ಪ್ರಚಲಿತ

ಸುಳ್ಯ ವಿಧಾನಸಭಾ ಕ್ಷೇತ್ರಕ್ಕೆ 1082 ಲಕ್ಷ ರೂ ಅನುದಾನ ಬಿಡುಗಡೆ.

ಪ್ರಕೃತಿ ವಿಕೋಪದಿಂದ ಹಾನಿಗೊಳಗಾದ ಸುಳ್ಯ ಕ್ಷೇತ್ರದ 21 ಕಾಮಗಾರಿಗಳಿಗೆ ಶಾಸಕಿ ಭಾಗೀರಥಿ ಮುರುಳ್ಯರ ಶಿಫಾರಸ್ಸಿನ ಮೇರೆಗೆ ರಾಜ್ಯ ವಿಪತ್ತು ಉಪಶಮನ (SDMF) ನಿಧಿಯಿಂದ ಅನುದಾನ1082ಲಕ್ಷ ಬಿಡುಗಡೆಯಾಗಿದೆ ಎಂದು ಶಾಸಕಿ ಭಾಗೀರಥಿ ಮುರುಳ್ಯ ತಿಳಿಸಿದ್ದಾರೆ. ಈ ನಿಧಿಯಿಂದ ವಿಶೇಷವಾಗಿ ನೆಲ್ಯಾಡಿ ಗ್ರಾಮದ ಬೈಲು-ಕುತ್ಯಾಡಿ ಸೇತುವೆಗೆ 60ಲಕ್ಷ ರೂ ಮತ್ತು ಆಲಂಕಾರು ಗ್ರಾಮದ ಕಕ್ವೆ ರಸ್ತೆ ಮರುನಿರ್ಮಾಣಕ್ಕೆ 50ಲಕ್ಷ ರೂ ಹಾಗೂ ಸುಳ್ಯ ತಾಲೂಕಿನ ವಿವಿಧ ರಸ್ತೆ ಮತ್ತು ಸೇತುವೆಗಳು ಹಾಗೂ ತಡೆಗೊಡೆ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಂಡಿದೆ ಎಂದು ತಿಳಿಸಿದ್ದಾರೆ.

ಸುಳ್ಯ ವಿಧಾನಸಭಾ ಕ್ಷೇತ್ರಕ್ಕೆ 1082 ಲಕ್ಷ ರೂ ಅನುದಾನ ಬಿಡುಗಡೆ. Read More »

ಡಿ.26ರಿಂದ ಡಿ.28ರ ತನಕ ತೊಡಿಕಾನ ಪಡ್ಪು ಮಹಾವಿಷ್ಣುಮೂರ್ತಿ ದೈವಸ್ಥಾನದಲ್ಲಿ ದೈವದ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ

ಸುಳ್ಯ ತಾಲೂಕು ತೊಡಿಕಾನ ಗ್ರಾಮದ ಪಡ್ಪು ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನದಲ್ಲಿ ದೈವದ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸ ಡಿ.26ರಿಂದ ಡಿ.28ರ ತನಕ ನಡೆಯಲಿದೆ ಎಂದು ದೈವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆ.ಕೆ ನಾರಾಯಣ ಕುಂಟುಕಾಡು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.ಸ್ವಸ್ತಿ। ಶ್ರೀ ವಿಶ್ವಾವಸು ಸಂವತ್ಸರದ ಧನುರ್ ಮಾಸ ೧೦. ಸಲುವ ತಾರೀಕು 28-12-2025ನೇ ರವಿವಾರ ಪೂರ್ವಾಹ್ನ 7.00ರಿಂದ 8.00 ರ ತನಕ ಜರುಗುವ ಧನುರ್ ಲಗ್ನದ ಸುಮುಹೂರ್ತದಲ್ಲಿ ಆಲೆಟ್ಟಿ ಶ್ರೀ ವಿಷ್ಣುಮೂರ್ತಿ ದೈವದ ಪ್ರಧಾನ ಅರ್ಚಕರಾದ ಕುರಿಂಜ ತರವಾಡಿನ ಶ್ರೀ

