ಪ್ರಚಲಿತ

ಜೇಸಿಐ ‘ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್’ ಪ್ರಶಸ್ತಿಗೆ ಸುಪ್ರೀತ್ ಮೋಂಟಡ್ಕ ಆಯ್ಕೆ

ಸುಳ್ಯ: ಸಮಾಜದಲ್ಲಿ ಸದ್ದಿಲ್ಲದೆ, ನಿಸ್ವಾರ್ಥವಾಗಿ ಸೇವೆ ಸಲ್ಲಿಸುವ ಮೌನಸಾಧಕರನ್ನು ಗುರುತಿಸಿ ಗೌರವಿಸುವ ಜೇಸಿಐ ಭಾರತ ವಲಯ 15ರ ‘ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್’ ವಿಭಾಗದ ವಲಯಾಧಿಕಾರಿಗಳ ವಿಶೇಷ ಮನ್ನಣೆಯ ಪ್ರಶಸ್ತಿಗೆ ಸುಪ್ರೀತ್ ಮೋಂಟಡ್ಕ ಭಾಜನರಾಗಿದ್ದಾರೆ.ಜೇಸಿಐ ಸುಳ್ಯ ಪಯಸ್ವಿನಿ (ರಿ.) ವತಿಯಿಂದ ಆಯೋಜಿಸಲಾಗಿದ್ದ ಜೇಸಿಐ ಸಪ್ತಾಹ ‘ಸುಸ್ನಿಲ 2026’ ಕಾರ್ಯಕ್ರಮಕ್ಕೆ ಆಗಮಿಸಿದ್ದ ಜೇಸಿಐ ಭಾರತ ವಲಯ 15ರ ‘ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್’ ವಲಯ ಸಂಯೋಜಕ ಜೆಎಫ್ಎಂ ಲೋಕೇಶ್ ಅಕ್ರಿಕಟ್ಟೆ ಅವರು ಪ್ರಶಸ್ತಿ ಪ್ರದಾನ ಮಾಡಿದರು.ಜೇಸಿಐ ಸುಳ್ಯ ಪಯಸ್ವಿನಿ […]

ಜೇಸಿಐ ‘ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್’ ಪ್ರಶಸ್ತಿಗೆ ಸುಪ್ರೀತ್ ಮೋಂಟಡ್ಕ ಆಯ್ಕೆ Read More »

ಪೆರಾಜೆ ಆಟೋ ರಿಕ್ಷಾ ಚಾಲಕರ ಸಂಘದ ವಾರ್ಷಿಕ ಮಹಾಸಭೆ

ಸುಳ್ಯ: ಸುಳ್ಯ ತಾಲೂಕು ಆಟೋ ರಿಕ್ಷಾ ಚಾಲಕರ ಸಂಘ (ರಿ.) ಬಿಎಂಎಸ್ ಸಂಯೋಜಿತ ಸುಳ್ಯ ದ.ಕ. ಪೆರಾಜೆ ಘಟಕದ ವಾರ್ಷಿಕ ಮಹಾಸಭೆ ಪೆರಾಜೆ ಶ್ರೀ ಅನ್ನಪೂರ್ಣೇಶ್ವರಿ ಕಲಾ ಮಂದಿರದಲ್ಲಿ ಭಾನುವಾರ ನಡೆಯಿತು. ಘಟಕದ ಅಧ್ಯಕ್ಷ ಚಂದ್ರಶೇಖರ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯು ಕುಮಾರಿಯರಾದ ಅನನ್ಯ ಕೆ.ಪಿ., ಭಾಮಿನಿ ಕೆ.ಪಿ. ಹಾಗೂ ಕುಶಲ್ಯ ಪಿ.ಡಿ. ಅವರ ಪ್ರಾರ್ಥನೆಯೊಂದಿಗೆ ಆರಂಭವಾಯಿತು. ಸಭೆಯಲ್ಲಿ ಸುಳ್ಯ ತಾಲೂಕು ಆಟೋ ರಿಕ್ಷಾ ಚಾಲಕರ ಸಂಘದ ಅಧ್ಯಕ್ಷ ಪ್ರಕಾಶ್ ಎಂ.ಎಸ್., ಪ್ರಧಾನ ಕಾರ್ಯದರ್ಶಿ ನಾರಾಯಣ ಎಸ್.ಎಂ.,

ಪೆರಾಜೆ ಆಟೋ ರಿಕ್ಷಾ ಚಾಲಕರ ಸಂಘದ ವಾರ್ಷಿಕ ಮಹಾಸಭೆ Read More »

