ಪ್ರಚಲಿತ

ಸುಳ್ಯದ ಸ್ವರ್ಣಂ ಜ್ಯುವೆಲ್ಸ್ ನಲ್ಲಿ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪುರಸ್ಕೃತ ಕೆ. ಆರ್ ಗಂಗಾಧರರಿಗೆ ಗೌರವಾರ್ಪಣೆ

ಸುಳ್ಯದ ಕೆ.ಎಸ್.ಆರ್. ಟಿ.ಸಿ ಬಸ್ ನಿಲ್ದಾಣದ ಮುಂಭಾಗದ ಸೂoತೋಡು ಎಂಪೋರಿಯಂ ಬಿಲ್ಡಿಂಗ್ ನಲ್ಲಿರುವ ಸ್ವರ್ಣಂ ಜ್ಯುವೆಲ್ಸ್ ನಲ್ಲಿ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ನೀಡಿದ 2024 ನೇ ಸಾಲಿನ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪುರಸ್ಕೃತ ನಿವೃತ್ತ ಪ್ರಾಂಶುಪಾಲರಾದ ಕೆ.ಆರ್ ಗಂಗಾಧರ ಅವರನ್ನು ಸಂಸ್ಥೆಯ ವತಿಯಿಂದ ಡಿ .9 ರಂದು ಗೌರವಿಸಲಾಯಿತು. ಈ ಸಂದರ್ಭದಲ್ಲಿ ಸಂಸ್ಥೆಯ ಪಾಲುದಾರರಾದ ಪ್ರವೀಣ್ ಬಿ.ಗೌಡ, ಸಂಜೀವ ಕೆ , ಲೋಕೇಶ್ , ಭವಿತ್, ಸಿಬ್ಬಂದಿಗಳಾದ ನಿತೀಶ್ ಕುಮಾರ್ , […]

ಸುಳ್ಯದ ಸ್ವರ್ಣಂ ಜ್ಯುವೆಲ್ಸ್ ನಲ್ಲಿ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪುರಸ್ಕೃತ ಕೆ. ಆರ್ ಗಂಗಾಧರರಿಗೆ ಗೌರವಾರ್ಪಣೆ Read More »

ಡಿ. 9: ಉಬರಡ್ಕದಲ್ಲಿ ಮಾಸ್ ಸಂಸ್ಥೆಯ ಅಡಿಕೆ ಖರೀದಿ ಕೇಂದ್ರ ಉದ್ಘಾಟನೆ

ಮಂಗಳೂರು ಕೃಷಿಕರ ಸಹಕಾರಿ ಸಂಘ ನಿಯಮಿತ, ಮಂಗಳೂರು, ಮಾಸ್ ಲಿಮಿಟೆಡ್ ಇವರಿಂದ ಉಬರಡ್ಕ ಮಿತ್ತೂರು ಪ್ರಾ.ಕೃ.ಪ.ಸ.ಸಂಘದ ಸಹಯೋಗದಲ್ಲಿಸಹಕಾರ ರತ್ನ ಡಾ| ಎಂ .ಎನ್. ರಾಜೇಂದ್ರ ಕುಮಾರ್ಇವರ ಸಹಕಾರದೊಂದಿಗೆ ಅಡಿಕೆ ಖರೀದಿ ಕೇಂದ್ರದಉದ್ಘಾಟನಾ ಸಮಾರಂಭ ಡಿ. 9ರಂದು ಸಂಘದ ಸಿರಿ ಸಹಕಾರಿ ಸೌಧದಲ್ಲಿ ಪೂರ್ವಾಹ್ನ ಗಂಟೆ 10:30ರಿಂದ ನಡೆಯಲಿದೆ.ಸಮಾರಂಭದ ಉದ್ಘಾಟನೆಯನ್ನು ಮಾಸ್ ಲಿಮಿಟೆಡ್, ಮಂಗಳೂರು ಇದರ ಅಧ್ಯಕ್ಷರಾದ ಸಹಕಾರ ರತ್ನ ರೋ. ಕೆ. ಸೀತಾರಾಮ ರೈ ಸವಣೂರು ನೆರವೇರಿಸಲಿದ್ದಾರೆ.ಸಮಾರಂಭದ ಅಧ್ಯಕ್ಷತೆಯನ್ನು ಉಬರಡ್ಕ ಮಿತ್ತೂರು ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷರಾದ ದಾಮೋದರ ಗೌಡ

