ಪ್ರಚಲಿತ

ಅರಂಬೂರು : ದೈವಂಕಟ್ಟು ಮಹೋತ್ಸವ ಸಂಪನ್ನ

ಅರಂಬೂರು ಶ್ರೀ ವಯನಾಟ್ ಕುಲವನ್ ದೈವಸ್ಥಾನದಲ್ಲಿ ನಾಲ್ಕು ದಿನಗಳ ಕಾಲ ನಡೆದ ಶ್ರೀ ವಯನಾಟ್ ಕುಲವನ್ ದೈವಂಕಟ್ಟು ಮಹೋತ್ಸವವು ಮಾ.19 ರ ಮುಂಜಾನೆ ಸಂಪನ್ನಗೊಂಡಿತು.ಮಾ.15 ರಿಂದ ಪ್ರಾರಂಭಗೊಂಡ ಉತ್ಸವದಲ್ಲಿ ತುಳು ದೈವಗಳ ಕೋಲವು ನಡೆದು .17ರಿಂದ ಕಾರ್ನವನ್ ದೈವ,ಕೋರಚ್ಚನ್ ದೈವ,ಕಂಡನಾರ್ ಕೇಳನ್ ದೈವ, ವಯನಾಟ್ ಕುಲವನ್ ದೈವದ ವೆಳ್ಳಾಟಂ ರಾತ್ರಿ ವೇಳೆಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಶ್ರೀ ದೈವಗಳ ವೆಳ್ಳಾಟಂ ವೀಕ್ಷಿಸಲು ರಾಜ್ಯ ಹೊರ ರಾಜ್ಯಗಳಿಂದ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಜಮಾಯಿಸಿದ್ದರು. ಮರುದಿನ ಬೆಳಗ್ಗೆ ಶ್ರೀ ದೈವಗಳ […]

ಅರಂಬೂರು : ದೈವಂಕಟ್ಟು ಮಹೋತ್ಸವ ಸಂಪನ್ನ Read More »

ಬೂಡು :ಶ್ರದ್ಧಾ ಭಕ್ತಿಯಿಂದ ನಡೆದ ದೈವಗಳ ಕೋಲ

ಸುಳ್ಯದ ಬೂಡು ಸತ್ಯಪದಿನಾಜಿ, ಕುಪ್ಪೆ ಪಂಜುರ್ಲಿ ಮತ್ತು ಸಾನಿಧ್ಯ ಗುಳಿಗ ದೈವಗಳ ದೈವಸ್ಥಾನದ ಪ್ರತಿಷ್ಠಾಪನೆ ಮತ್ತು ಬ್ರಹ್ಮಕಲಶೋತ್ಸವ ಮಾ.15 ಮತ್ತು 16ರಂದು ನಡೆದು ಮಾ.18ರಂದು ರಾತ್ರಿ ದೈವಗಳ ನೇಮೋತ್ಸವ ನಡೆಯಿತು.ನೂರಾರು ಭಕ್ತರು ಸೇರಿ ದೈವಗಳ ದರ್ಶನ ಪಡೆದರು‌.ಈ ಸಂದರ್ಭದಲ್ಲಿಬ್ರಹ್ಮಕಲಶೋತ್ಸವ ಗೌರವಾಧ್ಯಕ್ಷ ಎನ್.ಎ.ರಾಮಚಂದ್ರ, ಅಧ್ಯಕ್ಷ ಬೂಡು ರಾಧಾಕೃಷ್ಣ ರೈ, ಪ್ರಧಾನ ಕಾರ್ಯದರ್ಶಿ ಸುನಿಲ್ ಕೇರ್ಪಳ, ಕೋಶಾಧಿಕಾರಿ ಶಿವರಾಮ ಕೇರ್ಪಳ, ಆಡಳಿತ ಮೊಕ್ತಸರ ಮಾಯಿಲ ಬೂಡು, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಲಕ್ಷ್ಮಣ ಬೂಡು, ಪ್ರಧಾನ ಕಾರ್ಯದರ್ಶಿ ಪ್ರವೀಣ್ ಬೂಡು, ಕೋಶಾಧಿಕಾರಿ

ಬೂಡು :ಶ್ರದ್ಧಾ ಭಕ್ತಿಯಿಂದ ನಡೆದ ದೈವಗಳ ಕೋಲ Read More »

