ಪ್ರಚಲಿತ

ಸುಳ್ಯದ ಸ್ವರ್ಣಂ ಜ್ಯುವೆಲ್ಸ್ ನವರ 2026 ನೇ ಇಸವಿಯ ಕ್ಯಾಲೆಂಡರ್ ಬಿಡುಗಡೆ

ಸುಳ್ಯದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಮುಂಭಾಗದಲ್ಲಿರುವ ಸುಂತೋಡು ಎಂಪೋರಿಯಂ ಲ್ಲಿರುವ ಸ್ವರ್ಣಂ ಜ್ಯುವೆಲ್ಲರ್ ನಲ್ಲಿ 2026ನೇ ವರ್ಷದ ಕ್ಯಾಲೆಂಡರ್ ಬಿಡುಗಡೆ ಡಿ. 2ರಂದು ನಡೆಯಿತು. ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಟಿ ವಿಶ್ವನಾಥರವರು ಕ್ಯಾಲೆಂಡರ್ ಬಿಡುಗಡೆಗೊಳಿಸಿ ಶುಭ ಹಾರೈಸಿದರು. ಈ ಸಂದರ್ಭ ಬಿಲ್ಡಿಂಗ್ ಮಾಲಕ ಸೂರಯ್ಯ ಸುಂತೋಡು, ಸುದ್ದಿ ಬಿಡುಗಡೆ ಕಚೇರಿ ವ್ಯವಸ್ಥಾಪಕ ಯಶ್ವಿತ್ ಕಾಳಮ್ಮನೆ, ಸಂಸ್ಥೆಯ ಆಡಳಿತ ಪಾಲುದಾರರಾದ ಪ್ರವೀಣ್ ಬಿ. ಗೌಡ, ಸಂಜೀವ, ಲೋಕೇಶ್, ಭವಿತ್, ಸಿಬ್ಬಂದಿ ವರ್ಗ […]

ಸುಳ್ಯದ ಸ್ವರ್ಣಂ ಜ್ಯುವೆಲ್ಸ್ ನವರ 2026 ನೇ ಇಸವಿಯ ಕ್ಯಾಲೆಂಡರ್ ಬಿಡುಗಡೆ Read More »

ಋತುಚಕ್ರ ರಜೆ ಸೌಲಭ್ಯ: ಸರ್ಕಾರದಿಂದ ಅಧಿಕೃತ ಆದೇಶ

ಕರ್ನಾಟಕ ಸರ್ಕಾರವು ರಾಜ್ಯದ ಮಹಿಳಾ ನೌಕರರ ಕಲ್ಯಾಣಕ್ಕಾಗಿ ಮಹತ್ವದ ಆದೇಶ ಹೊರಡಿಸಿದೆ. ರಾಜ್ಯದ ಎಲ್ಲಾ ಖಾಯಂ, ಗುತ್ತಿಗೆ, ಮತ್ತು ಹೊರಗುತ್ತಿಗೆ ನೌಕರರಾಗಿರುವ 18 ರಿಂದ 52 ವಯೋಮಿತಿಯ ಮಹಿಳೆಯರಿಗೆ ವೇತನ ಸಹಿತ ಋತುಚಕ್ರ ರಜೆ ಸೌಲಭ್ಯವನ್ನು ಕಲ್ಪಿಸಿ ಅಧಿಕೃತ ಆದೇಶ ನೀಡಲಾಗಿದೆ. ಈ ಸೌಲಭ್ಯದ ಅಡಿಯಲ್ಲಿ, ಮಹಿಳಾ ನೌಕರರು ಪ್ರತಿ ತಿಂಗಳು ಒಂದು ದಿನದಂತೆ, ವಾರ್ಷಿಕವಾಗಿ ಒಟ್ಟು 12 ದಿನಗಳ ವೇತನ ಸಹಿತ ರಜೆ ಪಡೆಯಲು ಅರ್ಹರಾಗಿರುತ್ತಾರೆ. ಈ ರಜೆಯನ್ನು ಪಡೆಯಲು ಯಾವುದೇ ವೈದ್ಯಕೀಯ ಪ್ರಮಾಣಪತ್ರ ಒದಗಿಸುವ

