ಪ್ರಚಲಿತ

ಗೂನಡ್ಕ : ಮಾರುತಿ ಇಂಟರ್ನ್ಯಾಷನಲ್ ಪಬ್ಲಿಕ್ ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವ ಸಂಭ್ರಮ

ಗೂನಡ್ಕ ಮಾರುತಿ ಇಂಟರ್ನ್ಯಾಷನಲ್ ಪಬ್ಲಿಕ್ ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವ ಸಂಭ್ರಮ ಜ.2ರಂದು ಬಹಳ ಸಂಭ್ರಮ ಸಡಗರದಿಂದ ನಡೆಯಿತು.ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ವಿಮಲಾನಿಲ್ ಕನ್ಸಲ್ಟೆನ್ಸಿ ಹಾಗೂ ಕ್ಯಾಡ್ ಸೆಂಟರ್ ಮಂಗಳೂರು ಇಲ್ಲಿನ ನಿರ್ವಹಣಾ ನಿರ್ದೇಶಕರಾದ ಅನಿಲ್ ಹೆಗ್ಡೆ ಕೆ. ಅವರು ಆಗಮಿಸಿದ್ದರು. ಸಭಾಧ್ಯಕ್ಷತೆಯನ್ನು ಶಾಲಾ ಸ್ಥಾಪಕಾಧ್ಯಕ್ಷರಾದ ರುಕ್ಮಯದಾಸ್ ಇವರು ವಹಿಸಿದ್ದರು. ಸಂಸ್ಥೆಯ ಕಾರ್ಯದರ್ಶಿ ಡಾ. ಕಿಶೋರ್ ಕುಮಾರ್ ಅವರು ಸರ್ವರನ್ನು ಸ್ವಾಗತಿಸಿದರು. ಪ್ರಾಂಶುಪಾಲರಾದ ಶ್ ಶೋಭಾ ಕಿಶೋರ್ ಶಾಲಾ ವಾರ್ಷಿಕ ವರದಿಯನ್ನು ವಾಚಿಸಿದರು. ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾದ […]

ಗೂನಡ್ಕ : ಮಾರುತಿ ಇಂಟರ್ನ್ಯಾಷನಲ್ ಪಬ್ಲಿಕ್ ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವ ಸಂಭ್ರಮ Read More »

ಕೇರ್ಪಡ :ಪವಿತ್ರ ತೀರ್ಥ ಕೆರೆ ಪುಷ್ಕರಿಣಿ ಅಭಿವೃದ್ಧಿಗೊಂಡು ಲೋಕಾರ್ಪಣೆ

ಕೇರ್ಪಡ ಶ್ರೀ ಮಹಿಷಮರ್ದಿನಿ ದೇವಿ ದೇವಸ್ಥಾನಕ್ಕೆ ಸೇರಿದ ದೇವಳದ ಸಮೀಪದಲ್ಲಿರುವ ತೀರ್ಥ ಕೆರೆ ಪವಿತ್ರ ಪುಷ್ಕರಿಣಿ ಅಭಿವೃದ್ಧಿಗೊಂಡು ಜ.03 ರಂದು ಲೋಕಾರ್ಪಣೆಗೊಂಡಿದೆ. ಪವಿತ್ರ ಕೆರೆಯಲ್ಲಿ ಗಂಗಾಪೂಜೆ, ಗಂಗಾರತಿ, ದೀಪೋತ್ಸವ ಹಾಗೂ ಕ್ಷೇತ್ರದಲ್ಲಿ ಗೋಪೂಜೆ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಕಾರ್ಯಕ್ರಮ ಶ್ರದ್ದಾ ಭಕ್ತಿಯಿಂದ ನಡೆಯುತ್ತಿದೆ.ಜ.06 ರಂದು ಪೂ. ಗಂಟೆ 8-23 ರಿಂದ 09-23 ವರೆಗೆ ಮಕರ ಲಗ್ನ ಶುಭಮುಹೂರ್ತದಲ್ಲಿ ಶ್ರೀ ಮಹಿಷಮರ್ದಿನೀ ದೇವರಿಗೆ ಅಷ್ಟಬಂಧಕ್ರಿಯೆ ಬ್ರಹ್ಮಕಲಶಾಭಿಷೇಕ ನಡೆಯಲಿದೆ. ಪವಿತ್ರವಾದ ಈ ತೀರ್ಥಕೆರೆಯ ಜಲದಲ್ಲಿ ಔಷಧೀಯ ಗುಣಗಳು ಇದೆ ಎಂದು ಅಷ್ಟಮಂಗಲ