ದೇಲಂಪಾಡಿಯ ವ್ಯಕ್ತಿ ಕಾಣೆ

ದೇಲಂಪಾಡಿ, ಕುತ್ತಿಮುಂಡ ಮನೆಯ ರಾಧಾಕೃಷ್ಣ ಗೌಡ ಇವರು 3 ದಿನಗಳಿಂದ ಕಾಣೆಯಾಗಿರುತ್ತಾರೆ.ಸೋಮವಾರ ಸುಳ್ಯಪದವು ಪರಿಸರದಲ್ಲಿ ಇದ್ದ ಮಾಹಿತಿ ಸಿಕ್ಕಿರುತ್ತದೆ. ಆದರೆ ಸ್ಪಷ್ಟ ಮಾಹಿತಿ ಇಲ್ಲ.ಈ ವ್ಯಕ್ತಿ ಕಂಡು ಬಂದಲ್ಲಿ 9740797741 ಈ ನಂಬರ್ ಗೆ ಕಾಲ್ ಮಾಡಿ ತಿಳಿಸಿಬೇಕಾಗಿ ವಿನಂತಿಸಿಕೊಳ್ಳಲಾಗಿದೆ.

ದೇಲಂಪಾಡಿಯ ವ್ಯಕ್ತಿ ಕಾಣೆ Read More »

ಸುರಕ್ಷಿತವಾಗಿ ಭೂಮಿಗೆ ತಲುಪಿದ ಸುನಿತಾ ವಿಲಿಯಮ್ಸ್ ತಂಡ

ಭಾರತೀಯ ಮೂಲದ ಸುನಿತಾ ವಿಲಿಯಮ್ಸ್ ಹಾಗೂ ನಾಸಾ ವಿಜ್ಞಾನಿ, ಗಗನಯಾತ್ರಿ ಬುಚ್‌ ವಿಲ್ಮೋರ್ ಅವರು ಕಳೆದ 9 ತಿಂಗಳಿಂದ ಅಂತರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರದಲ್ಲೇ ಇದ್ದರು. ತಾಂತ್ರಿಕ ಸಮಸ್ಯೆಯಿಂದ ಅವರು ಭೂಮಿಗೆ ಬರಲು ಸಾಧ್ಯವಾಗಿರಲಿಲ್ಲ. ಕಡೆಗೂ ಅವರ ಬಾಹ್ಯಾಕಾಶ ವಾಸ ಮುಗಿದಿದ್ದು ಭೂಮಿಗೆ ಸುರಕ್ಷಿತವಾಗಿ ವಾಪಾಸಾಗಿದ್ದಾರೆ.

ಸುರಕ್ಷಿತವಾಗಿ ಭೂಮಿಗೆ ತಲುಪಿದ ಸುನಿತಾ ವಿಲಿಯಮ್ಸ್ ತಂಡ Read More »

ಭೂಮಿಗೆ ಹತ್ತಿರವಾಗುತ್ತಿರೋ ಸುನೀತಾ ವಿಲಿಯಮ್ಸ್

ಭೂಮಿಗೆ ಹತ್ತಿರವಾಗುತ್ತಿರೋ ಸುನೀತಾ ವಿಲಿಯಮ್ಸ್ಬರೋಬ್ಬರಿ 9 ತಿಂಗಳ ಬಳಿಕ ಗಗನಯಾತ್ರಿಗಳಾದ ಸುನೀತಾ ವಿಲಿಯಮ್ ಮತ್ತು ಬುಚ್ ವಿಲ್ಲೋರ್ ಇಂದು ಭೂಮಿಯತ್ತ ಹೊರಟಿದ್ದಾರೆ. ಸ್ಪೇಸ್‌ಎಕ್ಸ್ ಸಂಸ್ಥೆಯ ಸಂಸ್ಥಾಪಕ ಎಲೋನ್ ಮಸ್ಕರ್, ‘ಸ್ಪೇಸ್‌ಎಕ್ಸ್‌ ಡ್ರಾಗನ್‌ ಬಾಹ್ಯಾಕಾಶ ನಿಲ್ದಾಣದೊಂದಿಗೆ ಡಾಕ್ ಆಗಿದೆ’ ಎಂದು ತಿಳಿಸಿದ್ದಾರೆ. ಶುಕ್ರವಾರ ಸಂಜೆ ಫ್ಲೋರಿಡಾದ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಉಡಾವಣೆಯಾದ ಕ್ರೂ-10 ಸ್ಪೇಸ್‌ಎಕ್ಸ್‌ ಕ್ರೂ ಡ್ರಾಗನ್ ಕ್ಯಾಪ್ಸುಲ್ ಐಎಸ್‌ಎಸ್‌ಗೆ ತಲುಪಿತು. ಎಲ್ಲವೂ ಅಂದುಕೊಂಡಂತೆ ನಡೆದರೆ ಭಾರತೀಯ ಕಾಲಮಾನ ಬುಧವಾರ (ಮಾ. 19) ಬೆಳಗ್ಗೆ 3.27ಕ್ಕೆ ಭೂಮಿಗೆ ಕಾಲಿಡಲಿದ್ದಾರೆ.

