ಪ್ರಚಲಿತ

ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವರ ಜಾತ್ರೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವರ ಜಾತ್ರೋತ್ಸವ ಆಮಂತ್ರಣ ಪತ್ರಿಕೆಯನ್ನು ದೇವಳದಲ್ಲಿ ದೇವರಲ್ಲಿ ಪ್ರಾರ್ಥಿಸಿ ಜ.3ರಂದು ಬಿಡುಗಡೆಗೊಳಿಸಲಾಯಿತು.ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಡಾ.ದೇವಿಪ್ರಸಾದ್ ಕಾನತ್ತೂರ್, ಗೌರವ ಸಲಹೆಗಾರರಾದ ಮಹೇಶ್ ಕುಮಾರ್ ಕರಿಕಳ,ಪರಮೇಶ್ವರ ಗೌಡ ಬಿಳಿಮಲೆ, ಪ್ರಧಾನ ಅರ್ಚಕರಾದ ರಾಮಚಂದ್ರ ಭಟ್,ವ್ಯವಸ್ಥಾಪನ ಸಮಿತಿ ಸಮಿತಿ ಸದಸ್ಯರಾದ ಸಂತೋಷ್ ಕುಮಾರ್ ರೈ,ಮಾಯಿಲಪ್ಪ ಗೌಡ ಪಟ್ಟೆ ಎಣ್ಮೂರು, ಧರ್ಮಣ್ಣ ನಾಯ್ಕ ಗರಡಿ,ಧರ್ಮಪಾಲ ಗೌಡ ಮರಕ್ಕಡ, ಪವಿತ್ರ ಮಲ್ಲೆಟ್ಟಿ,ಮಾಲಿನಿ ಕುದ್ವ, ಮಾಜಿ ಸದಸ್ಯರಾದ ಬಾಲಕೃಷ್ಣ ಗೌಡ ಕುದ್ವ, ಕೇರ್ಪಡ ಮಹಿಷ ಮರ್ಧಿನಿ […]

ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವರ ಜಾತ್ರೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ Read More »

ಪೂಜಾ ಬೋರ್ಕರ್ ಅವರಿಗೆ ಕರ್ನಾಟಕ ಜ್ಯೋತಿ ರಾಜ್ಯ ಪುರಸ್ಕಾರ ಪ್ರದಾನ

ಬೆಂಗಳೂರಿನ ಜ್ಞಾನಮಂದಾರ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಅಕಾಡೆಮಿಯು ತನ್ನ 25ನೇ ವರ್ಷದ ರಜತ ಮಹೋತ್ಸವದ ಅಂಗವಾಗಿ ರಾಜ್ಯದ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಅಪ್ರತಿಮ ಸಾಧಕರಿಗೆ ನೀಡುವ ಕರ್ನಾಟಕ ಜ್ಯೋತಿ ರಾಜ್ಯ ಪುರಸ್ಕಾರಕ್ಕೆ ಸುಳ್ಯ ಬೆಟ್ಟಂಪಾಡಿ ನಿವಾಸಿ ಹವ್ಯಾಸಿ ಚಿತ್ರಕಲಾವಿದೆ ಪೂಜಾ ಬೋರ್ಕರ್ ಭಾಜನರಾಗಿದ್ದು, ಅನಿವಾರ್ಯ ಕಾರಣದಿಂದ ಕಾರ್ಯಕ್ರಮಕ್ಕೆ ಭಾಗವಹಿಸಲಾಗದ ಕಾರಣ ಜ್ಞಾನ ಮಂದಾರ ಶೈಕ್ಷಣಿಕ ಸಂಸ್ಥೆಯ ಸಂಸ್ಥಾಪಕರಾದ ಡಾ|ಸಿ. ಸೋಮಶೇಖರ , ಸುಳ್ಯ ಶಿಕ್ಷಣ ಕ್ಷೇತ್ರದ ಸಂಪನ್ಮೂಲ ವ್ಯಕ್ತಿಯಾದ ಮಮತಾ ರವರು ಹಾಗೂ ರವೀಶ್ ಪಡ್ಡಂ ಬೈಲು