ಡಿ.26ರಿಂದ ಡಿ.28ರ ತನಕ ತೊಡಿಕಾನ ಪಡ್ಪು ಮಹಾವಿಷ್ಣುಮೂರ್ತಿ ದೈವಸ್ಥಾನದಲ್ಲಿ ದೈವದ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ Read More »

ತೊಡಿಕಾನ : ಮಲ್ಲಿಕಾರ್ಜುನ ‌ದೇವಳದಲ್ಲಿ ಧನುಪೂಜೆ ಆರಂಭ

ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಳಲ್ಲಿ ಇಂದಿನಿಂದ ( ಡಿ.16) ಧನು ಪೂಜೆ ಶ್ರದ್ದಾ ಭಕ್ತಿಯಿಂದ ಅರಂಭಗೊಂಡಿದೆ.ಧನು ಪೂಜೆಯ ಅಂಗವಾಗಿ ದೇವಳದಲ್ಲಿ ದಿನ ನಿತ್ಯ ಭಜನಾ ಸತ್ಸಂಗ ನಡೆಯುತ್ತಿದ್ದುಧನು ಪೂಜಾ ಪ್ರಥಮ ದಿನದಂದುಮಹಾ ವಿಷ್ಣು ಭಜನಾ ತಂಡ ಕಾಯರ್ತೋಡಿಯವರಿಂದ ಭಜನಾ ಸೇವೆ ನಡೆಯಿತು.ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರು ಸದಸ್ಯರು,ಜೀರ್ಣೋದ್ಧಾರ ಸಮಿತಿಯವರು,ಸಿಬ್ಬಂದಿಗಳು ಸೀಮೆಯ ಭಕ್ತರು ನೂರಾರು ಸಂಖ್ಯೆಯಲ್ಲಿ ಪೂಜೆಯ ಲ್ಲಿ ಭಾಗವಹಿಸಿದರು.

ತೊಡಿಕಾನ : ಮಲ್ಲಿಕಾರ್ಜುನ ‌ದೇವಳದಲ್ಲಿ ಧನುಪೂಜೆ ಆರಂಭ Read More »

ಕಬ್ಬಡ್ಡಿ ಆಟಗಾರನ ಮೇಲೆ ಗುಂಡಿನ ದಾಳಿ: ಸ್ಥಳದಲ್ಲೆ ಸಾವು

ಡಿಸೆಂಬರ್ 15 ರಂದು ಮೊಹಾಲಿಯ ಬೆಡ್ವಾನ್ ಸ್ಪೋರ್ಟ್ಸ್ ಕ್ಲಬ್‌ನಲ್ಲಿ 4 ದಿನಗಳ ಪಂದ್ಯಾವಳಿಯ ಸಂದರ್ಭದಲ್ಲಿ, ಬೈಕ್‌ನಲ್ಲಿ ಬಂದ ದಾಳಿಕೋರನೊಬ್ಬ ಕಬಡ್ಡಿ ಆಟಗಾರ ರಾಣಾ ಬಾಲಚೌರಿ ಮೇಲೆ ಮನಬಂದಂತೆ ಗುಂಡು ಹಾರಿಸಿದ್ದಾನೆ. ಗಂಭೀರವಾಗಿ ಗಾಯಗೊಂಡ ರಾಣಾ ಬಾಲಚೌರಿ ಮೃತಪಟ್ಟಿದ್ದಾರೆ. ಗುಂಡು ಹಾರಿಸಿದ ನಂತರ ದಾಳಿಕೋರ ಪರಾರಿಯಾಗಿದ್ದಾನೆ. ಘಟನೆಯ ಬಗ್ಗೆ ಪಂಜಾಬ್ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಕಬ್ಬಡ್ಡಿ ಆಟಗಾರನ ಮೇಲೆ ಗುಂಡಿನ ದಾಳಿ: ಸ್ಥಳದಲ್ಲೆ ಸಾವು Read More »