ಕೇರ್ಪಡ :ಪವಿತ್ರ ತೀರ್ಥ ಕೆರೆ ಪುಷ್ಕರಿಣಿ ಅಭಿವೃದ್ಧಿಗೊಂಡು ಲೋಕಾರ್ಪಣೆ Read More »

ಬೆಳ್ಳಾರೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ತರಗತಿ ಕೋಣೆ,ಕ್ರೀಡಾಂಗಣ ಉದ್ಘಾಟನೆ

ಸುಳ್ಯ ತಾಲೂಕಿನ ಬೆಳ್ಳಾರೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ಜ.03 ರಂದು ವಸಂತ ಸಂಭ್ರಮ ಕಾರ್ಯಕ್ರಮವು ಸಂಭ್ರಮ ಸಡಗರದಿಂದ ಪ್ರಾರಂಭಗೊಂಡಿದ್ದು ಜ.5 ರವರೆಗೆ ನಡೆಯಲಿದೆ.ಶುಕ್ರವಾರ ಬೆಳಿಗ್ಗೆ ಶೈಕ್ಷಣಿಕ ದಿಬ್ಬಣ ನಡೆದ ಬಳಿಕ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆಗೆ ಚಾಲನೆ ನೀಡಲಾಯಿತು.ಒಸಾಟ್ ಪ್ರಾಯೋಹಕತ್ವದಲ್ಲಿ 1.5 ಕೋಟಿ ರೂ ನಿರ್ಮಾಷವಾದ 8 ತರಗತಿ ಕೊಠಡಿಗಳು,ನವೀಕೃತ ಕ್ರೀಡಾಂಗಣ ಉದ್ಘಾಟನೆಗೊಂಡಿತು.ನವೀಕೃತ ಕ್ರೀಡಾಂಗಣವನ್ನು ಹಿರಿಯರಾದ ಮಂಜುನಾಥ ಆಳ್ವ ಉದ್ಘಾಟಿಸಿದರು.ಗ್ರಾಮ ಪಂಚಾಯತ್ ಅಧ್ಯಕ್ಷೆ ನಮಿತಾ ಎಲ್.ರೈ ಧ್ವಜಾರೋಹನ ನೆರವೇರಿಸಿದರು.ಸ್ಟಾಲ್ ನ್ನು ಒಸಾಟ್ ಸಂಸ್ಥೆಯ ಚೆಯರ್ ಮೆನ್

ಬೆಳ್ಳಾರೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ತರಗತಿ ಕೋಣೆ,ಕ್ರೀಡಾಂಗಣ ಉದ್ಘಾಟನೆ Read More »

ಬೆಳ್ಳಾರೆ ಕೆಪಿಎಸ್ ಶಿಕ್ಷಣ ಸಂಸ್ಥೆಗಳ ವಸಂತ ಸಂಭ್ರಮಕ್ಕೆ ಶಿಕ್ಷಣ ಸಂತ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಂದ ಚಾಲನೆ

