ಪ್ರಚಲಿತ

ಬೈಕಂಪಾಡಿ, ಕೂಳೂರು ಜಂಕ್ಷನ್ ಬಳಿ ಅಂಡರ್ ಪಾಸ್ ನಿರ್ಮಾಣಕ್ಕೆ ಕೇಂದ್ರ ಸರ್ಕಾರದಿಂದ ರೂ11.63 ಕೋ ರೂ. ಅಧಿಕ ಅನುದಾನ ಮಂಜೂರು: ಸಂಸದ ಕ್ಯಾ. ಬ್ರಿಜೇಶ್ ಚೌಟ

ಮಂಗಳೂರು: ಮಂಗಳೂರು ನಗರದ ಹೊರವಲಯದ ಪ್ರಮುಖ ಹೆದ್ದಾರಿ ಜಂಕ್ಷನ್‌ಗಳಾದ ಬೈಕಂಪಾಡಿ ಮತ್ತು ಕೂಳೂರು ಬಳಿ ಸುಗಮ ಸಂಚಾರ ಹಾಗೂ ಅಪಘಾತ ಮುಕ್ತ ವಲಯ ನಿರ್ಮಾಣ ಮಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರದಿಂದ ಮಹತ್ವದ ಕಾಮಗಾರಿಗಳಿಗೆ ಅನುಮೋದನೆ ನೀಡಿ ಅನುದಾನ ಮಂಜೂರು ಮಾಡಿದೆ ಎಂದು ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ. ರಾ. ಹೆ. 66ರಲ್ಲಿ ಬರುವ ಈ ಎರಡು ಪ್ರಮುಖ ಜಂಕ್ಷನ್‌ನಲ್ಲಿ ವಾಹನಗಳ ಸುಗಮ ಸಂಚಾರಕ್ಕಾಗಿ ಅಂಡರ್‌ಪಾಸ್ ನಿರ್ಮಾಣಕ್ಕೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು […]

ಬೈಕಂಪಾಡಿ, ಕೂಳೂರು ಜಂಕ್ಷನ್ ಬಳಿ ಅಂಡರ್ ಪಾಸ್ ನಿರ್ಮಾಣಕ್ಕೆ ಕೇಂದ್ರ ಸರ್ಕಾರದಿಂದ ರೂ11.63 ಕೋ ರೂ. ಅಧಿಕ ಅನುದಾನ ಮಂಜೂರು: ಸಂಸದ ಕ್ಯಾ. ಬ್ರಿಜೇಶ್ ಚೌಟ Read More »

ಅರಂಬೂರು ಒಕ್ಕೂಟದ ನೂತನ ಅಧ್ಯಕ್ಷರಾಗಿ ಅಶೋಕ ಪೀಚೆ ಆಯ್ಕೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಸಂಪಾಜೆ ವಲಯ ಅರಂಬೂರು ಒಕ್ಕೂಟದ ನೂತನ ಅಧ್ಯಕ್ಷರಾಗಿ ಅಶೋಕ ಪೀಚೆ ಆಯ್ಕೆಗೊಂಡಿದ್ದಾರೆ.

ಅರಂಬೂರು ಒಕ್ಕೂಟದ ನೂತನ ಅಧ್ಯಕ್ಷರಾಗಿ ಅಶೋಕ ಪೀಚೆ ಆಯ್ಕೆ Read More »

ಪ್ರಣವ ಸೌಹಾರ್ದ ಸಹಕಾರಿ ಸಂಘ‌ ನಿಯಮಿತದ 2025-26 ನೇ ಸಾಲಿನ ವಾರ್ಷಿಕ ಮಹಾಸಭೆ- ಶೇಕಡಾ 10% ಡಿವಿಡೆಂಡ್ ಘೋಷಣೆ – ಸದಸ್ಯರಿಗೆ ಡಿಜಿಟಲ್ ಬ್ಯಾಂಕಿಂಗ್ ಮೊಬೈಲ್ ಆಪ್ ಬಿಡುಗಡೆ

