ಚಿನ್ನರ ಕಲರವ – ಸಮಾರೋಪ ಸಮಾರಂಭ
ಸುಳ್ಯ ಅಂಜಲಿ ಮಾಂಟೆಸ್ಸರಿ ಶಾಲೆಯಲ್ಲಿ ನಡೆದ ಚಿನ್ನರ ಕಲರವ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭವು ಅತ್ಯಂತ ಸಂತೋಷ ಮತ್ತು ಸಂಭ್ರಮದೊಂದಿಗೆ ನೆರವೇರಿತು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಸುಳ್ಯ ಬಿಇಒ ಶ್ರೀ ವೈ. ಎಸ್. ಹರಗಿ ಅವರು ಆಗಮಿಸಿ ಕಾರ್ಯಕ್ರಮಕ್ಕೆ ಮೆರಗು ತಂದರು.ಈ ಸಂದರ್ಭದಲ್ಲಿ ಇತ್ತೀಚೆಗೆ ನಿವೃತ್ತರಾದ ಮುಖ್ಯೋಪಾಧ್ಯಾಯರು ಹಾಗೂ ಜಿಲ್ಲಾ ಪ್ರಶಸ್ತಿ ಪುರಸ್ಕೃತರಾದ ಶ್ರೀ ಶ್ರೀಧರ್ ಕೆರೆಮೂಲೆ ಅವರನ್ನು ಗೌರವಿಸಲಾಯಿತು. ಅವರ ಶಿಕ್ಷಣ ಕ್ಷೇತ್ರದ ಅಮೂಲ್ಯ ಸೇವೆಯನ್ನು ಸ್ಮರಿಸಿ ಸನ್ಮಾನಿಸಲಾಯಿತು.ಕಾರ್ಯಕ್ರಮವು ಪೂರ್ಣ ಅವರ ಪ್ರಾರ್ಥನೆಯೊಂದಿಗೆ ಆರಂಭವಾಯಿತು. […]
ಚಿನ್ನರ ಕಲರವ – ಸಮಾರೋಪ ಸಮಾರಂಭ Read More »










