ಕಲ್ಲುಗುಂಡಿ : ಬಿ.ಎಂ.ಎಸ್ ಆಟೋ ರಿಕ್ಷಾ ಚಾಲಕರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ
ಬಿ.ಎಂ.ಎಸ್ ಆಟೋ ರಿಕ್ಷಾ ಚಾಲಕರ ಸಂಘ ಕಲ್ಲುಗುಂಡಿ ಘಟಕದ ವಾರ್ಷಿಕ ಮಹಾಸಭೆಯು ಮಾರ್ಚ್ 20 ರಂದು ಸಂಪಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಭಾಂಗಣದಲ್ಲಿ ನಡೆಸಲಾಯಿತು.ಮೊದಲಿಗೆ ಕುಮಾರಿ ಖುಷಿ ಅವರು ಪ್ರಾರ್ಥನೆ ನೆರವೇರಿಸಿದರು.ಗಣ್ಯರಿಂದ ದೀಪಬೆಳಗಿಸಿ ತಾಯಿ ಭಾರತಾಂಭೆ ಗೆ ಪುಷ್ಫಾರ್ಚಣೆ ಮಾಡಿ ಕಾರ್ಯಕ್ರಮವನ್ನು ಆರಂಭಿಸಲಾಯಿತು.ಅತಿಥಿಗಳನ್ನು ಯಶೋದರ ಕಡೆಪಾಲ ಅವರು ಸ್ವಾಗತಿಸಿದರು.ಸಭೆಯ ಅದ್ಯಕ್ಷತೆಯನ್ನು ಕಲ್ಲುಗುಂಡಿ ಘಟಕದ ಅದ್ಯಕ್ಷರಾದ ಕೇಶವ ಬಂಗ್ಲೆಗುಡ್ಡೆ ವಹಿಸಿದ್ದರು.ಮುಖ್ಯ ಅತಿಥಿಗಳಾಗಿ ಸುಳ್ಯ ತಾಲೂಕು B.M.S ನ ಅದ್ಯಕ್ಷರಾದ ಪ್ರಕಾಶ್ ಎಮ್.ಎಸ್ ನಿಕಟಪೂರ್ವ ಅದ್ಯಕ್ಷರಾದ ರಾದಕೃಷ್ಣ […]
ಕಲ್ಲುಗುಂಡಿ : ಬಿ.ಎಂ.ಎಸ್ ಆಟೋ ರಿಕ್ಷಾ ಚಾಲಕರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ Read More »