ಪೂಜಾ ಬೋರ್ಕರ್ ಅವರಿಗೆ ಕರ್ನಾಟಕ ಜ್ಯೋತಿ ರಾಜ್ಯ ಪುರಸ್ಕಾರ ಪ್ರದಾನ Read More »

ಪೆರಾಜೆಯ ಒಂದು ಗ್ರಾಮಕ್ಕೆ ೧೯ಕೋಟಿಕ್ಕೂ ಅಧಿಕ ಅನುದಾನ ಬಿಡುಗಡೆಗೊಂಡಿದೆ: ಶಾಸಕ ಎ.ಎಸ್.ಪೊನ್ನಣ್ಣ

ಶಾಸಕರಾದ ಬಳಿಕ ವಿರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಜನಸೇವಕನಾಗಿ ಸಾಕಷ್ಟು ಅಭಿವೃದ್ಧಿಕೆಲಸಗಳನ್ನು ಮಾಡಲು ಅವಕಾಶ ಸಿಕ್ಕಿದೆ. ಅದನ್ನು ಸದುಪಯೋಗಿಸಿಕೊಂಡು ಪೆರಾಜೆ ಗ್ರಾಮಕ್ಕೆ 33 ಕೆವಿ ವಿದ್ಯುತ್ ಸ್ಥಾವರ ಸ್ಥಾಪನೆ ಸೇರಿದಂತೆ ೧೯ ಕೋಟಿಗೂ ಅಧಿಕ ಅನುದಾನಗಳನ್ನು ಬಿಡುಗಡೆಮಾಡಿ, ಸಾಕಷ್ಟು ಅಭಿವೃದ್ಧಿ ಕೆಲಸವನ್ನು ಮಾಡಲಾಗಿದೆ. ನಾನಾ ಕಾಮಗಾರಿಗಳಿಗೂ ಚಾಲನೆ ನೀಡಿದ್ದೇನೆ. ಗ್ರಾಮ ಇನ್ನುಷ್ಟು ಅಭಿವೃದ್ಧಿ ಹೊಂದಲು ಇನ್ನಷ್ಟು ಅನುದಾನಗಳನ್ನು ಸಿದ್ಧನಿದ್ದೇನೆ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಹೇಳಿದರು.ಅವರು ಪೆರಾಜೆಯಲ್ಲಿ ೧೯ ಕೋಟಿ

ಪೆರಾಜೆಯ ಒಂದು ಗ್ರಾಮಕ್ಕೆ ೧೯ಕೋಟಿಕ್ಕೂ ಅಧಿಕ ಅನುದಾನ ಬಿಡುಗಡೆಗೊಂಡಿದೆ: ಶಾಸಕ ಎ.ಎಸ್.ಪೊನ್ನಣ್ಣ Read More »

43 ವರ್ಷದ ಇತಿಹಾಸವಿರುವ ಜೇಸಿಐ ಸುಳ್ಯ ಪಯಸ್ವಿನಿ ಘಟಕಕ್ಕೆ ಮೊದಲ ಮಹಿಳಾ ಅಧ್ಯಕ್ಷೆಯಾಗಿ – ಲತಾಶ್ರೀ ಸುಪ್ರೀತ್ ಮೋಂಟಡ್ಕ

