ಪ್ರಚಲಿತ

ಪೈಂದೋಡಿ ಸುಬ್ರಾಯ ದೇವಳದ ಪ್ರತಿಷ್ಠಾ ವಾರ್ಷಿಕೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಪಂಜ ಶ್ರೀ ಪೈಂದೋಡಿ ಸುಬ್ರಾಯ ದೇವಳದ ಪ್ರತಿಷ್ಠಾ ವಾರ್ಷಿಕೋತ್ಸವವು ಜ. 31.ರಂದು ನಡೆಯಲಿದ್ದು ಡಿ. 24 ರಂದು ದೇವಳದಲ್ಲಿ ಪ್ರಾರ್ಥನೆ ನಡೆದು ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಲಾಯಿತು.ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಕೇಶವ ಗೌಡ ಕುಧ್ವ, ಪ್ರಧಾನ ಅರ್ಚಕರಾದ ವಿಷ್ಣು ಭಟ್ ಪೈಂದೋಡಿ, ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಡಾ. ದೇವಿಪ್ರಸಾದ್ ಕಾನತ್ತೂರ್ ಪೈಂದೋಡಿ ಸುಬ್ರಾಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ರವಿಕುಮಾರ್‌ ಚಳ್ಳಕೋಡಿ, ಲಕ್ಷ್ಮಣ ಕುಳ್ಳಕೋಡಿ, ಲೀಲಾವತಿ ಅಳ್ಳೆ, ವಾರ್ಷಿಕೋತ್ಸವದ […]

ಪೈಂದೋಡಿ ಸುಬ್ರಾಯ ದೇವಳದ ಪ್ರತಿಷ್ಠಾ ವಾರ್ಷಿಕೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ Read More »

ಸುಳ್ಯ : ಬೆಳೆ ಮಿಮೆ ಪರಿಹಾರ ಮೊತ್ತ ರೈತರ ಖಾತೆಗಳಿಗೆ ಕಡಿಮೆ ಮೊತ್ತ ಜಮೆ,ರೈತರಿಂದ ತಾಲೂಕು ಕಚೇರಿ ಎದರು ದರಣಿ

ರೈತರ ಖಾತೆಗಳಿಗೆ ಬೆಳೆವಿಮೆ ಪರಿಹಾರ ವಿತರಣೆಯಲ್ಲಿ ಕಡಿಮೆ ಮೊತ್ತ ಜಮೆಯಾಗಿರುವುದನ್ನು ಖಂಡಿಸಿ ‘ಮಲೆನಾಡು ಹಿತರಕ್ಷಣಾ ವೇದಿಕೆ’ ವತಿಯಿಂದ ಸುಳ್ಯ ತಾಲೂಕು ಕಚೇರಿ ಮುಂಭಾಗ ಡಿ.24ರಂದು ಪ್ರತಿಭಟನಾ ಸಭೆ ನಡೆಯಿತು.ಮನವಿ ಸ್ವೀಕರಿಸಲು ತಹಶೀಲ್ದಾರರ ಬದಲಿಗೆ ಉಪತಹಶೀಲ್ದಾರರು ಆಗಮಿಸಿದ್ದಾಗ ನೊಂದ ರೈತರು ಆಕ್ರೋಶ ವ್ಯಕ್ತಪಡಿಸಿದರು.ಅಲ್ಲದೆಅಧಿಕಾರಿಗಳ ಗೈರುಹಾಜರಿ ಮತ್ತು ನಿರ್ಲಕ್ಷ್ಯದ ಧೋರಣೆಯನ್ನು ಖಂಡಿಸಿ ನೂರಾರು ರೈತರು ಕಚೇರಿ ಮುಂಭಾಗದಲ್ಲೇ ಧರಣಿ ಕುಳಿತು ಪ್ರತಿಭಟನೆ ನಡೆಸಿದರು.ಬೆಳೆವಿಮೆ ಸಮಸ್ಯೆಗೆ ಶಾಶ್ವತ ಪರಿಹಾರ ಸಿಗಬೇಕು ಎಂಬ ಒತ್ತಾಯದೊಂದಿಗೆ ಮಲೆನಾಡು ಹಿತರಕ್ಷಣಾ ವೇದಿಕೆ ಶಾಂತಿಯುತ ಪ್ರತಿಭಟನಾ ಸಭೆ