ಭೂಮಿಗೆ ಹತ್ತಿರವಾಗುತ್ತಿರೋ ಸುನೀತಾ ವಿಲಿಯಮ್ಸ್ Read More »

ಅರಂಬೂರು : ಶ್ರದ್ಧಾ ಭಕ್ತಿಯಿಂದ ನಡೆಯುತ್ತಿದೆ ದೈವಂಕಟ್ಟು ಮಹೋತ್ಸವ

ಆಲೆಟ್ಟಿ ಗ್ರಾಮದ ಅರಂಬೂರು ಶ್ರೀ ವಯನಾಟ್ ಕುಲವನ್ ದೈವಸ್ಥಾನದಲ್ಲಿ ಶ್ರೀ ವಯನಾಟ್ ಕುಲವನ್ ದೈವಂಕಟ್ಟು ಮಹೋತ್ಸವ ಅಂಗವಾಗಿ ಮಾ.16ರಂದು ಶ್ರೀ ವಿಷ್ಣುಮೂರ್ತಿ ದೈವ,ಶ್ರೀ ಚಾಮುಂಡಿಯಮ್ಮ ಶ್ರೀ ಗುಳಿಗ ದೈವದ ಕೋಲ ನಡೆಯಿತು.ಸಂಜೆ ಕೈವೀದ್ ನಂತರ ಶ್ರೀ ವಯನಾಟ್ ಕುಲವನ್ ಹಾಗೂ ಸಹಪರಿವಾರ ದೈವಗಳಿಗೆ ಕೂಡಲಾಯಿತು.ಮಾ.17ರಂದು ಶ್ರೀ ಕಾರ್ನರ್ ದೈವದ ವೆಳ್ಳಾಟಂ,ಕೊರಚ್ಚನ್ ದೈವದ ವೆಳ್ಳಾಟಂ,ಶ್ರೀ ಕಂಡನಾರ್ ಕೇಳನ್ ದೈವದ ವೆಳ್ಳಾಟಂ ನಂತರ ಬಪ್ಪಿಡಲ್ ನಡೆಯಿತು.ನಂತರ ಶ್ರೀ ವಿಷ್ಣುಮೂರ್ತಿ ದೈವಕ್ಕೆ ಕೂಡಲಾಯಿತು.ತದನಂತರ ಶ್ರೀ ವಯನಾಟ್ ಕುಲವನ್ ದೈವದ ವೆಳ್ಳಾಟಂ ನಡೆಯಿತು.ಕರ್ನಾಟಕ

ಅರಂಬೂರು : ಶ್ರದ್ಧಾ ಭಕ್ತಿಯಿಂದ ನಡೆಯುತ್ತಿದೆ ದೈವಂಕಟ್ಟು ಮಹೋತ್ಸವ Read More »