ಬೆಳ್ಳಾರೆ ಕೆಪಿಎಸ್ ಶಿಕ್ಷಣ ಸಂಸ್ಥೆಗಳ ಮೂರು ದಿನಗಳ ವಸಂತ ಸಂಭ್ರಮ ಕಾರ್ಯಕ್ರಮಕ್ಕೆ ಜ.03 ರಂದು ಕುಂಜಾಡಿ ನಾರಾಯಣ ರೈ ವೇದಿಕೆಯಲ್ಲಿ ಚಾಲನೆ ನೀಡಲಾಯಿತು. ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರವರು ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಬಡ ವ್ಯಕ್ತಿಯಾದ ನನ್ನನ್ನು ಗುರುತಿಸಿ ಪದ್ಮಶ್ರಿ ಪುರಸ್ಕಾರ ನೀಡಿದ್ದಾರೆ ಇದಕ್ಕೆ ಕಾರಣರಾದ ಮಾಜಿ ಸಂಸದ ನಳೀನ್ ಕುಮಾರ್ ಕಟೀಲ್ ಹಾಗೂ ಪ್ರಧಾನಿ ಮೋದಿಯವರಿಗೆ ನಾ‌ನು ಚಿರರುಣಿ.ಮಾದ್ಯಮದವರಿಲ್ಲದಿದ್ದರೆ ನನ್ನನ್ನು ಯಾರೂ ಗುರುತಿಸುತ್ತಿರಲಿಲ್ಲ.ಅದರಲ್ಲಿ ಮುಖ್ಯವಾಗಿ ಹೊಸದಿಂಗತ ಪತ್ರಿಕೆಯಲ್ಲಿ ನನ್ನ ಬಗ್ಗೆ ಬರೆಯಲಾಗಿತ್ತು.ನನ್ನದು ಏನು

ಬೆಳ್ಳಾರೆ ಕೆಪಿಎಸ್ ಶಿಕ್ಷಣ ಸಂಸ್ಥೆಗಳ ವಸಂತ ಸಂಭ್ರಮಕ್ಕೆ ಶಿಕ್ಷಣ ಸಂತ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಂದ ಚಾಲನೆ Read More »

ಬೆಳ್ಳಾರೆ : ಕರ್ನಾಟಕ ಪಬ್ಲಿಕ್ ಸ್ಕೂಲ್ ನ ವಸಂತ ಸಂಭ್ರಮಕ್ಕೆ ಶೈಕ್ಷಣಿಕ ದಿಬ್ಬಣದೊಂದಿಗೆ ಅದ್ದೂರಿ ಚಾಲನೆ

ಸುಳ್ಯ ತಾಲೂಕಿನ ಬೆಳ್ಳಾರೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ನಿರಂತರ ಮೂರು ದಿನಗಳ ಕಾಲ ನಡೆಯುವ ವಸಂತ ಸಂಭ್ರಮ ಕಾರ್ಯಕ್ರಮವು ಅದ್ದೂರಿ ಶೈಕ್ಷಣಿಕ ದಿಬ್ಬಣದೊಂದಿಗೆ ಪ್ರಾರಂಭಗೊಂಡಿತು. ಬೆಳ್ಳಾರೆ ಬಸ್ಟೇಂಡ್ ಸಮೀಪ ಬೆಳ್ಳಾರೆ ಪೊಲೀಸ್ ಠಾಣಾ ಉಪನಿರೀಕ್ಷಕ ಈರಯ್ಯ ಡಿ. ಯವರು ತೆಂಗಿನಕಾಯಿ ಒಡೆಯುವುದರ ಮೂಲಕ ಶೈಕ್ಷಣಿಕ ದಿಬ್ಬಣಕ್ಕೆ ಚಾಲನೆ ನೀಡಿದರು.ಈ ಸಂದರ್ಭದಲ್ಲಿ ವಸಂತ ಸಂಭ್ರಮ ಸಮಿತಿ ಸಂಚಾಲಕ ಎಸ್.ಎನ್.ಮನ್ಮಥ,ಅಧ್ಯಕ್ಷೆ ರಾಜೀವಿ ಆ‌ರ್.ರೈ.ಶಾಲಾ ಎಸ್‌.ಡಿ.ಎಂ.ಉಪಾಧ್ಯಕ್ಷ ಶ್ರೀನಾಥ ರೈ ಬಾಳಿಲ, ಕೆಪಿಎಸ್‌ ಪ್ರಾಂಶುಪಾಲ ಜನಾರ್ಧನ ಕೆ.ಎನ್.ಉಪಪ್ರಾಂಶುಪಾಲೆ ಉಮಾಕುಮಾರಿ,ಮುಖ್ಯ ಗುರು ಮಾಯಿಲಪ್ಪ

ಬೆಳ್ಳಾರೆ : ಕರ್ನಾಟಕ ಪಬ್ಲಿಕ್ ಸ್ಕೂಲ್ ನ ವಸಂತ ಸಂಭ್ರಮಕ್ಕೆ ಶೈಕ್ಷಣಿಕ ದಿಬ್ಬಣದೊಂದಿಗೆ ಅದ್ದೂರಿ ಚಾಲನೆ Read More »

