ಪ್ರಚಲಿತ

ಪೇರಡ್ಕ : ಉರೂಸ್ ಕಾರ್ಯಕ್ರಮಕ್ಕೆ ಚಾಲನೆ

ಚರಿತ್ರೆ ಪ್ರಸಿಧ್ಧವಾದ ವಲಿಯುಲ್ಲಾಹಿ ದರ್ಗಾ ಷರೀಪ್ ಪೇರಡ್ಕ ಉರೂಸ್ ಕಾರ್ಯಕ್ರಮ ಜುಮಾ ನಮಾಝಿನ ಬಳಿಕ ಧ್ವಜಾರೊಹಣ ಮೂಲಕ ಉಧ್ಘಾಟನೆ ಗೊಂಡಿತು. ಪೇರಡ್ಕ ಮಸೀದಿಯ ಅದ್ಯಕ್ಷರಾದ ಟಿಎಂ ಶಹೀದ್ ತೆಕ್ಕಿಲ್ ಅವರು ಧ್ವಜಾರೊಹಣ ಮಾಡಿದರು .ಜಮಾಅತ್ ಖತೀಬರು ನಈಂ ಫೈಝಿ ದುವಾ ನೆರವೇರಿಸಿದರು ಕಾರ್ಯಕ್ರಮದಲ್ಲಿ ಉದ್ಯಮಿಗಳಾದ ಅಬ್ದುಲ್ ಕಾದರ್ ಹಾಜಿ ಹಾಗೂ ಶಮೀರ್ ಫಾಶಾ ಕೊಲಾರ್ ಇವರನ್ನು ಜಮಾಅತ್ ವತಿಯಿಂದ ಸ್ಮರಣಿಕೆ ನೀಡಿ ಗೌರವಿಸಲಾಯಿತು ಟಿ ಎಂ ಶಹೀದ್ ತೆಕ್ಕಿಲ್ ಮಾತನಾಡಿ ಕಷ್ಟದ ಕಾಲದಲ್ಲಿ ನಮ್ಮ ಮಸೀದಿ ದರ್ಗಾ […]

ಪೇರಡ್ಕ : ಉರೂಸ್ ಕಾರ್ಯಕ್ರಮಕ್ಕೆ ಚಾಲನೆ Read More »

ಶಾಸಕಿ‌ ಭಾಗೀರಥಿ ಮುರುಳ್ಯ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್, ತಕ್ಷಣ ಕಾನೂನು ಕ್ರಮಕ್ಕೆ ಒತ್ತಾಯಿಸಿ ಸುಳ್ಯದಲ್ಲಿ ಬಿಜೆಪಿಯಿಂದ ಪ್ರತಿಭಟನೆ

ಸುಳ್ಯ ವಿಧಾನ ಸಭಾ ಕ್ಷೇತ್ರ ಶಾಸಕರಾದ ಕು.ಭಾಗೀರಥಿ ಮುರುಳ್ಯ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿರುವವರ ವಿರುದ್ಧ ತಕ್ಷಣ ಕಾನೂನು ಕ್ರಮಕ್ಕೆ ಒತ್ತಾಯಿಸಿ ಸುಳ್ಯ ಬಿಜೆಪಿ ಮಂಡಲ ಸಮಿತಿ ನೇತೃತ್ವದಲ್ಲಿ ಸುಳ್ಯದ ಖಾಸಗಿ ಬಸ್ಸು ನಿಲ್ದಾಣ ಬಳಿ ಪ್ರತಿಭಟನೆ ನಡೆಯಿತು.ಪ್ರತಿಭಟನೆ ಸಭೆಯಲ್ಲಿ ಮಾತನಾಡಿದ ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆಯವರು ಮಾತನಾಡಿ ಶಾಸಕಿ ಭಾಗೀರಥಿ ಮುರುಳ್ಯರವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿಯಾಗಿ ಪೋಸ್ಟ್ ಹಾಕಿರುವವರನ್ನು ಇನ್ನೂ ಪೊಲೀಸರು ಬಂದಿಲ್ಲ ಶಾಸಕರ ಜನಪ್ರಿಯತೆಯನ್ನು‌ ಸಹಿಸದೇ ಈ

ಶಾಸಕಿ‌ ಭಾಗೀರಥಿ ಮುರುಳ್ಯ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್, ತಕ್ಷಣ ಕಾನೂನು ಕ್ರಮಕ್ಕೆ ಒತ್ತಾಯಿಸಿ ಸುಳ್ಯದಲ್ಲಿ ಬಿಜೆಪಿಯಿಂದ ಪ್ರತಿಭಟನೆ Read More »

