ಮೂರು ಮಖಾಂ ಉರೂಸ್ ಗೆ ವರ್ಣರಂಜಿತ ತೆರೆ Read More »

ಅರಂತೋಡು ಜಮಾಅತ್ ವತಿಯಿಂದ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ ಎಂ ಶಾಹಿದ್ ತೆಕ್ಕಿಲ್ ಅವರಿಗೆ ಸನ್ಮಾನ

ಕರ್ನಾಟಕ ರಾಜ್ಯ ಕಾರ್ಮಿಕ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷರಾಗಿ ನೇಮಕ ಗೊಂಡು ಸಚಿವ ಸ್ಥಾನಮಾನ ಪಡೆದಿರುವ ಮತ್ತು ವಖ್ಫ್ ಇಲಾಖೆಯಿಂದ ಮಸೀದಿ ಅಭಿರುವೃದ್ಧಿಗೆ ಸುಮಾರು ಹತ್ತು ಲಕ್ಷ ರೂ, ಅನುದಾನ ಒದಗಿಸಿಕೊಟ್ಟ ಅರಂತೋಡು ಬದ್ರಿಯಾ ಜುಮಾ ಮಸೀದಿಯ ಗೌರವ ಸಲಹೆಗಾರರು ಆದ ಟಿ ಎಂ ಶಾಹಿದ್ ತೆಕ್ಕಿಲ್ ರವರನ್ನುಅರಂತೋಡು ಜಮಾ ಅತ್ ವತಿಯಿಂದ ಖತಿಬರಾದಬಹು,ಇಸ್ಮಾಯಿಲ್ ಪೈಝಿ ಗಟ್ಟಮನೆ ಶಾಲು ಹೊದಿಸಿ ಸನ್ಮಾನಿಸಿದರು, ಅಧ್ಯಕ್ಷತೆ ಯನ್ನು ಜಮಾ ಅತ್ ಅಧ್ಯಕ್ಷ ಅಶ್ರಫ್ ಗುಂಡಿ ವಹಿಸಿದರು ಸನ್ಮಾನ ವನ್ನು

ಅರಂತೋಡು ಜಮಾಅತ್ ವತಿಯಿಂದ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ ಎಂ ಶಾಹಿದ್ ತೆಕ್ಕಿಲ್ ಅವರಿಗೆ ಸನ್ಮಾನ Read More »

ರಾಜ್ಯ ಮಟ್ಟದ ಯುವ ಸಂಭ್ರಮದ ಮೆರವಣಿಗೆಯಲ್ಲಿ ಅಡ್ತಲೆ ಸ್ಪಂದನ ಗೆಳೆಯರ ಬಳಗ ಪ್ರಥಮ

ರಾಜ್ಯ ಮಟ್ಟದ ಯುವ ಸಂಭ್ರಮದ ಮೆರವಣಿಗೆಯಲ್ಲಿ ಅಡ್ತಲೆ ಸ್ಪಂದನ ಗೆಳೆಯರ ಬಳಗ ಪ್ರಥಮ ಸ್ಥಾನ ಪಡಕೊಂಡಿದೆ.ಪಂಚಸಪ್ತತಿ ಸ್ವಚ್ಛತಾ ಅಭಿಯಾನದಲ್ಲಿ ಪ್ರೋತ್ಸಾಹಕ ಸ್ಥಾನ ಪಡಕೊಂಡಿದೆ.

