ಪ್ರಚಲಿತ

ಸೋಣಂಗೇರಿ ಭಜನಾ ಮಂದಿರಕ್ಕೆ ಚಿತ್ರನಟ ಟೆನ್ನಿಸ್ ಕೃಷ್ಣ ಭೇಟಿ

ಜಾಲ್ಸೂರು ಗ್ರಾಮದ ಸೋಣಂಗೇರಿ ಭಜನಾ ಮಂದಿರಕ್ಕೆ ಚಿತ್ರನಟ ಟೆನ್ನಿಸ್ ಕೃಷ್ಣ ಭೇಟಿ ನೀಡಿದರು.ಮಂದಿರವು ಚೆನ್ನಾಗಿ ಅಭಿವೃದ್ಧಿಯಾಗುತ್ತಿದ್ದು ಅದರ ಮೂಲಕ ಗ್ರಾಮದಲ್ಲಿ ಒಗ್ಗಟ್ಟಿನ ಭಾವನೆ ಮೂಡುತ್ತಿದೆ.ಭಜನಾ ಮಂದಿರಗಳು ಸಾಮಾನ್ಯವಾಗಿ ಭಕ್ತಿಗೆ ಮಾತ್ರ ಸೀಮಿತವಾಗದೆ, ಸಮಾಜದ ಜನರನ್ನು ಒಟ್ಟುಗೂಡಿಸುವ ಕೇಂದ್ರವಾಗುತ್ತವೆ. ಇಲ್ಲಿ ನಡೆಯುವ ಭಜನೆ, ಪೂಜೆ, ಹಾಗೂ ಇತರ ಧಾರ್ಮಿಕ ಕಾರ್ಯಕ್ರಮಗಳು ಜನರಲ್ಲಿ ಶಾಂತಿ ಮತ್ತು ಒಗ್ಗಟ್ಟನ್ನು ಹೆಚ್ಚಿಸುತ್ತವೆ. ಇದು ಮುಂದಿನ ದಿನಗಳಲ್ಲಿ ಇನ್ನಷ್ಟು ಧಾರ್ಮಿಕ ಹಾಗೂ ಸಾಮಾಜಿಕ ಚಟುವಟಿಕೆಗಳಿಗೆ ಪ್ರೇರಣೆಯಾಗಲಿದೆ ಎಂದು ಶುಭ ಹಾರೈಸಿದರು.ಈ ಸಂದರ್ಭ ಭಜನಾ ಮಂದಿರದ […]

ಸೋಣಂಗೇರಿ ಭಜನಾ ಮಂದಿರಕ್ಕೆ ಚಿತ್ರನಟ ಟೆನ್ನಿಸ್ ಕೃಷ್ಣ ಭೇಟಿ Read More »

ಸೋಣಂಗೇರಿ ಶ್ರೀ ಕೃಷ್ಣ ಭಜನಾ ಮಂದಿರದ ಜೀರ್ಣೋದ್ಧಾರ ಕಾರ್ಯಕ್ಕೆ ಡಾ. ರೇಣುಕಾ ಪ್ರಸಾದ್ ರಿಂದ ಧನಸಹಾಯ ಹಸ್ತಾಂತರ

ಸೋಣಂಗೇರಿ ಶ್ರೀ ಕೃಷ್ಣ ಭಜನಾ ಮಂದಿರದ ಜೀರ್ಣೋದ್ಧಾರ ಕಾರ್ಯಕ್ಕಾಗಿ ರಾಜ್ಯ ಒಕ್ಕಲಿಗ ಸಂಘದ ಉಪಾಧ್ಯಕ್ಷ ಹಾಗೂ ಎ.ಒ.ಎಲ್.ಇ.ಬಿ ಕಮಿಟಿಯ ಚೆರ್ಮೆನ್ ಡಾ. ರೇಣುಕಾ ಪ್ರಸಾದ್ ಕುರುಂಜಿ ಅವರು ನೀಡಿದ ಧನಸಹಾಯದ ಚೆಕ್ ನ್ನು ಆಡಳಿತಾಧಿಕಾರಿ ಭವಾನಿಶಂಕರ ಅಡ್ತಲೆಯವರು ಭಜನಾ ಮಂದಿರದ ಅಧ್ಯಕ್ಷ ಗಿರಿಧರ ಗೌಡರಿಗೆ ಮೇ. 2 ರಂದು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಎ. ಒ. ಎಲ್. ಇ. ಬಿ ಕಮಿಟಿ ಯ ಉದ್ಯೋಗಿಗಳಾದ ಪ್ರಸನ್ನ ಕಲ್ಲಾಜೆ, ಪದ್ಮನಾಭ ಕಾನಾವುಜಾಲು, ಪ್ರಮುಖರಾದ ಸುಪ್ರೀತ್ ಮೋoಟಡ್ಕ, ಸತ್ಯಶಾಂತಿ ತ್ಯಾಗಮೂರ್ತಿ