ಋತುಚಕ್ರ ರಜೆ ಸೌಲಭ್ಯ: ಸರ್ಕಾರದಿಂದ ಅಧಿಕೃತ ಆದೇಶ Read More »

ಕ್ಯಾಂಪ್ಕೋ‌ ಅಧ್ಯಕ್ಷರಾಗಿ ಎಸ್. ಆರ್.ಸತೀಶ್ಚಂದ್ರ ಎರಡನೇ ಬಾರಿ ಆಯ್ಕೆ

ಕ್ಯಾಂಪ್ಕೋ‌ ಅಧ್ಯಕ್ಷರಾಗಿ ಎಸ್. ಆರ್.ಸತೀಶ್ಚಂದ್ರ ಎರಡನೇ ಬಾರಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಪದ್ಮರಾಜ ಪಟ್ಟಾಜೆಯವರು ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಒಟ್ಟು 19 ನಿರ್ದೇಶಕರ ಪೈಕಿ 13 ಮಂದಿ ನಿರ್ದೇಶಕರು ಅವಿರೋಧವಾಗಿ ಆಯ್ಕೆಯಾಗಿದ್ದರು. ಉಳಿದ 6 ಸ್ಥಾನಗಳಿಗೆ ನ.23 ರಂದು ಚುನಾವಣೆ ನಡೆದು ಸಹಕಾರ ಭಾರತಿ ಬೆಂಬಲಿತ ಎಲ್ಲಾ 6 ಅಭ್ಯರ್ಥಿಗಳು ಗೆಲುವು ಸಾಧಿಸಿದ್ದರು.ಡಿ.2ರಂದು ನಡೆದ ಆಡಳಿತ ಮಂಡಳಿ ಸಭೆಯಲ್ಲಿ ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆ ನಡೆಯಿತು.ಈ ಸಂದರ್ಭದಲ್ಲಿ ನಿರ್ದೇಶಕರಾದ ಮುರಳೀಕೃಷ್ಣ ಚಳ್ಳಂಗಾರು, ಪುರುಷೋತ್ತಮ ಭಟ್, ಮಹೇಶ್ ಚೌಟ, ದಯಾನಂದ ಹೆಗ್ಡೆ,

ಕ್ಯಾಂಪ್ಕೋ‌ ಅಧ್ಯಕ್ಷರಾಗಿ ಎಸ್. ಆರ್.ಸತೀಶ್ಚಂದ್ರ ಎರಡನೇ ಬಾರಿ ಆಯ್ಕೆ Read More »

ತೊಡಿಕಾನ : ಮನೀಶ್‌ – ಮೈತ್ರಿ ಶುಭವಿವಾಹ

ತೊಡಿಕಾನ ಗ್ರಾಮದ ಮರ್ಪಂಗಲ್ಲು, ಅಮೆಮನೆ ಶ್ರೀಮತಿ ಸೋಜಾವತಿ ಮತ್ತು ದಿ. ಎ.ಜಿ. ವೆಂಕಟ್ರಮಣ ದಂಪತಿಯ ಪುತ್ರ ಮನೀಶ್‌ ಎ.ವಿ. ಯವರ ವಿವಾಹವು ಶಿವಮೊಗ್ಗ ಜಿಲ್ಲೆಯ ಸಹ್ಯಾದ್ರಿ ನಗರ ನಿವಾಸಿ, ಶ್ರೀಮತಿ ಮಂಜುಳ ಮತ್ತು ಕೆ. ಮಹೇಶ್ವರಪ್ಪ ದಂಪತಿಯ ಪುತ್ರಿ ಮೈತ್ರಿ ಕೆ. ಎಂ. ರವರೊಂದಿಗೆ ನ.30ರಂದು ವೀರಶೈವ ಸಾಂಸ್ಕೃತಿಕ ಭವನ, ಜೆ.ಹೆಚ್‌. ಪಟೇಲ್‌ ಬಡಾವಣೆ, ಸೋಮಿನಕೊಪ್ಪ ರಸ್ತೆ, ಶಿವಮೊಗ್ಗದಲ್ಲಿ ನಡೆಯಿತು.ಅತಿಥಿ ಸತ್ಕಾರ ಡಿ. 2 ರಂದು ಆರಂತೋಡಿನ ತೆಕ್ಕಿಲ್ ಸಭಾಭವನದಲ್ಲಿ ನಡೆಯಿತು.