ರಾಜ್ಯ ಮಟ್ಟದ ಯುವ ಸಂಭ್ರಮದ ಮೆರವಣಿಗೆಯಲ್ಲಿ ಅಡ್ತಲೆ ಸ್ಪಂದನ ಗೆಳೆಯರ ಬಳಗ ಪ್ರಥಮ Read More »

ಸುಳ್ಯ ಕಮಾಲ್ ಜನತಾ ನಿಧನ

ಸುಳ್ಯ ಗಾಂಧಿನಗರ ನಾವೂರು ನಿವಾಸಿ ಜನತಾ ಸ್ಟೋರ್ ನಲ್ಲಿ ಕಳೆದ ಹಲವಾರು ವರ್ಷಗಳಿಂದ ಉದ್ಯಮಿಯಾಗಿದ್ದ ಕಮಾಲ್ ಜನತಾ ಅಲ್ಪಕಾಲದ ಅಸೌಖ್ಯದಿಂದ ಜ.18 ರಂದು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.ಕಳೆದ ಹಲವಾರು ವರ್ಷಗಳಿಂದ ಉದ್ಯಮಿಯಾಗಿದ್ದ ಕಮಾಲ್ ಜನತಾ ಅಲ್ಪಕಾಲದ ಅಸೌಖ್ಯದಿಂದ ಜ.18 ರಂದು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಸುಳ್ಯ ಕಮಾಲ್ ಜನತಾ ನಿಧನ Read More »

ಸುಬ್ರಹ್ಮಣ್ಯ ಪೊಲೀಸ್ ಠಾಣಾಧಿಕಾರಿ ಆಂಜನೇಯ ರೆಡ್ಡಿ ಪಂಜ ದೇವಳಕ್ಕೆ ಭೇಟಿ

ಸುಬ್ರಹ್ಮಣ್ಯ ಪೊಲೀಸ್ ಠಾಣಾಧಿಕಾರಿಗಳಾಗಿ ಅಧಿಕಾರ ವಹಿಸಿರುವ ಶ್ರೀ ಆಂಜನೇಯ ರೆಡ್ಡಿಯವರು ಇಂದು ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇಗುಲಕ್ಕೆ ಭೇಟಿ ನೀಡಿ ಶ್ರೀ ದೇವರ ಪ್ರಸಾದ ಸ್ವೀಕರಿಸಿದರು ದೇಗುಲದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಡಾ.ದೇವಿಪ್ರಸಾದ್ ಕಾನತ್ತೂರ್,ವ್ಯವಸ್ಥಾಪನ ಸಮಿತಿ ಸದಸ್ಯರಾದ ಸಂತೋಷ್ ಕುಮಾರ್ ರೈ ಬಳ್ಪ, ಧರ್ಮಣ್ಣ ನಾಯ್ಕ ಗರಡಿ, ಪವಿತ್ರ ಮಲ್ಲೆಟ್ಟಿ ಹಾಗೂ ಮಾಲಿನಿ kudva ಉಪಸ್ಥಿತರಿಧರು

ಸುಬ್ರಹ್ಮಣ್ಯ ಪೊಲೀಸ್ ಠಾಣಾಧಿಕಾರಿ ಆಂಜನೇಯ ರೆಡ್ಡಿ ಪಂಜ ದೇವಳಕ್ಕೆ ಭೇಟಿ Read More »

ಪಂಜದಲ್ಲಿ ರಾಜ್ಯ ಯುವ ಸಂಭ್ರಮ : ಆಕರ್ಷಕ ಮೆರವಣಿಗೆಯೊಂದಿಗೆ ಎರಡನೇ ದಿನದ ಕಾರ್ಯಕ್ರಮಕ್ಕೆ ಚಾಲನೆ

