ಪ್ರಚಲಿತ

ಡಿ.25 ಮತ್ತು 26ರಂದು ಕೆ.ವಿ.ಜಿ. ಸುಳ್ಯ ಹಬ್ಬ ಸಮಾಜ ಸೇವಾ ಸಂಘದ ಆಶ್ರಯದಲ್ಲಿ ಕೆ.ವಿ.ಜಿ. ಸುಳ್ಯ ಹಬ್ಬ ಕಾರ್ಯಕ್ರಮ

ಕೆ.ವಿ.ಜಿ. ಸುಳ್ಯ ಹಬ್ಬ ಸಮಾಜ ಸೇವಾ ಸಂಘದ ಆಶ್ರಯದಲ್ಲಿ ದಶಂಬರ 25 ಮತ್ತು 26 ರಂದು ಕೆ.ವಿ.ಜಿ. ಸುಳ್ಯ ಹಬ್ಬ ಸುಳ್ಯ ಚೆನ್ನಕೇಶವ ದೇವಾಲಯದ ವಠಾರದಲ್ಲಿ ನಡೆಯಲಿದೆ ಎಂದು ಕೆ.ವಿ.ಜಿ. ಸುಳ್ಯ ಹಬ್ಬ ಸಮಾಜ ಸೇವಾ ಸಮಿತಿಯ ಅಧ್ಯಕ್ಷ ಕೆ.ಟಿ.ವಿಶ್ವನಾಥ್ ತಿಳಿಸಿದ್ದಾರೆ.ಡಿ.೧೩ರಂದು ಸುಳ್ಯ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಅವರು ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದರು.ದ.೨೫ ರಂದು ಬೆಳಿಗ್ಗೆಯಿಂದ ಕ್ರೀಡಾ ಕೂಟ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಚೆನ್ನಕೇಶವ ದೇವಸ್ಥಾನದ ಮುಂಭಾಗದ ಮೈದಾನದಲ್ಲಿ ಆಯೋಜಿಸಲಾಗಿದೆ. ಸಂಜೆ ಸಭಾ ಕಾರ್ಯಕ್ರಮಕ್ಕೂ […]

ಡಿ.25 ಮತ್ತು 26ರಂದು ಕೆ.ವಿ.ಜಿ. ಸುಳ್ಯ ಹಬ್ಬ ಸಮಾಜ ಸೇವಾ ಸಂಘದ ಆಶ್ರಯದಲ್ಲಿ ಕೆ.ವಿ.ಜಿ. ಸುಳ್ಯ ಹಬ್ಬ ಕಾರ್ಯಕ್ರಮ Read More »

ಜಾಲ್ಸೂರು ಪಯಸ್ವಿನಿ ಪ್ರೌಢಶಾಲೆಯಲ್ಲಿ ವಾರ್ಷಿಕ ಕ್ರೀಡೋತ್ಸವಕ್ಕೆ ಚಾಲನೆ

ಕ್ರೀಡೆಯಿಂದ ಮಾನಸಿಕ- ದೈಹಿಕ ವಿಕಸನ ಸಾಧ್ಯ: ರಾಜ್ಯ ಅರೆಭಾಷೆ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ ಪಠ್ಯ ಚಟುವಟಿಕೆಗಳೊಂದಿಗೆ ಕ್ರೀಡಾ ಕೂಟಗಳು ವಿದ್ಯಾರ್ಥಿಗಳ ಮಾನಸಿಕ – ದೈಹಿಕ ವಿಕಸನಕ್ಕೆ ಪೂರಕ ಎಂದು ರಾಜ್ಯ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಹಾಗೂ ಶಾಲಾ ಸಂಚಾಲಕ ಸದಾನಂದ ಮಾವಜಿ ಹೇಳಿದರು. ಅವರು ಶನಿವಾರ ನಡೆದ ಜಾಲ್ಸೂರು ಪಯಸ್ವಿನಿ ಪ್ರೌಢಶಾಲೆಯಲ್ಲಿ ವಾರ್ಷಿಕ ಕ್ರೀಡೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿದರು. ಅಧ್ಯಕ್ಷತೆಯನ್ನು ಪಯಸ್ವಿನಿ ಎಜ್ಯುಕೇಶನ್ ಸೊಸೈಟಿ ಅಧ್ಯಕ್ಷ ಸದಾನಂದ ಜಾಕೆ ವಹಿಸಿ, ಮಾತನಾಡಿ,