ತೊಡಿಕಾನ : ಮನೀಶ್‌ – ಮೈತ್ರಿ ಶುಭವಿವಾಹ Read More »

ತೊಡಿಕಾನ : ಮನೀಶ್ – ಮೈತ್ರಿ ಶುಭವಿವಾಹ

ತೊಡಿಕಾನ ಗ್ರಾಮದ ಮರ್ಪಂಗಲ್ಲು, ಅಮೆಮನೆ ಸೋಜಾವತಿ ಮತ್ತು ದಿ. ಎ.ಜಿ. ವೆಂಕಟ್ರಮಣ ದಂಪತಿಯ ಪುತ್ರ ಮನೀಶ್‌ ಎ.ವಿ. ಯವರ ವಿವಾಹವು ಶಿವಮೊಗ್ಗ ಜಿಲ್ಲೆಯ ಸಹ್ಯಾದ್ರಿ ನಗರ ನಿವಾಸಿ, ಶ್ರೀಮತಿ ಮಂಜುಳ ಮತ್ತು ಕೆ. ಮಹೇಶ್ವರಪ್ಪ ದಂಪತಿಯ ಪುತ್ರಿ ಮೈತ್ರಿ ಕೆ. ಎಂ. ರವರೊಂದಿಗೆ ನ.30ರಂದು ವೀರಶೈವ ಸಾಂಸ್ಕೃತಿಕ ಭವನ, ಜೆ.ಹೆಚ್‌. ಪಟೇಲ್‌ ಬಡಾವಣೆ, ಸೋಮಿನಕೊಪ್ಪ ರಸ್ತೆ, ಶಿವಮೊಗ್ಗದಲ್ಲಿ ನಡೆಯಿತು.ಅತಿಥಿ ಸತ್ಕಾರ ಡಿ. 2 ರಂದು ಆರಂತೋಡಿನ ತೆಕ್ಕಿಲ್ ಸಭಾಭವನದಲ್ಲಿ ನಡೆಯಿತು.

ತೊಡಿಕಾನ : ಮನೀಶ್ – ಮೈತ್ರಿ ಶುಭವಿವಾಹ Read More »

ಶೀಘ್ರ ಇಂದಿರಾ ಫುಡ್ ಕಿಟ್ ವಿತರಣೆ: ಸಿಎಂ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಆಹಾರ ಇಲಾಖೆ ಸಚಿವರು ಹಾಗೂ ಅಧಿಕಾರಿಗಳೊಂದಿಗೆ ಇಂದಿರಾ ಫುಡ್ ಕಿಟ್ ಯೋಜನೆ ಅನುಷ್ಠಾನ ಕುರಿತು ಸಭೆ ನಡೆಸಿದರು. ಪ್ರತಿ ತಿಂಗಳು 10ನೇ ತಾರೀಖಿನಂದು ಇಂದಿರಾ ಫುಡ್ ಕಿಟ್ ವಿತರಿಸುವಂತೆ ಸೂಚನೆ ನೀಡಿದರು. ಅನ್ನ ಭಾಗ್ಯ ಯೋಜನೆಯಡಿ ಹೆಚ್ಚುವರಿ 5 ಕೆಜಿ ಅಕ್ಕಿ ಬದಲಾಗಿ ಸಮಗ್ರ ಪೋಷಣೆ ಮತ್ತು ಆಹಾರ ಪದ್ಧತಿ ಉಪಕ್ರಮದ ಅಡಿ ಇಂದಿರಾ ಕಿಟ್ ವಿತರಿಸಲು ಸಂಪುಟದಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.