ಸೋಣಂಗೇರಿ ಶ್ರೀ ಕೃಷ್ಣ ಭಜನಾ ಮಂದಿರದ ಜೀರ್ಣೋದ್ಧಾರ ಕಾರ್ಯಕ್ಕೆ ಡಾ. ರೇಣುಕಾ ಪ್ರಸಾದ್ ರಿಂದ ಧನಸಹಾಯ ಹಸ್ತಾಂತರ Read More »

ಅರಂತೋಡು ಮಸೀದಿಯಲ್ಲಿ ವಿಜೃಂಭಣೆಯಿಂದ ನಡೆದ ವಾರ್ಷಿಕ ದಿಕ್ರ್ ಸ್ವಲಾತ್ ಮಜಲಿಸ್ ಹಾಗೂ ಡಾ| ಕೆ.ಎಂ ಶಾಹ್ ಮುಸ್ಲಿಯಾರ್ ಅವರ ಅನುಸ್ಮರಣೆ

ಬದ್ರಿಯಾ ಜುಮಾ ಮಸೀದಿ ಅರಂತೋಡು ಇದರ ಆಶ್ರಯದಲ್ಲಿ 22ನೇ ವಾರ್ಷಿಕ ದಿಕ್ರ್ ಸ್ವಲಾತ್ ಮಜಲಿಸ್ ಮತ್ತು ಮರ್‌ಹೂಮ್ ಡಾ ಕೆ.ಎಂ ಶಾಹ್ ಮುಸ್ಲಿಯಾರ್ ಅವರ 7ನೇ ವರ್ಷದ ಅನುಸ್ಮರಣೆಯು ವಿಜೃಂಭಣೆಯಿಂದ ಎ.30ರಂದು ನಡೆಯಿತು. ದಿಕ್ರ್ ಸ್ವಲಾತ್‌ನ ನೇತೃತ್ವವನ್ನು ಅಸೈಯದ್ ಅಲ್ ಹಾಜ್ ಎನ್ ಪಿ ಯಂ ಝೈನುಲ್ ಆಬಿದ್ದೀನ್ ತಂಙಳ್ ವಹಿಸಿ ದುವಾಃ ಆರ್ಶೀವಚನ ಮಾಡಿದರು. ಅರಂತೋಡು ಬದ್ರಿಯಾ ಜುಮಾ ಮಸೀದಿ ಖತೀಬರಾದ ಆಸೀಫ್ ಆಝ್‌ಹರಿ ಸಮಾರಂಭವನ್ನು ಉದ್ಘಾಟಿಸಿದರು. ಪೇರಡ್ಕ ಮುಹೀದ್ಧೀನ್ ಜಮಾ ಮಸೀದಿ ಖತೀಬರಾದ ಅಹಮ್ಮದ್

ಅರಂತೋಡು ಮಸೀದಿಯಲ್ಲಿ ವಿಜೃಂಭಣೆಯಿಂದ ನಡೆದ ವಾರ್ಷಿಕ ದಿಕ್ರ್ ಸ್ವಲಾತ್ ಮಜಲಿಸ್ ಹಾಗೂ ಡಾ| ಕೆ.ಎಂ ಶಾಹ್ ಮುಸ್ಲಿಯಾರ್ ಅವರ ಅನುಸ್ಮರಣೆ Read More »

ಮಾರುತಿ ಇಂಟೆರ್ ನ್ಯಾಶನಲ್ ಪಬ್ಲಿಕ್ ಸ್ಕೂಲ್ ( ICSE) ಗೆ ಎಸ್.ಎಸ್.ಎಲ್.ಸಿ ಯಲ್ಲಿ‌ ಶೇ 100 ಫಲಿತಾಂಶ