ಅಂಜಲಿ ಮಾಂಟೆಸ್ಸರಿ ಶಾಲೆಯಲ್ಲಿ ಸಂಭ್ರಮದ ಓಣಂ ಆಚರಣೆ

ಸುಳ್ಯ ಅಂಜಲಿ ಮಾಂಟೆಸ್ಸರಿ ಶಾಲೆಯಲ್ಲಿ ಆಗಸ್ಟ್ 29ರಂದು ಓಣಂ ಹಬ್ಬವನ್ನು ಸಂಭ್ರಮ ಹಾಗೂ ಸಡಗರದಿಂದ ಆಚರಿಸಲಾಯಿತು. ಓಣಂ ಆಚರಣೆಯ ಅಂಗವಾಗಿ ಶಾಲೆಯ ಪುಟಾಣಿ ಮಕ್ಕಳು ವಿವಿಧ ಬಣ್ಣಗಳ ತಾಜಾ ಹೂವುಗಳಿಂದ ಸುಂದರವಾದ ಪೂಕ್ಕಳಂ ರಚಿಸಿದರು. ಮಕ್ಕಳು ನೃತ್ಯ ಪ್ರದರ್ಶಿಸುವ ಮೂಲಕ ಹಬ್ಬದ ಸಂಭ್ರಮವನ್ನು ಹೆಚ್ಚಿಸಿದರು. ಮಹಾಬಲಿ ಚಕ್ರವರ್ತಿ ಹಾಗೂ ವಾಮನನ ವೇಷ ಧರಿಸಿದ ಮಕ್ಕಳು ಎಲ್ಲರ ಗಮನ ಸೆಳೆದರು. ಪೋಷಕರು ಮನೆಯಲ್ಲಿ ತಯಾರಿಸಿದ ವಿಶೇಷ ಓಣಂ ಖಾದ್ಯಗಳನ್ನು ಶಾಲೆಗೆ ಕಳುಹಿಸಿಕೊಟ್ಟರು. ಮಕ್ಕಳು ಒಟ್ಟಾಗಿ ಕುಳಿತು ಖಾದ್ಯಗಳನ್ನು ಹಂಚಿಕೊಂಡು

ಅಂಜಲಿ ಮಾಂಟೆಸ್ಸರಿ ಶಾಲೆಯಲ್ಲಿ ಸಂಭ್ರಮದ ಓಣಂ ಆಚರಣೆ Read More »

ಸಂಪಾಜೆ : ಅನುದಾನದ ಚೆಕ್ ವಿತರಣೆ

ಶೇಕಡ 25 ರ ಅನುದಾನದಲ್ಲಿ ಸಂಪಾಜೆ ಗ್ರಾಮದ ಪರಿಶಿಷ್ಟ ಜಾತಿ ಫಲಾನುಭವಿಗಳಿಗೆ ಮೀಸಲಿಟ್ಟ ಅನುದಾನದಲ್ಲಿ ಮನೆ ದುರಸ್ತಿ ಮಾಡಿದ ಗುಲಾಬಿ ಕೋಂ ಬಾಲಕೃಷ್ಣ.ರುಮಾನಿ ಅಲಡ್ಕ ಸುಶೀಲ ಕೋಂ ಗಣೇಶ ರಾಜರಾಮಪುರ ರವರಿಗೆ ತಲ 15000 ರೂಪಾಯಿ ಚೆಕ್ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸರಿತಾ ಡಿಸೋಜ ಹಸ್ತಾಂತರಿಸಿದರು ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಜಿ ಕೆ ಹಮೀದ್ ಗೂನಡ್ಕ ಮಾಜಿ ಉಪಾಧ್ಯಕ್ಷರಾದ ಎಸ್ ಕೆ ಹನೀಫ್ ಮಾಜಿ ಸದಸ್ಯರಾದ ವಿಜಯ್ ಕುಮಾರ್ ಅಲಡ್ಕ ಕಾರ್ಯದರ್ಶಿ ತಿರುಮಲೇಶ್ವರ

ಸಂಪಾಜೆ : ಅನುದಾನದ ಚೆಕ್ ವಿತರಣೆ Read More »

ಪಂಜ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರ ಮೇಲೆ ಅವ್ಯವಹಾರದ ಆರೋಪ : ಆರೋಪವನ್ನು ನಿರಾಕರಿಸಿ ದೇವಳದಲ್ಲಿ ಸತ್ಯ ಪ್ರಮಾಣ ಮಾಡಿದ ಅಧ್ಯಕ್ಷರು

ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ.ದೇವಿಪ್ರಸಾದ್ ಕಾನತ್ತೂ‌ರ್ ಅವರು ತನ್ನ ಮೇಲೆ ಅವ್ಯವಹಾರದ ಆರೋಪ ಬಂದ ಹಿನ್ನಲೆಯಲ್ಲಿ ಅದನ್ನು ನಿರಾಕರಿಸಿ ದೇವಸ್ಥಾನದ ನಡೆಯಲ್ಲಿ ಆ.31ರಂದು ಸತ್ಯ ಪ್ರಮಾಣ ಮಾಡಿದ್ದೇನೆ ಎಂದು ಅವರು ಪತ್ರಿಕಾ ಹೇಳಿಕೆಯ ಮೂಲಕ ತಿಳಿಸಿದ್ದಾರೆ.ಮುಂಜಾನೆ ನಾಗತೀರ್ಥ ಹೊಳೆಯಲ್ಲಿ ಸ್ನಾನ ಮಾಡಿ ದೇಗುಲಕ್ಕೆ ಬಂದು ಬೆಳಗ್ಗಿನ ಪೂಜೆ ಸಮಯದಲ್ಲಿ ದೇಗುಲದಲ್ಲಿ ಯಾವುದೇ ಅವ್ಯವಹಾರ ನಾನು ಮಾಡಿಲ್ಲ. ನನ್ನ ಮೇಲೆ ಸುಳ್ಳು ಆರೋಪ ಮಾಡಿದವರಿಗೆ ಸದಾಶಿವ ದೇವರು ಹಾಗೂ ಪರಿವಾರ

ಪಂಜ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರ ಮೇಲೆ ಅವ್ಯವಹಾರದ ಆರೋಪ : ಆರೋಪವನ್ನು ನಿರಾಕರಿಸಿ ದೇವಳದಲ್ಲಿ ಸತ್ಯ ಪ್ರಮಾಣ ಮಾಡಿದ ಅಧ್ಯಕ್ಷರು Read More »

ಬೆಳ್ಳಾರೆ : ಬಸ್ಸಿನ ಚಕ್ರ ಮೆಸ್ಕಾಂನವರು ತೋಡಿದ ಕಣಿಯಲ್ಲಿ ಹೂತು ಹೋಗಿ ಸಮಸ್ಯೆಗೊಳಗಾದ ಪ್ರಯಾಣಿಕರು

ಬೆಳ್ಳಾರೆ ಪೆರ್ಲಂಪಾಡಿಗೆ ಸಂಚರಿಸುತ್ತಿದ್ದ ಸರಕಾರಿ ಬಸ್ ಶೇಣಿಯಲ್ಲಿ ಆ.31ರಂದು ರಸ್ತೆ ಬದಿಗೆ ಮೆಸ್ಕಾಂನವರು ಹಾಕಿದ ಅಂಡರ್ ಗ್ರೌಂಡ್ ಕೇಬಲ್ ಚರಂಡಿಯಲ್ಲಿ ಬಸ್ಸಿನ ಚಕ್ರ ಹೂತು ಹೋಗಿ ಪ್ರಯಾಣಿಕರು ಸಮಸ್ಯೆಗೊಳಗಾದ ಘಟನೆ ವರದಿಯಾಗಿದೆ.ಎಲೆಮಲೆ ಪೈಲಾರು – ಚೊಕ್ಕಾಡಿ – ಬೆಳ್ಳಾರೆ – ಪೆರ್ಲಂಪಾಡಿ ಮೂಲಕ ಪುತ್ತೂರಿಗೆ ಹೋಗುವ ಈ ಬಸ್ಸಿನಲ್ಲಿ ಶಾಲಾ ಕಾಲೇಜುಗಳಿಗೆ, ಕಚೇರಿಗಳಿಗೆ ಹೋಗುವ ಪ್ರಯಾಣಿಕರೇ ಹೆಚ್ಚಾಗಿ ಇದ್ದರು. ಪೆರ್ಲಂಪಾಡಿ ಮೂಲಕ ಪುತ್ತೂರಿಗೆ ಸಂಚರಿಸುವ ಒಂದೇ ಬಸ್ಸ್ ಇದಾಗಿದ್ದು ಸಮಯಕ್ಕೆ ಸರಿಯಾಗಿ ವಿದ್ಯಾರ್ಥಿಗಳು ಶಾಲಾ ಕಾಲೇಜುಗಳಿಗೆ ತಲುಪಲು

ಬೆಳ್ಳಾರೆ : ಬಸ್ಸಿನ ಚಕ್ರ ಮೆಸ್ಕಾಂನವರು ತೋಡಿದ ಕಣಿಯಲ್ಲಿ ಹೂತು ಹೋಗಿ ಸಮಸ್ಯೆಗೊಳಗಾದ ಪ್ರಯಾಣಿಕರು Read More »

