ಪ್ರಚಲಿತ

ಮೇ.23ರಂದು ಗೌಡರ ಯುವ ಸೇವಾ ಸಂಘದಿಂದ ಸತ್ಯನಾರಾಯಣ ಪೂಜೆ ಸಹಿತ ವಿವಿಧ ಕಾರ್ಯಕ್ರಮ – ಪೂರ್ವಭಾವಿ ಸಭೆ

ಗೌಡ ಯುವ ಸೇವಾ ಸಂಘ ವತಿಯಿಂದ ಗೌಡ ಸಮುದಾಯಭವನ ನಲ್ಲಿ ಮೇ.23ರ ಶನಿವಾರ ನಡೆಯಲಿರುವ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಹಾಗೂ ಸನ್ಮಾನ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ ಇಂದು ವೆಂಕಟರಮಣ ಸೊಸೈಟಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆಯುಸಂಘದ ಅಧ್ಯಕ್ಷರಾದ ಪಿ. ಎಸ್. ಗಂಗಾಧರ್ ಅವರ ನೇತೃತ್ವದಲ್ಲಿ ನಡೆಯಿತು. ಶ್ರೀ ಲಕ್ಷ್ಮೀಸಹಿತ ಸತ್ಯನಾರಾಯಣ ದೇವರ ಪೂಜೆ, ಡಾ. ರೇಣುಕಾಪ್ರಸಾದ್ ಕೆ.ವಿ. ಮತ್ತು ಕುಟುಂಬದವರಿಂದ ಕೊಡುಗೆಯಾಗಿ ನೀಡಲಾದ ವಧು-ವರರ ನವೀಕೃತ ಗೃಹಪ್ರವೇಶ, ಸಹಕಾರಿ ರತ್ನ ಪ್ರಶಸ್ತಿ ಪುರಸ್ಕೃತ ಪಿ.ಸಿ. ಜಯರಾಮರಿಗೆ ಸನ್ಮಾನ, 50 ವರ್ಷದ […]

ಮೇ.23ರಂದು ಗೌಡರ ಯುವ ಸೇವಾ ಸಂಘದಿಂದ ಸತ್ಯನಾರಾಯಣ ಪೂಜೆ ಸಹಿತ ವಿವಿಧ ಕಾರ್ಯಕ್ರಮ – ಪೂರ್ವಭಾವಿ ಸಭೆ Read More »

ಮೇ 15ಕ್ಕೆ ಗರಡಿ ಬೈಲ್ ಶ್ರೀ ಉಳ್ಳಾಕ್ಳು, ಶ್ರೀ ಕಾಚು ಕುಜುಂಬ ದೈವಸ್ಥಾನದಲ್ಲಿ ವೈದಿಕ ಕಾರ್ಯಕ್ರಮಗಳು

ಪಂಜ ಸೀಮಾ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಗರಡಿ ಬೈಲ್ ಶ್ರೀ ಉಳ್ಳಾಕ್ಳು, ಶ್ರೀ ಕಾಚು ಕುಜುಂಬ ದೈವಸ್ಥಾನ ದಲ್ಲಿ ಕಳೆದ ತಿಂಗಳು ನಡೆದ ಸ್ವರ್ಣ ಪ್ರಶ್ನೆ ಚಿಂತನೆಯಲ್ಲಿ ಕಂಡುಬಂದ ಪ್ರಕಾರ ದಿನಾಂಕ 15-5-26 ಶುಕ್ರವಾರ ಬೆಳಗ್ಗೆ 8.30ಕ್ಕೆ ದೇಗುಲದ ಎದುರು ಇರುವ ಚಾವಡಿಯಿಂದ ಶ್ರೀ ಉಳ್ಳಾಕ್ಳು ದೈವ ಹಾಗೂ ಶ್ರೀ ಕಾಚು ಕುಜುಂಬ ದೈವಗಳ ಭoಡಾರಗಳನ್ನು ಗರಡಿ ಬೈಲ್ ದೈವಸ್ಥಾನಕ್ಕೆ ಮೆರವಣಿಗೆಯಲ್ಲಿ ತೆಗೊಂಡು ಹೋಗಿ ಅಲ್ಲಿ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ್ ತಂತ್ರಿಗಳ ನೇತೃತ್ವದಲ್ಲಿ ಸ್ವಸ್ತಿ

