ಪ್ರಚಲಿತ

ರಾಜರಾಜೇಶ್ವರಿ ಇನ್ಸಿಟ್ಯೂಟ್ ಆಫ್ ಟೆಕ್ನಾಲಜಿ, ಬೆಂಗಳೂರು ಇದರ ಗವರ್ನಿಂಗ್ ಕೌನ್ಸಿಲ್ ಸದಸ್ಯರಾಗಿ ವಿಟಿಯು ಬೆಳಗಾವಿಯಿಂದ ಡಾ. ಉಜ್ವಲ್ ಯು.ನೇಮಕ

ಕೆ.ವಿ.ಜಿ ಇಂಜಿನಿಯರಿಂಗ್‌ ಕಾಲೇಜಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥರು, ವಿ.ಟಿ.ಯು ಎಕ್ಸಿಕ್ಯುಟಿವ್ ಕೌನ್ಸಿಲ್ ಸದಸ್ಯರು, ವಿಶ್ವವಿದ್ಯಾಲಯದ ಮಾಲ್ ಪ್ರಾಕ್ಟಿಸ್ ಕೇಸಸ್ ಕನ್ಸಿಡರೇಶನ್‌ ಕಮಿಟಿ (MPCC) ಅಧ್ಯಕ್ಷರು, ಆ‌ರ್.ವಿ. ಇಂಜಿನಿಯರಿಂಗ್ ಕಾಲೇಜ್, ಬೆಂಗಳೂರು ಇದರ ಗವರ್ನಿಂಗ್ ಕೌನ್ಸಿಲ್ ಸದಸ್ಯರು ಅಲ್ಲದೆ ಎಲ್.ಐ.ಸಿ. ಚೇ‌ರ್ ಮೆನ್, ವಿ.ಟಿ.ಯು. ಬೆಳಗಾವಿ ಆಗಿರುವ ಡಾ. ಉಜ್ವಲ್ ಊರುಬೈಲು ಇವರು ರಾಜರಾಜೇಶ್ವರಿ ಇನ್ಸಿಟ್ಯೂಟ್ ಆಫ್ ಟೆಕ್ನಾಲಜಿ, ಬೆಂಗಳೂರು (ಸ್ವಾಯತ್ತ) ಇದರ ಗವರ್ನಿಂಗ್ ಕೌನ್ಸಿಲ್ ಸದಸ್ಯರಾಗಿ ವಿಟಿಯು ಬೆಳಗಾವಿಯಿಂದ ಮಾನ್ಯ […]

ರಾಜರಾಜೇಶ್ವರಿ ಇನ್ಸಿಟ್ಯೂಟ್ ಆಫ್ ಟೆಕ್ನಾಲಜಿ, ಬೆಂಗಳೂರು ಇದರ ಗವರ್ನಿಂಗ್ ಕೌನ್ಸಿಲ್ ಸದಸ್ಯರಾಗಿ ವಿಟಿಯು ಬೆಳಗಾವಿಯಿಂದ ಡಾ. ಉಜ್ವಲ್ ಯು.ನೇಮಕ Read More »