CISCE Board : ICSE Examination 2026 ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ ಫಲಿತಾಂಶದಲ್ಲಿ ಮಾರುತಿ ಇಂಟರ್ನ್ಯಾಷನಲ್ ಪಬ್ಲಿಕ್ ಸ್ಕೂಲ್ ಗೂನಡ್ಕ ಗೆ ಶೇ. 100 ಫಲಿತಾಂಶ ದಾಖಲಿಸಿದೆ.21 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು ಇದರಲ್ಲಿ ಕುಮಾರಿ ಚಾರುಶ್ರೀ ಹೆಚ್. ಆರ್. 91% ಅಂಕ ಪಡೆದು ಸುಳ್ಯ ತಾಲೂಕಿಗೆ ಪ್ರಥಮ ಸ್ಥಾನ ಪಡೆದಿರುತ್ತಾರೆ. ಕುಮಾರಿ ರಮ್ಯಾ ಪಿ ಎಸ್ 89% ದ್ವಿತೀಯ ಸ್ಥಾನ, ಕುಮಾರಿ ಜೈನಿಕ ಸಿ. ಬಿ. ಮತ್ತು ಕುಮಾರಿ ಧೃತಿ ಕೆ ಸಿ. 88% ಅಂಕ ಪಡೆದು

ಮಾರುತಿ ಇಂಟೆರ್ ನ್ಯಾಶನಲ್ ಪಬ್ಲಿಕ್ ಸ್ಕೂಲ್ ( ICSE) ಗೆ ಎಸ್.ಎಸ್.ಎಲ್.ಸಿ ಯಲ್ಲಿ‌ ಶೇ 100 ಫಲಿತಾಂಶ Read More »

ಸುಳ್ಯ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ವಿವಿಧ ಸೇತುವೆ ಕಾಮಗಾರಿಗಳಿಗೆ 5.ಕೋಟಿ ಅನುದಾನ ಬಿಡುಗಡೆ : ಶಾಸಕಿ ಭಾಗೀರಥಿ ಮುರುಳ್ಯ

ಸುಳ್ಯ ಮತ್ತು ಕಡಬ ತಾಲ್ಲೂಕಿನ ಜಿಲ್ಲಾಪಂಚಾಯತ್ ಮುಖ್ಯ ರಸ್ತೆ ಮತ್ತು ಲೊಕೋಪಯೋಗಿ ರಸ್ತೆಗಳಲ್ಲಿ ಶಿಥೀಲಗೊಂಡಿರುವ 5 ಸೇತುವೆಗಳಿಗೆ 5ಕೋಟಿ ರೂಅನುದಾನ ಬಿಡುಗಡೆಗೊಂಡಿದೆ‌ ಎಂದು ಶಾಸಕಿ ಭಾಗೀರಥಿ ಮುರುಳ್ಯ ಪತ್ರಿಕಾ ಹೇಳಿಕೆಯ ಮೂಲಕ ತಿಳಿಸಿದ್ದಾರೆ.

ಸುಳ್ಯ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ವಿವಿಧ ಸೇತುವೆ ಕಾಮಗಾರಿಗಳಿಗೆ 5.ಕೋಟಿ ಅನುದಾನ ಬಿಡುಗಡೆ : ಶಾಸಕಿ ಭಾಗೀರಥಿ ಮುರುಳ್ಯ Read More »

ಕಾಂಗ್ರೆಸ್‌ಗೆ ಐತಿಹಾಸಿಕ ಜಯ: 40 ವರ್ಷಗಳ ಬಿಜೆಪಿ ಆಡಳಿತ ಅಂತ್ಯ

ಗುಜರಾತ್‌ನ ಅಂಬಾಜಿ ನಗರಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭೂತಪೂರ್ವ ಗೆಲುವು ಸಾಧಿಸುವ ಮೂಲಕ ಬಿಜೆಪಿಯ 40 ವರ್ಷಗಳ ಸುದೀರ್ಘ ಆಡಳಿತಕ್ಕೆ ಅಂತ್ಯಹಾಡಿದೆ. ಒಟ್ಟು 24 ಸ್ಥಾನಗಳಲ್ಲಿ ಕಾಂಗ್ರೆಸ್ 20 ಸ್ಥಾನಗಳನ್ನು ಗೆದ್ದುಕೊಂಡರೆ, ಬಿಜೆಪಿ ಕೇವಲ 4 ಸ್ಥಾನಗಳಿಗೆ ತೃಪ್ತಿಪಟ್ಟುಕೊಂಡಿದೆ. ಆಡಳಿತ ವಿರೋಧಿ ಅಲೆ, ಅಭಿವೃದ್ಧಿ ಕೆಲಸಗಳ ಕೊರತೆ ಮತ್ತು ಆಂತರಿಕ ಭಿನ್ನಾಭಿಪ್ರಾಯಗಳು ಬಿಜೆಪಿಯ ಪತನಕ್ಕೆ ಕಾರಣವೆಂದು ವಿಶ್ಲೇಷಿಸಲಾಗಿದೆ. ಈ ಭರ್ಜರಿ ಗೆಲುವು ಸ್ಥಳೀಯ ಮಟ್ಟದಲ್ಲಿ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಹೊಸ ಉತ್ಸಾಹ ತುಂಬಿದೆ.