ಡಿ. 9: ಉಬರಡ್ಕದಲ್ಲಿ ಮಾಸ್ ಸಂಸ್ಥೆಯ ಅಡಿಕೆ ಖರೀದಿ ಕೇಂದ್ರ ಉದ್ಘಾಟನೆ Read More »

ತೊಡಿಕಾನ ದೇವಳದಲ್ಲಿ ನಾಳೆ ಆಶ್ಲೇಷ ಬಲಿ ಪೂಜೆ

ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ‌ ಡಿ .9ರಂದು ಸಂಜೆ ಆಶ್ಲೇಷ ಬಲಿ ಪೂಜೆ ನಡೆಯಲಿದೆ.ಪೂಜೆ ಮಾಡಿಸುವ ಭಕ್ತಾಧಿಗಳು ಸಾಯಂಕಾಲ ಗಂಟೆ 5.30ರ ಒಳಗಾಗಿ ಶ್ರೀ ದೇವಳದ ಕಛೇರಿಯಲ್ಲಿ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬೇಕೆಂದು‌ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ತೊಡಿಕಾನ ದೇವಳದಲ್ಲಿ ನಾಳೆ ಆಶ್ಲೇಷ ಬಲಿ ಪೂಜೆ Read More »

ಬೆಳ್ಳಾರೆ : ಶ್ರೀ ಜಲದುರ್ಗಾದೇವಿ ಪ್ರಸನ್ನ ನರ್ಸರಿ ಶುಭಾರಂಭ

ಬೆಳ್ಳಾರೆಯ ಬೀಡು ಎಂಬಲ್ಲಿ ಶ್ರೀ ಜಲದುರ್ಗಾದೇವಿ ಪ್ರಸನ್ನ ನರ್ಸರಿ ಡಿ.08 ರಂದು ಶುಭಾರಂಭಗೊಂಡಿತು.ಬೆಳಿಗ್ಗೆ ಗಣಹೋಮ ನಡೆಯಿತು.ಈ ಸಂದರ್ಭದಲ್ಲಿ ಹಲವು ಜನ ಗಣ್ಯರು ಉಪಸ್ಥಿತರಿದ್ದರು. ಮಾಲಕರಾದ ಪದ್ಮನಾಭ ಬೀಡು ಮತ್ತು ಸುಧೀರ್ ರವರು ಅತಿಥಿಗಳನ್ನು ಸ್ವಾಗತಿಸಿದರು.ಇಲ್ಲಿ ಎಲ್ಲಾ ತರದ ಹೂವಿನ ಗಿಡಗಳು,ಹಣ್ಣಿನ ಗಿಡಗಳು,ಮನೆ ಅಲಂಕಾರಿಕ ಗಿಡಗಳು,ವಿವಿಧ ಜಾತಿಯ ಅಡಿಕೆ ಗಿಡಗಳು,ತೆಂಗಿನ ಗಿಡಗಳು, ಕಾಫಿ ಗಿಡಗಳು,ಕಾಳುಮೆಣಸು ಬಳ್ಳಿಗಳು ಹಾಗೂ ಇನ್ನಿತರ ಗಿಡಗಳು ಸ್ಪರ್ಧಾತ್ಮಕ ದರದಲ್ಲಿ ಲಭ್ಯವಿದೆ.ಎಂದು ಮಾಲಕರು ತಿಳಿಸಿದ್ದಾರೆ.

ಬೆಳ್ಳಾರೆ : ಶ್ರೀ ಜಲದುರ್ಗಾದೇವಿ ಪ್ರಸನ್ನ ನರ್ಸರಿ ಶುಭಾರಂಭ Read More »

