ಪ್ರಚಲಿತ

ಸಿಎಂ ಸಿದ್ದರಾಮಯ್ಯ ನಾಳೆ ರಾಜೀನಾಮೆ?

ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಸೃಷ್ಟಿಯಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ನಾಳೆ ರಾಜೀನಾಮೆ ನೀಡುವ ಸಾಧ್ಯತೆ ದಟ್ಟವಾಗಿದೆ. ಬೆಂಗಳೂರಿನಲ್ಲಿ ಬುಧವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಹಿರಿಯ ಕಾಂಗ್ರೆಸ್‌ ನಾಯಕ ಆ‌ರ್.ವಿ. ದೇಶಪಾಂಡೆ, ತಾವೇ ಖುದ್ದಾಗಿ ಸಿಎಂ ಭೇಟಿ ಮಾಡಿದ್ದಾಗಿ ತಿಳಿಸಿದ್ದಾರೆ. ಈ ವೇಳೆ ಸಿದ್ದರಾಮಯ್ಯ ಅವರು, “ನಾನು ನಾಳೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ” ಎಂದು ತಮಗೆ ಹೇಳಿರುವುದಾಗಿ ದೇಶಪಾಂಡೆ ಬಹಿರಂಗಪಡಿಸಿದ್ದು, ಕಾಂಗ್ರೆಸ್ ವಲಯದಲ್ಲಿ ತಲ್ಲಣ ಮೂಡಿಸಿದೆ.

ಸಿಎಂ ಸಿದ್ದರಾಮಯ್ಯ ನಾಳೆ ರಾಜೀನಾಮೆ? Read More »

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್‌ (ರಿ.)ನ ಸೌಲಭ್ಯಗಳನ್ನು ಬಳಸಿಕೊಳ್ಳಿ : ವೆಂಕಪ್ಪ ಗೌಡ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಸುಳ್ಯ, ತಾಲೂಕಿನ ಪಂಜ ವಲಯದ ಜನಜಾಗೃತಿ ವೇದಿಕೆ, ಸ್ವಸಹಾಯ ಸಂಘಗಳ ಒಕ್ಕೂಟ, ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್, ಶೌರ್ಯ ವಿಪತ್ತು, ಸ್ಥಳೀಯ ಗಣ್ಯರ ಸಮಲೋಚನಾ ಸಭೆಯು ಮೇ 27 ರಂದು ಬಳ್ಪ ಹಾಲು ಉತ್ಪಾದಕರ ಕಟ್ಟಡದಲ್ಲಿ ನಡೆಯಿತು. ಸಭೆಯನ್ನು ಸುಳ್ಯ ತಾಲೂಕು ಜನಜಾಗೃತಿ ವೇದಿಕೆಯ ಅಧ್ಯಕ್ಷ ವೆಂಕಪ್ಪ ಉದ್ಘಾಟಿಸಿದರು.ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಪರ್ಯಾಯ ಸರ್ಕಾರದ ಸೇವೆ ಮಾಡುತ್ತಿದ್ದು, ಗ್ರಾಮಗಳ ಸರ್ವಾಂಗಣ, ಅಭಿವೃದ್ಧಿಗೆ ಶ್ರಮಿಸುತ್ತಿದ್ದು,

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್‌ (ರಿ.)ನ ಸೌಲಭ್ಯಗಳನ್ನು ಬಳಸಿಕೊಳ್ಳಿ : ವೆಂಕಪ್ಪ ಗೌಡ Read More »