ಸುಳ್ಯ : ಬೆಳೆ ಮಿಮೆ ಪರಿಹಾರ ಮೊತ್ತ ರೈತರ ಖಾತೆಗಳಿಗೆ ಕಡಿಮೆ ಮೊತ್ತ ಜಮೆ,ರೈತರಿಂದ ತಾಲೂಕು ಕಚೇರಿ ಎದರು ದರಣಿ Read More »

ಪಂಚ ಸಪ್ತತಿ ಸ್ವಚ್ಛತಾ ಅಭಿಯಾನ – 2025ಚೊಕ್ಕಾಡಿ : ಸನ್ಮಾನ ಸಮಾರಂಭ

ಯುವಜನ ಸಂಯುಕ್ತ ಮಂಡಳಿ (ರಿ.), ಸುಳ್ಯ ಹಾಗೂ ಮಯೂರಿ ಯುವತಿ ಮಂಡಲ (ರಿ.), ಚೊಕ್ಕಾಡಿ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾದ “ಪಂಚ ಸಪ್ತತಿ ಸ್ವಚ್ಛತಾ ಅಭಿಯಾನ – 2025” ಕಾರ್ಯಕ್ರಮದ ಅಂಗವಾಗಿ ದಿನಾಂಕ 18-12-2025ರಂದು ಅಮರಪಡ್ನೂರು ಘನ ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ಸೇವೆ ಸಲ್ಲಿಸುತ್ತಿರುವ ಶ್ರೀಮತಿ ಗೀತಾ ಅವರನ್ನು ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು. ಸ್ವಚ್ಛತೆ ಮತ್ತು ಪರಿಸರ ಸಂರಕ್ಷಣೆಯ ಕ್ಷೇತ್ರದಲ್ಲಿ ನಿರಂತರವಾಗಿ ನಿಷ್ಠಾವಂತ ಸೇವೆ ಸಲ್ಲಿಸುತ್ತಿರುವ ಅವರ ಕಾರ್ಯವನ್ನು ಗುರುತಿಸಿ ಈ ಸನ್ಮಾನವನ್ನು ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಅಮರಪಡ್ನೂರು

ಪಂಚ ಸಪ್ತತಿ ಸ್ವಚ್ಛತಾ ಅಭಿಯಾನ – 2025ಚೊಕ್ಕಾಡಿ : ಸನ್ಮಾನ ಸಮಾರಂಭ Read More »

ಡಿ.27,28,29ಕ್ಕೆ ಸುಳ್ಯ ಸರಕಾರಿ ಪದವಿ ಪೂರ್ವ ಕಾಲೇಜಿನ ಅದ್ದೂರಿ ಅಮೃತ ಮಹೋತ್ಸವ : ಸವಣೂರು ಸೀತಾರಾಮ ರೈ

ಸುಳ್ಯ ಸರ್ಕಾರಿ ಪದವಿ ಪೂರ್ವ ಕಾಲೇಜು ಇದರ ಅಮೃತ ಮಹೋತ್ಸವ ಕಾರ್ಯಕ್ರಮ ಡಿ. 27, 28, 29ರಂದು ಅದ್ದೂರಿಯಾಗಿ ನಡೆಯಲಿದೆ ಅಮೃತ ಮಹೋತ್ಸವ ಸಮಿತಿ ಅಧ್ಯಕ್ಷ ಸವಣೂರು ಸೀತಾರಾಮ‌ ರೈ ತಿಳಿಸಿದ್ದಾರೆ.ಅವರು ಡಿ. 22 ರಂದು ಸುಳ್ಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಕಾರ್ಯಕ್ರಮದ ಮಾಹಿತಿ ನೀಡಿದರು.ಈ ಕಾರ್ಯಕ್ರಮದ ಯಶಸ್ವಿಗೆ ಸುಳ್ಯದ ಎಲ್ಲಾ ಮುಖಂಡರುಗಳು, ಹಾಗೂ ಸಂಸ್ಥೆಯ ಶಿಕ್ಷಕ ವೃಂದ, ಉಪನ್ಯಾಸಕರು ಹಗಲಿರುಳು ಶ್ರಮಪಡುತಿದ್ದು ಊರಿನ ಸಮಸ್ತ ಬಾಂಧವರು,ಹಿರಿಯ ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ

