ನಿವೇದಿತಾ ಮಹಿಳಾ ಜಾಗೃತಿ ಸೇವಾ ಟ್ರಸ್ಟ್ ವತಿಯಿಂದ ರಕ್ಷಾ ಬಂಧನ ಆಚರಣೆ
ನಿವೇದಿತಾ ಮಹಿಳಾ ಮಹಿಳಾ ಜಾಗೃತಿ ಟ್ರಸ್ಟ್ ವತಿಯಿಂದ ಜಯನಗರದಲ್ಲಿರುವ ನಿಸರ್ಗ ಮಸಾಲ ಫ್ಯಾಕ್ಟರಿಯಲ್ಲಿ ರಕ್ಷಾ ಬಂಧನ ಆಚರಿಸಲಾಯಿತು ನಿಸರ್ಗ ಮಾಸಾಲ ಫ್ಯಾಕ್ಟರಿ ಮಾಲಕರಾದ ಶ್ರೀ ಕಸ್ತೂರಿ ಶಂಕರ್ ಮತ್ತು ಉಷಾ ರವರು ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು ಮುಖ್ಯ ಅಭ್ಯಾಗತರಾದ ಶ್ರೀಮತಿ ಚಂದ್ರಮತಿ.ಕೆ. ನಿವೃತ್ತ ಪ್ರೌಢಶಾಲಾ ಶಿಕ್ಷಕರು ಹಳೆ ಗೇಟು ಸುಳ್ಯ ಇವರು ರಕ್ಷಾ ಬಂಧನ ಆಚರಣೆಯ ಮಹತ್ವ ತಿಳಿಸಿದರು.ಆರಕ್ಷಕ ಠಾಣೆಯ ಅಧಿಕಾರಿ ಜ್ಯೋತಿ ಅವರು,” ಅಕ್ಕಪಡೆ ” ಬಗ್ಗೆ ಮಾಹಿತಿಯನ್ನು ನೀಡಿದರು ಹಾಗೂ ಜಾಗೃತಿ ಗಾಗಿ […]
ನಿವೇದಿತಾ ಮಹಿಳಾ ಜಾಗೃತಿ ಸೇವಾ ಟ್ರಸ್ಟ್ ವತಿಯಿಂದ ರಕ್ಷಾ ಬಂಧನ ಆಚರಣೆ Read More »