ಜೇಸಿಐ ಸುಳ್ಯ ಪಯಸ್ವಿನಿ (ರಿ.) ಸುಳ್ಯ – ವ್ಯವಹಾರ ತರಬೇತಿ ಕಾರ್ಯಾಗಾರ

ಜೇಸಿಐ ಸುಳ್ಯ ಪಯಸ್ವಿನಿ (ರಿ.) ಸುಳ್ಯ ಇದರ ಜೇಸಿಐ ಸಪ್ತಾಹ ಸುಸ್ನಿಲ 2026 ಅಂಗವಾಗಿ ಸುಳ್ಯದ ಶ್ರೀ ವೆಂಕಟ್ರಮಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಮದುವೆಗದ್ದೆ ಬೋಜಪ್ಪ ಗೌಡ ಸಭಾಂಗಣದಲ್ಲಿ ನಡೆಯಿತು. ಘಟಕಾಧ್ಯಕ್ಷರಾದ ಜೆಎಫ್ಎಂ ಲತಾಶ್ರೀ ಸುಪ್ರೀತ್ ಮೋಂಟಡ್ಕ ಕಾರ್ಯಕ್ರಮದ ಸಭಾಧ್ಯಕ್ಷತೆ ವಹಿಸಿ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಮಾಹಿತಿ ತಜ್ಞರಾಗಿ ಜೇಸಿಐ ಭಾರತ ವಲಯ 15ರ ಪ್ರೊವಿಷನಲ್ ನ್ಯಾಷನಲ್ ಟ್ರೖನರ್ ಜೇಸಿಐ ಸೆನೆಟರ್ ಪೀಟರ್ ಅಂಥೋನಿ ಪಿಂಟೋ ಭಾಗವಹಿಸಿ Communicate- Connect – Create LoyaltyTurning Conversations into Connectios

ಜೇಸಿಐ ಸುಳ್ಯ ಪಯಸ್ವಿನಿ (ರಿ.) ಸುಳ್ಯ – ವ್ಯವಹಾರ ತರಬೇತಿ ಕಾರ್ಯಾಗಾರ Read More »

ಅಜ್ಜಾವರ ಚೈತನ್ಯ ಸೇವಾಶ್ರಮದಲ್ಲಿ ನಡೆದ ವೇದ ಪಾರಾಯಣ, ಉಪನಿಷತ್ ತರಗತಿ ಸಂಪನ್ನ

ಅಜ್ಜಾವರ, ಆ.30: ಅಜ್ಜಾವರ ದೇವರಕಳಿಯ ಚೈತನ್ಯ ಸೇವಾಶ್ರಮದಲ್ಲಿ ಆಗಸ್ಟ್ 2ರಂದು ಆರಂಭಗೊಂಡು ಐದು ವಾರಗಳ ಕಾಲ ನಡೆದ  ವೇದ ಪಾರಾಯಣ ಮತ್ತು ಉಪನಿಷತ್ತುಗಳ ಉಚಿತ ತರಗತಿ ಆ.30ರಂದು ಯಶಸ್ವಿಯಾಗಿ ಸಂಪನ್ನಗೊಂಡಿತು.ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಆಶ್ರಮದ ಸ್ವಾಮಿ ಶ್ರೀ ಯೋಗೇಶ್ವರಾನಂದ ಸರಸ್ವತಿ ಅವರು, ತಾವು ಕಲಿತ ವೇದ ಪಾರಾಯಣ ಹಾಗೂ ಉಪನಿಷತ್ತುಗಳ ಮೂಲಭೂತ ವಿಚಾರಗಳನ್ನು ಆಧ್ಯಾತ್ಮಿಕ ಆಸಕ್ತರಿಗೆ ತಿಳಿಸಿಕೊಡುವ ಉದ್ದೇಶದಿಂದ ಈ ತರಗತಿಯನ್ನು ಆಯೋಜಿಸಲಾಗಿತ್ತು. ಕಲಿತ ಜ್ಞಾನವನ್ನು ನಿತ್ಯ ಪಠಣ ಮತ್ತು ಅಭ್ಯಾಸದ ಮೂಲಕ ಮುಂದುವರಿಸಬೇಕು ಎಂದು ಹೇಳಿದರು.ತರಗತಿಯಲ್ಲಿ

