ಪ್ರಚಲಿತ

ಅಡ್ಕಾರು : ಮಕ್ಕಳ ಭಜನಾ ತರಬೇತಿ ಮತ್ತು ಸಂಸ್ಕಾರ ಶಿಬಿರ ಸಮಾರೋಪ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ Bc ಟ್ರಸ್ಟ್ (ರಿ )ಸುಳ್ಯಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಜಾಲ್ಸೂರು ವಲಯ.ಪ್ರಗತಿಬಂಧು ಸ್ವ ಸಹಾಯ ಸಂಘ ಸಂಘಗಳ ಒಕ್ಕೂಟ ಜಾಲ್ಸೂರು ವಲಯ.ಶ್ರೀ ಸುಬ್ರಮಣ್ಯ ಸ್ವಾಮಿ ದೇವಸ್ಥಾನ, ದೇವಾಲಯ ಸಂವರ್ಧನಾ ಸಮಿತಿ ಸುಳ್ಯ ತಾಲೂಕು ಇದರ ಸಂಯುಕ್ತ ಆಶ್ರಯದಲ್ಲಿಮಕ್ಕಳ ಭಜನಾ ತರಬೇತಿ ಮತ್ತು ಸಂಸ್ಕಾರ ಶಿಬಿರ ಸಮಾರೋಪ ನಡೆಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಯರಾಮ ವಿನೋಬನಗರ ಮಂಜುನಾಥೇಶ್ವರ ಭಜನಾ ಪರಿಷತ್ ಜಾಲ್ಸೂರು ಇವರು ವಹಿಸಿದ್ದರು.ಮುಖ್ಯ ಅತಿಥಿಗಳಾದ ಸುಧಾಕರ ಕಾಮತ್ ಅವರು ಮಾತನಾಡಿ ಭಜನಾ ತರಬೇತಿದಾರರು […]

ಅಡ್ಕಾರು : ಮಕ್ಕಳ ಭಜನಾ ತರಬೇತಿ ಮತ್ತು ಸಂಸ್ಕಾರ ಶಿಬಿರ ಸಮಾರೋಪ Read More »

ದಿ. ಪ್ರವೀಣ್ ಪಾನತ್ತಿಲ ಬೆದ್ರುಪಣೆಯವರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ

ಚೆಸ್ಕಾಂ ಪ್ರಭಾರ ಸಹಾಯಕ ಇಂಜಿನಿಯರ್ ಆಗಿದ್ದ ಪ್ರವೀಣ್ ಪಾನತ್ತಿಲ ಬೆದ್ರುಪಣೆ ಇವರ ವೈಕುಂಠ ಸಮಾರಾಧನಾ ಕಾರ್ಯಕ್ರಮ ಅರಂತೋಡಿನ ತೆಕ್ಕಿಲ್ ಸಮುದಾಯ ಭವನದಲ್ಲಿ ನಡೆಯಿತು. ಶ್ರೀ ಭವಾನಿ ಶಂಕರ ಅಡ್ತಲೆ ಇವರು ನುಡಿನಮನ ಸಲ್ಲಿಸಿದರು. ಮೃತರ ತಾಯಿ ಪೂವಮ್ಮ , ಪತ್ನಿ ರೇಖಾ, ಮಗ ಮೌರ್ಯ, ತಂಗಿ ಪ್ರಮೀಳ ಭಾವ ಮೋಹನ್ ಹಾಗೂ ಮನೆಯವರು , ಸಂಬಂಧಿಕರು, ಕುಟುಂಬಸ್ಥರು ಭಾಗವಹಿಸಿ ನುಡಿನಮನ ನಮನ ಸಲ್ಲಿಸಿದರು.

ದಿ. ಪ್ರವೀಣ್ ಪಾನತ್ತಿಲ ಬೆದ್ರುಪಣೆಯವರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ Read More »

ಪಂಜ :ಭಾರತ್ ಸೌಟ್ಸ್ ಮತ್ತು ಗೈಡ್ಸ್ ವತಿಯಿಂದ ಪ್ರಕೃತಿ ಅಧ್ಯಯನ ಚಾರಣ ಶಿಬಿರ,ಚಾರಣಿಗರನ್ನು ಸ್ವಾಗತಿಸಿ ದೇವಳದಲ್ಲಿ ವಾಸ್ತವ್ಯಕ್ಕೆ ವ್ಯವಸ್ಥೆ ಮಾಡಿದ.ಡಾ.ದೇವಿಪ್ರಸಾದ್ ಕಾನತೂರು

ಭಾರತ್ ಸೌಟ್ಸ್ ಮತ್ತು ಗೈಡ್ಸ್ ಕರ್ನಾಟಕದ ವತಿಯಿಂದ ರಾಜ್ಯಮಟ್ಟದ ರೋವರ್ಸ್ ರೇಂಜರ್ಸ್ ಮತ್ತು ಸೌಟ್ಸ್-ಗೈಡ್ಸ್ ಪ್ರಕೃತಿ ಅಧ್ಯಯನ ಚಾರಣ ಶಿಬಿರ ನಡೆಯಿತು. ತಂಡ ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಆಗಮಿಸಿ ಒಂದು ದಿನ ವಾಸ್ತವ್ಯ ನಡೆಯಿತು . ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಡಾ.ದೇವಿಪ್ರಸಾದ್ ಕಾನತೂರು ತಂಡವನ್ನು ಸ್ವಾಗತಿಸಿದರು.