ಜೇಸಿಐ ಸುಳ್ಯ ಪಯಸ್ವಿನಿ (ರಿ.) ಸುಳ್ಯ ಇದರ 2026ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಗಿದ್ದು, 43 ವರ್ಷದ ಇತಿಹಾಸವಿರುವ ಜೇಸಿಐ ಭಾರತ ವಲಯ 15ರ ಪ್ರತಿಷ್ಠಿತ ಜೇಸಿಐ ಸುಳ್ಯ ಪಯಸ್ವಿನಿ ಘಟಕಕ್ಕೆ 2026ನೇ ಸಾಲಿನಲ್ಲಿ ಪ್ರಪ್ರಥಮ ಮಹಿಳಾ ಅಧ್ಯಕ್ಷರಾಗಿ ಸಾಹಿತಿ, ಲೇಖಕಿ, ಸಂಘಟಕಿ, ಜೇಸಿ. ಲತಾಶ್ರೀ ಸುಪ್ರೀತ್ ಮೋಂಟಡ್ಕರವರು 44ನೇ ಅಧ್ಯಕ್ಷರಾಗಿ ನಿಯೋಜನೆಗೊಂಡಿರುತ್ತಾರೆ. ನಿಕಟಪೂರ್ವ ಅಧ್ಯಕ್ಷರಾಗಿ ಜೇಸಿ. ಹೆಚ್.ಜಿ.ಎಫ್. ಸುರೇಶ್ ಕಾಮತ್ ಜಯನಗರ, ಕಾರ್ಯದರ್ಶಿಯಾಗಿ ಜೇಸಿ. ತಾರಾ ಮಾದವ ಚೂಂತಾರು, ಜತೆ ಕಾರ್ಯದರ್ಶಿಯಾಗಿ ಜೇಸಿ. ವಿನೋದ್

43 ವರ್ಷದ ಇತಿಹಾಸವಿರುವ ಜೇಸಿಐ ಸುಳ್ಯ ಪಯಸ್ವಿನಿ ಘಟಕಕ್ಕೆ ಮೊದಲ ಮಹಿಳಾ ಅಧ್ಯಕ್ಷೆಯಾಗಿ – ಲತಾಶ್ರೀ ಸುಪ್ರೀತ್ ಮೋಂಟಡ್ಕ Read More »

ಸುಳ್ಯ : ಸಿಡ್ಬಿ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಾಗಾರ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸುಳ್ಯ ತಾಲ್ಲೂಕಿನ ಸಿಡ್ಬಿ ಉದ್ಯಮ ಮಾಡುವವರ ವಿಶೇಷ ತರಬೇತಿ ಕಾರ್ಯಾಗಾರವನ್ನು ದ.ಕ-2 ಜಿಲ್ಲಾ ನಿರ್ದೇಶಕರಾದ ಬಾಬು ನಾಯ್ಕ ರವರು ಉದ್ಘಾಟಿಸಿ ಶ್ರೀ ಕ್ಷೇತ್ರ ದ ವೈಶಿಷ್ಟ್ಯ, ಕ್ಷೇತ್ರದ ಕಾರ್ಯಕ್ರಮಗಳು ಮತ್ತು ಸಿಡ್ಬಿ ಸ್ವ-ಉದ್ಯೋಗ ಮಾಡುವವರಿಗೆ ರುಡ್ಸೆಟ್ ಸಂಸ್ಥೆಯಿಂದ ಹಲವು ರೀತಿಯ ಕೌಶಲ್ಯಾಭಿವೃದ್ಧಿ ತರಬೇತಿ ಇರುವ ಬಗೆ ಹಾಗೂ ಕಡಿಮೆ ಬಡ್ಡಿ ದರದಲ್ಲಿ ಸಾಲವನ್ನು ಪಡೆಯ ಬಹುದೆಂಬುದರ ಬಗ್ಗೆ ಮಾಹಿತಿ ನೀಡಿದರು. ರುಡ್ಸೆಟ್ ಸಂಸ್ಥೆಯ ಹಿರಿಯ ಉಪನ್ಯಾಸಕರಾದ ಶ್ರೀ ಕರುಣಾಕರ ಜೈನ್

ಸುಳ್ಯ : ಸಿಡ್ಬಿ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಾಗಾರ Read More »