ಹಿಂದು ಧರ್ಮ ಅತ್ಯಂತ ಶ್ರೇಷ್ಠವಾದುದು : ಮಾಜಿ ಸಂಸದ ನಳೀನ್ ಕುಮಾರ್ ಕಟೀಲ್

ಹಿಂದು ಧರ್ಮ ಅತ್ಯಂತ ಶ್ರೇಷ್ಠವಾದುದು.ಹಿಂದು ಧರ್ಮ ಸನಾತನ ಧರ್ಮವಾಗಿದೆ ಎಂದು ಮಾಜಿ ಸಂಸದ ನಳೀನ್ ಕುಮಾರ್ ಹೇಳಿದರು.ಅವರು ಕೇರ್ಪಡ ಮಹಿಷಮರ್ದಿನೀ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಂಭ್ರಮದ ಅಂಗವಾಗಿ ಜ.2ರಂದು ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದರು..ನಮ್ಮ ಹಿಂದೂ ಧರ್ಮದ ಧಾರ್ಮಿಕ ವಿಚಾರಧಾರೆಗಳಿರುವ ಸಂಸ್ಕಾರದ ಶಿಕ್ಷಣವನ್ನು ಮಕ್ಕಳಿಗೆ ನೀಡುವ ಜಿಲ್ಲೆಯ ಏಕೈಕ ದೇವಸ್ಥಾನ ಕೇರ್ಪಡ ಮಹಿಷಮರ್ದಿನೀ ಕ್ಷೇತ್ರ. ಇಂತ ಕೆಲಸಗಳನ್ನು ದೇವಸ್ಥಾನಗಳು ನಿರಂತರವಾಗಿ ಮಾಡಬೇಕಾಗಿದೆ”. ಎಂದು ಅವರು ಹೇಳಿದರು.ಪ್ರಕೃತಿಯ ಆರಾಧನೆಯ ಮೂಲಕ ಭಗವಂತನ್ನು ನಂಬುವುದು ಇಲ್ಲಿ ವಿಶೇಷತೆ” ಎಂದು ಹೇಳಿದರು.ಶಾಸಕಿ

ಹಿಂದು ಧರ್ಮ ಅತ್ಯಂತ ಶ್ರೇಷ್ಠವಾದುದು : ಮಾಜಿ ಸಂಸದ ನಳೀನ್ ಕುಮಾರ್ ಕಟೀಲ್ Read More »

ನಂಬಿಕೆ ಜಾಗ್ರತಗೊಂಡಾಗ ನಮ್ಮ ಸಂಸ್ಕೃತಿ, ಧರ್ಮ ಉಳಿಯುತ್ತದೆ : ಎಡನೀರು‌ ಶ್ರೀ

” ದೇವಾಲಯದ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡರೆ ಧರ್ಮದ ಅರಿವು ಜಾಸ್ತಿಯಾಗಬಲ್ಲದು. ನಮ್ಮ ನಂಬಿಕೆಗಳೇ ಧರ್ಮವನ್ನು ಕಾಪಾಡುತ್ತದೆ. ನಂಬಿಕೆ ಜಾಗ್ರತಗೊಂಡಾಗ ನಮ್ಮ ಸಂಸ್ಕೃತಿ, ಧರ್ಮ ಉಳಿಯುತ್ತದೆ., ಧಾರ್ಮಿಕ ಶ್ರದ್ದೆ ಕುಂಠಿತವಾಗುತ್ತಿರುವ ಸಂದರ್ಭದಲ್ಲಿ ಕೇರ್ಪಡ ದೇವಸ್ಥಾನದಲ್ಲಿ ಧಾರ್ಮಿಕ ಶಿಕ್ಷಣ ಬೋಧನೆ ಶ್ಲಾಘನೀಯ ಎಂದು ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಹೇಳಿದರು. ಅವರು ಎಡಮಂಗಲ ಗ್ರಾಮದ ಕೇರ್ಪಡ ಶ್ರೀ ಮಹಿಷಮರ್ದಿನಿ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವ ಅಂಗವಾಗಿ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮಲ್ಲಿ ಆಶೀರ್ವಚನ ನೀಡಿದರು. ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ನಂಬಿಕೆ ಜಾಗ್ರತಗೊಂಡಾಗ ನಮ್ಮ ಸಂಸ್ಕೃತಿ, ಧರ್ಮ ಉಳಿಯುತ್ತದೆ : ಎಡನೀರು‌ ಶ್ರೀ Read More »