ಹಿಂದು ಯುವಕನನ್ನು ಮದುವೆಯಾದ ಮುಸ್ಲಿಂ ಯುವತಿ

ಬೆಳ್ತಂಗಡಿ : ಮನೆಯಿಂದ ಕಂಪ್ಯೂಟರ್ ಕ್ಲಾಸ್ ಗೆಂದು ತೆರಳಿದ ಮುಸ್ಲಿಂ ಯುವತಿ ಹಿಂದೂ ಯುವಕನನ್ನು ವಿವಾಹವಾಗಿ ಠಾಣೆಗೆ ಹಾಜರಾದ ಘಟನೆ ಧರ್ಮಸ್ಥಳದಿಂದ ವರದಿಯಾಗಿದೆ.ಬೆಳ್ತಂಗಡಿ ತಾಲೂಕಿನ ಪಟ್ರಮೆ ಗ್ರಾಮದ ಬೂದನ ಗೌಡ ಅವರ ಮಗ ಕೃಷಿಕ ಹರೀಶ್ ಗೌಡ (24 ವರ್ಷ) ಹಾಗೂ ಮೂಡಬಿದ್ರೆಯ ನೆಲ್ಲಿಕಾರಿನ ಯುವತಿ ಸುಹಾನ (19) ದಾಂಪತ್ಯ ಜೀವನಕ್ಕೆ ಕಾಲಿರಿಸಿದ ಯುವ ಜೋಡಿಯಾಗಿದೆ. ಹಿಂದೂ ಸಂಪ್ರದಾಯದಂತೆ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಕುನ್ನೊಟ್ಟು ಸತ್ಯನಾರಾಯಣ ದೇವಸ್ಥಾನದಲ್ಲಿ ಜ 8ರಂದು ವಿವಾಹ ನಡೆದಿದೆ.ಈ ವಿವಾಹಕ್ಕೆ ವರನ

ಹಿಂದು ಯುವಕನನ್ನು ಮದುವೆಯಾದ ಮುಸ್ಲಿಂ ಯುವತಿ Read More »

ಸುಳ್ಯ : ವೈಭವದಿಂದ ನಡೆದ ಸುಳ್ಯ ಚೆನ್ನಕೇಶವ ದೇವರ ರಥೋತ್ಸವ

ಸುಳ್ಯ ಶ್ರೀ ಚೆನ್ನಕೇಶವ ದೇವರ ಜಾತ್ರೋತ್ಸವವು ಜ.02 ರಿಂದ ಪ್ರಾರಂಭಗೊಂಡಿದ್ದು ಜ.10 ಶ್ರೀ ದೇವರ ಬ್ರಹ್ಮ ರಥೋತ್ಸವ ನಡೆಯಿತು.ಬ್ರಹ್ಮರಥವನ್ನು ಡಾ.ಚಿದಾನಂದ ಗೌಡ ಮತ್ತು ಮನೆಯವರು ಹರಕೆ ರೂಪದಲ್ಲಿ ದೇವಳಕ್ಕೆ ಸಮರ್ಪಿಸಿದ್ದಾರೆ.ನೂತನ ಬ್ರಹ್ಮರಥದಲ್ಲಿ ಶ್ರೀ ದೇವರ ರಥೋತ್ಸವ ಹಿನ್ನಯಲ್ಲಿ ಭಕ್ತರ ಸಂಖ್ಯೆ ಅಧಿಕವಾಗಿತ್ತು.ಜ.07 ರಂದು ರಾತ್ರಿ ಶ್ರೀ ಉತ್ಸವ ಬಲಿ ನಡೆಯಿತು.ಜ.08 ರಂದು ಬೆಳಿಗ್ಗೆ ಸಣ್ಣ ದರ್ಶನ ಬಲಿ,ನಡುಬೆಳಗು,ಬಟ್ಟಲು ಕಾಣಿಕೆ ನಡೆಯಿತು.ರಾತ್ರಿ ಉತ್ಸವ ಬಲಿ ಹೊರಟು ಪಟ್ಟಣ ಸವಾರಿ,ವಿವೇಕಾನನಂದ ವೃತ್ತ,ಹಳೆಗೇಟು,ಹೊಸಗದ್ದೆ ಕಟ್ಟೆ,ಅಮೃತಭವನ,ರಾಮಂಮಂದಿರ,ಜಟ್ಟಿಪಳ್ಳ ಕಟ್ಟೆಯಲ್ಲಿ ಪೂಜೆಗಳು ನಡೆಯಿತು.ಜ.09 ರಂದು ಬೆಳಿಗ್ಗೆ

ಸುಳ್ಯ : ವೈಭವದಿಂದ ನಡೆದ ಸುಳ್ಯ ಚೆನ್ನಕೇಶವ ದೇವರ ರಥೋತ್ಸವ Read More »