ಕನ್ನಡ ಪರಾಜೆ ಶಾಲೆಯಲ್ಲಿ ಶಾಸಕ ಪೊನ್ನಣ್ಣರ ಅವರಿಂದ ಎಲ್‌ಕೆಜಿ ಕೊಠಡಿ ಉದ್ಘಾಟನೆ

ಪೆರಾಜೆ: ಕನ್ನಡ ಪೆರಾಜೆ ಶಾಲೆಯಲ್ಲಿ ನೂತನವಾಗಿ ನಿರ್ಮಿಸಿದ ಎಲ್ ಕೆ ಜಿ ತರಗತಿ ಕೊಠಡಿಯನ್ನು ಶಾಸಕರಾದ ಪೊನ್ನಣ್ಣ ರವರು ಡಿ 31 ರಂದು ರವರು ಉದ್ಘಾಟಿಸಿದರು.ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕರು ಶಾಲೆಯ ಅಭಿವೃದ್ಧಿ ಕಾರ್ಯದ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದರು. ವೇದಿಕೆಯಲ್ಲಿ ಎಸ್‌ ಡಿ ಎಂ ಸಿ ಉಪಾಧ್ಯಕ್ಷರಾದ ಶ್ರೀಮತಿ ವಿನುತಾ, ಸ್ಥಳೀಯರಾದ ಸುರೇಶ್ ಪೆರುಮುಂಡ,ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಇಸ್ಮಾಯಿಲ್, ವಲಯ ಕಾಂಗ್ರೆಸ್ ಅಧ್ಯಕ್ಷರಾದ ಜಯರಾಮ ಪೆರುಮುಂಡ, ಬಿ ಓ ಮಹೇಶ್, ಹಾಗೂ ಅಬೂಬಕ್ಕರ್ ಪಿಎನ್,

ಕನ್ನಡ ಪರಾಜೆ ಶಾಲೆಯಲ್ಲಿ ಶಾಸಕ ಪೊನ್ನಣ್ಣರ ಅವರಿಂದ ಎಲ್‌ಕೆಜಿ ಕೊಠಡಿ ಉದ್ಘಾಟನೆ Read More »

ಯುವಕ ನಿಧನ

ಸುಳ್ಯ ತಾಲೂಕಿನ ಆಲೆಟ್ಟಿ ಗ್ರಾಮದ ರಂಗತ್ತಮಲೆ ನಿವಾಸಿ ರಾಜೀವ ನಾಯ್ಕ ರ ಮಗ ಶ್ರೀರಾಮ (25)ರವರು ಅಲ್ಪ ಕಾಲದ ಅಸೌಖ್ಯದಿಂದ ಸುಳ್ಯದ ಸರಕಾರಿ ಆಸ್ಪತ್ರೆಯಲ್ಲಿ ಡಿ.31ರಂದು ನಿಧನರಾದರುಶ್ರೀರಾಮ ಕೆಲ ಸಮಯಗಳ ಹಿಂದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಚಿಕಿತ್ಸೆಯಿಂದ ಚೇತರಿಕೆಯಾಗದಿರುವುದರಿಂದ ಒಂದು ವಾರದ ಹಿಂದೆಯಷ್ಟೇ ಮತ್ತೆ ಮನೆಗೆ ಕರೆ ತಂದು ಸುಳ್ಯದ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಅಲ್ಲಿಚಿಕಿತ್ಸೆಗೆ ಫಲಕಾರಿಯಾಗದೆ ಕೊನೆಯುಸಿರೆಳೆದಿರುವುದಾಗಿ ತಿಳಿದು ಬಂದಿದೆ.ಮೃತರು ಅವಿವಾಹಿತರಾಗಿದ್ದು ತಾಯಿ ಜಾನಕಿ, ಸಹೋದರ ಭವಿತ್, ಸಹೋದರಿ ಕುಸುಮ ಜಯರಾಮ್ ಹಾಗೂ ಬಂಧು

ಯುವಕ ನಿಧನ Read More »