ಶೀಘ್ರ ಇಂದಿರಾ ಫುಡ್ ಕಿಟ್ ವಿತರಣೆ: ಸಿಎಂ ಸಿದ್ದರಾಮಯ್ಯ Read More »

ರೈತರಿಗೆ ಬೆಳೆ ವಿಮೆ ಶೀಘ್ರ ಪಾವತಿಗೆ ಸಂಸದ ಕ್ಯಾ. ಚೌಟ ಒತ್ತಾಯ; ಇಲಾಖಾಧಿಕಾರಿಗಳಿಗೆ ತುರ್ತು ಸಭೆ

ಮಂಗಳೂರು: ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆ(ಆರ್‌ಡಬ್ಲ್ಯುಬಿಸಿಐಎಸ್‌)ಯಡಿ ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದ ಲಕ್ಷಾಂತರ ಮಂದಿ ಅರ್ಹ ರೈತರಿಗೆ ಈ ಬಾರಿ ವಿಮಾ ಹಣ ಪಾವತಿ ವಿಳಂಬವಾಗಿದೆ. ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿರುವ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಸಂಬಂಧಪಟ್ಟ ಇಲಾಖಾಧಿಕಾರಿಗಳ ಸಭೆ ನಡೆಸಿ, ತತಕ್ಷಣವೇ ಬೆಳೆ ವಿಮಾ ಮೊತ್ತ ಬಿಡುಗಡೆಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ. ವಿಮಾ ಕಂಪೆನಿಗಳು ಅರ್ಹ ರೈತರಿಗೆ ಆರ್‌ಡಬ್ಲ್ಯುಬಿಸಿಐಎಸ್‌ ಯೋಜನೆಯಡಿ ವಿಮಾ ಮೊತ್ತ ಪಾವತಿಸುವುದಕ್ಕೆ ಸಾಕಷ್ಟು ವಿಳಂಬವಾಗಿರುವುದನ್ನು ಗಂಭೀರವಾಗಿ

ರೈತರಿಗೆ ಬೆಳೆ ವಿಮೆ ಶೀಘ್ರ ಪಾವತಿಗೆ ಸಂಸದ ಕ್ಯಾ. ಚೌಟ ಒತ್ತಾಯ; ಇಲಾಖಾಧಿಕಾರಿಗಳಿಗೆ ತುರ್ತು ಸಭೆ Read More »

ಸುಳ್ಯ : ನಗರ ಕಾಂಗ್ರೆಸ್ ಸಭೆ

ಸುಳ್ಯ ನಗರ ಕಾಂಗ್ರೆಸ್ ನ ವಾರ್ಡ್ ಸಮಿತಿಗಳ ಪುನರ್ ರಚನೆ ಮತ್ತು ವಾರ್ಡ್ ಉಸ್ತುವಾರಿಗಳ ನೇಮಕಾತಿ ಕುರಿತು ನಗರ ಕಾಂಗ್ರೆಸ್ ಸಮಿತಿ ಸೆ ಭಾನುವಾರ ಸಂಜೆ ಸುಳ್ಯದ ಕಾನತ್ತಿಲ ದೇವಮ್ಮ ಕಾಂಪ್ಲೆಕ್ಸ್ ನಲ್ಲಿ ನಡೆಯಿತು. ಸುಳ್ಯ ನಗರ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿರುವ ಶಶಿಧರ ಎಂ ಜೆ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನಗರದ ವಾರ್ಡ್ ಸಂಘಟನೆಗಳ ಬಲವರ್ಧನೆ ಹಾಗೂ ಆಂತರಿಕ ಭಿನ್ನಾಭಿಪ್ರಾಯಗಳನ್ನು ತೊಡೆದುಹಾಕುವ ಕುರಿತಾಗಿ ಹಲವಾರು ಪ್ರಮುಖ ನಿರ್ಣಯಗಳನ್ನು ಕೈಗೊಳ್ಳುವ ಮೂಲಕ ಮುಂದೆ ಬರಲಿರುವ ನಗರ ಪಂಚಾಯತ್