ವಿವಿಧ ಬೇಡಿಕೆಗಳನ್ನು ಇಡೇರುಸುವಂತೆ ಅರಣ್ಯ ಸಚಿವರಿಗೆ ಸುಳ್ಯ ಶಾಸಕರಿಂದ ಮನವಿ

ಕುಕ್ಕೆ ಸುಬ್ರಮಣ್ಯ ದೇವಾಲಯಕ್ಕೆ ಆಗಮಿಸಿದ ಅರಣ್ಯ ಮತ್ತು ಪರಿಸರಜೀವಶಾಸ್ತ್ರ ಸಚಿವರಾದ ಈಶ್ವರ ಖಂಡ್ರೆ ಅವನ್ನು ಶಾಸಕರು ಸುಳ್ಯವಿಧಾನ‌ಸಭಾ ಕ್ಷೇತ್ರಕ್ಕೆ ಸ್ವಾಗತಿಸಿದರು.ಈ ಸಂದರ್ಭದಲ್ಲಿ ಸಚಿವರಿಗೆ ವಿವಿಧ ಬೇಡಿಕೆಗಳನ್ನು ಸಲ್ಲಿಸಿದರು.ಈಗಾಗಲೇ ಸಲ್ಲಿಸಲಾಗಿರುವ ಕಡಮಕಲ್ಲು-ಗಾಳಿಬೀಡು-ಮಡಿಕೇರಿ ರಸ್ತೆ ಮತ್ತು ತೋಡಿಕಾನ- ಪಟ್ಟಿ- ಭಾಗಮಂಡಲ ರಸ್ತೆ ನಿರ್ಮಾಣಕ್ಕೆ ಅರಣ್ಯ ಇಲಾಖೆಯಿಂದ ಬೇಕಾದ ಸಹಕಾರ ನೀಡಬೇಕು‌.ಅರಣ್ಯ ಮತ್ತು ಕಂದಾಯ ಇಲಾಖೆಯ ಜಂಟಿ ಸರ್ವೆಯ ವರದಿಗಳನ್ನು ಶೀಘ್ರವಾಗಿ ಪ್ರಕಟಿಸಬೇಕು.ಅರಣ್ಯ ಪ್ರದೇಶದಲ್ಲಿ ವಾಸಿಸುವ ಜನರನ್ನು ಒಕ್ಕಲೆಬ್ಬಿಸದೆ ಸದರಿ ಜಾಗದಲ್ಲಿ ವಾಸಿಸುವುದಕ್ಕೆ ಅವಕಾಶ ಮಾಡಿಕೊಟ್ಟು ಹಕ್ಕುಪತ್ರವನ್ನು ಒದಗಿಸಬೇಕು.ಕೃಷಿಕರ ತೋಟಗಳಿಗೆ ಇಲಾಖೆಯ

ವಿವಿಧ ಬೇಡಿಕೆಗಳನ್ನು ಇಡೇರುಸುವಂತೆ ಅರಣ್ಯ ಸಚಿವರಿಗೆ ಸುಳ್ಯ ಶಾಸಕರಿಂದ ಮನವಿ Read More »

ಸುಳ್ಯ : ಶಾಸಕರಿಂದ ವಿವಿಧ ರಸ್ತೆಗಳ ಅಭಿವೃದ್ಧಿ ಗೆ ಗುದ್ದಲಿ ಪೂಜೆ

ಸುಳ್ಯ ತಾಲೂಕಿನ ವಿವಿಧ ಗ್ರಾಮಗಳಲ್ಲಿ 1.35ಕೋಟಿ (ಒಂದು ಕೋಟಿ ಮೂವತೈದು ಲಕ್ಷ) ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಗುದ್ದಲಿಪೂಜೆ ಪೂಜೆ ನೆರವೇರಿಸಿದರು.ಕಾಮಗಾರಿಗಳ ವಿವರ:ಸುಳ್ಯ ತಾಲೂಕು ಮಡಪ್ಪಾಡಿ ಗ್ರಾಮದ ಮಡಪ್ಪಾಡಿ ನಡುಬೇಟ್ಟು ರಸ್ತೆ ಅಭಿವೃದ್ದಿ-10ಲಕ್ಷಮಡಪ್ಪಾಡಿ ಶೀರಡ್ಕ ರಸ್ತೆ, ಅಭಿವೃದ್ದಿ-10ಲಕ್ಷಮಡಪ್ಪಾಡಿ ಜೇಡಿಗುಂಡಿ ರಸ್ತೆ ಅಭಿವೃದ್ಧಿ-10ಲಕ್ಷ ಸುಳ್ಯ ತಾಲೂಕು ಹರಿಹರ ಗ್ರಾಮದ ಅಙಂಣ ರಸ್ತೆ -10 ಲಕ್ಷ,ಗುಂಡಿ ಹಿತ್ಲು ರಸ್ತೆ -10 ಲಕ್ಷ, ಬಾಳುಗೋಡು ಗ್ರಾಮದ ಬಾಳುಗೋಡು ಬೈಲು ರಸ್ತೆ -10 ಲಕ್ಷ,ಶಿವಾಲ ಕುಡುಮುಂಡೂರು ರಸ್ತೆ

ಸುಳ್ಯ : ಶಾಸಕರಿಂದ ವಿವಿಧ ರಸ್ತೆಗಳ ಅಭಿವೃದ್ಧಿ ಗೆ ಗುದ್ದಲಿ ಪೂಜೆ Read More »