ಟಿ.ಎಂ ಶಹೀದ್ ಗೆ ಬ್ಯಾರಿ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

ಟಿ. ಎಂ ಶಾಹೀದ್ ತೆಕ್ಕಿಲ್ ಅಧ್ಯಕ್ಷರು ಕರ್ನಾಟಕ ಸರಕಾರದ ಕಾರ್ಮಿಕ ಕನಿಷ್ಠ ವೇತನ ಸಲಹಾ ಮಂಡಳಿ ಬೆಂಗಳೂರು ಹಾಗೂ ಪ್ರಧಾನ ಕಾರ್ಯದರ್ಶಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಬೆಂಗಳೂರು ಅವರು ಇಂದು ಪುತ್ತೂರಿನ ಪುರಭವನದಲ್ಲಿ ಕರ್ನಾಟಕ ಸರಕಾರ ಬ್ಯಾರಿ ಸಾಹಿತ್ಯ ಅಕಾಡೆಮಿ ( ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕರ್ನಾಟಕ ಸರಕಾರ ) ಇದರ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಬ್ಯಾರಿ ಅಕಾಡೆಮಿಯ ಚಮ್ಮನ (ಗೌರವ ಪುರಸ್ಕಾರ ) ಸ್ವೀಕರಿಸಿದರು ಈ ಸಂದರ್ಭದಲ್ಲಿ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ

ಟಿ.ಎಂ ಶಹೀದ್ ಗೆ ಬ್ಯಾರಿ ಸಾಹಿತ್ಯ ಅಕಾಡೆಮಿ ಪ್ರಶಸ್ತಿ Read More »

ಕರ್ನಾಟಕ ತ್ರೋಬಾಲ್ ತಂಡವನ್ನು ಪ್ರತಿನಿಧಿಸಿದ ಅರಂತೋಡು ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಚಿಂತನ

ಮಹಾರಾಷ್ಟ್ರ ದ ಬಾದಲ್ ನಲ್ಲಿ ನಡೆದ 35ನೇ ರಾಷ್ಟ್ರೀಯ ಬಾಲಕಿಯರ ಜೂನಿಯರ್ ಥ್ರೋಬಾಲ್ ಪಂದ್ಯಾಟ ದಲ್ಲಿ ಅರಂತೋಡು ನೆಹರು ಸ್ಮಾರಕ ಪದವಿ ಕಾಲೇಜಿನ ದ್ವಿತೀಯ ಪಿ ಯು ಸಿ ವಿದ್ಯಾರ್ಥಿನಿ ಚಿಂತನ ಪಿ ಭಾಗವಹಿಸಿ ಕರ್ನಾಟಕ ತಂಡ ಪ್ರಥಮ ಸ್ಥಾನ ಪಡೆದು ಕೊಂಡಿರುತ್ತದೆ.

ಕರ್ನಾಟಕ ತ್ರೋಬಾಲ್ ತಂಡವನ್ನು ಪ್ರತಿನಿಧಿಸಿದ ಅರಂತೋಡು ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಚಿಂತನ Read More »

ಮರಾಟಿಗರ ಗೋಂದೋಳು ಪೂಜೆ ಹಿನ್ನಲೆ ಆಚರಣೆಯ ವಿಧಿ ವಿಧಾನಗಳು ಇತರ ಪ್ರಮುಖ ಆಚರಣೆಗಳು ಎಂಬ ಪುಸ್ತಕ ಬಿಡುಗಡೆ

ಸುಳ್ಯ ತಾಲೂಕು ಮರಾಟಿ ಸಮಾಜ ಸೇವಾ ಸಂಘದ ಮರಾಟಿ ಧಾರ್ಮಿಕ ಚಿಂತನಾ ಸಮಿತಿ ಇದರ ವತಿಯಿಂದ ರಚನೆಗೊಂಡ ಮರಾಟಿಗರ ಗೋಂದೋಳು ಪೂಜೆ ಹಿನ್ನಲೆ ಆಚರಣೆಯ ವಿಧಿ ವಿಧಾನಗಳು ಇತರ ಪ್ರಮುಖ ಆಚರಣೆಗಳು ಎಂಬ ಪುಸ್ತಕ ಬಿಡುಗಡೆ ಸಮಾರಂಭ ಮತ್ತು ವಾರ್ಷಿಕೋತ್ಸವ ಡಿ.7ರಂದು ಅಂಬೆಟಡ್ಕದ ಗಿರಿದರ್ಶನಿ ಸಭಾಭವನದಲ್ಲಿ ನಡೆಯಿತು.ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ಅಮೈ ಮಹಾಲಿಂಗ ನಾಯ್ಕ್ ಸಮಾರಂಭವನ್ನು ಉದ್ಘಾಟಿಸಿಮಾತನಾಡಿ’ಮರಾಟಿ ಸಮುದಾಯದ ಆಚಾರ ವಿಚಾರ, ಸಂಪ್ರದಾಯವನ್ನು ಉಳಿಸಿ ಬೆಳೆಸಿಕೊಳ್ಳುವುದರ ಜೊತೆಗೆ ಆಚಾರ, ವಿಚಾರ‌‌ ಸಂಪ್ರದಾಯಗಳ ವೈವಿಧ್ಯತೆಗಳನ್ನು ಕಾಪಾಡಿಕೊಳ್ಳಬೇಕು ಎಂದು ಹೇಳಿದರು.