ಜಾಲ್ಸೂರು ಪಯಸ್ವಿನಿ ಪ್ರೌಢಶಾಲೆಯಲ್ಲಿ ವಾರ್ಷಿಕ ಕ್ರೀಡೋತ್ಸವಕ್ಕೆ ಚಾಲನೆ Read More »

ಕ್ಯಾನ್ಸರ್ ಜಾಗೃತಿ ಅಭಿಯಾನ ಅಂಗವಾಗಿ ಸುಳ್ಯದ ಪ್ರಮುಖ ರಸ್ತೆಗಳಲ್ಲಿ ಕ್ಯಾನ್ಸರ್ ಜಾಗೃತಿ ಜಾಥಾ

ಸಂಜೀವಿನಿ ಕ್ಯಾನ್ಸ‌ರ್ ಸೇವಾ ಟ್ರಸ್ಟ್, ಮಂಗಳೂರು ಇನ್ಸಿಟ್ಯೂಟ್ ಆಫ್ ಆಂಕೊಲಜಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಯೋಜನೆ ಸುಳ್ಯ ವತಿಯಿಂದ ಕ್ಯಾನ್ಸರ್ ಜಾಗೃತಿ ಅಭಿಯಾನ ಇದರ ಅಂಗವಾಗಿ ಡಿ. 13 ರಂದು ಸುಳ್ಯದ ಪ್ರಮುಖ ರಸ್ತೆಗಳಲ್ಲಿ ಕ್ಯಾನ್ಸರ್ ಜಾಗೃತಿ ಜಾಥಾ ನಡೆಯಿತು.ಸುಳ್ಯದ ರಥಬೀದಿಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಮಾಧವ ಗೌಡರವರು ಡೋಲು ಬಾರಿಸುವ ಮೂಲಕ ಜಾಥಕ್ಕೆ ಚಾಲನೆ ನೀಡಿ ಶುಭ ಹಾರೈಸಿದರು.ದಾಮೋದರ ಗೌಡ ನಾರ್ಕೋಡು, ಸುಳ್ಯ ಗೌಡ ಮಹಿಳಾ ಘಟಕದ

ಕ್ಯಾನ್ಸರ್ ಜಾಗೃತಿ ಅಭಿಯಾನ ಅಂಗವಾಗಿ ಸುಳ್ಯದ ಪ್ರಮುಖ ರಸ್ತೆಗಳಲ್ಲಿ ಕ್ಯಾನ್ಸರ್ ಜಾಗೃತಿ ಜಾಥಾ Read More »

ಕಲ್ಚೆರ್ಪೆ : ಸಿರಿಕುರಲ್ ನಗರದ ಶ್ರೀ ವನದುರ್ಗಾ ರಕ್ತೇಶ್ವರಿ ಮತ್ತು ಪರಿವಾರ ದೈವಗಳ ಸಾನಿಧ್ಯದಲ್ಲಿ 8 ನೇ ವರ್ಷದ ಶ್ರೀ ದೈವಗಳ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ಶ್ರೀ ಗುಳಿಗ ದೈವದ ನೇಮೋತ್ಸವ