ಚಕ್ರವರ್ತಿ ಸೂಲಿಬೆಲೆ ವಿರುದ್ಧ ಪ್ರಕರಣ ದಾಖಲು

ಕಳೆದ ಮಾರ್ಚ್ 9ರಂದು ದಕ್ಷಿಣಕನ್ನಡ ಜಿಲ್ಲೆಯ ಕುತ್ತಾರು ಕೊರಗಜ್ಜ ಕ್ಷೇತ್ರದಲ್ಲಿ ಪಾದಯಾತ್ರೆ ಸಮಾರೋಪ ಸಮಾರಂಭದ ಕಾರ್ಯಕ್ರಮದಲ್ಲಿ ಮಾತನಾಡಿದ ಚಕ್ರವರ್ತಿ ಸೂಲಿಬೆಲೆ ಹಿಂದೂ ಯುವಕರು ಅನ್ಯಧರ್ಮದವರನ್ನು ಪ್ರೀತಿಸಿ ವಿವಾಹವಾಗಿ ಎಂದು ಕರೆ ನೀಡಿದ್ದರು. ಮತಾಂತರ ಎಂದು ಬಡಿದಾಡಿದ್ದು ಸಾಕು ಮಾಡಿ. ಎಲ್ಲಿವರೆಗೆ ಲವ್ ಜಿಹಾದ್, ಮತಾಂತರ ಬಗ್ಗೆ ಮಾತನಾಡೋದು ಎಂದಿದ್ದರಲ್ಲದೇ, ಎಷ್ಟು ದಿನ ನಮ್ಮ ಹುಡುಗಿಯರನ್ನೇ ನೋಡ್ತಿಯಪ್ಪ. ಬೇರೆ ಧರ್ಮದ ಹುಡುಗಿಯರನ್ನೂ ನೋಡು. ಅನ್ಯಧರ್ಮದ ಯುವತಿಯರನ್ನು ಪ್ರೀತಿಸಿ ಮದುವೆಯಾಗಬೇಕು ಎಂದು ಚಕ್ರವರ್ತಿ ಸೂಲಿಬೆಲೆ ಕರೆ ನೀಡಿದ್ದರು.ಸೂಲಿಬೆಲೆಯವರ ಈ ಹೇಳಿಕೆ

ಚಕ್ರವರ್ತಿ ಸೂಲಿಬೆಲೆ ವಿರುದ್ಧ ಪ್ರಕರಣ ದಾಖಲು Read More »

ಆರ್.ಎಸ್.ಎಸ್ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದೇನು? ಇಲ್ಲಿದೆ ಮಾಹಿತಿ ಓದಿ

ಜನ್ಮ ನೀಡಿದ ರಾಷ್ಟ್ರವೇ ಮೊದಲು’ ಮತ್ತು “ಜನ ಸೇವೆಯೇ ಜನಾರ್ದನ ಸೇವೆ’ ಎಂಬುದನ್ನು ನನಗೆ ಆರ್‌ಎಸ್‌ಎಸ್‌ ಕಲಿಸಿಕೊಟ್ಟಿತು. ಹೀಗಾಗಿ ನನ್ನ ಬದುಕಿನ ಮೂಲ ಉದ್ದೇಶವನ್ನು ಕಲಿಸಿದ್ದು ಆರ್‌ಎಸ್ಎಸ್‌ ಎಂದು ನಾನು ಹೆಮ್ಮೆಯಿಂದ ಹೇಳಿಕೊಳ್ಳುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ.ಅವರು ಅಮೆರಿಕದ ಪಾಡ್‌ಕಾಸ್ಟರ್, ಎ.ಐ. ಸಂಶೋಧಕ ಲೆಕ್ಸ್ ಫ್ರಿಡ್ಮಿನ್ ಜತೆಗಿನ 3 ಗಂಟೆಗಳ ಸುದೀರ್ಘ ಸಂವಾದದಲ್ಲಿ ಮೋದಿ ತಮ್ಮ ಬಾಲ್ಯದಿಂದ ಪ್ರಧಾನಿಯಾಗುವವರೆಗಿನ ಏಳುಬೀಳಿನ ಜೀವನ ಚರಿತ್ರೆಯನ್ನು ಮೋದಿ ಹಂಚಿಕೊಂಡಿದ್ದಾರೆ. ನಮ್ಮ ಹಳ್ಳಿಯಲ್ಲಿ ಆರೆಸ್ಸೆಸ್‌ನ 1 ಶಾಖೆಯಿತ್ತು.