ಮೇ 15ಕ್ಕೆ ಗರಡಿ ಬೈಲ್ ಶ್ರೀ ಉಳ್ಳಾಕ್ಳು, ಶ್ರೀ ಕಾಚು ಕುಜುಂಬ ದೈವಸ್ಥಾನದಲ್ಲಿ ವೈದಿಕ ಕಾರ್ಯಕ್ರಮಗಳು Read More »

ಅಜ್ಜಾವರ ಮಹಿಷಮರ್ದಿನಿ ದೇವಳಕ್ಕೆ ಪಾದಾರ್ಪಣೆ ಮಾಡಿದ ಶೃಂಗೇರಿ ಶ್ರೀ ಶಾರದಾ ಪೀಠಾಧೀಶ್ವರರಾದ ವಿಧುಶೇಖರಭಾರತೀ ಶ್ರೀಗಳು

ಅಜ್ಜಾವರದ ಶ್ರೀಮಹಿಷಮರ್ದಿನಿ ದೇವಸ್ಥಾನದಲ್ಲಿ ನಿರ್ಮಾಣಗೊಂಡಿರುವ ನೂತನ ಶ್ರೀ ಮಾತಾ ಸಭಾಭವನದ ಉದ್ಘಾಟನೆಗೊಳ್ಳಲಿದ್ದು ಇಂದು(ಮೇ 13ರಂದು) ಶೃಂಗೇರಿ ಮಠದ ವಿಧುಶೇಖರಭಾರತೀ ಶ್ರೀಗಳು ಅಜ್ಜಾವರ ಮಹಿಷಮರ್ದಿನಿ ಕ್ಷೇತ್ರಕ್ಕೆ ಪಾದಾರ್ಪಣೆ ಮಾಡಿದರು.ಅವರನ್ನು ದೇವಸ್ಥಾನದ ವತಿಯಿಂದ ಭವ್ಯ ಸ್ವಾಗತ ಕೋರಿ ಬರಮಾಡಿ ಕೊಳ್ಳಲಾಯಿತು.ಗ್ರಾಮ ಪಂಚಾಯತ್‌ ಕಚೇರಿಯ ಬಳಿಯಲ್ಲಿ ಸ್ವಾಮೀಜಿಯವರಿಗೆ ಸ್ವಾಗತ ಕೋರಲಾಯಿತು.ಪೂರ್ಣಕುಂಭದೊಂದಿಗೆ ವಾದ್ಯಾ ಬ್ಯಾಂಡ್ ಸೆಟ್ ನೊಂದಿಗೆ ಅದ್ದೂರಿ ಸ್ವಾಗತ ನೀಡಿಲಾಯಿತು.ಬಳಿಕ ಧೂಳೀ ಪಾದಪೂಜೆ, ರಾತ್ರಿ ದೇವರನಾಮಗಳು, ರಾತ್ರಿ ಶ್ರೀ ಮಜ್ಜಗದ್ಗುರುಗಳಿಂದ ಶ್ರೀ ಚಂದ್ರಮೌಳೀಶ್ವರ ಪೂಜೆ, ಅನ್ನಸಂತರ್ಪಣೆ ನಡೆಯಿತು. ಮೇ 14ರಂದುಬೆಳಿಗ್ಗೆ 7

ಅಜ್ಜಾವರ ಮಹಿಷಮರ್ದಿನಿ ದೇವಳಕ್ಕೆ ಪಾದಾರ್ಪಣೆ ಮಾಡಿದ ಶೃಂಗೇರಿ ಶ್ರೀ ಶಾರದಾ ಪೀಠಾಧೀಶ್ವರರಾದ ವಿಧುಶೇಖರಭಾರತೀ ಶ್ರೀಗಳು Read More »