ಸುಳ್ಯ ತಾಲೂಕಿನ ಆಲೆಟ್ಟಿ ಗ್ರಾಮದ ಕಲ್ಚೆರ್ಪೆ ಸಿರಿಕುರಲ್ ನಗರದ ಶ್ರೀ ವನದುರ್ಗಾ ರಕ್ತೇಶ್ವರಿ ಮತ್ತು ಪರಿವಾರ ದೈವಗಳ ಸಾನಿಧ್ಯದಲ್ಲಿ 8 ನೇ ವರ್ಷದ ಶ್ರೀ ದೈವಗಳ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ಶ್ರೀ ಗುಳಿಗ ದೈವದ ನೇಮೋತ್ಸವವು ಡಿ.12 ರಂದು ಶ್ರದ್ದಾ ಭಕ್ತಿಯಿಂದ ಜರುಗಿತು.ಬ್ರಹ್ಮಶ್ರೀ ವೇದಮೂರ್ತಿ ಬಿ.ಎಸ್.ಎನ್ ಕಡಮಣ್ಣಾಯ ತಂತ್ರಿಯವರ ಮಾರ್ಗದರ್ಶನದಲ್ಲಿ ಪುರೋಹಿತರಾದ ಅಭಿರಾಮ್ ಭಟ್ ಅರಂಬೂರು ರವರ ನೇತೃತ್ವದಲ್ಲಿ ವಿವಿಧ ವೈದಿಕ ಕಾರ್ಯಕ್ರಮಗಳು ನಡೆಯಿತು.ಬೆಳಗ್ಗೆ ಸ್ಥಳ ಶುದ್ಧಿ, ಗಣ ಹೋಮ, ತಂಬಿಲ ಸೇವೆಯಾಗಿ ಮಧ್ಯಾಹ್ನ ಮಹಾಪೂಜೆ ನಡೆದು

ಕಲ್ಚೆರ್ಪೆ : ಸಿರಿಕುರಲ್ ನಗರದ ಶ್ರೀ ವನದುರ್ಗಾ ರಕ್ತೇಶ್ವರಿ ಮತ್ತು ಪರಿವಾರ ದೈವಗಳ ಸಾನಿಧ್ಯದಲ್ಲಿ 8 ನೇ ವರ್ಷದ ಶ್ರೀ ದೈವಗಳ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ಶ್ರೀ ಗುಳಿಗ ದೈವದ ನೇಮೋತ್ಸವ Read More »

ಅರಂತೋಡು : ರಾಷ್ಟ್ರೀಯ ಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ಗೆದ್ದ ಚಿಂತನಾ ಪೂಜಾರಿಮನೆ ಅವರಿಗೆ ಅದ್ದೂರಿ ಸ್ವಾಗತ

ಅರಂತೋಡು: 35ನೇ ಜೂನಿಯರ್ ರಾಷ್ಟ್ರೀಯ ತ್ರೋಬಾಲ್ ಚಾಂಪಿಯನ್ ಶಿಪ್ ಪಂದ್ಯಾವಳಿಯಲ್ಲಿ ಕರ್ನಾಟಕ ತ್ರೋಬಾಲ್ ಅಸೋಸಿಯೇಷನ್ ಆಶ್ರಯದಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಿ ಸೆಮಿಫೈನಲ್ ಪಂದ್ಯದಲ್ಲಿ “ಪ್ಲೇಯರ್ ಆಫ್ ದಿ ಮ್ಯಾಚ್” ಮತ್ತು ಇಡೀ ಪಂದ್ಯಾಟದಲ್ಲಿನ ಅತ್ಯುತ್ತಮ ಆಟಕ್ಕೆ “ಬೆಸ್ಟ್ ಅಟ್ಯಾಕರ್ ಪ್ರಶಸ್ತಿ” ಯೊಂದಿಗೆ ಪ್ರಥಮ ಸ್ಥಾನ ಪಡೆದು ವಿಶಿಷ್ಟ ಸಾಧನೆಗೆ ಭಾಜನರಾದ ಸಂಸ್ಥೆಯ ಹೆಮ್ಮೆಯ ಕ್ರೀಡಾಪಟು ದ್ವಿತೀಯ ವಿಜ್ಞಾನ ವಿಭಾಗದ ಕುಮಾರಿ ಚಿಂತನಾ ಪೂಜಾರಿ ಮನೆ ಅವರನ್ನು ಸಂಸ್ಥೆಯ ವತಿಯಿಂದ ಸ್ವಾಗತಿಸುವ ಕಾರ್ಯಕ್ರಮ ನಡೆಯಿತು. ಅಲಂಕೃತ ತೆರೆದ ವಾಹನದಲ್ಲಿ

ಅರಂತೋಡು : ರಾಷ್ಟ್ರೀಯ ಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ಗೆದ್ದ ಚಿಂತನಾ ಪೂಜಾರಿಮನೆ ಅವರಿಗೆ ಅದ್ದೂರಿ ಸ್ವಾಗತ Read More »