ಭಾರತೀಯ ಮಜ್ದೂರ್ ಸಂಘ ಸಂಯೋಜಿತ ಆಟೋ ಯೂನಿಯನ್ ನೇತೃತ್ವದಲ್ಲಿ ಶ್ರೀ ಚೆನ್ನಕೇಶವ ದೇವರಿಗೆ ಹಸಿರುವಾಣಿ ಸಮರ್ಪಣೆ

ಸುಳ್ಯ ತಾಲೂಕು ಆಟೋರಿಕ್ಷಾ ಚಾಲಕರ ಸಂಘ (ರಿ.) ಭಾರತೀಯ ಮಜ್ದೂರ್ ಸಂಘ ಸಂಯೋಜಿತ ಸುಳ್ಯ ದ ಕ.. ಇದರ ನೇತೃತ್ವದಲ್ಲಿ ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನದ ದೇವರ ಜಾತ್ರೋತ್ಸವದ ಸಾರ್ವಜನಿಕ ಅನ್ನಸಂತರ್ಪಣೆಗೆ ಜ.9ರಂದು ಹಸಿರು ವಾಣಿ ಸಮರ್ಪಣೆ ಮಾಡಲಾಯಿತು.ಯಾವಾಗಲೂ ಚೆನ್ನಕೇಶವ ದೇವರ. ಪಾದಚರಣಗಳಲ್ಲಿ ದುಡಿಯುತ್ತಿರುವ ಕಾರ್ಮಿಕ ಸಂಘಟನೆಯಿಂದ ನಗರ ವ್ಯಾಪ್ತಿಯ ಎಲ್ಲಾ ನಿಲ್ದಾಣದ ಸದಸ್ಯರಿಂದ ಸಂಗ್ರಹ ಮಾಡಿ ಸಮರ್ಪಣೆ ಮಾಡಲಾಯಿತು ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ರಾದ ಪ್ರಕಾಶ್ ಎಂ ಎಸ್ ಪ್ರಧಾನ ಕಾರ್ಯದರ್ಶಿ ನಾರಾಯಣ ಎಸ್

ಭಾರತೀಯ ಮಜ್ದೂರ್ ಸಂಘ ಸಂಯೋಜಿತ ಆಟೋ ಯೂನಿಯನ್ ನೇತೃತ್ವದಲ್ಲಿ ಶ್ರೀ ಚೆನ್ನಕೇಶವ ದೇವರಿಗೆ ಹಸಿರುವಾಣಿ ಸಮರ್ಪಣೆ Read More »

ಭಾರತೀಯ ಮಜ್ದೂರ್ ಸಂಘ ಸಂಯೋಜಿತ ಆಟೋ ಯುನಿಯನ್ ನೇತೃತ್ವದಲ್ಲಿ ಶ್ರೀ ಚೆನ್ನಕೇಶವ ದೇವರಿಗೆ ಹಸಿರು ವಾಣಿ ಸಮರ್ಪಣೆ

ಸುಳ್ಯ ತಾಲೂಕು ಆಟೋರಿಕ್ಷಾ ಚಾಲಕರ ಸಂಘ (ರಿ.) ಭಾರತೀಯ ಮಜ್ದೂರ್ ಸಂಘ ಸಂಯೋಜಿತ ಸುಳ್ಯ ದ ಕ.. ಇದರ ನೇತೃತ್ವದಲ್ಲಿ ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನದ ದೇವರ ಜಾತ್ರೋತ್ಸವದ ಸಾರ್ವಜನಿಕ ಅನ್ನಸಂತರ್ಪಣೆಗೆ ಜ.9ರಂದು ಹಸಿರು ವಾಣಿ ಸಮರ್ಪಣೆ ಮಾಡಲಾಯಿತು.ಯಾವಾಗಲೂ ಚೆನ್ನಕೇಶವ ದೇವರ. ಪಾದಚರಣಗಳಲ್ಲಿ ದುಡಿಯುತ್ತಿರುವ ಕಾರ್ಮಿಕ ಸಂಘಟನೆಯಿಂದ ಎಲ್ಲಾ ಸದಸ್ಯರಿಂದ ಸಂಗ್ರಹ ಮಾಡಿ ಸಮರ್ಪಣೆ ಮಾಡಲಾಯಿತು ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ರಾದ ಪ್ರಕಾಶ್ ಎಂ ಎಸ್ ಪ್ರಧಾನ ಕಾರ್ಯದರ್ಶಿ ನಾರಾಯಣ ಎಸ್ ಎಂ ಕೋಶಾಧಿಕಾರಿ ರವಿ