ಮಂಗಳೂರಿನಲ್ಲಿ ಪ್ರಧಾನ ಕಛೇರಿಯನ್ನು ಹೊಂದಿ ದಕ್ಷಿಣ ಕನ್ನಡ, ಕೊಡಗು , ಮೈಸೂರು ಜಿಲ್ಲೆಗಳಲ್ಲಿ ಶಾಖೆಗಳನ್ನು ಹೊಂದಿರುವ ಸಹಕಾರಿ ಕ್ಷೇತ್ರದ ಮುಂಚೂಣಿ ಸಂಸ್ಥೆಯಾದ ಪ್ರಣವ ಸೌಹಾರ್ದ ಸಹಕಾರಿ ಸಂಘ‌ ನಿಯಮಿತದ 2025-26 ನೇ ಸಾಲಿನ ವಾರ್ಷಿಕ ಮಹಾಸಭೆ ದಿನಾಂಕ 17.05.2026 ನೇ ಆದಿತ್ಯವಾರದಂದು ಪದವಿನಂಗಡಿಯ ಬೆನಕ ಸಭಾಂಗಣದಲ್ಲಿ ಸಂಘದ ಅಧ್ಯಕ್ಷರಾದ ಶ್ರೀ ಜಿ ಆರ್ ಪ್ರಸಾದ್ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಅಧ್ಯಕ್ಷರು ಮಾತನಾಡಿ ಸಹಕಾರಿ ಕ್ಷೇತ್ರದಲ್ಲಿ ಹಲವಾರು ಪ್ರಥಮಗಳನ್ನು ನೀಡಿ ಮಾದರಿಯಾದ ಸಂಸ್ಥೆಯು ಪ್ರಸ್ತುತ 8 ಶಾಖೆಗಳನ್ನು ಹೊಂದಿದ್ದು

ಪ್ರಣವ ಸೌಹಾರ್ದ ಸಹಕಾರಿ ಸಂಘ‌ ನಿಯಮಿತದ 2025-26 ನೇ ಸಾಲಿನ ವಾರ್ಷಿಕ ಮಹಾಸಭೆ- ಶೇಕಡಾ 10% ಡಿವಿಡೆಂಡ್ ಘೋಷಣೆ – ಸದಸ್ಯರಿಗೆ ಡಿಜಿಟಲ್ ಬ್ಯಾಂಕಿಂಗ್ ಮೊಬೈಲ್ ಆಪ್ ಬಿಡುಗಡೆ Read More »

ಜನರ ಪ್ರೀತಿ ವಿಶ್ವಾಸದಿಂದ ಜನ ಪ್ರತಿನಿಧಿಗಳು ಹೆಚ್ಚು ಅಭಿವೃದ್ಧಿ ಕೆಲಸ ಮಾಡಲು ಸಾಧ್ಯ : ಶಾಸಕಿ ಭಾಗೀರಥಿ ಮುರುಳ್ಯ

ಜನರ ಪ್ರೀತಿ ವಿಶ್ವಾಸದಿಂದ ಜನ ಪ್ರತಿನಿಧಿಗಳು ಹೆಚ್ಚು ಅಭಿವೃದ್ಧಿ ಕೆಲಸ ಮಾಡಲು ಸಾಧ್ಯ ಎಂದು ಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಹೇಳಿದರು.ಮೇ.17ರಂದು ಬಹು ವರ್ಷಗಳ ಬೇಡಿಕೆಯಾದ ಅರಮನೆಯ ಬಲ್ನಾಡ್ ಹೊಳೆಗೆ ನಿರ್ಮಾಣವಾದ ನೂತನ ಸೇತುವೆ ಉದ್ಘಾಟಿಸಿ ಅವರು ಮಾತನಾಡಿದರು‌.ಸುಳ್ಯ ವಿಧಾನ ಸಭಾ ಕ್ಷೇತ್ರದ ಬಹುಬೇಡಿಕೆಯಾದ 5 ಸೇತುವೆಗಳಿಗೆ ಈಗಾಗಲೇ ಅನುದಾನ ಇರಿಸಲಾಗಿದೆ. ರಾಜ್ಯದ ಲೋಕೋಪಯೋಗಿ ಸಚಿವ ಸತೀಶ ಜಾರೋಕಿ ಹೊಳಿ ಅನುದಾನ ಒದಗಿಸಿಕೊಟ್ಟಿದ್ದಾರೆ.ಅವರನ್ನು‌ಈ ಸಂದರ್ಭದಲ್ಲಿ ನೆನಪಿಸಿಕೊಳ್ಳುತ್ತೇನೆ.ನಾನು ಚುನಾವಣೆಗೆ ಮತಯಾಚನೆ ಸಂದರ್ಭದಲ್ಲಿ ಅರಮನೆಗಯ ಭಾಗದ

ಜನರ ಪ್ರೀತಿ ವಿಶ್ವಾಸದಿಂದ ಜನ ಪ್ರತಿನಿಧಿಗಳು ಹೆಚ್ಚು ಅಭಿವೃದ್ಧಿ ಕೆಲಸ ಮಾಡಲು ಸಾಧ್ಯ : ಶಾಸಕಿ ಭಾಗೀರಥಿ ಮುರುಳ್ಯ Read More »