ಅಜ್ಜಾವರ ಮಹಿಷಮರ್ದಿನಿ ದೇವಸ್ಥಾನದಲ್ಲಿ ವಾಸ್ತು ರಾಕ್ಷೋಘ್ನ ಹೋಮ

ಶ್ರೀಮತಾ ಸಭಾಭವನ ಲೋಕಾರ್ಪಣಾ ಅಂಗವಾಗಿ ಮೇ.12ರಂದು ಅಜ್ಜಾವರ ಶ್ರೀ ಮಹಿಷಮರ್ದಿನೀ ದೇವಸ್ಥಾನದಲ್ಲಿ ವಾಸ್ತು ರಾಕ್ಷೋಘ್ನ ಹೋಮ ನಡೆಯಿತು.ಶ್ರೀ ಮಹಿಷಮರ್ದಿನೀ ಸೇವಾ ಟ್ರಸ್ಟ್ ಅಜ್ಜಾವರ ಇದರ ಅಧ್ಯಕ್ಷರಾದ ಶ್ರೀ ಶಿವರಾವ್ ಬಯoಬು, ಕಾರ್ಯದರ್ಶಿ ಶ್ರೀ ಭಾಸ್ಕರ್ ರಾವ್ ಬಯoಬು , ಉಪಾಧ್ಯಕ್ಷರಾದ ಸವೇರಾ ರೈ, ಉತ್ಸವ ಸಮಿತಿ ಅಧ್ಯಕ್ಷರಾದ ಬೆಳ್ಯಪ್ಪ ಮುಡೂರು, ಶ್ರೀಮತಾ ಸಭಾಭವನ ಲೋಕಾರ್ಪಣಾ ಸಮಿತಿಯ ಪ್ರದಾನ ಸಂಚಾಲಕರಾದ ಸುಭೋದ್ ಶೆಟ್ಟಿ ಮೇನಾಲ, ಸಂಚಾಲಕರಾದ ರವೀಶ್ ರಾವ್ ಬಯoಬು , ಶ್ರೀ ರಾಜೇಶ್ ರಾವ್ ಬಯಂಬು,ಶ್ರೀ ಕೃಷ್ಣ

ಅಜ್ಜಾವರ ಮಹಿಷಮರ್ದಿನಿ ದೇವಸ್ಥಾನದಲ್ಲಿ ವಾಸ್ತು ರಾಕ್ಷೋಘ್ನ ಹೋಮ Read More »

ಕುಲ್ಕುಂದ ಸುಬ್ರಹ್ಮಣ್ಯ : ಮಕ್ಕಳ ಭಜನಾ ತರಬೇತಿ ಮತ್ತು ಸಂಸ್ಕಾರ ಶಿಬಿರದ ಉದ್ಘಾಟನೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ಸುಳ್ಯ ತಾಲೂಕು, ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ (ರಿ) ಸುಬ್ರಹ್ಮಣ್ಯ ವಲಯ, ಶ್ರೀ ಬಸವೇಶ್ವರ ದೇವಸ್ಥಾನ (ರಿ)ಬಸವನಮೂಲೆ ಕುಲ್ಕುಂದ ಸುಬ್ರಹ್ಮಣ್ಯ, ಬಸವೇಶ್ವರ ಚಾರಿಟೇಬಲ್ ಟ್ರಸ್ಟ್ (ರಿ) ಕುಲ್ಕುಂದ ಸುಬ್ರಹ್ಮಣ್ಯ, ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಸುಬ್ರಹ್ಮಣ್ಯ ವಲಯ ಹಾಗೂ ಶ್ರೀ ಬಸವೇಶ್ವರ ಭಜನಾ ಮಂಡಳಿ ಕುಲ್ಕುಂದ ಇದರ ಸಂಯುಕ್ತ ಆಶ್ರಯದಲ್ಲಿ ಮಕ್ಕಳ ಭಜನಾ ತರಬೇತಿ ಮತ್ತು ಸಂಸ್ಕಾರ ಶಿಬಿರ ಕಾರ್ಯಕ್ರಮದ ಉದ್ಘಾಟನಾ ಸಮಾರಂಭವು