ಜೇಸಿಐ ಸುಳ್ಯ ಪಯಸ್ವಿ(ರಿ.) ಸುಳ್ಯ2025ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ

ಜೇಸಿಐ ಸುಳ್ಯ ಪಯಸ್ವಿನಿ (ರಿ.) ಸುಳ್ಯ ಇದರ 2025ನೇ ಸಾಲಿನ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.2025ನೇ ಸಾಲಿನ ಅಧ್ಯಕ್ಷರಾಗಿ ಜೇಸಿ. ಸುರೇಶ್ ಕಾಮತ್ ಜಯನಗರ, ನಿಕಟಪೂರ್ವ ಅಧ್ಯಕ್ಷರಾಗಿ ಜೇಸಿ. ಗುರುಪ್ರಸಾದ್ ನಾಯಕ್, ಕಾರ್ಯದರ್ಶಿಯಾಗಿ ಜೇಸಿ. ಲತಾಶ್ರೀ ಸುಪ್ರೀತ್ ಮೋಂಟಡ್ಕ, ಜೊತೆ ಕಾರ್ಯದರ್ಶಿಯಾಗಿ ಜೇಸಿ. ತಾರ ಗೌಡ ಚೂಂತಾರು, ಕೋಶಾಧಿಕಾರಿಯಾಗಿ ಜೇಸಿ. ಶಶ್ಮಿ ಭಟ್ ಅಜ್ಜಾವರ, ಉಪಾಧ್ಯಕ್ಷರಾಗಿ ಜೇಸಿ. ಗೀತಾಂಜಲಿ ಗುರುರಾಜ್, ಜೇಸಿ. ರವಿಕುಮಾರ್ ಅಕ್ಕೋಜಿಪಾಲ್, ಜೇಸಿ. ಪ್ರಸನ್ನ ಎಂ.ಆರ್., ಜೇಸಿ. ಚೇತನ್ ಚಿಲ್ಪಾರು, ಜೇಸಿ. ಶೋಭಾ ಅಶೋಕ್

ಜೇಸಿಐ ಸುಳ್ಯ ಪಯಸ್ವಿ(ರಿ.) ಸುಳ್ಯ2025ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ Read More »

ಭರತನಾಟ್ಯ ಸೀನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಕು. ಆಕಾಂಕ್ಷಾ ಕಜೆಗದ್ದೆ ಅತ್ಯುತ್ತಮ ಅಂಕಗಳನ್ನು ಪಡೆದು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣ

ಕರ್ನಾಟಕ ರಾಜ್ಯ ಡಾ. ಗಂಗೂಬಾಯ್ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯ, ಮೈಸೂರು ಇವರು ನಡೆಸಿದ ಭರತನಾಟ್ಯ ಸೀನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಸುಳ್ಯ ತಾಲೂಕಿನ ಕು. ಆಕಾಂಕ್ಷಾ ಕಜೆಗದ್ದೆ ಇವರು ಅತ್ಯುತ್ತಮ ಅಂಕಗಳನ್ನು ಪಡೆದು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.ಈಕೆ ಪುತ್ತೂರಿನ ಶ್ರೀ ಮೂಕಾಂಬಿಕಾ ಕಲ್ಬರಲ್ ಅಕಾಡೆಮಿಯ ಗುರುಗಳಾದ ವಿದ್ವಾನ್ ದೀಪಕ್ ಕುಮಾರ್ ವಿದುಷಿ ಪ್ರೀತಿಕಲಾ ಹಾಗೂ ವಿದ್ವಾನ್ ಗಿರೀಶ್ ಕುಮಾರ್ ಇವರ ಶಿಷ್ಠೆಯಾಗಿದ್ದು ಪ್ರಸ್ತುತ ಪುತ್ತೂರಿನ ಸುದಾನ ಪದವಿ ಪೂರ್ವ ಕಾಲೇಜಿನಲ್ಲಿ ವಿಜ್ಞಾನ ವಿಭಾಗದಲ್ಲಿ ಪ್ರಥಮ