ಕಾಂಗ್ರೆಸ್‌ಗೆ ಐತಿಹಾಸಿಕ ಜಯ: 40 ವರ್ಷಗಳ ಬಿಜೆಪಿ ಆಡಳಿತ ಅಂತ್ಯ Read More »

ಕೋಡಿಮಠದ ಶ್ರೀಗಳಿಂದ ಮತ್ತೊಂದು ಭವಿಷ್ಯ ನುಡಿ

ಕೋಡಿಮಠದ ಶ್ರೀಗಳು ಇತ್ತೀಚೆಗೆ ಮತ್ತೊಂದು ಭವಿಷ್ಯ ನುಡಿದಿದ್ದು, ಮುಂದಿನ ದಿನಗಳಲ್ಲಿ ಅನ್ನ ಮತ್ತು ನೀರಿಗೂ ಹಾಹಾಕಾರ ಶುರುವಾಗಲಿದೆ. ಹವಾಮಾನ ವೈಪರೀತ್ಯದಿಂದ ಪ್ರಕೃತಿಯಲ್ಲಿ ಭಾರೀ ಏರುಪೇರಾಗಿ, ದೇಶದ ಹಲವು ಭಾಗಗಳಲ್ಲಿ ತೀವ್ರ ಸಮಸ್ಯೆ ಎದುರಾಗಲಿದೆ. ಅಪಮೃತ್ಯುಗಳ ಸಂಖ್ಯೆಯೂ ಹೆಚ್ಚಾಗಲಿದೆ ಎಂದು ಅವರು ಹೇಳಿದ್ದಾರೆ. ಆದರೆ, ಕರ್ನಾಟಕಕ್ಕೆ ಯಾವುದೇ ತೊಂದರೆ ಆಗುವುದಿಲ್ಲ

ಕೋಡಿಮಠದ ಶ್ರೀಗಳಿಂದ ಮತ್ತೊಂದು ಭವಿಷ್ಯ ನುಡಿ Read More »

ಕೇಂದ್ರ ಸರ್ಕಾರದಿಂದ ಅಡಿಕೆ ಎಲೆಚುಕ್ಕಿ ರೋಗ ನಿಯಂತ್ರಣಕ್ಕೆ ಕ್ರಮ

ಸುಳ್ಯ: ಕೇಂದ್ರ ಸರ್ಕಾರದ ಮಿಷನ್ ಫಾರ್ ಇಂಟೆಗ್ರೇಟೆಡ್ ಡೆವಲಪ್ಮೆಂಟ್ ಆಫ್ ಹಾರ್ಟಿಕಲ್ಚರ್ ಯೋಜನೆಯಡಿ  ​ಸೆಂಟ್ರಲ್ ಪ್ಲಾಂಟೇಶನ್ ಕ್ರಾಪ್ಸ್ ರಿಸರ್ಚ್ ಇನ್ಸ್ಟಿಟ್ಯೂಟ್ (CPCRI) ನೇತೃತ್ವದಲ್ಲಿ ದಕ್ಷಿಣ ಕನ್ನಡದಲ್ಲಿ ವ್ಯಾಪಕವಾಗಿರುವ ಎಲೆಚುಕ್ಕಿ ರೋಗ ನಿಯಂತ್ರಣಕ್ಕೆ ಸುಳ್ಯದ ಗುತ್ತಿಗಾರಿನಲ್ಲಿ ಅಳವಡಿಸಿರುವ ವಿಶೇಷ ಪ್ರಾತಕ್ಷಿಕೆ ಕುರಿತಂತೆ ಇಂದು ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಅಡಿಕೆ ಬೆಳೆಗಾರರ ತೋಟಕ್ಕೆ ಭೇಟಿ ನೀಡಿ ಮಾಹಿತಿ ಪಡೆದು ಪ್ರಗತಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಡಿಕೆ ಬೆಳೆಗೆ ಬಾಧಿಸಿರುವ ಎಲೆ ಚುಕ್ಕೆ ರೋಗವನ್ನು

ಕೇಂದ್ರ ಸರ್ಕಾರದಿಂದ ಅಡಿಕೆ ಎಲೆಚುಕ್ಕಿ ರೋಗ ನಿಯಂತ್ರಣಕ್ಕೆ ಕ್ರಮ Read More »

ಪಿಯುಸಿಯಲ್ಲಿ ಕಲಾ ವಿಭಾಗ ಯಾಕೆ ಆಯ್ಕೆ ಮಾಡಿಕೊಳ್ಳಬೇಕು?