ಕುಲ್ಕುಂದ ಸುಬ್ರಹ್ಮಣ್ಯ : ಮಕ್ಕಳ ಭಜನಾ ತರಬೇತಿ ಮತ್ತು ಸಂಸ್ಕಾರ ಶಿಬಿರದ ಉದ್ಘಾಟನೆ Read More »

ತೊಡಿಕಾನ : ಮೇ.15ಕ್ಕೆ ಪಾಷಾಣಮೂರ್ತಿ ಅಮ್ಮನವರಿಗೆ ಸಮ್ಮಾನ

ಸುಳ್ಯ ಸೀಮೆ ಶ್ರೀಮಲ್ಲಿಕಾರ್ಜುನ ಶ್ರೀ ದೇವಳದ ವತಿಯಿ೦ದಶ್ರೀ ಪಾಷಾಣಮೂರ್ತಿ ಅಮ್ಮನವರ ಸಮ್ಮಾನ ಮೇ15ರಂದು ನಡೆಯಲಿರುವುದುಸಮ್ಮಾನ ನೀಡುವ ಭಕ್ತಾದಿಗಳು ಬೆಳಗ್ಗೆ ಗಂಟೆ 8-30 ಕ್ಕೆ ಹಾಜರಾಗುವುದು.ಸಮ್ಮಾನಕ್ಕೆ ಬೇಕಾದ ಎಲ್ಲಾ ಸಾಮಾನುಗಳನ್ನು ( ಕೋಳಿ ಸಹಿತ ದೈವಸ್ಥಾನದ ವತಿಯಿಂದಲೇ ಪೂರೈಸಲಾಗುವುದು.ಅಗೇಲಿಗೆ ಸಂಬಂಧಪಟ್ಟಂತೆ ಸರ್ವ ತಯಾರಿ ಕಾರ್ಯವನ್ನು ದೈವಸ್ಥಾನ ದ ವತಿಯಿಂದಲೇ ನಿರ್ವಹಿಸಲಾಗುವುದು.ದೈವಸ್ಥಾನದ ಕೌಂಟರ್ ನಿಂದ ಹೊರತುಪಡಿಸಿ ಇತರ ಕಡೆಗಳ ಕೋಳಿಗಳನ್ನು ಖರೀದಿಸಿದ್ದಲ್ಲಿ ಅಂತಹ ಹರಕೆಗಳನ್ನು ಸ್ವೀಕರಿಸಲಾಗುವುದಿಲ್ಲಭಕ್ತಾದಿಗಳು ತಾವು ಸಾಕಿದ ಊರ ಕೋಳಿಗಳನ್ನು ತಂದಲ್ಲಿ ಸ್ವೀಕರಿಸಲಾಗುವುದು ಎಂದು ದೇವಳದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ತೊಡಿಕಾನ : ಮೇ.15ಕ್ಕೆ ಪಾಷಾಣಮೂರ್ತಿ ಅಮ್ಮನವರಿಗೆ ಸಮ್ಮಾನ Read More »