ಆರ್.ಎಸ್.ಎಸ್ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದೇನು? ಇಲ್ಲಿದೆ ಮಾಹಿತಿ ಓದಿ Read More »

ದೈವರಾಧನೆ ಸಾಮರಸ್ಯದ ಸಂಕೇತ : ನಳೀನ್ ಕುಮಾರ್ ಕಟೀಲ್

ತುಳುನಾಡಿನಲ್ಲಿ ಹಿರಿಯರು ನಂಬಿಕೊಂಡು ಬಂದಿರುವಂತಹ ದೈವಾರಾಧನೆ ಸಾಮರಸ್ಯದ ಸಂಕೇತ ತವಾಗಿದೆ.ದೈವರಾಧನೆ,ನಾಗಾರಾಧನೆ ಇಲ್ಲಿನ ವಿಶೇಷತೆ. ದೈವಾರಾಧನೆಯಿಂದ ಎಲ್ಲರನ್ನು ಒಗ್ಗೂಡಿಸಲುಸಾಧ್ಯ.ದೈವಾರಾಧನೆಯ ಪಾಡ್ಡನಗಳಿಂದ ತುಳು ಸಂಸ್ಕೃತಿ,ಆಚಾರ,ವಿಚಾರ,ಪರಂಪರೆಗಳು ಉಳಿದಿದೆ” ಎಂದು ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದರು.ಮಾ.15 ರಂದು ಸುಳ್ಯ ಬೂಡು ಪರಿಸರದ ಸತ್ಯಪದಿನಾಜಿ,ಕುಪ್ಪೆ ಪಂಜುರ್ಲಿ ಮತ್ತು ಸಾನಿಧ್ಯ ಗುಳಿಗ ದೈವಗಳ ದೈವಸ್ಥಾನದ ಪ್ರತಿಷ್ಠಾಪನೆ ಮತ್ತು ಬ್ರಹ್ಮಕಲಶೋತ್ಸವದ ಧಾರ್ಮಿಕ ಸಭೆಯ ಸಮಾರೋಪ ಸಮಾರಂಭವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು.ನಗರ ಪಂಚಾಯತ್ ಅಧ್ಯಕ್ಷೆ ಶಶಿಕಲಾ ನೀರಬಿದಿರೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ

ದೈವರಾಧನೆ ಸಾಮರಸ್ಯದ ಸಂಕೇತ : ನಳೀನ್ ಕುಮಾರ್ ಕಟೀಲ್ Read More »

ಅರಂತೋಡು : ಶ್ರೀ ದುರ್ಗಾ ಗೆಳೆಯರ ಬಳಗ ವತಿಯಿಂದ ಹೊನಲು ಬೆಳಕಿನ ಹಗ್ಗ ಜಗ್ಗಾಟ ಸ್ಪರ್ಧೆ

ಅರಂತೋಡು ಶ್ರೀ ದುರ್ಗಾ ಗೆಳೆಯರ ಬಳಗ ವತಿಯಿಂದ ಮಹಿಳೆಯರ ಮತ್ತು ಪುರುಷರ ಹೊನಲು ಬೆಳಕಿನ ಹಗ್ಗ ಜಗ್ಗಾಟ ಅರಂತೋಡು ತೋಟಂಪಾಡಿ ಶ್ರೀ ಉಳ್ಳಾಕುಳು ದೈವಸ್ಥಾನ ವಠಾರ ದಲ್ಲಿ ಮಾ.16 ರಂದು ನಡೆಯಿತು.ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ದುರ್ಗಾ ಗೆಳೆಯರ ಬಳಗ ಅಧ್ಯಕ್ಷ ಲಿಖಿನ್ ಕಳುಬೈಲು ವಹಿಸಿದರು.ಪಂದ್ಯಾಟದ ಉದ್ಘಾಟನೆಯನ್ನು ತೋಟಂ ಶ್ರೀ ಉಳ್ಳಾ ಕುಳು ದೈವಸ್ಥಾನ ಅಧ್ಯಕ್ಷ ಕಿಶೋರ್ ಕುಮಾರ್ ಉಳುವಾರು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿ ಎಲ್ಲ ಊರಿನ ಆಟ ಗಾರರು ನಮ್ಮ ಗ್ರಾಮೀಣ ಪ್ರದೇಶದಲ್ಲಿ ಎಲ್ಲರನ್ನೂ

ಅರಂತೋಡು : ಶ್ರೀ ದುರ್ಗಾ ಗೆಳೆಯರ ಬಳಗ ವತಿಯಿಂದ ಹೊನಲು ಬೆಳಕಿನ ಹಗ್ಗ ಜಗ್ಗಾಟ ಸ್ಪರ್ಧೆ Read More »

error: Content is protected !!
Scroll to Top