ಸಾಹಿತ್ಯ ಕಾರ್ಯಕ್ರಮಗಳು ಆಗಾಗ ನಡೆಯುತ್ತಿರಬೇಕು : ಭಾಗೀರಥಿ ಮುರುಳ್ಯ
ಸಾಹಿತ್ಯ ಕಾರ್ಯಕ್ರಮಗಳು ಆಗಾಗ ನಡೆಯುತ್ತಿರಬೇಕು ,ಸಾಹಿತಿಗಳ ಪುಸ್ತಕ ಕೊಂಡು ಓದುವ ಹವ್ಯಾಸವೇ ಸಾಹಿತ್ಯಕ್ಕೆ ನೀಡುವ ಪೋತ್ಸಾಹ ಎಂದು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅಭಿಪ್ರಾಯ ಪಟ್ಟರು.ಅಮರಮುಡ್ನೂರಿನ ಕುಕ್ಕುಜಡ್ಕದ ಚೊಕ್ಕಾಡಿ ಪ್ರೌಢಶಾಲೆಯ ಅಬಸಮ ಸಭಾಂಗಣದ ಡಾ. ಪೈಲೂರು ಗೋಪಾಲಕೃಷ್ಣವೇದಿಕೆಯಲ್ಲಿಡಿ. 30 ರಂದುತಾಲೂಕು 28ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಬಂಟಮಲೆ ಸ್ಮರಣ ಸಂಚಿಕೆಯನ್ನು ಬಿಡುಗಡೆಗೊಳಿಸಿ ಅವರು ಮಾತನಾಡಿದರು.ಸಾಹಿತ್ಯ ಕ್ಷೇತ್ರ ನಿಂತ ನೀರಾಗದೆ ಹರಿಯುವನೀರಾಗಬೇಕೆಂದು ಹೇಳಿದರು.ಕೆ. ಆರ್. ತೇಜಕುಮಾರ್ ಬಡ್ಡಡ್ಕ ರವರು ಅಧ್ಯಕ್ಷತೆ ವಹಿಸಿ ಮಾತನಾಡಿ ಮುಂದಿನ ಸಾಹಿತ್ಯ ಸಮ್ಮೇಳನದಲ್ಲಿ ಉದಯೋನ್ಮಖ […]
ಸಾಹಿತ್ಯ ಕಾರ್ಯಕ್ರಮಗಳು ಆಗಾಗ ನಡೆಯುತ್ತಿರಬೇಕು : ಭಾಗೀರಥಿ ಮುರುಳ್ಯ Read More »