ಡಿ.27,28,29ಕ್ಕೆ ಸುಳ್ಯ ಸರಕಾರಿ ಪದವಿ ಪೂರ್ವ ಕಾಲೇಜಿನ ಅದ್ದೂರಿ ಅಮೃತ ಮಹೋತ್ಸವ : ಸವಣೂರು ಸೀತಾರಾಮ ರೈ Read More »

ಬೆಳೆ ವಿಮೆ ಅತೀ ಕಡಿಮೆ ಮೊತ್ತ ರೈತರ ಖಾತೆಗಳಿಗೆ ಜಮೆ ಆಗಿದ್ದು ರೈತರ ಸಮಸ್ಯೆ ಪರಿಹಾರಕ್ಕೆ ಸ್ಪಂಧಿಸುವೆ : ಸಂಸದ ಕ್ಯಾ.ಚೌಟ

ಹವಾಮಾನ ಆಧಾರಿತ ಬೆಳೆ ವಿಮೆಯ ಮೊತ್ತ ಈ ಬಾರಿ ರೈತರಿಗೆ ಸಮರ್ಕಪ ಪ್ರಮಾಣದಲ್ಲಿ ಬಂದಿಲ್ಲ ಅದರ ಗೊಂದಲ ನಿವಾರಣೆ ಹಾಗೂ ಇದರಲ್ಲಿ ಆಗಿರುವ ಲೋಪದೋಷಗಳನ್ನು ಸರಿಪಡಿಸಲು ಕೇಂದ್ರ ಹಾಗೂ ರಾಜ್ಯ ಸರಕಾರದ ಜತೆ ಮಾತನಾಡಿ ಸಮಸ್ಯೆ ನಿವಾರಣೆಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ” ಎಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ಹೇಳಿದ್ದಾರೆ.ಸುಳ್ಯ ಸಿ.ಎ. ಬ್ಯಾಂಕ್ ಸಭಾಂಗಣದಲ್ಲಿ ರೈತ ದಿನಾಚರಣೆ ಕಾರ್ಯಕ್ರಮದ 2025-26 ನೇ ಸಾಲಿನ ಆತ್ಮ ಯೋಜನೆ ಕಿಸಾನ್ ಗೋಷ್ಠಿ ಘಟಕದಡಿ ವಿಜ್ಞಾನಿಗಳು, ಪ್ರಗತಿಪರ ರೈತರೊಂದಿಗೆ ಸಂವಾದ ಕಾರ್ಯಕ್ರಮ

ಬೆಳೆ ವಿಮೆ ಅತೀ ಕಡಿಮೆ ಮೊತ್ತ ರೈತರ ಖಾತೆಗಳಿಗೆ ಜಮೆ ಆಗಿದ್ದು ರೈತರ ಸಮಸ್ಯೆ ಪರಿಹಾರಕ್ಕೆ ಸ್ಪಂಧಿಸುವೆ : ಸಂಸದ ಕ್ಯಾ.ಚೌಟ Read More »

ಕುಕ್ಕೆ ಶ್ರೀ ಸುಬ್ರಹ್ಮಣ್ಯದ ಕಾರ್ಯಕ್ರಮಕ್ಕೆ ಅನ್ಯಧರ್ಮೀಯರಿಗೆ ಆಹ್ವಾನ ನೀಡಿರುವುದನ್ನು ವಿರೋಧಿಸಿ ಪ್ರತಿಭಟನೆ