ಭರತನಾಟ್ಯ ಸೀನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಕು. ಆಕಾಂಕ್ಷಾ ಕಜೆಗದ್ದೆ ಅತ್ಯುತ್ತಮ ಅಂಕಗಳನ್ನು ಪಡೆದು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣ Read More »

ಸುಳ್ಯ ಚೆನ್ನಕೇಶವ ದೇವಸ್ಥಾನದ ಕಾಲಾವಧಿ ಜಾತ್ರೋತ್ಸವ ಅಂಗವಾಗಿ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಷನ್‌ ಕಮಿಟಿ ಬಿ ವತಿಯಿಂದ ಸುಳ್ಯ ಚೆನ್ನಕೇಶವ ದೇವಸ್ಥಾನಕ್ಕೆ ಹಸಿರುವಾಣಿ ಸಮರ್ಪಣೆ

ಸುಳ್ಯ ಚೆನ್ನಕೇಶವ ದೇವಸ್ಥಾನದ ಕಾಲಾವಧಿ ಜಾತ್ರೋತ್ಸವ ಅಂಗವಾಗಿ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಷನ್‌ ಕಮಿಟಿ ಬಿ ವತಿಯಿಂದ ಸುಳ್ಯ ಚೆನ್ನಕೇಶವ ದೇವಸ್ಥಾನಕ್ಕೆ ಹಸಿರುವಾಣಿ ಸಮರ್ಪಣೆ ಮಾಡಲಾಯಿತು ಈ ಸಂದರ್ಭದಲ್ಲಿಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಷನ್‌ ಕಮಿಟಿ ಬಿ ಅಧ್ಯಕ್ಷರು ಹಾಗೂ ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷರಾದ ಡಾ.ಕೆ.ವಿ.ರೇಣುಕಾಪ್ರಸಾದ್ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಉಜ್ವಲ್ ಊರುಬೈಲು,ಪ್ರಮುಖರಾದ ಎನ್.ಎ.ರಾಮಚಂದ್ರ, ಬಿ.ಟಿ ಮಾದವ ,ಸುನಿಲ್ ಕೇರ್ಪಳ, ಕೆವಿಜಿ ಶಿಕ್ಷಣ ಸಂಸ್ಥೆಗಳ ವಿವಿಧ ಕಾಲೇಜುಗಳ ಪ್ರಾಂಶುಪಾಲರುಗಳು ಸಿಬ್ಬಂದಿಗಳು ಉಪಸ್ಥಿತರಿದ್ದರು.

ಸುಳ್ಯ ಚೆನ್ನಕೇಶವ ದೇವಸ್ಥಾನದ ಕಾಲಾವಧಿ ಜಾತ್ರೋತ್ಸವ ಅಂಗವಾಗಿ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಷನ್‌ ಕಮಿಟಿ ಬಿ ವತಿಯಿಂದ ಸುಳ್ಯ ಚೆನ್ನಕೇಶವ ದೇವಸ್ಥಾನಕ್ಕೆ ಹಸಿರುವಾಣಿ ಸಮರ್ಪಣೆ Read More »