ಭಾರತೀಯ ಮಜ್ದೂರ್ ಸಂಘ ಸಂಯೋಜಿತ ಆಟೋ ಯುನಿಯನ್ ನೇತೃತ್ವದಲ್ಲಿ ಶ್ರೀ ಚೆನ್ನಕೇಶವ ದೇವರಿಗೆ ಹಸಿರು ವಾಣಿ ಸಮರ್ಪಣೆ Read More »

ಇಂದಿನಿಂದ ಸುಪ್ರಸಿದ್ಧ ಪೇರಡ್ಕ ಗೂನಡ್ಕ ಮಖಾಂ ಉರೂಸ್ ಆರಂಭ

ಸುಳ್ಯ ತಾಲೂಕಿನ ಸಂಪಾಜೆ ಗ್ರಾಮದ ಅತ್ಯಂತ ಪುರಾತನ ಮತ್ತು ಪ್ರಸಿದ್ಧ ಧಾರ್ಮಿಕ ಕೇಂದ್ರವಾದ ಪೇರಡ್ಕ ಗೂನಡ್ಕ ದರ್ಗಾ ಶರೀಫಿನಲ್ಲಿ ಅಂತ್ಯ ವಿಶ್ರಾಂತಿ ಪಡೆಯುತ್ತಿರುವ ಮಹಾನುಭಾವರ ಹೆಸರಿನಲ್ಲಿ ವರ್ಷಂಪ್ರತಿ ಆಚರಿಸಿಕೊಂಡು ಬರುತ್ತಿರುವ ಇತಿಹಾಸ ಪ್ರಸಿದ್ಧ ಉರೂಸ್ ಕಾರ್ಯಕ್ರಮ ಜನವರಿ 9ರ ಇಂದು ಚಾಲನೆಗೊಳ್ಳುತ್ತಿದೆ. ಹರಿದ್ವರ್ಣ ಕಾಡು, ಪ್ರಶಾಂತವಾಗಿ ಹರಿಯುವ ನದಿ, ತೆಂಗು ಕಂಗು ತೋಟಗಳು, ಗದ್ದೆಗಳು ಸೇರಿದಂತೆ ಪ್ರಕೃತಿ ಸೌಂದರ್ಯದ ನೆಲೆವೀಡಾದ ಪೇರಡ್ಕ ಎಂಬ ಪುಟ್ಟ ಹಳ್ಳಿ ಇಂದು ಸಹಸ್ರಾರು ಮಂದಿಗೆ ಅಭಯ ಕೇಂದ್ರವಾಗಿ ಮಾರ್ಪಟ್ಟಿರುವುದರ ಹಿಂದಿನ ರಹಸ್ಯ

ಇಂದಿನಿಂದ ಸುಪ್ರಸಿದ್ಧ ಪೇರಡ್ಕ ಗೂನಡ್ಕ ಮಖಾಂ ಉರೂಸ್ ಆರಂಭ Read More »

ಸುಳ್ಯ ಶಾಸಕರಿಗೆ ಸಾಮಾಜಿಕ ಜಾಲತಾಣ ದಲ್ಲಿ ಅವಮಾನ, ಖಂಡನೆ

ಸುಳ್ಯ : ಸುಳ್ಯದ ಶಾಸಕಿ ಭಾಗೀರಥಿ ಮುರುಳ್ಯ ರವರನ್ನು ಬಿಲ್ಲವ ಸಂದೇಶ್ ಎನ್ನುವ ಫೇಸ್ಬುಕ್ ಖಾತೆಯಲ್ಲಿ ತೀರಾ ಅವಮಾನಕರವಾಗಿ ಬರೆದು ಶ್ರದ್ದಾಂಜಲಿ ಸಲ್ಲಿಸಿರುವುದನ್ನು ಸುಳ್ಯ ವಿಧಾನ ಸಭಾ ಕ್ಷೇತ್ರದ ತೊಡಿಕಾನ ಗ್ರಾಮದ ಬಿಜೆಪಿ ಪೆತ್ತಾಜೆ ಭೂತ್ ಸಮಿತಿ ಅಧ್ಯಕ್ಷ ಗೋವರ್ಧನ ಬೊಳ್ಳುರು ಖಂಡಿಸಿದ್ದಾರೆ.