ಕುಕ್ಕೆ ಶ್ರೀ ಸುಬ್ರಹ್ಮಣ್ಯದ ಕಾರ್ಯಕ್ರಮಕ್ಕೆ ಅನ್ಯಧರ್ಮೀಯರಿಗೆ ಆಹ್ವಾನ ನೀಡಿರುವುದನ್ನು ವಿರೋಧಿಸಿ ಶ್ರೀ ಕ್ಷೇತ್ರ ಸಂರಕ್ಷಣಾ ಸಮಿತಿ ವತಿಯಿಂದ ದೇವಸ್ಥಾನದ ಆಡಳಿತ ಕಚೇರಿ ಎದುರು ಇಂದು ಪ್ರತಿಭಟನೆ ನಡೆಯಿತು.ಆಡಳಿತ ಕಛೇರಿಯ ಎದುರು ಘೋಷಣೆ ಕೂಗಿದ ಬಳಿಕ ದೇವಾಲಯದ ಕಾರ್ಯನಿರ್ವಾಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ ಅವರಿಗೆ ಮನವಿ ನೀಡಿ ಪ್ರೊಟೊಕಾಲ್ ಹೆಸರಿನಲ್ಲಿ ದೇವಸ್ಥಾನದ ಪಾವಿತ್ರ್ಯತೆಗೆ ಧಕ್ಕೆ ತರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದರು.ಈ ವೇಳೆ ಇದೇ ವಿಚಾರಕ್ಕೆ ಮನವಿ ಕೊಟ್ಟರೆ ಸರ್ಕಾರಕ್ಕೆ ಕಳುಹಿಸಲಾಗುವುದು ಎಂದು ಕಾರ್ಯನಿರ್ವಾಹಣಾಧಿಕಾರಿ ಭರವಸೆ ನೀಡಿದರು.ಹಿಂದೂ ಪರ ಸಂಘಟನೆಗಳ ಮುಖಂಡರು

ಕುಕ್ಕೆ ಶ್ರೀ ಸುಬ್ರಹ್ಮಣ್ಯದ ಕಾರ್ಯಕ್ರಮಕ್ಕೆ ಅನ್ಯಧರ್ಮೀಯರಿಗೆ ಆಹ್ವಾನ ನೀಡಿರುವುದನ್ನು ವಿರೋಧಿಸಿ ಪ್ರತಿಭಟನೆ Read More »

ಅರಂತೋಡು ಎಸ್.ಕೆ.ಎಸ್.ಎಸ್.ಎಫ್ ವತಿಯಿಂದ ನಡೆದ ಮಜ್ಲಿಸ್ ನ್ನೂರ್ ಹಾಗೂ ಸಮಸ್ತ 100 ನೇ ವಾರ್ಷಿಕ ಪ್ರಚಾರ ಸಮ್ಮೇಳನ ಸಂಪನ್ನ

.ಎಸ್.ಕೆ.ಎಸ್.ಎಸ್.ಎಫ್ ಅರಂತೋಡು ಶಾಖೆ ವತಿಯಿಂದ 7ನೇ ವರ್ಷದ ಮಜ್ಲೀಸ್ ನ್ನೂರ್ ಹಾಗೂ ಸಮಸ್ತ 100 ನೇ ವರ್ಷದ ಪ್ರಚಾರ ಸಮ್ಮೇಳನವು ಡಿ.20 ಮತ್ತು 21 ರಂದು ಅರಂತೋಡು ಬದ್ರಿಯಾ ಜುಮಾ ಮಸೀದಿ ವಠಾರದಲ್ಲಿ ಡಾ| ಕೆ.ಎಂ.ಶಾಹ್ ಮುಸ್ಲಿಯಾರ್ ವೇದಿಕೆಯಲ್ಲಿ ಸಪ್ಪನ್ನಗೊಂಡಿತು. ಅಧ್ಯಕ್ಷತೆಯನ್ನು ಜಮಾಅತ್ ಅಧ್ಯಕ್ಷ ಅಶ್ರಫ್ ಗುಂಡಿ ವಹಿಸಿದರು. ಖತೀಬರಾದ ಬಹು| ಇಸ್ಮಾಯಿಲ್ ಫೈಝಿ ಗಟ್ಟಮನೆ ಸಮಾರಂಭವನ್ನು ಉದ್ಘಾಟಿಸಿದರು. ಬಹು| ಹಾಫಿಝ್ ಮಾಹಿನ್ ಮನ್ನಾನಿ ತಿರುವನಂತಪುರ ಮತ ಪ್ರಭಾಷಣ ಗೈದರು. ಮಜ್ಲೀಸ್ ನ್ನೂರ್ ನ ನೇತೃತ್ವವನ್ನು ಅಸ್ಸಯ್ಯರ್