ಸುಳ್ಯ : ನಗರ ಕಾಂಗ್ರೆಸ್ ಸಭೆ Read More »

ಅರೆಭಾಷೆ ಗೌಡರಿಗೆ ಮಡಿಕೇರಿಯಲ್ಲಿ ಜಮೀನು : ಸಿಎಂ

ಅರೆಭಾಷೆ ಗೌಡರಿಗೆ ಮಡಿಕೇರಿಯಲ್ಲಿ ಜಮೀನು ಕೊಡಬೇಕೆನ್ನುವ ಪ್ರಸ್ತಾವನೆ ಇದ್ದು ಇದನ್ನು ಸಚಿವ ಸಂಪುಟ ಸಭೆಯಲ್ಲಿ ಇಟ್ಟು ಬೇಡಿಕೆಯನ್ನು ಈಡೇರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಅರೆ ಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಆಕಾಡೆಮಿ ವತಿಯಿಂದ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ರವಿವಾರ ಹಮ್ಮಿಕೊಂಡಿದ್ದ ‘2024ನೇ ಸಾಲಿನ ಆರ ಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ ಜಂಬರ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ಭಾಗಮಂಡಲದಲ್ಲಿ ನಾಡಗೌಡ ಸಮುದಾಯ ಭವನಕ್ಕೆ ಹಿಂದೆ 1 ಕೋ.ರೂ.

ಅರೆಭಾಷೆ ಗೌಡರಿಗೆ ಮಡಿಕೇರಿಯಲ್ಲಿ ಜಮೀನು : ಸಿಎಂ Read More »

ಸುಳ್ಯದ ಸ್ವರ್ಣಂ ಜ್ಯುವೆಲ್ಸ್ ನಲ್ಲಿ ಗೋಲ್ಡ್ ಎಕ್ಸ್ ಚೇಂಜ್ ಮೇಳಕ್ಕೆ ಗ್ರಾಹಕರ ಉತ್ತಮ ಸ್ಪಂದನೆ

ಸುಳ್ಯದ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಹತ್ತಿರದ ಸೂಂತೋಡು ಎಂಪೋರಿಯಂ ಬಿಲ್ಡಿಂಗ್ ನಲ್ಲಿರುವ ಸ್ವರ್ಣಂ ಜ್ಯುವೆಲ್ಸ್ ನಲ್ಲಿ “ಗೋಲ್ಡ್ ಎಕ್ಸ್ ಚೇಂಜ್ ಮೇಳಕ್ಕೆ ಗ್ರಾಹಕರ ಉತ್ತಮ ಸ್ಪಂದನೆ ನೀಡಿದ್ದು, ಚಿನ್ನ ಎಕ್ಸ್ ಚೇಂಜ್ ಗ್ರಾಹಕರು ಮುಗಿಬಿದ್ದ ಕ್ಷಣ ಕಂಡುಬಂದಿತು.ಸುಳ್ಯದ ಗ್ರಾಹಕರಿಗೋಸ್ಕರ ಸ್ವರ್ಣಂ ಜ್ಯುವೆಲ್ಸ್ ನಲ್ಲಿ ನ 24 ಡಿಸೆಂಬರ್ 4 ರ ವರೆಗೆ ಗೋಲ್ಡನ್ ಎಕ್ಸ್ ಚೇಂಜ್ ಮೇಳ ನಡೆಯುತ್ತಿದ್ದು , ಮೊದಲ ದಿನವೇ ಸುಳ್ಯ ಸೇರಿದಂತೆ ವಿವಿಧ ತಾಲೂಕಿನ ಗ್ರಾಹಕರು ಜ್ಯುವೆಲ್ಸ್

ಸುಳ್ಯದ ಸ್ವರ್ಣಂ ಜ್ಯುವೆಲ್ಸ್ ನಲ್ಲಿ ಗೋಲ್ಡ್ ಎಕ್ಸ್ ಚೇಂಜ್ ಮೇಳಕ್ಕೆ ಗ್ರಾಹಕರ ಉತ್ತಮ ಸ್ಪಂದನೆ Read More »

error: Content is protected !!
Scroll to Top