ಮರಾಟಿಗರ ಗೋಂದೋಳು ಪೂಜೆ ಹಿನ್ನಲೆ ಆಚರಣೆಯ ವಿಧಿ ವಿಧಾನಗಳು ಇತರ ಪ್ರಮುಖ ಆಚರಣೆಗಳು ಎಂಬ ಪುಸ್ತಕ ಬಿಡುಗಡೆ Read More »

ಅಮರ ಸಂಘಟನಾ ಸಮಿತಿ ವತಿಯಿಂದ ಎಲಿಮಲೆ ಅಂಗನವಾಡಿ ಮಕ್ಕಳಿಗೆ ಸಮವಸ್ತ್ರ ವಿತರಣೆ

ಸುಳ್ಯ. ಡಿಸೆಂಬರ್ 07 ರಂದು ಅಮರ ಸಂಘಟನಾ ಸಮಿತಿ (ರಿ.) ಸುಳ್ಯ ಇದರ ವತಿಯಿಂದ ಎಲಿಮಲೆ ಅಂಗನವಾಡಿ ಮಕ್ಕಳಿಗೆ ಉಚಿತ ಸಮವಸ್ತ್ರ ವಿತರಣೆ ಕಾರ್ಯಕ್ರಮ ನಡೆಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಚೇತನ್ ಎಲಿಮಲೆ, ಕಾರ್ಯದರ್ಶಿ ಅಮರ ಸಂಘಟನಾ ಸಮಿತಿ ಸುಳ್ಯ ಇವರು ವಹಿಸಿದ್ದರುಕೃಷ್ಣಯ್ಯ ಮೂಲೆತೋಟ ಇವರು ಕಾರ್ಯಕ್ರಮವನ್ನು ಉದ್ಘಾಟಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.ಮುಖ್ಯ ಅತಿಥಿಗಳಾಗಿ ಡಿ ಟಿ ದಯಾನಂದ ಕಂದಾಯ ಇಲಾಖೆ ಪುತ್ತೂರು, ಹರಿಪ್ರಸಾದ್ ಎಲಿಮಲೆ ಪಿಡಬ್ಲ್ಯೂಡಿ ಕಾಂಟ್ರಾಕ್ಟ್ ರ್ , ಪ್ರೇಮಾ ಕೇರ ಸದಸ್ಯರು ಗ್ರಾಮ ಪಂಚಾಯತ್ ದೇವಚಳ್ಳ

ಅಮರ ಸಂಘಟನಾ ಸಮಿತಿ ವತಿಯಿಂದ ಎಲಿಮಲೆ ಅಂಗನವಾಡಿ ಮಕ್ಕಳಿಗೆ ಸಮವಸ್ತ್ರ ವಿತರಣೆ Read More »

ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು ಅರಂತೋಡಿನ 46 ನೇ ವರ್ಷದ ಪ್ರತಿಭಾ ಪುರಸ್ಕಾರ ಮತ್ತು ಕೆ.ಆರ್ ಗಂಗಾಧರ್ ಅವರಿಗೆ ಸನ್ಮಾನ ಸಮಾರಂಭ