ಪಂಜದಲ್ಲಿ ನಡೆಯುತ್ತಿರುವ ರಾಜ್ಯ ಯುವ ಸಂಭ್ರಮದಲ್ಲಿ ಜ.18ರಂದು ಬೆಳಗ್ಗೆ ಪಂಜ ಸಿ.ಎ. ಬ್ಯಾಂಕ್ ‌ಬಳಿಯಿಂದ ಅದ್ದೂರಿ‌ ಮೆರವಣಿಗೆ ನಡೆಯಿತು.ಕೇರಳದ ಚೆಂಡೆ, ನಾಸಿಕ್ ಬ್ಯಾಂಡ್ ಸದ್ದಿನೊಂದಿಗೆ ಸುಗ್ಗಿ‌ ನೃತ್ಯ, ಕರಗ, ಸಿದ್ಧವೇಶ, ಯಕ್ಷಗಾನ ನೃತ್ಯ, ಕಲ್ಲಡ್ಕ ಗೊಂಬೆ, ಕಂಬಳದ ಮೆರುಗು, ಜನಪದ ಸೊಬಗು, ನವಿಲು ನೃತ್ಯ, ಕೋಳಿ ಕಟ್ಟದ ದೃಶ್ಯ, ಹುಲಿ ವೇಷಗಳೊಂದಿಗೆ ಮಹಿಳೆಯರ ಪೂರ್ಣ ಕುಂಭ ಸ್ವಾಗತ ಮೆರವಣಿಗೆಗೆ ಮೆರುಗು ನೀಡಿತು.ತಾಲೂಕಿನ ಯುವಕ ಯುವತಿ ಮಂಡಲದವರು ಮೆರವಣಿಗೆಯಲ್ಲಿ ತಮ್ಮ ತಂಡಗಳೊಂದಿಗೆ ಭಾಗವಹಿಸಿದ್ದರು. ಯುವಕ -ಯುವತಿ ಮಂಡಲಗಳಿಗೆ ಮೆರವಣಿಗೆಯ

ಪಂಜದಲ್ಲಿ ರಾಜ್ಯ ಯುವ ಸಂಭ್ರಮ : ಆಕರ್ಷಕ ಮೆರವಣಿಗೆಯೊಂದಿಗೆ ಎರಡನೇ ದಿನದ ಕಾರ್ಯಕ್ರಮಕ್ಕೆ ಚಾಲನೆ Read More »

ಯುವಜನತೆಯ ಪ್ರತಿಭೆಗನ್ನು ಅರಳಿಸುವ ಕೆಲಸವನ್ನು ಜನಪ್ರತಿಧಿ ಸರಕಾರ ಮಾಡಬೇಕು : ಮಾಜಿ ಸಂಸದ ನಳೀನ್ ಕುಮಾರ್ ಕಟೀಲ್

ಯುವಜನತೆಯ ಪ್ರತಿಭೆಗನ್ನು ಅರಳಿಸುವ ಕೆಲಸವನ್ನು ಜನಪ್ರತಿಧಿ ಸರಕಾರ ಮಾಡಬೇಕು ಮಾಜಿ ಸಂಸದ ನಳೀನ್ ಕುಮಾರ್ ಕಟೀಲ್ ಹೇಳಿದರು .ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ(ರಿ)ಮಂಗಳೂರು ಇದರ ಸಹಯೋಗದೊಂದಿಗೆ ರಾಜ್ಯ ಪ್ರಶಸ್ತಿ ಪುರಸ್ಕೃತ ಯುವಜನ ಸಂಯುಕ್ತ ಮಂಡಳಿ( ರಿ) ಸುಳ್ಯ ಸುಳ್ಯ ತಾಲೂಕು ಇವರ ಆಶ್ರಯದಲ್ಲಿ ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನ ವಠಾರದಲ್ಲಿ‌ ರಾಜ್ಯ ಮಟ್ಟದ ಯುವ ಸಂಭ್ರಮದ ಅಂಗವಾಗಿ ಸಾಂಸ್ಕೃತಿಕ ಸಂಭ್ರಮ ಉದ್ಘಾಟಿಸಿ‌ ಅವರು‌ ಮಾತನಾಡಿದರು.ಅನೇಕ ಆಚರಣೆಗಳು ಸಂಸ್ಕೃತಿಗಳು ನಶಿಸಿ ಹೋಗುವ ಹಂತದಲ್ಲಿದ್ದು ಅವುಗಳನ್ನು

ಯುವಜನತೆಯ ಪ್ರತಿಭೆಗನ್ನು ಅರಳಿಸುವ ಕೆಲಸವನ್ನು ಜನಪ್ರತಿಧಿ ಸರಕಾರ ಮಾಡಬೇಕು : ಮಾಜಿ ಸಂಸದ ನಳೀನ್ ಕುಮಾರ್ ಕಟೀಲ್ Read More »