ಸುಳ್ಯ ಶಾಸಕರಿಗೆ ಸಾಮಾಜಿಕ ಜಾಲತಾಣ ದಲ್ಲಿ ಅವಮಾನ, ಖಂಡನೆ Read More »

ಸುಳ್ಯದ ಕ್ರಿಯಾಶಿಲಾ ಶಾಸಕರ ವಿರುದ್ದ ಅವಮಾನಕರ ಪೋಸ್ಟ್ ಮಾಡಿ ಅವರ ಮಾನಸಿಕ ಸ್ಥೈರ್ಯ ಕುಗ್ಗಿಸುವ ಪ್ರಯತ್ನ.

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರನ್ನು ‘ಬಿಲ್ಲವ ಸಂದೇಶ್’ ಎನ್ನುವ ಫೇಸ್ಟುಕ್ ಖಾತೆಯಲ್ಲಿ ತೀರಾ ಅವಮಾನಕರವಾಗಿ ಬರೆದು ಶ್ರದ್ಧಾಂಜಲಿ ಸಲ್ಲಿಸಿರುವುದನ್ನು ಅತ್ಯಂತ ಖಂಡನೀಯವಾಗಿದೆ. ಇದು ಆತನ ಮನಸ್ಥಿತಿಯನ್ನು ಬಿಚ್ಚಿಟ್ಟಿದ್ದು ಸಾಧ್ಯವಾದರೆ ಸೈದ್ಧಾಂತಿಕವಾಗಿ ಚರ್ಚೆಗೆ ಬರಲಿ ಅದು ಬಿಟ್ಟು ಹೇಡಿಗಳಂತೆ ಆಡಗಿ ಕುಳಿತು ಈ ರೀತಿಯ ಪೋಸ್ಟ್ ಮಾಡಿ ಹಿಟ್& ರನ್ ಮಾಡುವುದು ಶೋಭೆಯಲ್ಲ ಎಂದು ಬಿಜೆಪಿ ಸಾಮಾಜಿಕ ಜಾಲತಾಣದ ಪ್ರಕೋಷ್ಠ ಸುಳ್ಯ ಮಂಡಲ ಪರವಾಗಿ ದ.ಕ ಜಿಲ್ಲಾ ಸಾಮಾಜಿಕ ಜಾಲಾತಾಣ ಪ್ರಕೋಷ್ಠದ ಸದಸ್ಯ

ಸುಳ್ಯದ ಕ್ರಿಯಾಶಿಲಾ ಶಾಸಕರ ವಿರುದ್ದ ಅವಮಾನಕರ ಪೋಸ್ಟ್ ಮಾಡಿ ಅವರ ಮಾನಸಿಕ ಸ್ಥೈರ್ಯ ಕುಗ್ಗಿಸುವ ಪ್ರಯತ್ನ. Read More »

ಶಾಸಕಿ ಭಾಗೀರಥಿ ಮುರುಳ್ಯ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ; ಸಂಸದ ಕ್ಯಾ. ಚೌಟ ತೀವ್ರ ಖಂಡನೆ

ಮಂಗಳೂರು: ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್‌ ಮಾಡಿರುವುದನ್ನು ಬಿಜೆಪಿ ರಾಜ್ಯ ಕಾರ್ಯದರ್ಶಿ ಹಾಗೂ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ತೀವ್ರವಾಗಿ ಖಂಡಿಸಿದ್ದಾರೆ. ಈ ಕುರಿತು ಮಾಧ್ಯಮ ಹೇಳಿಕೆ ನೀಡಿರುವ ಅವರು, ” ಶಾಸಕಿ ಭಾಗೀರಥಿ ಮುರುಳ್ಯ ಅವರು ಶೋಷಿತ ಸಮುದಾಯದಿಂದ ಬಂದು ಅತ್ಯಂತ ಸಜ್ಜನಿಕೆಯಿಂದ ಜನಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಒಬ್ಬ ಜನಪ್ರತಿನಿಧಿಯ ಬಗ್ಗೆ, ಅದರಲ್ಲೂ ಮಹಿಳಾ ಶಾಸಕಿಯ ವಿರುದ್ಧ ಈ ರೀತಿಯಲ್ಲಿ ಕೀಳುಮಟ್ಟದ

ಶಾಸಕಿ ಭಾಗೀರಥಿ ಮುರುಳ್ಯ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ; ಸಂಸದ ಕ್ಯಾ. ಚೌಟ ತೀವ್ರ ಖಂಡನೆ Read More »