ಅರಂತೋಡು:ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜಿನ 46ನೇ ವರ್ಷದ ವಾರ್ಷಿಕ ಪ್ರತಿಭಾ ಪುರಸ್ಕಾರ ಮತ್ತು ಸನ್ಮಾನ ಕಾರ್ಯಕ್ರಮ ಸಂಸ್ಥೆಯ ಐಶ್ವರ್ಯ ಮದುವೆ ಗದ್ದೆ ಸಭಾಭವನದಲ್ಲಿ ನಡೆಯಿತು.ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ (ರಿ.) ಸುಳ್ಯ ಅಧ್ಯಕ್ಷರಾದ ಡಾ. ಚಿದಾನಂದ .ಕೆ.ವಿ. ಕಾರ್ಯಕ್ರಮ ಉದ್ಘಾಟಿಸಿ, ಕರ್ನಾಟಕ ಅರೆ ಭಾಷೆ ಅಕಾಡೆಮಿಯ ಗೌರವ ಪ್ರಶಸ್ತಿಗೆ ಭಾಜನರಾದ ವಿಶ್ರಾಂತ ಪ್ರಾಂಶುಪಾಲರಾದಕೆ.ಆರ್.ಗಂಗಾಧರ್ ಅವರನ್ನು ಸನ್ಮಾನಿಸಿ, ಅಭಿನಂದನೆಯ ನುಡಿಗಳನ್ನು ಸಲ್ಲಿಸಿದರು.ಸರ್ಕಾರಿ ಪದವಿ ಕಾಲೇಜು , ಪುತ್ತೂರು ಪ್ರಾಂಶುಪಾಲರಾದ ಪ್ರೊಫೆಸರ್ ಸುಬ್ಬಪ್ಪ ಕೈಕಂಬ,ದಿಕ್ಸೂಚಿ ಭಾಷಣ ಮಾಡಿದರು .

ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು ಅರಂತೋಡಿನ 46 ನೇ ವರ್ಷದ ಪ್ರತಿಭಾ ಪುರಸ್ಕಾರ ಮತ್ತು ಕೆ.ಆರ್ ಗಂಗಾಧರ್ ಅವರಿಗೆ ಸನ್ಮಾನ ಸಮಾರಂಭ Read More »

ಸುಳ್ಯ ಜೇನು ಸೊಸೈಟಿ ಆಧುನಿಕ ಸಂಸ್ಕರಣಾ ಘಟಕಕ್ಕೆ ಅಧಿಕಾರಿಗಳ ಭೇಟಿ

ಸುಳ್ಯದ ಜೇನು ಸೊಸೈಟಿಯ ಆಧುನಿಕ ಸಂಸ್ಕರಣಾ ಘಟಕಕ್ಕೆ ಮಂಗಳೂರಿನ ಕೃಷಿ ಇಲಾಖೆಯ ಜಾಯಿಂಟ್ ಡೈರೆಕ್ಟರ್ ಹೋನಪ್ಪ ಗೌಡ ಮತ್ತು ಜಿಲ್ಲಾ ಸಂಪನ್ಮೂಲ ವ್ಯಕ್ತಿ ಸತೀಶ್ ಮಾಬೆನ್ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಜೇನು ಸೊಸೈಟಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿರುವ ಸಹಕಾರಿ ರತ್ನ ಚಂದ್ರ ಕೋಲ್ಚಾರು ಅವರು ಅವರನ್ನು ಸನ್ಮಾನಿಸಿದರು.ಅಧಿಕಾರಿಗಳು ಘಟಕದಲ್ಲಿ ಉತ್ಪಾದನೆಯಾಗುತ್ತಿರುವ ಉತ್ತಮ ಗುಣಮಟ್ಟದ ಜೇನು ನೈಸರ್ಗಿಕವಾಗಿ ಜೇನು ಹಾಗೂ ಜೇನಿನಿಂದ ತಯಾರಾಗಿರುವ ಹನಿ ಚಾಕೊಲೇಟ್ ಮತ್ತು ಹನಿ ಪೇಪರ್ ಚಾಕೊಲೇಟ್‌ಗಳನ್ನು ಪರಿಶೀಲಿಸಿದರು. ಯಾವುದೇ ಕಲಬೆರಕೆಯಿಲ್ಲದೆ, ಸಂಪೂರ್ಣ

ಸುಳ್ಯ ಜೇನು ಸೊಸೈಟಿ ಆಧುನಿಕ ಸಂಸ್ಕರಣಾ ಘಟಕಕ್ಕೆ ಅಧಿಕಾರಿಗಳ ಭೇಟಿ Read More »

error: Content is protected !!
Scroll to Top