ಅರಂತೋಡು : ಕೊಡಂಕೇರಿ ಕೊರಗಜ್ಜ ದೈವಸ್ಥಾನದಲ್ಲಿ ನೂರಾರು ಭಕ್ತರಿಂದ ಕೊರಗಜ್ಜ ದೈವಕ್ಕೆ ಅಗೆಲು ಸೇವೆ ಸಮರ್ಪಣೆ

ಸ್ವಾಮಿ ಕೊರಗಜ್ಜ ದೈವಸ್ಥಾನ ಅರಂತೋಡು ಕೊಡಂಕೇರಿ ಯಲ್ಲಿ ಡಿ 15ರಂದು ಸಂಕ್ರಮಣದಂದು ಕೊರಗಜ್ಜ ದೈವಕ್ಕೆ ಅಗೇಲು ಸೇವೆ ಸಮರ್ಪಣೆ ನಡೆಯಿತು. ನಂತರ ಪ್ರಸಾದ ವಿತರಣೆ ಹಾಗೂ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು.ನೂರಾರು ಭಕ್ತರು ಕೊರಗಜ್ಜನಿಗೆ ಅಗೇಲು ಸೇವೆ ಸಮರ್ಪಿಸಿ ದರು. .

ಅರಂತೋಡು : ಕೊಡಂಕೇರಿ ಕೊರಗಜ್ಜ ದೈವಸ್ಥಾನದಲ್ಲಿ ನೂರಾರು ಭಕ್ತರಿಂದ ಕೊರಗಜ್ಜ ದೈವಕ್ಕೆ ಅಗೆಲು ಸೇವೆ ಸಮರ್ಪಣೆ Read More »

ತೊಡಿಕಾನ : ಶ್ರೀ ಮಲ್ಲಿಕಾರ್ಜುನ ದೇವಳದಲ್ಲಿ ಭಜನಾ ಸತ್ಸಂಗ ಕಾರ್ಯ ಕ್ರಮ

ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ಭಜನಾ ಸಂಘ ತೊಡಿಕಾನ ಇವರ ನೇತ್ರತ್ವದಲ್ಲಿ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಳದಲ್ಲಿ ಭಜನಾ ರಂಗಪೂಜೆಯ ಪ್ರಯುಕ್ತ ತಾಲೂಕಿನ ವಿವಿಧ ಭಜನಾ ಸಂಘಗಳಿಂದ ಭಜನಾ ಕಾರ್ಯಕ್ರಮ ನಡೆಯುತ್ತಿದೆ.ಬೆಳಿಗ್ಗೆ ಪೂಜೆಯಿಂದ ರಾತ್ರಿ ಪೂಜೆ ಗಂಟೆ 7-00ರ ತನಕ ಊರ ಮತ್ತು ಪರವೂರ ಭಜನಾ ಮಂಡಳಿಗಳಿಂದ ನಿರಂತರ ಭಜನಾ ಕಾರ್ಯಕ್ರಮ ಜರಗಲಿರುವುದು. ಭಕ್ತಾಧಿಗಳು ಈ ಕಾರ್ಯಕ್ರಮಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಬಂದು ಭಾಗವಹಿಸಿ, ಶ್ರೀ ದೇವದ ಕೃಪೆಗೆ ಪಾತ್ರರಾಗಬೇಕಾಗಿ ಭಜನಾ ಸಂಘದವರು ವಿನಂತಿಕೊಂಡಿದ್ದಾರೆ.

ತೊಡಿಕಾನ : ಶ್ರೀ ಮಲ್ಲಿಕಾರ್ಜುನ ದೇವಳದಲ್ಲಿ ಭಜನಾ ಸತ್ಸಂಗ ಕಾರ್ಯ ಕ್ರಮ Read More »