ಮಂಡೆಕೋಲು ಗ್ರಂಥಾಲಯದಲ್ಲಿ 1೦ ದಿನಗಳ ಬೇಸಿಗೆ ಶಿಬಿರ “ಮಕ್ಕಳ ಜ್ಞಾನಹಬ್ಬ” ಆರಂಭ

ನಿರಂತರ ಚಟುವಟಿಕೆಗಳಿಂದ ರಾಜ್ಯದಲ್ಲಿ ಗುರುತಿಸಿಕೊಂಡಿರುವ ಮಂಡೆಕೋಲು ಗ್ರಾಮಪಂಚಾಯತ್ ಗ್ರಂಥಾಲಯದಲ್ಲಿ 1೦ ದಿನಗಳ ಬೇಸಿಗೆ ಶಿಬಿರ *ಗ್ರಂಥಾಲಯದ ಅಂಗಳದಲ್ಲಿ ಮಕ್ಕಳ ಜ್ಞಾನಹಬ್ಬ* ಆರಂಭಗೊಂಡಿದೆ.ಶಿಬಿರವನ್ನು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಸದಾನಂದ ಮಾವಾಜಿ ದೀಪ ಪ್ರಜ್ವಲನೆ ಮಾಡುವ ಮೂಲಕ ಉದ್ಘಾಟಿಸಿದರು. ಮಂಡಕೋಲು ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ಅಧ್ಯಕ್ಷ‌ ಸುರೇಶ್‌ ಕಣೆಮರಡ್ಕ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಮೇಶ್ ಪಿ, ಸಂಪನ್ಮೂಲ ವ್ಯಕ್ತಿಯಾದ ರಂಗ ಕಲಾವಿದ ಸುಬ್ಬು ಸಂಟ್ಯಾರ್, ಗ್ರಂಥಾಲಯ ಮೇಲ್ವಿಚಾರಕಿ ಸಾವಿತ್ರಿ ಕಣೆಮರಡ್ಕ ಉಪಸ್ಥಿತರಿದ್ದರು.   ಆರಂಭದ

ಮಂಡೆಕೋಲು ಗ್ರಂಥಾಲಯದಲ್ಲಿ 1೦ ದಿನಗಳ ಬೇಸಿಗೆ ಶಿಬಿರ “ಮಕ್ಕಳ ಜ್ಞಾನಹಬ್ಬ” ಆರಂಭ Read More »

ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಸ್ನಾತಕೋತ್ತರ ವಿಭಾಗಕ್ಕೆ 05 ರ‍್ಯಾಂಕ್

ಪ್ರತಿಷ್ಠಿತ ರಾಜೀವ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಕರ್ನಾಟಕ, ಬೆಂಗಳೂರು, ಇವರು ಮಾರ್ಚ್ 2026ರಲ್ಲಿ ನಡೆಸಿದ ಅಂತಿಮ ವರ್ಷದ ಎಂ.ಡಿ. /ಎಂ.ಎಸ್ಸ್ ಆಯುರ್ವೇದ ಪರೀಕ್ಷೆಯಲ್ಲಿ ಕೆ.ವಿ.ಜಿ ಆಯುರ್ವೇದ ವೈದ್ಯಕೀಯ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಅಂತಿಮ ಸ್ನಾತಕೋತ್ತರ ವಿಭಾಗದ 05 ವಿದ್ಯಾರ್ಥಿಗಳು ವಿಶ್ವವಿದ್ಯಾಲಯದ ರ‍್ಯಾಂಕ್‌ಗಳನ್ನು ತಮ್ಮದಾಗಿಸಿಕೊಂಡಿದ್ದು,ಪಂಚಕರ್ಮ ವಿಭಾಗ ಮುಖ್ಯಸ್ಥರಾದ ಡಾ. ಸನತ್ ಕುಮಾರ್ ಡಿ. ಜಿ. ರವರ ಮಾರ್ಗದರ್ಶನದಲ್ಲಿ ಡಾ. ಭಾಗ್ಯವತಿ ಎಸ್., ವಿಶ್ವವಿದ್ಯಾಲಯಕ್ಕೆ ಪ್ರಥಮ ರ‍್ಯಾಂಕ್‌ನೊಂದಿಗೆ ಚಿನ್ನದ ಪದಕವನ್ನು ತನ್ನದಾಗಿಸಿಕೊಂಡಿದ್ದಾರೆ.ರಸಶಾಸ್ತ್ರ ಬೈಷಜ್ಯ ಕಲ್ಪನಾ ವಿಭಾಗ ಮುಖ್ಯಸ್ಥರಾದ

ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಸ್ನಾತಕೋತ್ತರ ವಿಭಾಗಕ್ಕೆ 05 ರ‍್ಯಾಂಕ್ Read More »

ಬೆಂಗಳೂರು, ಮೈಸೂರು ಸೇರಿದಂತೆ ದಕ್ಷಿಣ ಕರ್ನಾಟಕದಲ್ಲಿ ಭಾರೀ ಮಳೆ ಅಲರ್ಟ್‌!