ಪಂಜ :ಭಾರತ್ ಸೌಟ್ಸ್ ಮತ್ತು ಗೈಡ್ಸ್ ವತಿಯಿಂದ ಪ್ರಕೃತಿ ಅಧ್ಯಯನ ಚಾರಣ ಶಿಬಿರ,ಚಾರಣಿಗರನ್ನು ಸ್ವಾಗತಿಸಿ ದೇವಳದಲ್ಲಿ ವಾಸ್ತವ್ಯಕ್ಕೆ ವ್ಯವಸ್ಥೆ ಮಾಡಿದ.ಡಾ.ದೇವಿಪ್ರಸಾದ್ ಕಾನತೂರು Read More »

ಕರ್ನಾಟಕ ಅರೆಭಾಷೆ ಸಂಸ್ಕೃತಿ ಸಾಹಿತ್ಯ ಅಕಾಡೆಮಿ ಸ್ಥಾಪನೆಯಾಗಿರುವುದು ಅರೆಭಾಷಿಕರಿಗೆ ಸಂದ ಗೌರವ : ಹೊದ್ದೆಟ್ಟಿ ಭವಾನಿಶಂಕರ

ನಮ್ಮೇಲ್ಲರ ಪ್ರಯತ್ನದಿಂದ ಕರ್ನಾಟಕ ಅರೆಭಾಷೆ ಸಂಸ್ಕೃತಿ ಸಾಹಿತ್ಯ ಅಕಾಡೆಮಿ ಸ್ಥಾಪನೆಯಾಗಿದೆ‌.ಇದು ಅರೆಭಾಷಿಕರಿಗೆ ಸಂದ ಗೌರವ ಎಂದು ಅರೆಭಾಷೆಯ ಮೊದಲಿನ ಕವಿ ಹೊದ್ದೆಟ್ಟಿ ಭವಾನಿಶಂಕರ ಹೇಳಿದರು.ಕರ್ನಾಟಕ ಅರೆಭಾಷೆ ಸಂಸ್ಕೃತಿ ಸಾಹಿತ್ಯ ಅಕಾಡೆಮಿ,ಅರೆಭಾಷೆ ಸಂಸ್ಕೃತಿ ಮತ್ರು ಸಾಹಿತ್ಯ ಸಂಘ ಸರಕಾರಿ ಪ್ರಥಮ ಕಾಲೇಜು ಕೊಡಿಯಾಲಬೈಲು ಇವರ ಆಶ್ರಯದಲ್ಲಿ ಕೊಡಿಯಾಲಬೈಲು ಪ್ರಥಮ‌ ದರ್ಜೆ ಕಾಲೇಜಿನ ಸಭಾ ಭವನದಲ್ಲಿ ನಡೆದ ಅರೆಭಾಷೆಯ ಮೊದಲಿನ ಕವಿ ಹೊದ್ದೆಟ್ಟಿ ಭವಾನಿಶಂಕರ ಅವರ ಸಾಹಿತ್ಯಾವಲೋಕನ ಮತ್ತು ಸ್ಪರ್ಧಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ

ಕರ್ನಾಟಕ ಅರೆಭಾಷೆ ಸಂಸ್ಕೃತಿ ಸಾಹಿತ್ಯ ಅಕಾಡೆಮಿ ಸ್ಥಾಪನೆಯಾಗಿರುವುದು ಅರೆಭಾಷಿಕರಿಗೆ ಸಂದ ಗೌರವ : ಹೊದ್ದೆಟ್ಟಿ ಭವಾನಿಶಂಕರ Read More »