ಸುಳ್ಯ : ಸುಚಿ 2025’ ಆರೋಗ್ಯ ಅರಿವು ಕಾರ್ಯಕ್ರಮ ಯಶಸ್ವಿ

‘ ಯುವಜನ ಸಂಯುಕ್ತ ಮಂಡಳಿ (ರಿ.) ಸುಳ್ಯ ಹಾಗೂ ಮಯೂರಿ ಯುವತಿ ಮಂಡಲ (ರಿ.) ಚೊಕ್ಕಾಡಿ ಇವರ ಸಂಯುಕ್ತ ಆಶ್ರಯದಲ್ಲಿ, ಸರಕಾರಿ ಪ್ರಥಮ ದರ್ಜೆ ಕಾಲೇಜು ಕೊಡಿಯಾಲ್ ಬೈಲ್, ಸುಳ್ಯ ಇವರ ಸಹಯೋಗದೊಂದಿಗೆ ಆಯೋಜಿಸಲಾದ ಪಂಚ ಸಪ್ತತಿ ಸ್ವಚ್ಛತಾ ಅಭಿಯಾನ- 2025 ಕಾರ್ಯಕ್ರಮದ ಅಂಗವಾಗಿ ‘ಶುಚಿ 2025’ ಆರೋಗ್ಯ ಅರಿವು ಕಾರ್ಯಕ್ರಮವು ದಿನಾಂಕ 13-12-2025ರಂದು ಕಾಲೇಜು ಸಭಾಂಗಣದಲ್ಲಿ ಯಶಸ್ವಿಯಾಗಿ ನೆರವೇರಿತು. ಕಾರ್ಯಕ್ರಮವನ್ನು ಸರಕಾರಿ ಪ್ರಥಮ ದರ್ಜೆ ಕಾಲೇಜು ಕೊಡಿಯಾಲ್ ಬೈಲ್, ಸುಳ್ಯ ಇದರ ವಾಣಿಜ್ಯ ಶಾಸ್ತ್ರ ವಿಭಾಗದ

ಸುಳ್ಯ : ಸುಚಿ 2025’ ಆರೋಗ್ಯ ಅರಿವು ಕಾರ್ಯಕ್ರಮ ಯಶಸ್ವಿ Read More »

ಕುಕ್ಕೆ ಸುಬ್ರಹ್ಮಣ್ಯ ದೇವಳದಲ್ಲಿ‌ ಭಕ್ತರ ಸಂಖ್ಯೆ ಹೆಚ್ಚಳ

ದಕ್ಷಿಣ ಭಾರತದ ಪ್ರಸಿದ್ದ ನಾಗ ಕ್ಷೇತ್ರವಾದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯದಲ್ಲಿ ಡಿ.15ರಂದು ಆಗಮಿಸಿದ್ದರು.ದೇವಾಲಯ ಮತ್ತು ಪರಿಸರದಲ್ಲಿ ಭಕ್ತರೇ ತುಂಬಿ ಹೋಗಿದ್ದರು. ದೇವರ ದರ್ಶನಕ್ಕೂ, ಭೋಜನ‌ ಶಾಲೆಯಲ್ಲಿಯೂ ಭಾರೀ ಉದ್ದದ ಸರತಿಯ ಸಾಲು ಕಂಡು ಬಂತು. ದೇವಾಲಯದ ಹೊರಭಾಗದಲ್ಲೂ ಭಕ್ತರೇ ತುಂಬಿದ್ದು, ಪಾರ್ಕಿಂಗ್ ಸ್ಥಳಗಳು ಪೂರ್ಣ ಪ್ರಮಾಣದಲ್ಲಿ ತುಂಬಿ ರಸ್ತೆ ಬದಿ ನಿಲ್ಲಿಸುವ ಪರಿಸ್ಥಿತಿಯೂ ಬಂದಿತ್ತು.

ಕುಕ್ಕೆ ಸುಬ್ರಹ್ಮಣ್ಯ ದೇವಳದಲ್ಲಿ‌ ಭಕ್ತರ ಸಂಖ್ಯೆ ಹೆಚ್ಚಳ Read More »