ಪಿಯುಸಿ ವಾಣಿಜ್ಯ ವಿಭಾಗದಲ್ಲಿ ರಾಜ್ಯದಲ್ಲಿ 8ನೇ ಸ್ಥಾನ ಪಡೆದ ಶ್ರೀ ವಿದ್ಯಾ ಜೆಡ್ಡು ರವರಿಗೆ ಗೌರವಾರ್ಪಣೆ ಸನ್ಮಾನ

ಪೆರ್ನಾಜೆ: ಪುತ್ತೂರು ವಿವೇಕಾನಂದ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 8ನೇ ಸ್ಥಾನ ಗಳಿಸಿದ ಬಂಟ್ವಾಳ ತಾಲೂಕಿನ ಬಸವನಗುಡಿಯ ನಿವಾಸಿಯವರಿಗೆ ಶ್ರೀ ಗೋಪಾಲಕೃಷ್ಣ ಸಭಾಭವನ ಮುಡಿಪಿನಲ್ಲಿ ಪಟಿಕ್ಕಲ್ ಕೃಷ್ಣಪಸಾದ ಅವರ ಮಗ ಚಿನ್ಮಯ ರಾಮ ಅವನ ಉಪನಯನ ಸಂದರ್ಭದಲ್ಲಿ ಶ್ರೀ ವಿದ್ಯಾ ಜೆಡ್ಡು ಗಳಿಸಿದ್ದು ಅಲ್ಲದೆ ಇವಳು ಸ್ವರ ಸಿಂಚನ ಸಂಗೀತ ಕಲಾ ವಿದ್ಯಾರ್ಥಿ ಭರತನಾಟ್ಯ ಬಹುಮುಖ ಕಲಾ ಪ್ರತಿಭೆ ವಿದ್ಯಾರ್ಥಿಯಾಗಿದ್ದು ಇವರಿಗೆ ಗೌರವಾರ್ಪಣೆ ಕಾರ್ಯಕ್ರಮವು ಮೇ 11 ರಂದು ನಡೆಯಿತು ವಿದ್ಯಾರ್ಥಿನಿಯ ಅಜ್ಜ ಅಜ್ಜಿ

ಪಿಯುಸಿ ವಾಣಿಜ್ಯ ವಿಭಾಗದಲ್ಲಿ ರಾಜ್ಯದಲ್ಲಿ 8ನೇ ಸ್ಥಾನ ಪಡೆದ ಶ್ರೀ ವಿದ್ಯಾ ಜೆಡ್ಡು ರವರಿಗೆ ಗೌರವಾರ್ಪಣೆ ಸನ್ಮಾನ Read More »

ಸದ್ಯದಲ್ಲಿಯೇ ಡಿ.ಕೆ ಶಿವಕುಮಾರ್ ರಾಜ್ಯದ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ?

ರಾಜ್ಯದ ನೂತನ ಸಿಎಂ ಆಗಿ ಉಪ ಮುಖ್ಯ ಮಂತ್ರಿ,ಒಕ್ಕಲಿಗ ಸಮುದಾಯದ ಪ್ರಭಾವಿ ನಾಯಕ ಡಿ.ಕೆ ಶಿವಕುಮಾರ್ ಕೆಲ ದಿನಗಳಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂಬ ಮಾಹಿತಿ ಕಾಂಗ್ರೆಸ್ ಮೂಲಗಳಿಂದ ತಿಳಿದುಬಂದಿದೆ.ದೆಹಲಿಯಲ್ಲಿ ನಡೆದ ಹೈಕಮಾಂಡ್ ನೇತೃತ್ವದ ಮಹತ್ವದ ಸಭೆ ಬಳಿಕ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಹೇಳಲಾಗಿದೆ‌. ‌ಗುರುವಾರದ ಮೊದಲು ಸಿಎಂ ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಹೈಕಮಾಂಡ್ ಸೂಚಿಸಿದೆ ಎಂದು ಹೇಳಲಾಗುತ್ತಿದೆ.ದೆಹಲಿಯಲ್ಲಿ ನಡೆದ ಹೈಕಮಾಂಡ್ ಮೀಟಿಂಗ್ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೆಲವೇ ದಿನಗಳಲ್ಲಿ ರಾಜೀನಾಮೆ ನೀಡುವ