ಎಸ್‌ಎಸ್‌ಎಲ್‌ಸಿ ನಂತರ ಪ್ರತಿಯೊಬ್ಬ ವಿದ್ಯಾರ್ಥಿಯ ಮುಂದಿರುವ ಪ್ರಮುಖ ಪ್ರಶ್ನೆ – ಮುಂದಿನ ವಿದ್ಯಾಭ್ಯಾಸಕ್ಕಾಗಿ ಯಾವ ವಿಭಾಗವನ್ನು ಆಯ್ಕೆ ಮಾಡಬೇಕು ಎಂಬುದು. ಈ ಹಂತದಲ್ಲಿ ವಿದ್ಯಾರ್ಥಿಗಳು ತಮ್ಮ ಆಸಕ್ತಿ, ಸಾಮರ್ಥ್ಯ ಹಾಗೂ ಭವಿಷ್ಯದ ಉದ್ಯೋಗಾವಕಾಶಗಳನ್ನು ಗಮನದಲ್ಲಿಟ್ಟುಕೊಂಡು ಸರಿಯಾದ ನಿರ್ಧಾರ ಕೈಗೊಳ್ಳುವುದು ಅತ್ಯಂತ ಮುಖ್ಯ. ಸಾಮಾನ್ಯವಾಗಿ ಹೆಚ್ಚಿನವರು ವಿಜ್ಞಾನ (Science) ಅಥವಾ ವಾಣಿಜ್ಯ (Commerce) ವಿಭಾಗವನ್ನು ಆಯ್ಕೆ ಮಾಡುತ್ತಾರೆ. ಆದರೆ ಸಮಾಜದ ನಿರ್ಮಾಣಕ್ಕೆ, ಉತ್ತಮ ವ್ಯಕ್ತಿತ್ವ ವಿಕಾಸಕ್ಕೆ ಹಾಗೂ ನೂರಾರು ಉದ್ಯೋಗಾವಕಾಶಗಳಿಗೆ ದಾರಿ ತೋರುವ ಪ್ರಮುಖ ವಿಭಾಗವೆಂದರೆ ಕಲಾ ವಿಭಾಗ

ಪಿಯುಸಿಯಲ್ಲಿ ಕಲಾ ವಿಭಾಗ ಯಾಕೆ ಆಯ್ಕೆ ಮಾಡಿಕೊಳ್ಳಬೇಕು? Read More »

ಒಂದೇ ಸ್ಕೂಟರ್‌ನಲ್ಲಿ 6 ಅಪ್ರಾಪ್ತ ವಯಸ್ಕರ ಪ್ರಯಾಣ

ಬೆಂಗಳೂರು ನಗರದ ಪಾದರಾಯನಪುರ ಮುಖ್ಯರಸ್ತೆಯಲ್ಲಿ ಒಂದೇ ಸ್ಕೂಟರ್‌ನಲ್ಲಿ 6 ಅಪ್ರಾಪ್ತರು ಸವಾರಿ ಮಾಡಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಏ.26 ರಂದು ಬೆಳಿಗ್ಗೆ 10:45 ಕ್ಕೆ ಗೌರಿಪಾಳ್ಯ ಬಳಿ ಈ ಘಟನೆ ನಡೆದಿದೆ. ಅಪ್ರಾಪ್ತರು ಸ್ಕೂಟರ್‌ನಲ್ಲಿ ಸವಾರಿ ಮಾಡುವುದನ್ನು ಬೈಕ್‌ ಸವಾರರೊಬ್ಬರು ಫೋಟೋ ಕ್ಲಿಕ್ಕಿಸಿ ಎಕ್ಸ್‌ನಲ್ಲಿ ಹಂಚಿಕೊಂಡಿದ್ದಾರೆ. ಸ್ಕೂಟರ್ ನೀಡಿ ನಿರ್ಲಕ್ಷ್ಯ ಮೆರೆದ ಪೋಷಕರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿದ್ದು, ಅವರ ವಿರುದ್ಧ ಕ್ರಮಕೈಗೊಳ್ಳುವಂತೆ ನೆಟ್ಟಿಗರು ಆಗ್ರಹಿಸಿದ್ದಾರೆ.

ಒಂದೇ ಸ್ಕೂಟರ್‌ನಲ್ಲಿ 6 ಅಪ್ರಾಪ್ತ ವಯಸ್ಕರ ಪ್ರಯಾಣ Read More »

error: Content is protected !!
Scroll to Top