ಅರಂತೋಡು ಎಸ್.ಕೆ.ಎಸ್.ಎಸ್.ಎಫ್ ವತಿಯಿಂದ ನಡೆದ ಮಜ್ಲಿಸ್ ನ್ನೂರ್ ಹಾಗೂ ಸಮಸ್ತ 100 ನೇ ವಾರ್ಷಿಕ ಪ್ರಚಾರ ಸಮ್ಮೇಳನ ಸಂಪನ್ನ Read More »

ಸುಳ್ಯ ಸರಕಾರಿ ಪ.ಪೂ.ಕಾಲೇಜು: ಡಿ.27-29ರವರೆಗೆ ಅಮೃತ ಮೇಳ

ಸರಕಾರಿ ಪದವಿ ಪೂರ್ವ ಕಾಲೇಜಿನ ಅಮೃತ ಮಹೋತ್ಸವ ಹಿನ್ನಲೆ ಯಲ್ಲಿ ವಸ್ತು ಪ್ರದರ್ಶನ ಮತ್ತು ಅಮೃತ ಮೇಳವು ಡಿ.27ರಿಂದ ಮೂರು ದಿನಗಳ ಕಾಲ ನಡೆಯಲಿದೆ ಎಂದು ವಸ್ತು ಪ್ರದರ್ಶನ ಸಮಿತಿ ವ್ಯವಸ್ಥಾ ನಿರ್ವಾಹಕ ಕೆ. ಗೋಕುಲ್‌ದಾಸ್ ತಿಳಿಸಿದರು. ಅವರು ಸುಳ್ಯ ಸರಕಾರಿ ಪ.ಪೂ. ಕಾಲೇಜಿನ ಅಮೃತ ಮಹೋತ್ಸವ ಸಮಿತಿ ಕಛೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿಮಾತ ನಾಡಿ, ಶೈಕ್ಷಣಿಕ, ಔದ್ಯೋಗಿಕ, ಕೃಷಿ, ವ್ಯಾಪಾರ, ಆಹಾರ, ಆರೋಗ್ಯ ಮತ್ತು ತಾಂತ್ರಿಕ ವಿಷಯಗಳನ್ನು ಒಳಗೊಂಡ ವಸ್ತು ಪ್ರದರ್ಶನ 3 ದಿನಗಳ ಕಾಲ ನಡೆಯಲಿದೆ. ಸುಮಾರು

ಸುಳ್ಯ ಸರಕಾರಿ ಪ.ಪೂ.ಕಾಲೇಜು: ಡಿ.27-29ರವರೆಗೆ ಅಮೃತ ಮೇಳ Read More »

ಕೆ ವಿ ಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯ – ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ನಶಾ ಮುಕ್ತ ಕರ್ನಾಟಕ ಅಭಿಯಾನ ಕಾರ್ಯಕ್ರಮ