ಸದ್ಯದಲ್ಲಿಯೇ ಡಿ.ಕೆ ಶಿವಕುಮಾರ್ ರಾಜ್ಯದ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ? Read More »

ಜೂ.1 ರಂದು ಸ್ಟಾರ್ ಟೈಲ್ಸ್ ನ ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಯಲ್ಲೇ ಅತೀ ದೊಡ್ಡ ಶೋರೂಂ ಸುಳ್ಯದಲ್ಲಿ ಶುಭಾರಂಭ

ಸ್ಟಾರ್ ಟೈಲ್ಸ್ ಗ್ರೂಪ್ ಆಫ್ ಕಂಪೆನಿಯ 4 ನೆಯ ನೂತನ ಶೋರೂಂ ಮತ್ತು ದಾಸ್ತನು ಮಳಿಗೆ ಜೂನ್ 1 ರಂದು ಶುಭಾರಂಭ ಗೊಳ್ಳಲಿದೆ.ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಖ್ಯಾತಿಯ ಟೈಲ್ಸ್‌ಗಳ ಅತ್ಯಪೂರ್ವ ಸಂಗ್ರಹದೊಂದಿಗೆ, ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಗಾಂಧಿನಗರ ಪೆಟ್ರೋಲ್ ಪಂಪ್ ಬಳಿಯಲ್ಲಿರುವ ಎಂ ಕೆ ರೆಸ್ಸಿಡೆನ್ಸಿ ಕಟ್ಟಡದಲ್ಲಿ ಸುಮಾರು 9000 ಚದರಡಿಯ, ವಿಶಾಲ ಪಾರ್ಕಿಂಗ್ ಸೌಲಭ್ಯ ಹೊಂದಿರುವ,ನಗು ಮೊಗದ ಅನುಭವಿ ಸಿಬ್ಬಂದಿಗಳನ್ನು ಹೊಂದಿರುವಬ್ರಹತ್ ಟೈಲ್ಸ್ ಮಳಿಗೆಜೂ.1 ರ ಸಂಜೆ ಗಂಟೆ 4:00 ಕ್ಕೆ ಉದ್ಘಾಟನೆ ಗೊಳ್ಳಲಿದೆ

ಜೂ.1 ರಂದು ಸ್ಟಾರ್ ಟೈಲ್ಸ್ ನ ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಯಲ್ಲೇ ಅತೀ ದೊಡ್ಡ ಶೋರೂಂ ಸುಳ್ಯದಲ್ಲಿ ಶುಭಾರಂಭ Read More »

ಅರಂತೋಡಿನಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ಆಧಾರ್ ನೋಂದಣಿ& ತಿದ್ದುಪಡಿ ಶಿಬಿರ ಮತ್ತು ಸ್ವಚ್ಚ ಅಂಗಡಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ

ಸ್ಪಂದನ ಗೆಳೆಯರ ಬಳಗ (ರಿ.) ಅಡ್ತಲೆ ಮತ್ತು ಚಂದನ ಯುವತಿ ಮಂಡಲ ಅಡ್ತಲೆ ಇವರ ವತಿಯಿಂದ ಯುವಜನ ಸಂಯುಕ್ತ ಮಂಡಳಿ (ರಿ.) ಸುಳ್ಯ ಇವರ ಆಶ್ರಯದಲ್ಲಿ ಪಂಚಸಪ್ತತಿ ಸ್ವಚ್ಚತಾ ಅಭಿಯಾನದ ಸ್ವಚ್ಚ ಅಂಗಡಿ ಪ್ರಶಸ್ತಿ ಪ್ರದಾನ,ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯ ಹಾಗೂ NIMA (R) ಸುಳ್ಯ ಇವರ ಸಹಕಾರದೊಂದಿಗೆ ಉಚಿತ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ ಹಾಗೂ ಭಾರತೀಯ ಅಂಚೆ ಇಲಾಖೆಯ ಸಹಕಾರದೊಂದಿಗೆ ಆಧಾರ್ ನೋಂದಣಿ ಮತ್ತು ತಿದ್ದುಪಡಿ ಶಿಬಿರ ಕಾರ್ಯಕ್ರಮವು

ಅರಂತೋಡಿನಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ಆಧಾರ್ ನೋಂದಣಿ& ತಿದ್ದುಪಡಿ ಶಿಬಿರ ಮತ್ತು ಸ್ವಚ್ಚ ಅಂಗಡಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ Read More »

