ಭರತನಾಟ್ಯ ಜ್ಯೂನಿಯರ್ ವಿಭಾಗದ ಪರೀಕ್ಷೆಯಲ್ಲಿ ಗಾನವಿಗೆ ಡಿಸ್ಟಿಂಕ್ಷನ್
ಪುತ್ತೂರು ತಾಲೂಕಿನ ನರಿಮೊಗರು ಸಾಂದೀಪನಿ ವಿದ್ಯಾಸಂಸ್ಥೆಯ 6 ನೇ ತರಗತಿ ವಿದ್ಯಾರ್ಥಿನಿ ಗಾನವಿ ಎಚ್ ರವರು ಭರತನಾಟ್ಯ ಜ್ಯೂನಿಯರ್ ವಿಭಾಗದ ಪರೀಕ್ಷೆಯಲ್ಲಿ ಡಿಸ್ಟಿಂಕ್ಷನ್ ಪಡೆದಿರುತ್ತಾರೆ.ಪುತ್ತೂರು ಕ್ಯಾಂಪ್ಕೊ ಚಾಕಲೇಟ್ ಪ್ಯಾಕ್ಟರಿಯ ಉದ್ಯೋಗಿ, ನಿವೃತ್ತ ಸೈನಿಕ ಗಣೇಶ್ ನರಿಮೊಗರು ಮತ್ತು ಸಂಗೀತ ಶಿಕ್ಷಕಿ ಜಾಸ್ಮಿನ್ ಯು ನರಿಮೊಗರುರವರ ಪುತ್ರಿಯಾಗಿರುವ ಗಾನವಿ ಎಚ್ ರವರು ಕುದ್ಮಾಡಿ ನಯನಾ ವಿ.ರೈ ಮತ್ತು ಸ್ವಸ್ತಿಕ್ ಆರ್ ಶೆಟ್ಟಿ ರವರ ಶಿಷ್ಯೆಸವಣೂರು ನಿವ್ರತ್ತ ಬಿ.ಎಸ್.ಎನ್.ಎಲ್ ಉದ್ಯೋಗಿ ಉಳುವಾರು ಜಯಪ್ಪ ಹಾಗೂ ವಿಮಲ ದಂಪತಿಯ ಮೊಮ್ಮಗಳು.
ಭರತನಾಟ್ಯ ಜ್ಯೂನಿಯರ್ ವಿಭಾಗದ ಪರೀಕ್ಷೆಯಲ್ಲಿ ಗಾನವಿಗೆ ಡಿಸ್ಟಿಂಕ್ಷನ್ Read More »