ಕುಲ್ಕುಂದ ಸುಬ್ರಹ್ಮಣ್ಯ :- ಮಕ್ಕಳ ಭಜನಾ ತರಬೇತಿ ಮತ್ತು ಸಂಸ್ಕಾರ ಶಿಬಿರದ ಸಮಾರೋಪ ಸಮಾರಂಭ ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ಸುಳ್ಯ, ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಸುಬ್ರಹ್ಮಣ್ಯ ವಲಯ, ಶ್ರೀ ಬಸವೇಶ್ವರ ಚಾರಿಟೇಬಲ್ ಟ್ರಸ್ಟ್ (ರಿ), ಶ್ರೀ ಬಸವೇಶ್ವರ ದೇವಸ್ಥಾನ (ರಿ) ಬಸವನಮೂಲೆ ಕುಲ್ಕುಂದ ಸುಬ್ರಹ್ಮಣ್ಯ, ಪ್ರಗತಿ ಬಂಧು ಸ್ವಸಹಾಯ ಒಕ್ಕೂಟ ಸುಬ್ರಹ್ಮಣ್ಯ ವಲಯ ಹಾಗೂ ಶ್ರೀ ಬಸವೇಶ್ವರ ಭಜನಾ ಮಂಡಳಿ ಕುಲ್ಕುಂದ ಇದರ ಸಂಯುಕ್ತ ಆಶ್ರಯದಲ್ಲಿ ಮಕ್ಕಳ ಭಜನಾ ತರಬೇತಿ ಮತ್ತು ಸಂಸ್ಕಾರ ಶಿಬಿರ ಕಾರ್ಯಕ್ರಮದ ಸಮಾರೋಪ ಸಮಾರಂಭ ಕಾರ್ಯಕ್ರಮವು ಮೇ 19ರಂದು

ಕುಲ್ಕುಂದ ಸುಬ್ರಹ್ಮಣ್ಯ :- ಮಕ್ಕಳ ಭಜನಾ ತರಬೇತಿ ಮತ್ತು ಸಂಸ್ಕಾರ ಶಿಬಿರದ ಸಮಾರೋಪ ಸಮಾರಂಭ ಕಾರ್ಯಕ್ರಮ Read More »

ಜೂ. ೧೨ರಿಂದ – ೧೪ರವರೆಗೆ ಸುಳ್ಯದಲ್ಲಿ ಹಲಸು ಮತ್ತು ಮಾವು ಮೇಳ

ಜೂ. ೧೨ರಿಂದ ೧೪ರವರೆಗೆ ೩ ದಿನಗಳ ಕಾಲ ಸುಳ್ಯದ ದುರ್ಗಾಪರಮೇಶ್ವರಿ ಕಲಾಮಂದಿರದ ವಠಾರದಲ್ಲಿ ಟೀಂ ಉಬಾರ್ ಉಪ್ಪಿನಂಗಡಿ, ಸುಳ್ಯ ರೈತ ಉತ್ಪಾದಕ ಕಂಪೆನಿ, ಪ್ರಣವ ಸೌಹಾರ್ದ ಸಹಕಾರಿ ಸಂಘ ನಿ., ಸುದ್ದಿ ಕೃಷಿ ಅರಿವು ಕೇಂದ್ರ ಹಾಗೂ ಇನ್ನಿತರ ಸಂಘ ಸಂಸ್ಥೆಗಳ ನೇತೃತ್ವದಲ್ಲಿ ನಡೆಯಲಿರುವ ಹಲಸು ಮತ್ತು ಮಾವು ಮೇಳದ ದ್ವಿತೀಯ ಹಂತದ ಪೂರ್ವಭಾವಿ ಸಭೆ ಮೇ. ೧೯ರಂದು ಎಪಿಎಂಸಿ ಸಭಾಂಗಣದಲ್ಲಿ ನಡೆಯಿತು.ಮೇಳದ ಗೌರವಾಧ್ಯಕ್ಷ ಜಿ.ಆರ್.ಪ್ರಸಾದ್ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಸಮಿತಿಯ ಅಧ್ಯಕ್ಷ ವೀರಪ್ಪ ಗೌಡ ಕಣ್ಕಲ್,

ಜೂ. ೧೨ರಿಂದ – ೧೪ರವರೆಗೆ ಸುಳ್ಯದಲ್ಲಿ ಹಲಸು ಮತ್ತು ಮಾವು ಮೇಳ Read More »

ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರಿಂದ ಸಾರ್ವಜನಿಕರ ಅಹವಾಲು ಸ್ವೀಕಾರ

ಮಂಗಳೂರು: ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿರುವ ಸಂಸದರ ಕಚೇರಿಯಲ್ಲಿ ಇಂದು ಸಾರ್ವಜನಿಕರ ಕುಂದು-ಕೊರತೆ ಆಲಿಸಿದರು. ಈ ವೇಳೆ ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ್ದ ಸಾರ್ವಜನಿಕರು ಹಾಗೂ ಸಂಘ ಸಂಸ್ಥೆಗಳು ತಮ್ಮ ಭಾಗದ ಸಮಸ್ಯೆ, ಬೇಡಿಕೆಗಳು ಮತ್ತು ಅಹವಾಲುಗಳನ್ನು ಸಂಸದರ ಗಮನಕ್ಕೆ ತಂದರು. ಸಾರ್ವಜನಿಕರ ಅಹವಾಲುಗಳನ್ನು ಆಲಿಸಿದ ಸಂಸದರು, ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳೊಂದಿಗೆ ಸಮಸ್ಯೆಗಳ ನಿವಾರಣೆಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಇದಲ್ಲದೇ ಸಾರ್ವಜನಿಕ ಭೇಟಿ ವೇಳೆ ವಿವಿಧ

ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರಿಂದ ಸಾರ್ವಜನಿಕರ ಅಹವಾಲು ಸ್ವೀಕಾರ Read More »

ಅಡ್ತಲೆ : ಮರ ಬಿದ್ದು ಹಾನಿ

ಅಡ್ತಲೆ ಶಾಲೆಯ ಬಳಿ ಬೃಹತ್ ಆಕಾರದ ಮೇ ಪ್ಲವರ್ ಮರ ಆರಂತೋಡು -ಏಳಿಮಲೆ ರಸ್ತೆಗೆ ಅಡ್ಡಲಾಗಿ ಬಿದ್ದು ಅಡ್ತಲೆ ಶಾಲಾ ಗೆಟ್, ಕಾಂಪೌಂಡ್, ವಿದ್ಯುತ್ ಕಂಬಗಳು ಹಾನಿಯಾದ ಘಟನೆ ಮೇ.19ರಂದು ವರದಿಯಾಗಿದೆ.ಬಳಿಕ ಅಡ್ತಲೆಯ ಯುವಕರು ರಸ್ತೆ ಮರ ತೆರವು ಮಾಡಿ ವಾಹನ ಸಂಚಾರಕ್ಕೆ ಅನುಕೂಲ ಮಾಡಿ ಕೊಟ್ಟರು.

ಅಡ್ತಲೆ : ಮರ ಬಿದ್ದು ಹಾನಿ Read More »

ಇಂದು ಪವರ್ ಕಟ್

ಮೆಸ್ಕಾಂ ಸುಳ್ಯ ಉಪವಿಭಾಗ ವ್ಯಾಪ್ತಿಯ 33/11 ಕೆ.ವಿ. ಸುಳ್ಯ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ 11 ಕೆ.ವಿ. ಫೀಡರುಗಳಲ್ಲಿ ಮೇ. 19 ಮಂಗಳವಾರದಂದು ತುರ್ತು ನಿಯತಕಾಲಿಕ ನಿರ್ವಹಣಾ ಕಾರ್ಯವನ್ನು ಹೊಂದಿದೆ 11ಕೆ.ವಿ ಸುಳ್ಯ-1 ಕೇರ್ಪಳ, ಸುಳ್ಯ-2 ಶ್ರೀರಾಂಪೇಟೆ, ಜಬಳೆ, ಡಿಪೋ, ತೊಡಿಕಾನ, ಕೋಲ್ಟಾರ್, ದೇವರಗುಂಡ, ಅಜ್ಜವರ, ಉಬರಡ್ಕ, ಕಲ್ಲುಗುಂಡಿ, ಮಂಡೆಕೋಲು ಫೀಡರುಗಳಲ್ಲಿ ಬೆಳಿಗ್ಗೆ 10:00 ರಿಂದ ಸಾಯಂಕಾಲ 6:00 ರ ತನಕ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಗ್ರಾಹಕರು ಒದಗಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇಂದು ಪವರ್ ಕಟ್ Read More »

ರಾಜ್ಯ ಸರಕಾರಿ ಕಚೇರಿಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಕೆ.ಆರ್.ಎಸ್ ಪಕ್ಷದ ವತಿಯಿಂದ ಮನವಿ

ಕರ್ನಾಟಕ ರಾಜ್ಯದ ಸರಕಾರಿ ಕಚೇರಿಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು KRS ಪಕ್ಷದಿಂದ ಲಕ್ಷ ಸಹಿ ಸಂಗ್ರಹ ಅಭಿಯಾನ ಮಾಡಿ ರಾಷ್ಟ್ರಪತಿ ಮತ್ತು ರಾಜ್ಯಪಾರಿಗೆ ಸಲ್ಲಿಸಲಾಯಿತು.ಸುಳ್ಯದಲ್ಲಿ ಸಹಿ ಸಂಗ್ರಹ‌ ಅಭಿಯಾನದ ನೇತ್ರತ್ವವನ್ನು ಕೆ.ಆರ್.ಎಸ್ ತಾಲೂಕು ಅಧ್ಯಕ್ಷ ಶಾರೀಕ್ ಡಿ.ಎಂ ಹಾಗೂ ಇತರ ಪದಾಧಿಕಾರಿಗಳು ವಹಿಸಿದ್ದರು.

ರಾಜ್ಯ ಸರಕಾರಿ ಕಚೇರಿಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಕೆ.ಆರ್.ಎಸ್ ಪಕ್ಷದ ವತಿಯಿಂದ ಮನವಿ Read More »

error: Content is protected !!
Scroll to Top