ಎಸ್.ಕೆ.ಎಸ್.ಎಸ್.ಎಫ್ ಅರಂತೋಡು ಶಾಖೆ ವತಿಯಿಂದ ನಡೆಯುವ ವಾರ್ಷಿಕ ಮಜಿಲಿಸ್ ನ್ನೂರ್ ಸಮಸ್ತ 100ನೇ ಪ್ರಚಾರ ಸಮ್ಮೇಳನದ ಪೋಸ್ಟರ್ ಬಿಡುಗಡೆ

ಎಸ್.ಕೆ.ಎಸ್.ಎಸ್.ಎಫ್ ಅರಂತೋಡು ಶಾಖೆ ವತಿಯಿಂದ 2025, ಡಿಸೆಂಬರ್ 20 ಮತ್ತು 21 ರಂದು ಅರಂತೋಡು ಬದ್ರಿಯಾ ಜುಮ್ಮಾ ಮಸೀದಿ ವಠಾರದಲ್ಲಿ ನಡೆಯುವ 7ನೇ ವಾರ್ಷಿಕ ಮಜಿಲಿಸ್ ನ್ನೂರ್, ಸಮಸ್ತ 100 ನೇ ಪ್ರಚಾರ ಸಮ್ಮೀಳನ ಮತ್ತು ಏಕದಿನ ಮತ ಪ್ರಭಾಷಣದ ಪೋಸ್ಟರನ್ನು dd xಖತೀಬರಾದ ಬಹು| ಇಸ್ಮಾಯಿಲ್ ಫೈಝಿ ಗಟ್ಟಮನೆಯವರು ಬಿಡುಗಡೆಗೊಳಿಸಿದರು. ಜಮಾಅತ್ ಅಧ್ಯಕ್ಷ ಅಶ್ರಫ್ ಗುಂಡಿ, ಉಪಾಧ್ಯಕ್ಷ ಹಾಜಿ ಕೆ.ಎಂ ಮಹಮ್ಮದ್ ಕಾರ್ಯದರ್ಶಿ ಕೆ.ಎಂ ಮೂಸಾನ್, ಕೋಶಾಧಿಕಾರಿ ಕೆ.ಎಂ ಅಬೂಬಕ್ಕರ್ ಪಾರೆಕ್ಕಲ್ ಜತೆ ಕಾರ್ಯದರ್ಶಿ ಅಮೀರ್

ಎಸ್.ಕೆ.ಎಸ್.ಎಸ್.ಎಫ್ ಅರಂತೋಡು ಶಾಖೆ ವತಿಯಿಂದ ನಡೆಯುವ ವಾರ್ಷಿಕ ಮಜಿಲಿಸ್ ನ್ನೂರ್ ಸಮಸ್ತ 100ನೇ ಪ್ರಚಾರ ಸಮ್ಮೇಳನದ ಪೋಸ್ಟರ್ ಬಿಡುಗಡೆ Read More »

ಯಶಸ್ವಿಯಾಗಿ ನಡೆದ ಸಂಜೀವಿನಿ ಎನ್‌ಆರ್‌ಎಲ್‌ಎಂ – ಕೃಷಿ ಅಧ್ಯಯನ ಪ್ರವಾಸ

ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಂಗಳೂರು ಹಾಗೂ ಸಂಜೀವಿನಿ ಕೆ.ಎಸ್.ಆರ್‌.ಎಲ್‌.ಪಿ.ಎಸ್ ಸಹಯೋಗದಲ್ಲಿ, ಕೃಷಿ ಇಲಾಖೆ ಮಂಗಳೂರು ತಾಲೂಕು 2025–26ರ ಆತ್ಮ ಯೋಜನೆಯಡಿ ರಾಜ್ಯದೊಳಗಿನ ತರಬೇತಿ ಕಾರ್ಯಕ್ರಮವಾಗಿ ಕೊಪ್ಪಳ ಜಿಲ್ಲೆಗೆ ಕೃಷಿ ಅಧ್ಯಯನ ಪ್ರವಾಸವನ್ನು ಆಯೋಜಿಸಿತು. 7 ಮತ್ತು 8 ಡಿಸೆಂಬರ್ 2025ರಂದು ನಡೆದ ಈ ಪ್ರವಾಸದಲ್ಲಿ ಜಿಲ್ಲಾ ಪಂಚಾಯತ್ ಮಂಗಳೂರು ದ.ಕ ಯೋಜನಾ ನಿರ್ದೇಶಕರು ಶ್ರೀ ಜಯರಾಮ ಕೆ.ಇ, ಸಂಜೀವಿನಿ ಎನ್‌ಆರ್‌ಎಲ್‌ಎಂ ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕರು ಶ್ರೀ ಹರಿಪ್ರಸಾದ್ ಗೌಡ,