ಅಜ್ಜಾವರ ಚೈತನ್ಯ ಸೇವಾಶ್ರಮದಲ್ಲಿ ನಡೆದ ವೇದ ಪಾರಾಯಣ, ಉಪನಿಷತ್ ತರಗತಿ ಸಂಪನ್ನ Read More »

ಧರ್ಮಸ್ಥಳದ ಸಾಮಾಜಿಕ ಕಾರ್ಯಗಳಲ್ಲಿ ಎಲ್ಲರೂ ಒಗ್ಗಟ್ಟಾಗಿ ಭಾಗವಹಿಸೋಣ: ಎನ್‌.ಎ. ರಾಮಚಂದ್ರ

ಸುಳ್ಯ: ಧರ್ಮಸ್ಥಳದ ಸಾಮಾಜಿಕ ಕಾರ್ಯಕ್ರಮಗಳಲ್ಲಿ ಜಾತಿ, ಧರ್ಮ ಹಾಗೂ ಪಕ್ಷ ಭೇದ ಮರೆತು ಎಲ್ಲರೂ ಒಗ್ಗಟ್ಟಾಗಿ ಭಾಗವಹಿಸಬೇಕು ಎಂದು ಜಿಲ್ಲಾಜನಜಾಗೃತಿ ಸ್ಥಾಪಕ ಅಧ್ಯಕ್ಷ ಎನ್‌.ಎ. ರಾಮಚಂದ್ರ ಕರೆ ನೀಡಿದರು. ಕಾರ್ಯಾತೋಡಿಯ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ನಡೆದ ಸುಳ್ಯ ವಲಯ ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನಿರ್ದೇಶಕ ಬಾಬು ನಾಯ್ಕ ಮಾತನಾಡಿ, ಮಹಾತ್ಮಾ ಗಾಂಧೀಜಿ ಕಂಡ ರಾಮರಾಜ್ಯದ ಕನಸನ್ನು ನನಸು

ಧರ್ಮಸ್ಥಳದ ಸಾಮಾಜಿಕ ಕಾರ್ಯಗಳಲ್ಲಿ ಎಲ್ಲರೂ ಒಗ್ಗಟ್ಟಾಗಿ ಭಾಗವಹಿಸೋಣ: ಎನ್‌.ಎ. ರಾಮಚಂದ್ರ Read More »

ಜೇಸಿಐ ಸುಳ್ಯ ಪಯಸ್ವಿನಿ (ರಿ.) ಸುಳ್ಯ ಇದರ ಜೇಸಿಐ ಸಪ್ತಾಹ ಸುಸ್ನಿಲ 2026 ಉದ್ಘಾಟನೆ

ಜೇಸಿಐ ಸುಳ್ಯ ಪಯಸ್ವಿನಿ (ರಿ.) ಸುಳ್ಯ ಇದರ ಜೇಸಿಐ ಸಪ್ತಾಹ ಸುಸ್ನಿಲ 2026 ಕಾರ್ಯಕ್ರಮ ಸುಳ್ಯದ ಪಿಎಂಶ್ರೀ ಸ.ಮಾ.ಹಿ. ಪ್ರಾ ಶಾಲೆಯಲ್ಲಿ ಆಗಸ್ಟ್ 30 ರಂದು ನಡೆಯಿತು. ಜೇಸಿಐ ಭಾರತ ವಲಯ 15ರ ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್ ವಲಯ ಸಂಯೋಜಕರಾದ ಜೆಎಫ್ಎಂ ಲೋಕೇಶ್ ಅಕ್ರಿಕಟ್ಟೆ ಅವರು ದೀಪ ಬೆಳಗಿಸುವುದರ ಮೂಲಕ ಚಾಲನೆ ಸಪ್ತಾಹಕ್ಕೆ ಚಾಲನೆ ನೀಡಿ ಶುಭ ಹಾರೈಸಿದರು. ಘಟಕಾಧ್ಯಕ್ಷರಾದ ಜೆಎಫ್ಎಂ ಲತಾಶ್ರೀ ಸುಪ್ರೀತ್ ಮೋಂಟಡ್ಕ ಕಾರ್ಯಕ್ರಮದ ಸಭಾಧ್ಯಕ್ಷತೆ ವಹಿಸಿ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಕಾರ್ಯಕ್ರಮದಲ್ಲಿ ಮುಖ್ಯ

ಜೇಸಿಐ ಸುಳ್ಯ ಪಯಸ್ವಿನಿ (ರಿ.) ಸುಳ್ಯ ಇದರ ಜೇಸಿಐ ಸಪ್ತಾಹ ಸುಸ್ನಿಲ 2026 ಉದ್ಘಾಟನೆ Read More »

error: Content is protected !!
Scroll to Top