ಆರಂತೋಡು ಗ್ರಾಮ ಪಂಚಾಯತ್ ಸಾಮಾನ್ಯ ಸಭೆ

ಆರಂತೋಡು ಗ್ರಾಮ ಪಂಚಾಯತ್ ಸಾಮಾನ್ಯ ಸಭೆಯು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಕೇಶವ ಅಡ್ತಲೆಯವರ ಅಧ್ಯಕ್ಷತೆಯಲ್ಲಿ ಜ.17ರಂದು ಗ್ರಾಮ ಪಂಚಾಯತ್ ಗ್ರಾಮ ಸ್ವರಾಜ್ ಸಭಾಂಗಣದಲ್ಲಿ ಜರುಗಿತು.ಸಭೆಯಲ್ಲಿ ಗ್ರಾಮಸ್ಥರಿಗೆ ಆರಂತೋಡು ಪೇಟೆಯಲ್ಲಿ ಏಕೈಕ ಹಸಿ ಮೀನು ಮಾರುಕಟ್ಟೆ ಇರುವುದರಿಂದ ಸಮಸ್ಯೆಯಾಗಿ, ಮೌಕಿಕವಾಗಿ ಅನೇಕ ದೂರುಗಳ ಬಂದ ಹಿನ್ನಲೆಯಲ್ಲಿ ಇನ್ನೆರಡು ಹಸಿ ಮೀನು ಮಾರುಕಟ್ಟೆ ಸ್ಟಾಲ್ ಗಳ ನಿರ್ಮಾಣ ಮಾಡುವುದೆಂದು ಸರ್ವಾನುಮತದಿಂದ ನಿರ್ಣಯಿಸಲಾಯಿತು.ಸಭೆಯಲ್ಲಿ ರಸ್ತೆಗಳ ದುರಸ್ಥಿ,ದಾರಿ ದೀಪ ದುರಸ್ಥಿ ಮುಂತಾದ ಗಂಭೀರ ಸಮಸ್ಯೆಗಳ ಬಗ್ಗೆ ಪಂಚಾಯತ್ ಸದಸ್ಯರು ಚರ್ಚೆ ನಡೆಸಿದರು. ಹಾಗೂ

ಆರಂತೋಡು ಗ್ರಾಮ ಪಂಚಾಯತ್ ಸಾಮಾನ್ಯ ಸಭೆ Read More »

ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇಗುಲಕ್ಕೆ ನೂತನ ಅರ್ಚಕರ ನೇಮಕ

ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇಗುಲಕ್ಕೆ ನೂತನ ಅರ್ಚಕರಾಗಿ ನೇಮಕವಾಗಿರುವ ಶ್ರೀ ಸುಬ್ರಹ್ಮಣ್ಯ ಶರ್ಮ ಇವರಿಗೆ ದೇಗುಲದ ವತಿಯಿಂದ ಪ್ರಾರ್ಥನೆ ಮಾಡಿ ಪ್ರಸಾದ ನೀಡಲಾಯಿತು ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿರುವ ಡಾ. ದೇವಿಪ್ರಸಾದ್ ಕಾನತ್ತೂರ್, ವ್ಯವಸ್ಥಾಪನ ಸಮಿತಿಯ ಸದಸ್ಯರಾದ ಮೈಲಪ್ಪಗೌಡ ಎಣ್ಮೂರು, ಧರ್ಮಣ್ಣ ನಾಯ್ಕ ಗರಡಿ, ಸಂತೋಷ್ ಕುಮಾರ್ ರೈ ಬಳ್ಪ, ಹಾಗೂ ಅರ್ಚಕರಾದ ರಾಮಚಂದ್ರ ಭಟ್ ಉಪಸ್ಥಿತರಿದ್ದರು

ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇಗುಲಕ್ಕೆ ನೂತನ ಅರ್ಚಕರ ನೇಮಕ Read More »

error: Content is protected !!
Scroll to Top