ಕೊಡಿಯಾಲಬೈಲು : ಮೇ.23ಕ್ಕೆ ಗೌಡ ಸಮುದಾಯ ಭವನದಲ್ಲಿ ವಧು ವರರ ನವೀಕೃತ ಗೃಹ ಉದ್ಘಾಟನೆ

ಸುಳ್ಯದ ಗೌಡರ ಯುವ ಸೇವಾ ಸಂಘ, ಗೌಡ ಸಮುದಾಯ ಭವನ ನಿರ್ವಹಣಾ ಸಮಿತಿ ಮತ್ತು ಮಹಿಳಾ ಘಟಕ, ತರುಣ ಘಟಕ, ನಗರ ಹಾಗೂ ಗ್ರಾಮ ಸಮಿತಿಗಳ ಸಂಯುಕ್ತ ಆಶ್ರಯದಲ್ಲಿ ಶ್ರೀ ಲಕ್ಷ್ಮೀ ಸಹಿತ ಸತ್ಯನಾರಾಯಣ ದೇವರ ಪೂಜೆ, ಡಾ| ರೇಣುಕಾಪ್ರಸಾದ್‌ ಕೆ.ವಿ. ಮತ್ತು ಮನೆಯವರು ಕೊಡುಗೆ ನೀಡಿದ ವಧು – ವರರ ನವೀಕೃತ ಗೃಹದ ಶುಭಾರಂಭ, ಮೇ ೨೩ರಂದು ಸುಳ್ಯದ ಕೊಡಿಯಾಲಬೈಲಿನಲ್ಲಿರುವ ಗೌಡ ಸಮುದಾಯ ಭವನದಲ್ಲಿ ನಡೆಯಲಿದೆ ಎಂದು ಗೌಡರ ಯುವ ಸೇವಾ ಸಂಘದ ಅಧ್ಯಕ್ಷ ಪಿ.ಎಸ್.

ಕೊಡಿಯಾಲಬೈಲು : ಮೇ.23ಕ್ಕೆ ಗೌಡ ಸಮುದಾಯ ಭವನದಲ್ಲಿ ವಧು ವರರ ನವೀಕೃತ ಗೃಹ ಉದ್ಘಾಟನೆ Read More »

ಸ್ವರ್ಣಂ ಜ್ಯುವೆಲ್ಸ್ ನಲ್ಲಿ ಬೆಳ್ಳಿ ಖರೀದಿ ಹಬ್ಬಕ್ಕೆ ಚಾಲನೆ

ಸುಳ್ಯದ ಕೆ. ಎಸ್. ಆರ್. ಟಿ. ಸಿ. ಬಸ್ ನಿಲ್ದಾಣದ ಎದುರಿನ ಸೂಂತೋಡು ಎಂಪೋರಿಯಂನಲ್ಲಿ ಕಾರ್ಯಚರಿಸುತ್ತಿರುವ ಸ್ವರ್ಣಂ ಜ್ಯುವೆಲ್ಸ್ ನಲ್ಲಿ ಬೆಳ್ಳಿ ಖರೀದಿ ಹಬ್ಬಕ್ಕೆ ಮೇ 15ರಂದು ಸಂಜೆ ಚಾಲನೆ ದೊರೆಯಿತು.ಜೇಸಿಐ ಸುಳ್ಯ ಸಿಟಿ ಅಧ್ಯಕ್ಷೆ ಶ್ರೀಮತಿ ನಾಗವೇಣಿ ಮತ್ತು ಭರತನಾಟ್ಯ ಶಿಕ್ಷಕಿ ಶ್ರೀಮತಿ ಇಂದುಮತಿ ನಾಗೇಶ್ ರವರು ದೀಪ ಬೆಳಗಿಸಿ ಶುಭ ಹಾರೈಸಿದರು.ಸುದ್ದಿ ಬಿಡುಗಡೆ ಕಚೇರಿ ವ್ಯವಸ್ಥಾಪಕ ಯಶ್ವಿತ್ ಕಾಳಮ್ಮನೆ, ಸ್ವರ್ಣಂ ಸಂಸ್ಥೆಯ ಪಾಲುದಾರಾದ ಭವಿತ್, ಲೋಕೇಶ್, ಸಿಬ್ಬಂದಿಗಳಾದ ಶ್ರೀಮತಿ ಅಶ್ವಿನಿ ಪ್ರವೀಣ್, ಶೋಧನ್, ಬೇಬಿ