ಯಶಸ್ವಿಯಾಗಿ ನಡೆದ ಸಂಜೀವಿನಿ ಎನ್‌ಆರ್‌ಎಲ್‌ಎಂ – ಕೃಷಿ ಅಧ್ಯಯನ ಪ್ರವಾಸ Read More »

ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಅಧ್ಯಕ್ಷ ಯಶ್ವಿತ್ ಕಾಳಮ್ಮನೆ ನೇತೃತ್ವದ ತಂಡದ ಪದಗ್ರಹಣ ಸಮಾರಂಭ

ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ನ ನೂತನ ಅಧ್ಯಕ್ಷ ಯಶ್ವಿತ್ ಕಾಳಮ್ಮನೆ, ಪ್ರಧಾನ ಕಾರ್ಯದರ್ಶಿ ಶ್ರೀಜಿತ್ ಸಂಪಾಜೆ, ಕೋಶಾಧಿಕಾರಿ ಅನಿಲ್ ಕಳಂಜ ತಂಡದ ಪದಗ್ರಹಣ ಸಮಾರಂಭ ಡಿ.11ರಂದು ಸುಳ್ಯದ ರಂಗ ಮಯೂರಿ‌ ಕಲಾ ಶಾಲೆಯಲ್ಲಿ ನಡೆಯಿತು. ತಾಲೂಕು ಸಂಘದ ಅಧ್ಯಕ್ಷೆ ಶ್ರೀಮತಿ ‌ಜಯಶ್ರೀ‌ ಕೊಯಿಂಗೋಡಿಯವರ ಅಧ್ಯಕ್ಷತೆಯಲ್ಲಿ ಸಭೆ ಆರಂಭವಾಯಿತು. ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರೂಪಣಾಧಿಕಾರಿ ಶ್ರೀಮತಿ ರಶ್ಮಿ ಅಶೋಕ್ ನೆಕ್ರಾಜೆ ಕಾರ್ಯಕ್ರಮ ಉದ್ಘಾಟಿಸಿದರು. ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಜಿಲ್ಲಾ ಘಟಕದ ಗೌರವಾಧ್ಯಕ್ಷ

ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಅಧ್ಯಕ್ಷ ಯಶ್ವಿತ್ ಕಾಳಮ್ಮನೆ ನೇತೃತ್ವದ ತಂಡದ ಪದಗ್ರಹಣ ಸಮಾರಂಭ Read More »

ಕೇರ್ಪಳ ವಸಂತ ಕಟ್ಟೆ ಸಮಿತಿಅಧ್ಯಕ್ಷರಾಗಿ ಕುಶಾಲಪ್ಪ ಗೌಡ-ಪ್ರಧಾನ ಕಾರ್ಯದರ್ಶಿಯಾಗಿ ಸುಪ್ರೀತ್ ಮೋಂಟಡ್ಕ ಆಯ್ಕೆ