ರಾಜ್ಯದಲ್ಲಿ ಪೂರ್ವ ಮುಂಗಾರು ಚುರುಕುಗೊಂಡಿದ್ದು, ಭಾರತೀಯ ಹವಾಮಾನ ಇಲಾಖೆ ಮೇ 6ರಿಂದ 12ರವರೆಗೆ ಮಳೆಯ ಮುನ್ಸೂಚನೆ ನೀಡಿದೆ. ಉತ್ತರ ತೆಲಂಗಾಣದಿಂದ ಮನ್ನಾರ್ ಕೊಲ್ಲಿವರೆಗೆ ಉಂಟಾದ ವಾಯುಭಾರ ಕುಸಿತದಿಂದ ರಾಜ್ಯದಲ್ಲಿ ಮಳೆ ವಾತಾವರಣ ನಿರ್ಮಾಣವಾಗಿದೆ. ಮೇ 7 ಮತ್ತು 8ರಂದು ಹಾಸನ, ಕೊಡಗು, ಚಾಮರಾಜನಗರ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಭಾರಿ ಮಳೆಯ ಎಚ್ಚರಿಕೆ ನೀಡಲಾಗಿದೆ. ಬೆಂಗಳೂರು ನಗರ, ಗ್ರಾಮಾಂತರ, ರಾಮನಗರ, ತುಮಕೂರು, ಚಿಕ್ಕಬಳ್ಳಾಪುರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮುಂದಿನ 3 ದಿನ ಸಾಧಾರಣದಿಂದ

ಬೆಂಗಳೂರು, ಮೈಸೂರು ಸೇರಿದಂತೆ ದಕ್ಷಿಣ ಕರ್ನಾಟಕದಲ್ಲಿ ಭಾರೀ ಮಳೆ ಅಲರ್ಟ್‌! Read More »

ಚೆಂಬು : ಮಾಡ ಉಳ್ಳಾಕ್ಲು ದೈವಸ್ಥಾನದಲ್ಲಿ ನೇಮೋತ್ಸವ

ಚೆಂಬು ಗ್ರಾಮದ ಶ್ರೀ ಮಾಡ ದೇವಸ್ಥಾನ ಉಳ್ಳಾ ಕುಲು ದೈವಸ್ಥಾನದಲ್ಲಿ ಕಾಲಾವಧಿ ಪಗ್ಗು ನೇಮೋತ್ಸವವು ಮೇ 6 ರಂದು ನಡೆಯಿತು.ಉಳ್ಳಾಕುಲು ದೈವದ ಕುದುರೆ ಬಂಡಿ ಉತ್ಸವ, ಬಳಿಕ ಉಳ್ಳಾಕುಲು ದೈವದ ಪಗ್ಗು ನೇಮೋತ್ಸವ, ಬಳಿಕ ಪ್ರಸಾದ ವಿತರಣೆ ಮತ್ತು ಅನ್ನ ಸಂತರ್ಪಣೆ ನಡೆಯಿತು. ದೈವಸ್ಥಾನದ ಸಮಿತಿಯವರು ಊರ – ಪರವೂರ ಭಕ್ತಾಧಿಗಳು ಆಗಮಿಸಿ ದೈವದ ಪ್ರಸಾದವನ್ನು ಪಡೆದು ಕೃಪೆಗೆ ಪಾತ್ರರಾದರು..

ಚೆಂಬು : ಮಾಡ ಉಳ್ಳಾಕ್ಲು ದೈವಸ್ಥಾನದಲ್ಲಿ ನೇಮೋತ್ಸವ Read More »

error: Content is protected !!
Scroll to Top