ಕೆ ವಿ ಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯ ಇದರ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ನಶಾ ಮುಕ್ತ ಕರ್ನಾಟಕ ಅಭಿಯಾನವು ಪರಿವರ್ತನಾ ಸೇವಾ ಟ್ರಸ್ಟ್ ಬೆಂಗಳೂರು ಇದರ ಪ್ರಾಯೋಜಕತ್ವದಲ್ಲಿ ನಶಾ ಮುಕ್ತ ಕರ್ನಾಟಕ ಅಭಿಯಾನ ರಥಯಾತ್ರೆ ಹಾಗೂ ಜನಜಾಗೃತಿ ಕಾಯಕ್ರಮವು ಕಾಲೇಜಿನ ಎನ್ ಎಸ್ ಎಸ್ ಘಟಕದ ಪಾಲ್ಗೊಳ್ಳುವಿಕೆಯೊಂದಿಗೆ ಡಿ. 20 ರಂದು ನೆಹರೂ ಮೆಮೋರಿಯಲ್ ಕಾಲೇಜಿನ ಆವರಣದಲ್ಲಿ ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ನಡೆಯಿತು. ಈ ಸಂಧರ್ಭದಲ್ಲಿ ಕಾರ್ಯಕ್ರಮದ ಸಂಯೋಜಕರಾದ

ಕೆ ವಿ ಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯ – ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ನಶಾ ಮುಕ್ತ ಕರ್ನಾಟಕ ಅಭಿಯಾನ ಕಾರ್ಯಕ್ರಮ Read More »

ಸ್ಪಂದನ ಗೆಳೆಯರ ಬಳಗದ ವತಿಯಿಂದ ಪಂಚಸಪ್ತತಿ ಸ್ವಚ್ಛತಾ ಅಭಿಯಾನದ 9 ನೇ ಕಾರ್ಯಕ್ರಮ-ಸ್ವಚ್ಚತೆಯ ಅರಿವಿನ ಕುರಿತ ಭಿತ್ತಿಪತ್ರಗಳ ಅನಾವರಣ ಹಾಗೂ ಆಳವಡಿಸುವಿಕೆ ಕಾರ್ಯಕ್ರಮ

ಯುವಜನ ಸಂಯುಕ್ತ ಮಂಡಳಿ (ರಿ.) ಸುಳ್ಯ ಇದರ ಪಂಚಸಪ್ತತಿ ಸ್ವಚ್ಛತಾ ಅಭಿಯಾನ-2025 ರ ಅಂಗವಾಗಿ ಸ್ಪಂದನ ಗೆಳೆಯರ ಬಳಗ (ರಿ.) ಅಡ್ತಲೆ ಇವರ ವತಿಯಿಂದ ಗ್ರಾಮ ಪಂಚಾಯತ್ ಅರಂತೋಡು ಇವರ ಸಹಯೋಗದೊಂದಿಗೆ ಸ್ವಚ್ಛತಾ ಜಾಗೃತಿ ಕುರಿತ ಭಿತ್ತಿಪತ್ರಗಳ ಅನಾವರಣ ಹಾಗೂ ಅಳವಡಿಸುವ ಕಾರ್ಯವು ಅರಂತೋಡಿನಲ್ಲಿ ನಡೆಯಿತು. ಗ್ರಾಮ ಪಂಚಾಯತ್ ಅಧ್ಯಕ್ಷರಾದ ಕೇಶವ ಅಡ್ತಲೆ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯಪ್ರಕಾಶ್ ಎಂ.ಆರ್ ಭಿತ್ತಿಪತ್ರವನ್ನು ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಪಂಚಾಯತ್ ಸದಸ್ಯರಾದ ರವೀಂದ್ರ ಪೂಜಾರಿ ಪಂಜಿಕೋಡಿ,ಅರಂತೋಡು ಸೊಸೈಟಿಯ ಉಪ-ಮುಖ್ಯಕಾರ್ಯನೀರ್ವಹಣಾಧಿಕಾರಿ

ಸ್ಪಂದನ ಗೆಳೆಯರ ಬಳಗದ ವತಿಯಿಂದ ಪಂಚಸಪ್ತತಿ ಸ್ವಚ್ಛತಾ ಅಭಿಯಾನದ 9 ನೇ ಕಾರ್ಯಕ್ರಮ-ಸ್ವಚ್ಚತೆಯ ಅರಿವಿನ ಕುರಿತ ಭಿತ್ತಿಪತ್ರಗಳ ಅನಾವರಣ ಹಾಗೂ ಆಳವಡಿಸುವಿಕೆ ಕಾರ್ಯಕ್ರಮ Read More »

error: Content is protected !!
Scroll to Top