ಸುಳ್ಯ ನಗರದ ಕೇರ್ಪಳ ವಸಂತ ಕಟ್ಟೆಯ ಪದಾಧಿಕಾರಿಗಳ ಸಭೆಯು ಡಿ.10ರಂದು ನಡೆಯಿತು. ಸಮಿತಿ ಅಧ್ಯಕ್ಷ ಬಾಲಕೃಷ್ಣ ಎಸ್.ಬಿ. ಲ್ಯಾಬ್ ರವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ನೂತನ ಸಮಿತಿಗೆ ಪದಾಧಿಕಾರಿಗಳ ಆಯ್ಕೆ ಮಾಡಲಾಗಿದ್ದು ಅಧ್ಯಕ್ಷರಾಗಿ ಕುಶಾಲಪ್ಪ ಗೌಡ ಕೇರ್ಪಳ, ಪ್ರಧಾನ ಕಾರ್ಯದರ್ಶಿಯಾಗಿ ಸುಪ್ರೀತ್ ಮೋಂಟಡ್ಕ ಹಾಗೂ ಕೋಶಾಧಿಕಾರಿಯಾಗಿ ವಿನಯ್ ಕೇರ್ಪಳ ಆಯ್ಕೆಯಾದರು. ಕಾರ್ಯದರ್ಶಿ ಸುನಿಲ್ ಕೇರ್ಪಳ ಸ್ವಾಗತಿಸಿದರು. ಚಂದ್ರಪ್ರಕಾಶ್ ಕೇರ್ಪಳ ಲೆಕ್ಕಪತ್ರ ಮಂಡಿಸಿದರು. ನೂತನ ಕಾರ್ಯದರ್ಶಿ ಸುಪ್ರೀತ್ ಮೋಂಟಡ್ಕ ವಂದಿಸಿದರು.

ಕೇರ್ಪಳ ವಸಂತ ಕಟ್ಟೆ ಸಮಿತಿಅಧ್ಯಕ್ಷರಾಗಿ ಕುಶಾಲಪ್ಪ ಗೌಡ-ಪ್ರಧಾನ ಕಾರ್ಯದರ್ಶಿಯಾಗಿ ಸುಪ್ರೀತ್ ಮೋಂಟಡ್ಕ ಆಯ್ಕೆ Read More »

ಮಾರುತಿ ಇಂಟೆರ್ ನ್ಯಾಶನಲ್ ಪಬ್ಲಿಕ್ ಸ್ಕೂಲಿನ ವಾರ್ಷಿಕೋತ್ಸವ, ಸಂಭ್ರಮ 2025-26ಕ್ಕೆ ಚಾಲನೆ

ಮಾರುತಿ ಇಂಟರ್ ನ್ಯಾಶನಲ್ ಪಬ್ಲಿಕ್ ಸ್ಕೂಲ್ ಗೂನಡ್ಕ ಇದರ ಶಾಲಾ ವಾರ್ಷಿಕೋತ್ಸವದ ಸಂಭ್ರಮ 2025 – 2026 ಡಿ.11ರಂದು ಶಾಲಾ ವಠಾರದಲ್ಲಿ ನಡೆಯಿತು.ಶಾಲಾ ಅಧ್ಯಕ್ಷ ರುಕ್ಮಯ್ಯ ದಾಸ್ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು‌.ಮಂಡ್ಯ ಕಾವೇರಿ ಪಬ್ಲಿಕ್ ಸ್ಕೂಲಿನ ಪ್ರಾಂಶುಪಾಲ ಪ್ರದೀಪ್ ಕುಮಾರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಕ್ರೀಡಾ ಸಾಧಕರನ್ನು ಗೌರವಿಸಿ ಮಾತನಾಡಿದರು.ಮಾರುತಿ ಪೌಂಡೆಶನ್ ನಿರ್ದೇಶಕಿ ಲೀಲಾವತಿ,ಪೋಷಕರ ಸಮಿತಿ ಅಧ್ಯಕ್ಷ ರಮೇಶ್,ಉಪಾಧ್ಯಕ್ಷ ಗಿರೀಶ್ ವೇದಿಕೆಯಲ್ಲಿ ಉಪಸ್ಥಿತರಿದ್ದರು ‌.ಶಾಲಾ ಕಾರ್ಯದರ್ಶಿ ಕಿಶೋರ್ ಕುಮಾರ್ ಸ್ವಾಗತಿಸಿದರು.ಪ್ರಾಂಶುಪಾಲೆ ಶೋಭಾ ಕಿಶೋರ್ ವರದಿ ವಾಚಿಸಿದರು.

ಮಾರುತಿ ಇಂಟೆರ್ ನ್ಯಾಶನಲ್ ಪಬ್ಲಿಕ್ ಸ್ಕೂಲಿನ ವಾರ್ಷಿಕೋತ್ಸವ, ಸಂಭ್ರಮ 2025-26ಕ್ಕೆ ಚಾಲನೆ Read More »

error: Content is protected !!
Scroll to Top