ರಾಜ್ಯ ಸರ್ಕಾರಿ ನೌಕರರಿಗೆ ಶೀಘ್ರವೇ ಕೇಂದ್ರ ಸರ್ಕಾರ ಮಾದರಿಯ ವೇತನ

ರಾಜ್ಯದ ಎಲ್ಲಾ ಸರ್ಕಾರಿ ನೌಕರರು ಸದ್ಯದಲ್ಲಿಯೇ ಕೇಂದ್ರ ಸರ್ಕಾರದ ಮಾದರಿಯಲ್ಲಿ ವೇತನವನ್ನು ಪಡೆದುಕೊಳ್ಳಲಿದ್ದು ಈ ನಿಟ್ಟಿನಲ್ಲಿ ಅಗತ್ಯವಿರುವ ಎಲ್ಲಾ ಪ್ರಯತ್ನಗಳು ಸಾಗುತ್ತಿವೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಸಿ.ಎಸ್. ಷಡಕ್ಷರಿ ಅವರು ತಿಳಿಸಿದ್ದಾರೆ.ಬೆಂಗಳೂರು ನಗರದ ಕಂಠೀರವ ಕ್ರೀಡಾಂಗಣದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಆಯೋಜಿಸಲಾಗಿದ್ದ ಎರಡು ದಿನಗಳ ರಾಜ್ಯ ಮಟ್ಟದ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕೇಂದ್ರ ಮಾದರಿಯ ವೇತನವನ್ನು ಜಾರಿಗೊಳಿಸಲು ಹಾಗೂ ಎನ್ .ಪಿ.ಎಸ್ ಯೋಜನೆಯನ್ನು ರದ್ದುಪಡಿಸಿ, ಹಳೇ

ರಾಜ್ಯ ಸರ್ಕಾರಿ ನೌಕರರಿಗೆ ಶೀಘ್ರವೇ ಕೇಂದ್ರ ಸರ್ಕಾರ ಮಾದರಿಯ ವೇತನ Read More »

ಜೇಸಿಐ ಸುಳ್ಯ ಪಯಸ್ವಿನಿ ವತಿಯಿಂದ ಗೌರವಾರ್ಪಣೆ

ಜೇಸಿಐ ಸುಳ್ಯ ಪಯಸ್ವಿನಿ ಘಟಕದ ಸಾಮಾನ್ಯ ಸಭೆಯು ಘಟಕಾಧ್ಯಕ್ಷರಾದ ಜೆ.ಎಫ್.ಎಂ. ಲತಾಶ್ರೀ ಸುಪ್ರೀತ್ ಮೋಂಟಡ್ಕ ಇವರ ಅಧ್ಯಕ್ಷತೆಯಲ್ಲಿ ಮೇ 23ರಂದು ಜೇಸಿ ಭವನದಲ್ಲಿ ಗೌರವಾರ್ಪಣೆ ನಡೆಯಿತು.ಕಾರ್ಯಕ್ರಮ ದಲ್ಲಿಮಾತಿಲ್ಲದೆ ನಿರಂತರವಾಗಿ ಸಾಮಾಜಿಕ ಕ್ಷೇತ್ರದಲ್ಲಿ ತನ್ನನ್ನು ತಾನು ತೊಡಗಿಸಿಕೊಳ್ಳುತ್ತಾ, ನಿಸ್ವಾರ್ಥ ಸೇವೆಯನ್ನು ಸಲ್ಲಿಸುತ್ತಿರುವ, ಶ್ರಮಿಕ ವರ್ಗದ . ಮಂಜುನಾಥ್ ಮಡ್ತಿಲ ಇವರನ್ನು ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್ ಅವಾರ್ಡ್ ನೀಡಿ ಈ ಗೌರವಿಸಲಾಯಿತು.ಸಮಾರಂಭದಲ್ಲಿ ಜೇಸಿಐ ಸುಳ್ಯ ಪಯಸ್ವಿನಿಯ ನಿಕಟಪೂರ್ವ ಅಧ್ಯಕ್ಷರು, ರಾಷ್ಟ್ರೀಯ ಸಂಯೋಜಕರಾದ ಜೆ ಎಫ್ ಎಂ ಸುರೇಶ್ ಕಾಮತ್

ಜೇಸಿಐ ಸುಳ್ಯ ಪಯಸ್ವಿನಿ ವತಿಯಿಂದ ಗೌರವಾರ್ಪಣೆ Read More »

error: Content is protected !!
Scroll to Top