ಸ್ವರ್ಣಂ ಜ್ಯುವೆಲ್ಸ್ ನಲ್ಲಿ ಬೆಳ್ಳಿ ಖರೀದಿ ಹಬ್ಬಕ್ಕೆ ಚಾಲನೆ Read More »

ಪಂಜ : ಗರಡಿ ಬೈಲ್ ಶ್ರೀ ಉಳ್ಳಾಕ್ಳು, ಶ್ರೀ ಕಾಚು ಕುಜುಂಬ ದೈವಸ್ಥಾನ ದಲ್ಲಿ ಶ್ರದ್ಧಾ ಭಕ್ತಿಯಿಂದ ನಡೆದ ವಿವಿಧ ವೈದಿಕ ಕಾರ್ಯಕ್ರಮಗಳು

ಪಂಜ ಸೀಮಾ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದಗರಡಿ ಬೈಲ್ ಶ್ರೀ ಉಳ್ಳಾಕ್ಳು, ಶ್ರೀ ಕಾಚು ಕುಜುಂಬ ದೈವಸ್ಥಾನ ದಲ್ಲಿ ಕಳೆದ ತಿಂಗಳು ನಡೆದ ಸ್ವರ್ಣ ಪ್ರಶ್ನೆ ಚಿಂತನೆಯಲ್ಲಿ ಕಂಡುಬಂದ ಪ್ರಕಾರ ದಿನಾಂಕ 15-5-26 ಶುಕ್ರವಾರ ಬೆಳಗ್ಗೆ 8.30ಕ್ಕೆ ದೇಗುಲದ ಎದುರು ಇರುವ ಚಾವಡಿಯಿಂದ ಶ್ರೀ ಉಳ್ಳಾಕ್ಳು ದೈವ ಹಾಗೂ ಶ್ರೀ ಕಾಚು ಕುಜುಂಬ ದೈವಗಳ ಭoಡಾರಗಳನ್ನು ಗರಡಿ ಬೈಲ್ ದೈವಸ್ಥಾನಕ್ಕೆ ಮೆರವಣಿಗೆಯಲ್ಲಿ ತೆಗೊಂಡು ಹೋಗಿ ಅಲ್ಲಿ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ್ ತಂತ್ರಿಗಳ ನೇತೃತ್ವದಲ್ಲಿ ಸ್ವಸ್ತಿ ಪುಣ್ಯಾಹ

ಪಂಜ : ಗರಡಿ ಬೈಲ್ ಶ್ರೀ ಉಳ್ಳಾಕ್ಳು, ಶ್ರೀ ಕಾಚು ಕುಜುಂಬ ದೈವಸ್ಥಾನ ದಲ್ಲಿ ಶ್ರದ್ಧಾ ಭಕ್ತಿಯಿಂದ ನಡೆದ ವಿವಿಧ ವೈದಿಕ ಕಾರ್ಯಕ್ರಮಗಳು Read More »

ಜೇಸಿಐ ಸುಳ್ಯ ಪಯಸ್ವಿನಿ – ಜೇನು ಕೃಷಿ ತರಬೇತಿ ಕಾರ್ಯಗಾರ

ದಕ್ಷಿಣ ಕನ್ನಡ ಜೇನು ವ್ಯವಸಾಯಗಾರರ ಸಹಕಾರಿ ಸಂಘ (ನಿ.) ಪುತ್ತೂರು ಇವರ ಸಹಭಾಗಿತ್ವದಲ್ಲಿ ಜೇಸಿಐ ಸುಳ್ಯ ಪಯಸ್ವಿನಿ ಘಟಕ ವತಿಯಿಂದ ಜೇನು ಕೃಷಿ ತರಬೇತಿ ಕಾರ್ಯಗಾರ ಮೇ.14ರಂದು ಸುಳ್ಯದ ಬಂಗ್ಲೆಗುಡ್ಡೆಯಲ್ಲಿರುವ ಆಧುನಿಕ ಜೇನು ಸಂಸ್ಕರಣಾ ಘಟಕದಲ್ಲಿ ನಡೆಯಿತು. ಮಂಗಳೂರು ನಬಾರ್ಡ್ ನ ತರಬೇತಿ ಸಂಸ್ಥೆಯಾದ ಬಿ.ಐ.ಆರ್.ಡಿ ಯ ಡೆಪ್ಯುಟಿ ಜನರಲ್ ಮ್ಯಾನೇಜರ್ ಯೋಗೀಶ್ ಕಾರ್ಯಗಾರ ನಡೆಸಿಕೊಟ್ಟರು.ಜೇನು ಸೊಸೈಟಿಯ ಅಧ್ಯಕ್ಷರಾದ ಸಹಕಾರಿ ರತ್ನ ಚಂದ್ರ ಕೋಲ್ಚಾರ್ ರವರು ಜೇನು ಸಾಕಾಣಿಕೆ ವಿಧಾನ, ಸಂಗ್ರಹಣೆ, ಆದಾಯ ಗಳಿಕೆಯ ಅವಕಾಶಗಳು, ಗ್ರಾಮೀಣಾಭಿವೃದ್ಧಿ