ಸುಳ್ಯ ತಾಲೂಕಿನ ಜನರ ನಿದ್ರೆ ಕೆಡಿಸಿದೆ ಆಧಾರ ಕಾರ್ಡ್ ತಿದ್ದುಪಡಿ ಸಮಸ್ಯೆ

ತಾಲೂಕಿನಲ್ಲಿ,ತಾಲೂಕು ಆಡಳಿತ ಮಲಗಿದೆ.ಇಡೀ ಸುಳ್ಯ ತಾಲೂಕಿನ ಜನತೆಗೆ,ವಿದ್ಯಾರ್ಥಿಗಳಿಗೆ,ಪೆಡoಬೂತದಂತೆ ಕಾಡುವ ಸಮಸ್ಯೆ ಆಧಾರ ಕಾರ್ಡ್ ತಿದ್ದುಪಡಿ.ಸಾರ್ವಜನಿಕರ ಅನೇಕ ಸರಕಾರಿ ಸವಲತ್ತುಗಳನ್ನು ಪಡೆಯಲು, ಜಾಗದ ಸಮಸ್ಯೆಗಳಿಗೆ, ಪಾಸ್ ಪೋರ್ಟ್ ಪಡೆಯಲು, ಹಾಗೂ ಇತರೆ ಎಲ್ಲಾ ಸರಕಾರಿ ಕೆಲಸ ಕಾರ್ಯಗಳಿಗೆ, ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಪಡೆಯಲು, ಹಾಗೂ ಇತರೆ ಶಾಲಾ ಕಾಲೇಜು ಕೆಲಸಗಳಿಗೆ, ಮೊದಲನೇ ಡಾಕ್ಯುಮೆಂಟ್ ಕೇಳೋದು ಆಧಾರ್ ಕಾರ್ಡ್. ಆಧಾರ ಕಾರ್ಡ್ ಮಾಡುವ ಸಂದರ್ಭ , ಬಹು ದೃಷ್ಟಿಯುಳ್ಳ ಅಧಿಕಾರಿಗಳು ಮಾಡುವ ಎಡವಟ್ಟುಗಳನ್ನು,ಸರಿಪಡಿಸದೆ ಇದ್ದಲ್ಲಿ, ನಿದ್ರೆಯಲ್ಲಿರುವ ನಮ್ಮದೇ ತಾಲೂಕಿನ ತಾಲೂಕಿನ,

ಸುಳ್ಯ ತಾಲೂಕಿನ ಜನರ ನಿದ್ರೆ ಕೆಡಿಸಿದೆ ಆಧಾರ ಕಾರ್ಡ್ ತಿದ್ದುಪಡಿ ಸಮಸ್ಯೆ Read More »

ಸುಳ್ಯದ 108 ಆಂಬ್ಯುಲೆನ್ಸ್ ನ ಟಯರ್ ಸವೆದರೂ ಬದಲಾಗದ ಟಯರ್, ಅಪಾಯದಲ್ಲಿ ಸುಳ್ಯದ 108 ಆಂಬ್ಯುಲೆನ್ಸ್