ಆಟೋ ರಿಕ್ಷಾ ಚಾಲಕರ ಸಂಘದಿಂದ ಚೆನ್ನಕೇಶವ ದೇವಳದಲ್ಲಿ ಸಾಮೂಹಿಕ ಪ್ರಾರ್ಥನೆ

ಸುಳ್ಯ ತಾಲೂಕು ಆಟೋ ರಿಕ್ಷಾ ಚಾಲಕರ ಸಂಘ (ರಿ.) ಭಾರತೀಯ ಮಜ್ದೂರ್ ಸಂಘ ಸಂಯೋಜಿತ ಸುಳ್ಯ ದ ಕ …ಇದರ ವತಿಯಿಂದ ತಾಲೂಕಿನ ಎಲ್ಲಾ ಸದಸ್ಯರ ಪರವಾಗಿ ಮತ್ತು ತಾಲೂಕಿನ ಸಂಘಕ್ಕೆ ತಾಲೂಕಿನಾದ್ಯಂತ ಪ್ರೋತ್ಸಾಹ ಮಾಡುವ ಹಿತೈಷಿ ಬಂಧುಗಳ ಶ್ರೇಯೋಭಿವೃದ್ಧಿ ಗಾಗಿ… ಶ್ರೀ ಚೆನ್ನಕೇಶವ ದೇವಸ್ಥಾನದಲ್ಲಿ ಮಹಾಪೂಜೆ ಹಣ್ಣುಕಾಯಿ ನಡೆಸಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಾಯಿತು.. ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷರಾದ ಪ್ರಶಾಂತ್ ಭಟ್… ಪ್ರದಾನ ಕಾರ್ಯದರ್ಶಿ ನಾರಾಯಣ ಎಸ್ ಎಂ ಶಾಂತಿನಗರ ಕೋಶಾಧಿಕಾರಿ ರವಿ ಎಸ್. ಮಾಜಿ

ಆಟೋ ರಿಕ್ಷಾ ಚಾಲಕರ ಸಂಘದಿಂದ ಚೆನ್ನಕೇಶವ ದೇವಳದಲ್ಲಿ ಸಾಮೂಹಿಕ ಪ್ರಾರ್ಥನೆ Read More »

ಪೆರಂಗಜೆ-ನೆಡ್ಚಿಲ್ ಕುಟುಂಬಸ್ಥರ ಕನಸಿನ ರಸ್ತೆಗೆ ೩೦ವರ್ಷಗಳ ಬಳಿಕ ಕಾಂಕ್ರೀಟೀಕರಣ- ವಿರಾಜಪೇಟೆ ಶಾಸಕ ಪೊನ್ನಣ್ಣರಿಂದ ಉದ್ಘಾಟನೆ

ಕಾನೂನು ತೊಡಕುಗಳಿಂದ ಪೆರಂಗಜೆ-ನೆಡ್ಚಿಲ್ ಕುಟುಂಬಸ್ಥರ ೨೫ ಮನೆಗಳಿಗೆ ಸಂಪರ್ಕಿಸುವ ರಸ್ತೆ ಅಭಿವೃದ್ಧಿಗೊಳ್ಳದೆ ೩೦ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದು, ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಅವರ ೬ ಲಕ್ಷ ಅನುದಾನದಲ್ಲಿ ಕಾಂಕ್ರೀಟೀಕರಣಗೊಳ್ಳುವುದರ ಮೂ ಲಕ ೩೦ವರ್ಷಗಳ ಬಳಿಕ ೨೫ ಮನೆಗಳ ಫಲಾನುಭವಿಗಳ ಕನಸು-ನನಸಾಗಿದ್ದು, ಸೋಮವಾರ ಅವರು ರಸ್ತೆಯನ್ನು ಉದ್ಘಾಟಿಸಿದರು.ಪೆರಾಜೆ ಗ್ರಾಮದ ಪೆರಂಗಜೆ -ನೆಡ್ಚಿಲ್ ಕುಟುಂಬಸ್ಥರ ೨೫ ಮನೆಗಳಿಗೆ ಸಂಪರ್ಕಿಸುವ ರಸ್ತೆಯನ್ನು ಸುಮಾರು ೩೦ ವರ್ಷಗಳಿಂದ ಅಭಿವೃದ್ದಿ ಕಾಣದೇ ಇದ್ದು, ಈ ರಸ್ತೆ ಅಭಿವೃದ್ಧಿ ಕಾಣದೆ ಸರಕುಸಾಗಾಟನೆಗೆ ಮತ್ತು ಶಾಲಾ ಮಕ್ಕಳನ್ನು ದ್ವಿಚಕ್ರ