ಜೇಸಿಐ ಸುಳ್ಯ ಪಯಸ್ವಿನಿ – ಜೇನು ಕೃಷಿ ತರಬೇತಿ ಕಾರ್ಯಗಾರ Read More »

ಪೆಟ್ರೋಲ್ ಡಿಸೇಲ್ ಬೆಲೆ ಏರಿಕೆ

ಬೆಂಗಳೂರು: ದೇಶಾದ್ಯಂತ ಸರಕಾರಿ ಸ್ವಾಮ್ಯದ ತೈಲ ಸಂಸ್ಥೆಗಳು ದರ ಪರಿಷ್ಕರಣೆ ಮಾಡಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಲೀಟರ್‌ಗೆ 3 ರೊ. ಹೆಚ್ಚಿಸಿರುವುದು ಶುಕ್ರವಾರ ಬೆಳಗ್ಗಿನಿಂದಲೇ ಅನ್ವಯವಾಗಿದೆ. ದೇಶದೆಲ್ಲೆಡೆ ಬೆಳಗ್ಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಅನ್ವಯವಾಗಿದ್ದು ಬಂಕ್ ಗಳಿಗೆ ಬಂದ ವಾಹನ ಸವಾರರಿಗೆ ಶಾಕ್ ಆಗಿದೆ. ದೆಹಲಿಯಲ್ಲಿ ಪೆಟ್ರೋಲ್ ಬೆಲೆ 94.77 . 97.77 ರೂ.ಗೆ ಏರಿಕೆಯಾಗಿದೆ. ಕೈಗಾರಿಕಾ ಮೂಲಗಳ ಪ್ರಕಾರ, ಡೀಸೆಲ್ ಬೆಲೆ 89.67 . 90.67 ರೂ.ಗೆ ಏರಿಕೆಯಾಗಿದೆ.

ಪೆಟ್ರೋಲ್ ಡಿಸೇಲ್ ಬೆಲೆ ಏರಿಕೆ Read More »

ಜೀವನದ ಸಂಸ್ಕಾರಕ್ಕೆ ದೊಡ್ಡ ಕೊಡುಗೆ ಶ್ರೀ ಕ್ಷೇತ್ರ ಧರ್ಮಸ್ಥಳ ; ಶ್ರೀ ಕೇಶವ ಪ್ರಸಾದ್ ಮುಳಿಯ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಸುಳ್ಯ, ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಜಾಲ್ಸೂರು ವಲಯ, ಪ್ರಗತಿ ಬಂದು ಸ್ವ ಸಹಾಯ ಸಂಘಗಳ ಒಕ್ಕೂಟ ಜಾಲ್ಸೂರು ವಲಯ, ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನ ಅಡ್ಕಾರು ದೇವಾಲಯ ಸಂವರ್ಧನಾ ಸಮಿತಿ, ಇದರ ಸಂಯುಕ್ತ ಆಶ್ರಯದಲ್ಲಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಅಡ್ಕಾರು ನಲ್ಲಿ ದಿನಾಂಕ 14.05.2026ರಂದು ಮಕ್ಕಳ ಭಜನಾ ತರಬೇತಿ ಮತ್ತು ಸಂಸ್ಕಾರ ಶಿಬಿರ ಕಾರ್ಯಕ್ರಮವನ್ನು ದೀಪ ಪ್ರಜ್ವಲನೆ ಮೂಲಕ ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್

ಜೀವನದ ಸಂಸ್ಕಾರಕ್ಕೆ ದೊಡ್ಡ ಕೊಡುಗೆ ಶ್ರೀ ಕ್ಷೇತ್ರ ಧರ್ಮಸ್ಥಳ ; ಶ್ರೀ ಕೇಶವ ಪ್ರಸಾದ್ ಮುಳಿಯ Read More »

error: Content is protected !!
Scroll to Top