ಡಿ.16ರಿಂದ ಜ.14ರ ತನಕ‌ ಸುಳ್ಯ ಸೀಮೆ ತೊಡಿಕಾನ ಮಲ್ಲಿಕಾರ್ಜುನ ದೇವಳದಲ್ಲಿ ಧನುಪೂಜೆ

ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಳ ಪಕ್ರತಿಯ ರಮಣೀಯ ಹಸಿರ ಸಿರಿಯ ತಾಣದಲ್ಲಿ ಕಂಗೊಳಿಸುತ್ತಿದೆ. ಇಲ್ಲಿ ಡಿ.16ರಿಂದ ಜ. 14.1. 2026ರ ತನಕ ಧನು ಪೂಜೆ ಶ್ರದ್ದಾ ಭಕ್ತಿಯಿಂದ ನಡೆಯಲಿದೆ.ಪುರಾಣ ಪ್ರಸಿದ್ದ ಸುಳ್ಯ ಸೀಮೆಯ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವ ಸ್ಥಾನದಲ್ಲಿ ಅನೇಕ ಜೀರ್ಣೋದ್ಧಾರ ಕಾಮಗಾರಿಗಳು ಯಶಸ್ವಿಯಾಗಿ ಪೂರೈ ಸಿದ್ದು, ಕಳೆದ 2017ರಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ ವಿಜೃಂಭಣೆಯಿಂದ ಜರುಗಿರುತ್ತದೆ. ಶ್ರೀ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಿ ಶ್ರೀ ದೇವಳದಲ್ಲಿ ಈ ಹಿಂದೆ ನಡೆಯುತ್ತಿದ್ದ ಕೆಲವೊಂದು ಪೂಜಾ

ಡಿ.16ರಿಂದ ಜ.14ರ ತನಕ‌ ಸುಳ್ಯ ಸೀಮೆ ತೊಡಿಕಾನ ಮಲ್ಲಿಕಾರ್ಜುನ ದೇವಳದಲ್ಲಿ ಧನುಪೂಜೆ Read More »

ಡಿ.16ರಂದು ಸುಳ್ಯದಲ್ಲಿ ನಿಜಮಹಾತ್ಮ ಬಾಬಾ ಸಾಹೇಬ ನಾಟಕ ಪ್ರದರ್ಶನ

ಸುಳ್ಯ : ರಾಷ್ಟ್ರ ಚಿಂತನ ವೇದಿಕೆ ಸುಳ್ಯ, ಸುಳ್ಯ ತಾಲೂಕು ಅಟೋ ರಿಕ್ಷಾ ಚಾಲಕರ ಸಂಘ, ಭಾರತೀಯ ಮದ್ದೂರು ಸಂಘ ಸಂಯೋಜಿತ ರಂಗಭೂಮಿ ಟ್ರಸ್ಟ್ ಕೊಡಗು ಪ್ರಸ್ತುತ ಪಡಿಸುವ ನಾಟಕ ನಿಜಮಹಾತ್ಮ ಬಾಬಾಸಾಹೇಬ ಪ್ರದರ್ಶನ ಡಿ. ೧೬ರಂದು ಸುಳ್ಯದ ಯುವಜನ ಸಂಯುಕ್ತ ಮಂಡಳಿ ರಂಗಮಂದಿರದಲ್ಲಿ ನಡೆಯಲಿದೆ ಎಂದು ರಾಷ್ಟ್ರ ಚಿಂತನ ವೇದಿಕೆ ಸುಳ್ಯ ಇದರ ಸಂಚಾಲಕ ಹರೀಶ್ ಕಂಜಿಪಿಲಿ ತಿಳಿಸಿದ್ದಾರೆ.ಅವರು ಡಿ.೧೩ರಂದು .ಸುಳ್ಯ ಪ್ರೆಸ್ ಕ್ಲಬ್‌ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.ಮೈಸೂರು ರಂಗಾಯಣದ ನಿಕಟಪೂರ್ವ ಅಧ್ಯಕ್ಷ ಅಡ್ಡಂಡ ಕಾರ್ಯಪ್ಪರು ಈ

ಡಿ.16ರಂದು ಸುಳ್ಯದಲ್ಲಿ ನಿಜಮಹಾತ್ಮ ಬಾಬಾ ಸಾಹೇಬ ನಾಟಕ ಪ್ರದರ್ಶನ Read More »

error: Content is protected !!
Scroll to Top