ಕೇರ್ಪಡ : ದೇವರ ದರ್ಶನ ಬಲಿ

ಕಡಬ ತಾಲೂಕಿನ ಕೇರ್ಪಡ ಶ್ರೀ ಮಹೀಷಮರ್ದಿನಿ ದೇವಸ್ಥಾನ ಅಷ್ಟಬಂಧ ಬ್ರಹ್ಮಕಲಶೋತ್ಸವ ಪ್ರಯುಕ್ತ ಮಹಾಗಣಪತಿ ಹೋಮ, ಕಲಸ ಪೂಜೆ, ಬಲಿಕ ಶ್ರಿ ದೇವರ ಬಲಿ ಹೊರಟು ಉತ್ಸವ, ದರ್ಶನ ಬಲಿ, ಮಧ್ಯಾಹ್ನ ಬಟ್ಟಲು ಕಾಣಿಕೆ, ಪ್ರಸಾದ ವಿತರಣೆ, ಕಲಶಾಭಿಷೇಕ, ಮಹಾ ಪೂಜೆ, ವೈದಿಕ ಮಂತ್ರಾಕ್ಷತೆ, ಪ್ರಸಾದ ವಿತರಣೆ, ಮಹಾ ಅನ್ನ ಸಂತರ್ಪಣೆ ನಡೆದು ನಡೆಯಿತು.ಸಂಜೆ ಕೇರ್ಪಡ ಗೌಡ ಮನೆತನದಿಂದ ಮನೆಯಿಂದ ರಕೇಶ್ವರಿ ಮತ್ತು ಪರಿವಾರ ದೈವಗಳ ಭಂಡಾರ ದೇವಸ್ಥಾನಕ್ಕೆ ಬಂದು ರಾತ್ರಿ ರಕೇಶ್ವರಿ ಮತ್ತು ಪರಿವಾರ ದೈವಗಳಾದ, ಪಂಜುರ್ಲಿ

ಕೇರ್ಪಡ : ದೇವರ ದರ್ಶನ ಬಲಿ Read More »

ಅರಂತೋಡು – ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಸಂತೋಷ್ ಕುತ್ತಮೊಟ್ಟೆ,ಉಪಾಧ್ಯಕ್ಷರಾಗಿ ಡಾ.ಲಕ್ಷ್ಮೀಶ ಕಲ್ಲುಮುಟ್ಲು ಆಯ್ಕೆ

ಅರಂತೋಡು – ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಗೆಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ ಇಂದು (ಬುಧವಾರ) ನಡೆದಿದ್ದು ಅಧ್ಯಕ್ಷರಾಗಿ ಸಂತೋಷ್ ಕುತ್ತಮೊಟ್ಟೆ,ಉಪಾಧ್ಯಕ್ಷರಾಗಿ ಯುವ ವೈದ್ಯ ಡಾ.ಲಕ್ಷ್ಮೀಶ ಕಲ್ಲುಮುಟ್ಲು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಅರಂತೋಡು – ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಸಂತೋಷ್ ಕುತ್ತಮೊಟ್ಟೆ,ಉಪಾಧ್ಯಕ್ಷರಾಗಿ ಡಾ.ಲಕ್ಷ್ಮೀಶ ಕಲ್ಲುಮುಟ್ಲು ಆಯ್ಕೆ Read More »

ಇಂದು ಅರಂತೋಡು – ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಯ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ ! ಅಧ್ಯಕ್ಷರಾಗಿ ಸಂತೋಷ್ ಕುತ್ತಮೊಟ್ಟೆ,ಉಪಾಧ್ಯಕ್ಷರಾಗಿ ಡಾ‌.ಲಕ್ಷ್ಮೀಶ ಕಲ್ಲುಮುಟ್ಲು ಆಯ್ಕೆ ಸಾಧ್ಯತೆ ಬಹುತೇಕ ಖಚಿತ

ಅರಂತೋಡು – ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಯಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ ಇಂದು ನಡೆಯಲಿದ್ದು ಅಧ್ಯಕ್ಷರಾಗಿ ಎರಡುವರೆ ವರ್ಷದ ಅವಧಿಗೆ ಸಂತೋಷ್ ಕುತ್ತಮೊಟ್ಟೆ ಆಯ್ಕೆಯಾಗಲಿದ್ದರೆ ಎಂದು ತಿಳಿದು ಬಂದಿದೆ.ಉಪಾಧ್ಯಕ್ಷರಾಗಿ ಯುವ ವೈದ್ಯ ಡಾ. ಲಕ್ಷ್ಮೀಶ ಕಲ್ಲುಮುಟ್ಲು ಆಯ್ಕೆಯಾಗಲಿದ್ದಾರೆ.ಬಿಜೆಪಿ ಮಂಡಲ ನಾಯಕರುಗಳ ಸಭೆಯಲ್ಲಿ ನಿರ್ಧಾರ ಕೈಗೊಳ್ಳಾಗಿದೆ ಎಂದು ಪಕ್ಷದ ಮೂಲದಿಂದ ತಿಳಿದು ಬಂದಿದೆ.ನಿರ್ದೇಶಕರುಗಳ ಸ್ಥಾನಕ್ಕೆ ಡಿ.28ರಂದು ನಡೆದ ಚುನಾವಣೆಯಲ್ಲಿ ಎಲ್ಲಾ 12 ನಿರ್ದೇಶಕ ಸ್ಥಾನಗಳನ್ನು ಗೆಲ್ಲುವ ಮೂಲಕ ಸಂತೋಷ್ ಕುತ್ತಮೊಟ್ಟೆ ನೇತೃತ್ವದ ಬಿಜೆಪಿ ಬೆಂಬಲಿತ