ಸುಳ್ಯ ತಾಲೂಕು ಆಸ್ಪತ್ರೆಯ 108 ಆಂಬುಲೆನ್ಸ್ ಕಳೆದ ಮೂರು ದಿನದಿಂದ ಗಾಡಿಯ ಟೈಯರ್ ಸಮಸ್ಯೆ ಇರುವುದರಿಂದ ಸಾರ್ವಜನಿಕರಿಗೆ ತುಂಬಾ ತೊಂದರೆಯಾಗಿದೆ.ಡ್ಯೂಟಿ ರೋಸ್ಟರ್ ಕೂಡ ಚೇಂಜ್ ಆಗಿ ಇನ್ನಷ್ಟು ಸಾರ್ವಜನಿಕ ವಲಯಗಳಲ್ಲಿ ತೊಂದರೆಗಳು ಉಂಟಾಗಿದೆ ಇದರ ಬಗ್ಗೆ ಸಚಿವರು ಆದಷ್ಟು ಬೇಗ ಗಮನ ಹರಿಸಬೇಕಾಗಿದೆ.108 ಆಂಬುಲೆನ್ಸ್ ಜವಾಬ್ದಾರಿ ಹೊತ್ತಿರುವ ಗ್ರೀನ್ ಹೆಲ್ತ್ ಸರ್ವಿಸ್, ಇ ಎಂ ಅರ್ ಐ ಏಕ ಏಕಿಯಾಗಿ ಡ್ಯೂಟಿ ರೂಸ್ಟರ್ ಚೇಂಜ್ ಮಾಡಿದರ ಪರಿಣಾಮವಾಗಿ ದಕ್ಷಿಣ ಕನ್ನಡ ಜಿಲ್ಲೆ ಯಲ್ಲಿ ಸಾರ್ವಜನಿಕರಿಗೆ 108 ಸೇವೆಯಲ್ಲಿ

ಸುಳ್ಯದ 108 ಆಂಬ್ಯುಲೆನ್ಸ್ ನ ಟಯರ್ ಸವೆದರೂ ಬದಲಾಗದ ಟಯರ್, ಅಪಾಯದಲ್ಲಿ ಸುಳ್ಯದ 108 ಆಂಬ್ಯುಲೆನ್ಸ್ Read More »

ಕೇರ್ಪಡ ಶ್ರೀ ಮಹಿಷಮರ್ದಿನೀ ದೇವಸ್ಥಾನಬ್ರಹ್ಮಕಲಶೋತ್ಸವ ಅಂಗವಾಗಿ ಭಕ್ತರಿಂದ ಹಸುರು ಹೊರೆಕಾಣಿಕೆ ಸಮರ್ಪಣೆ

ಕಡಬ ತಾಲೂಕಿನ ಕೇರ್ಪಡ ಶ್ರೀ ಮಹಿಷಮರ್ದಿನೀ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವ ಕಾರ್ಯಕ್ರಮಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಬುಧವಾರದಿಂದ ಜ.೭ರ ವರೆಗೆ ನಡೆಯಲಿದ್ದು ಆ ಪ್ರಯುಕ್ತ ಕ್ಷೇತ್ರಕ್ಕೆ ಭಕ್ತರು ಬುಧವಾರ ಹಸುರು ಹೊರೆಕಾಣಿಕೆ ಸಮರ್ಪಿಸಿದರು.ಬೆಳಗ್ಗೆ ಕ್ಷೇತ್ರದಲ್ಲಿ ಸಾಮೂಹಿಕ ಪ್ರಾರ್ಥನೆ, ಉಗ್ರಾಣ ಮುಹೂರ್ತ ನೆರವೇರಿಸಲಾಯಿತು. ಕ್ಷೇತ್ರಕ್ಕೆ ಭಕ್ತರು ಸಲ್ಲಿಸಿದ ಹೊರೆ ಕಾಣಿಕೆಯನ್ನು ಕ್ಷೇತ್ರಕ್ಕೆ ಮೆರವಣಿಗೆಯಲ್ಲಿ ತಂದು ಸಮರ್ಪಿಸಲಾಯಿತು. ಅಲೆಕ್ಕಾಡಿ ಮುಖ್ಯದ್ವಾರದಲ್ಲಿ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ವಸಂತ ನಡುಬೈಲು ಹೊರೆಕಾಣಿಕೆ ಮೆರವಣಿಗೆಗೆ ಚಾಲನೆ ನೀಡಿದರು. ವ್ಯವಸ್ಥಾಪನಾ

ಕೇರ್ಪಡ ಶ್ರೀ ಮಹಿಷಮರ್ದಿನೀ ದೇವಸ್ಥಾನಬ್ರಹ್ಮಕಲಶೋತ್ಸವ ಅಂಗವಾಗಿ ಭಕ್ತರಿಂದ ಹಸುರು ಹೊರೆಕಾಣಿಕೆ ಸಮರ್ಪಣೆ Read More »

error: Content is protected !!
Scroll to Top