ಸಂಪಾಜೆ : ಪಂಚಲಿಂಗೇಶ್ವರ ಜಾತ್ರೋತ್ಸವಕ್ಕೆ ಗೊನೆ ಮೂಹೂರ್ತ
ಅರಂತೋಡು, ಏ.3 : ಸಂಪಾಜೆ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಜಾತ್ರೋತ್ಸಕ್ಕೆ ಗೊನೆ ಮೂಹೂರ್ತ ನಡೆಯಿತು.ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮೊಕ್ತೇಸರ ಎಂ.ಬಿ.ಸದಾಶಿವ, ಅಧ್ಯಕ್ಷ ಜಯಕುಮಾರ್ ಚೆದ್ಮಾರ್, ಗೌರವಾಧ್ಯಕ್ಷ ರಾಜಾರಾಮ ಕೀಲಾರು, ಕಾರ್ಯದರ್ಶಿ ಕೇಶವ ಚೌಟಾಜೆ, ಅರ್ಚಕರಾದ ಶಂಕರ ಹೆಬ್ಬಾರ್, ಶಂಕರನಾರಾಯಣ ಭಟ್, ಪವಿತ್ರಪಾಣಿ ಕೆ.ಜಿ. ಗೋಪಾಲಕೃಷ್ಣ ಹಾಗೂ ಪದಾಧಿಕಾರಿಗಳು, ಭಕ್ತಾದಿಗಳು ಉಪಸ್ಥಿತರಿದ್ದರು.
ಸಂಪಾಜೆ : ಪಂಚಲಿಂಗೇಶ್ವರ ಜಾತ್ರೋತ್ಸವಕ್ಕೆ ಗೊನೆ ಮೂಹೂರ್ತ Read More »