ಕೇರ್ಪಳ : ಜ.11ರಂದು ಚೆನ್ನಕೇಶವ ದೇವರ ವಸಂತಕಟ್ಟೆ ಪೂಜೆಗೆ ಭಕ್ತರು ಆಗಮಿಸಲು ಮನವಿ

.ಶ್ರೀ ಚೆನ್ನಕೇಶವ ದೇವರ ವಸಂತಕಟ್ಟೆ ಸಮಿತಿ ಕೇರ್ಪಳ ಇದರ ವತಿಯಿಂದ ಜ.11ರಂದು ರವಿವಾರದಂದು ಸಂಜೆ ಗಂಟೆ 06:00 ರಿಂದ ಶ್ರೀ ಚೆನ್ನಕೇಶವ ದೇವರ ಪಟ್ಟಣ ಸವಾರಿ ಪ್ರಯುಕ್ತ ಕೇರ್ಪಳ ವಸಂತಕಟ್ಟೆಯಲ್ಲಿ ನಡೆಯುವ ಕಟ್ಟೆ ಪೂಜೆಗೆ ಭಕ್ತಾಭಿಮಾನಿಗಳು ಆಗಮಿಸಿ ಶ್ರೀ ದೇವರ ಗಂಧ – ಪ್ರಸಾದವನ್ನು ಸ್ವೀಕರಿಸಿ, ಶ್ರೀ ಚೆನ್ನಕೇಶವ ದೇವರ ಕೃಪೆಗೆ ಪಾತ್ರರಾಗಬೇಕಾಗಿ ಎಂದು ಕೇರ್ಪಳ ವಸಂತಕಟ್ಟೆ ಸಮಿತಿ ಯವರು ವಿನಂತಿಸಿಕೊಂಡಿದ್ದಾರೆ.ಸ್ಥಳ: ಶ್ರೀ ಚೆನ್ನಕೇಶವ ದೇವರ ವಸಂತಕಟ್ಟೆ ಬಳಿ ಕೇರ್ಪಳ, ಸುಳ್ಯ .ಸಂಜೆ ಗಂಟೆ 7:00 ರಿಂದ

ಕೇರ್ಪಳ : ಜ.11ರಂದು ಚೆನ್ನಕೇಶವ ದೇವರ ವಸಂತಕಟ್ಟೆ ಪೂಜೆಗೆ ಭಕ್ತರು ಆಗಮಿಸಲು ಮನವಿ Read More »

ಗೌಡರ ಯಾನೆ ಒಕ್ಕಲಿಗರ ಜಿಲ್ಲಾ ಮಾತೃ ಸಂಘ ದ.ಕ. ಜಿಲ್ಲೆ ಇದರ ೨೦೨೪ – ೨೫ನೇ ಸಾಲಿನ ವಾರ್ಷಿಕ ಮಹಾಸಭೆ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ

ಗೌಡರ ಯಾನೆ ಒಕ್ಕಲಿಗರ ಜಿಲ್ಲಾ ಮಾತೃ ಸಂಘ ದ.ಕ. ಜಿಲ್ಲೆ ಇದರ ೨೦೨೪ – ೨೫ನೇ ಸಾಲಿನ ವಾರ್ಷಿಕ ಮಹಾಸಭೆ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಹಾಗೂ ಕೌಟುಂಬಿಕ ಸಮೀಕ್ಷೆ ಅರ್ಜಿ ಫಾರಂ ಬಿಡುಗಡೆಯು ಸುಳ್ಯ ಕೊಡಿಯಾಲಬೈಲು ಗೌಡ ಸಮುದಾಯ ಭವನದಲ್ಲಿ ಜ.೪ರಂದು ನಡೆಯಿತು.ಸಂಘದ ಅಧ್ಯಕ್ಷ ಲೋಕಯ್ಯ ಗೌಡ ಕೆ. ಯವರ ಅಧ್ಯಕ್ಷತೆ ವಹಿಸಿದ್ದರು.ಗೌಡರ ಯಾನೆ ಒಕ್ಕಲಿಗರ ಜಿಲ್ಲಾ ಮಾತೃ ಸಂಘ (ರಿ.)ಸಂಘದ ಕಾರ್ಯದರ್ಶಿ ರಾಮಣ್ಣ ಗೌಡ ಕೊಂಡೆಬಾಯಿ ವಾರ್ಷಿಕ ವರದಿ ವಾಚಿಸಿದರು.ಕೋಶಾಧಿಕಾರಿ ಪದ್ಮ ಗೌಡ ಬೆಳಾಲು

ಗೌಡರ ಯಾನೆ ಒಕ್ಕಲಿಗರ ಜಿಲ್ಲಾ ಮಾತೃ ಸಂಘ ದ.ಕ. ಜಿಲ್ಲೆ ಇದರ ೨೦೨೪ – ೨೫ನೇ ಸಾಲಿನ ವಾರ್ಷಿಕ ಮಹಾಸಭೆ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ Read More »

error: Content is protected !!
Scroll to Top