ಪೆರಂಗಜೆ-ನೆಡ್ಚಿಲ್ ಕುಟುಂಬಸ್ಥರ ಕನಸಿನ ರಸ್ತೆಗೆ ೩೦ವರ್ಷಗಳ ಬಳಿಕ ಕಾಂಕ್ರೀಟೀಕರಣ- ವಿರಾಜಪೇಟೆ ಶಾಸಕ ಪೊನ್ನಣ್ಣರಿಂದ ಉದ್ಘಾಟನೆ Read More »

ಸುಳ್ಯ : ರಾಷ್ಟ್ರ ಕವಿ ಡಾ| ಕುವೆಂಪು ಅವರ ಜನ್ಮದಿನಾಚರಣೆ 2025 ಹಾಗೂ ಪುಸ್ತಕ ಬಿಡುಗಡೆ ಕಾರ್ಯಕ್ರಮ

ಸ್ವಂತಿಕಾ ಸಾಹಿತ್ಯ ಸಾಂಸ್ಕೃತಿಕ ಬಳಗ ಸುಳ್ಯ, ದ. ಕ. “ಚಂದನಾ ಸಾಹಿತ್ಯ ವೇದಿಕೆ ಸುಳ್ಯ ಇದರ ವತಿಯಿಂದಸಂಧ್ಯಾರಶ್ಮಿ ಸಾಹಿತ್ಯ ಸಂಘ’, ಸುಳ್ಯ ತಾಲೂಕು ಪಿಂಚಣಿದಾರರ ಮತ್ತು ನಿವೃತ್ತ ನೌಕರರ ಸಂಘ ಸುಳ್ಯ ತಾಲೂಕು ಇವರುಗಳ ಸಹಯೋಗದೊಂದಿಗೆಕನ್ನಡಕ್ಕೆ ಪ್ರಪ್ರಥಮ ಜ್ಞಾನಪೀಠ ಪ್ರಶಸ್ತಿ ತಂದುಕೊಟ್ಟ ರಾಷ್ಟ್ರಕವಿ ಡಾ| ಕುವೆಂಪು ಅವರ ಜನ್ಮದಿನಾಚರಣೆ 2025 ಹಾಗೂ ಪುಸ್ತಕ ಬಿಡುಗಡೆ ಕಾರ್ಯಕ್ರಮ ಡಿ.29ರಂದು ಸಂಧ್ಯಾ ರಶ್ಮಿ ಸಭಾಂಗಣದಲ್ಲಿ ನಡೆಯಿತು.ಸ್ವಂತಿಕಾ ಸಾಹಿತ್ಯ-ಸಾಂಸ್ಕೃತಿಕ ಬಳಗ ಸುಳ್ಯದ ಅಧ್ಯಕ್ಷ ಹಾಗೂ ನಿವೃತ್ತ ಸಿ.ಡಿ.ಪಿ.ಒ. ನಾರಾಯಣ ನೀರಬಿದಿರೆ ಅಧ್ಯಕ್ಷತೆ

ಸುಳ್ಯ : ರಾಷ್ಟ್ರ ಕವಿ ಡಾ| ಕುವೆಂಪು ಅವರ ಜನ್ಮದಿನಾಚರಣೆ 2025 ಹಾಗೂ ಪುಸ್ತಕ ಬಿಡುಗಡೆ ಕಾರ್ಯಕ್ರಮ Read More »

error: Content is protected !!
Scroll to Top