ಇಂದು ಅರಂತೋಡು – ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಯ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ ! ಅಧ್ಯಕ್ಷರಾಗಿ ಸಂತೋಷ್ ಕುತ್ತಮೊಟ್ಟೆ,ಉಪಾಧ್ಯಕ್ಷರಾಗಿ ಡಾ‌.ಲಕ್ಷ್ಮೀಶ ಕಲ್ಲುಮುಟ್ಲು ಆಯ್ಕೆ ಸಾಧ್ಯತೆ ಬಹುತೇಕ ಖಚಿತ Read More »

ಜ.10ಕ್ಕೆ ಸುಳ್ಯ ಚೆನ್ನಕೇಶವ ದೇವರ ರಥೋತ್ಸವ

ಸುಳ್ಯ ಶ್ರೀ ಚೆನ್ನಕೇಶವ ದೇವರ ಜಾತ್ರೋತ್ಸವವು ವೈಭವದಿಂದ ಜ.02 ರಿಂದ ಪ್ರಾರಂಭಗೊಂಡಿದ್ದು ಜ.12 ರವರೆಗೆ ನಡೆಯಲಿದೆ.ಜ.07 ರಂದು ರಾತ್ರಿ ಶ್ರೀ ಉತ್ಸವ ಬಲಿ ನಡೆಯಿತು.ಈ ಸಂದರ್ಭದಲ್ಲಿ ನೂರಾರು ಜನ ಭಕ್ತಾದಿಗಳು ಉಪಸ್ಥಿತರಿದ್ದರು.ಜ.08 ರಂದು ಬೆಳಿಗ್ಗೆ ಸಣ್ಣ ದರ್ಶನ ಬಲಿ,ನಡುಬೆಳಗು,ಬಟ್ಟಲು ಕಾಣಿಕೆ ನಡೆಯಲಿದೆ.ರಾತ್ರಿ ಉತ್ಸವ ಬಲಿ ಹೊರಟು ಪಟ್ಟಣ ಸವಾರಿ,ವಿವೇಕಾನನಂದ ವೃತ್ತ,ಹಳೆಗೇಟು,ಹೊಸಗದ್ದೆ ಕಟ್ಟೆ,ಅಮೃತಭವನ,ರಾಮಂಮಂದಿರ,ಜಟ್ಟಿಪಳ್ಳ ಕಟ್ಟೆ ಪೂಜೆಗಳು ನಡೆಯಲಿದೆ.ಜ.09 ರಂದು ಬೆಳಿಗ್ಗೆ ಅಜ್ಜಾವರ ಶ್ರೀ ಶಂಕರ ಭಾರತೀ ವೇದ ಪಾಠ ಶಾಲಾ ವಿದ್ಯಾರ್ಥಿಗಳಿಂದ ವೇದ ಪಾರಾಯಣ ನಡೆಯಲಿದೆ.ರಾತ್ರಿ ಮಿತ್ತೂರು ದೈವಗಳ

ಜ.10ಕ್ಕೆ ಸುಳ್ಯ ಚೆನ್ನಕೇಶವ ದೇವರ ರಥೋತ್ಸವ Read More »

error: Content is protected !!
Scroll to Top