ಪ್ರಚಲಿತ

ಶ್ರದ್ಧಾ, ಭಕ್ತಿಯಿಂದ ನಡೆದ ಶ್ರೀ ಸುಬ್ರಹ್ಮಣ್ಯ ದೇವರ ಚಂಪಾಷಷ್ಠಿ ಮಹಾರಥೋತ್ಸವ

ಸುಬ್ರಹ್ಮಣ್ಯ: ದಕ್ಷಿಣ ಭಾರತದ ಪ್ರಸಿದ್ದ ನಾಗಕ್ಷೇತ್ರದ ವಾದ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾಷಷ್ಠಿ ಮಹೋತ್ಸವದ ಅಂಗವಾಗಿ ಕಾರ್ತಿಕ ಶುದ್ಧ ಷಷ್ಠಿಯ ದಿನವಾದ ಬುಧವಾರ ಶ್ರೀ ಸುಬ್ರಹ್ಮಣ್ಯ ದೇವರ ಚಂಪಾಷಷ್ಠಿ ಮಹಾರಥೋತ್ಸ ಶ್ರದ್ಧಾ, ಭಕ್ತಿಯಿಂದ ನಡೆಯಿತು.ಚಿಕ್ಕ ರಥದಲ್ಲಿ ಶ್ರೀ ಉಮಾಮಹೇಶ್ವರ ದೇವರು ಆಸೀನರಾಗಿದ್ದರು. ಬ್ರಹ್ಮರಥದಲ್ಲಿ ಶ್ರೀ ಸುಬ್ರಹ್ಮಣ್ಯ ದೇವರು ಆಸೀನರಾಗಿದ್ದರು. ಸುವರ್ಣ ವೃಷ್ಟಿ, ಚಿಕ್ಕ ರಥೋತ್ಸವ ಬಳಿಕ ಚಂಪಾಷಷ್ಠಿ ಮಹಾರಥೋತ್ಸವ ಜರುಗಿತು. ರಥೋತ್ಸವ ವೇಳೆ ಸಾವಿರಾರು ಭಕ್ತರು ಜಯಘೋಷ ಕೂಗಿದರು. ರಥೋತ್ಸವ ಬಳಿಕ ಷಷ್ಠಿ ಕಟ್ಟೆಯಲ್ಲಿ […]

ಶ್ರದ್ಧಾ, ಭಕ್ತಿಯಿಂದ ನಡೆದ ಶ್ರೀ ಸುಬ್ರಹ್ಮಣ್ಯ ದೇವರ ಚಂಪಾಷಷ್ಠಿ ಮಹಾರಥೋತ್ಸವ Read More »

ಸುಳ್ಯ : ಚೆನ್ನಕೇಶವ ದೇವಳದಲ್ಲಿ ಡಾ.ವಿರೇಂದ್ರ ಹೆಗ್ಗಡೆಯವರ ಆರೋಗ್ಯಕ್ಕಾಗಿ ವಿಶೇಷ ಪ್ರಾರ್ಥನೆ

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಪರಮಪೂಜ್ಯ ಖಾವಂದರ ಹುಟ್ಟು ಹಬ್ಬದ ಶುಭ ಸಂದರ್ಭದಲ್ಲಿ ನ.25ರಂದು ಸುಳ್ಯ ತಾಲೂಕಿನ ಸುಳ್ಯ ಶ್ರೀ ಚನ್ನಕೇಶವ ಸ್ವಾಮಿ ದೇವರಿಗೆ ವಿಶೇಷ ಅಲಂಕಾರ ಪೂಜೆ ಹಾಗೂ ಮಹಾಪೂಜೆ ಮತ್ತು ವಿಶೇಷ ಪ್ರಾರ್ಥನೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಭಕ್ತಾಭಿಮಾನಿಗಳ ಬಳಗ ಸುಳ್ಯ ವತಿಯಿಂದ ನೆರವೇರಿಸಲಾಯಿತು.ಎಂ.ಬಿ ಫೌಂಡೇಶನ್ ನ ಅಧ್ಯಕ್ಷರಾದ ಎಂ.ಬಿ ಸದಾಶಿವ ರವರು ಸಭಾ ಕಾರ್ಯಕ್ರಮದಲ್ಲಿ ಪೂಜ್ಯರ ಆದರ್ಶಗಳು ಮತ್ತು ವಿವಿಧ ಸೇವಾ ಕೈಂಕರ್ಯಯಗಳ ಬಗ್ಗೆ ತಿಳಿಸಿದರು.ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಸಭಾಪತಿಗಳಾದ ಸುಧಾಕರ್

ಸುಳ್ಯ : ಚೆನ್ನಕೇಶವ ದೇವಳದಲ್ಲಿ ಡಾ.ವಿರೇಂದ್ರ ಹೆಗ್ಗಡೆಯವರ ಆರೋಗ್ಯಕ್ಕಾಗಿ ವಿಶೇಷ ಪ್ರಾರ್ಥನೆ Read More »

ಬೆಳ್ಳಾರೆ,ಶಂಸುಲ್ ಉಲಮಾ ಚಾರಿಟೇಬಲ್ ಟ್ರಸ್ಟ್ ಮಹಾಸಭೆ,

ಅಧ್ಯಕ್ಷರಾಗಿ ಅಬ್ದುಲ್ ಕಾದರ್ ಹಾಜಿ ಭಯಂಬಾಡಿ,ಪ್ರದಾನ ಕಾರ್ಯದರ್ಶಿ ಯಾಗಿ ಸಿದ್ದೀಕ್ ಮಾಲಂಗೇರಿ ಖಜಾಂಜಿ ಯಾಗಿ ಹಮೀದ್ ಬೂಡು ಆಯ್ಕೆ. ಬೆಳ್ಳಾರೆ ಸಂಶುಲ್ ಉಲಮಾ ಚಾರಿಟೇಬಲ್ ಟ್ರಸ್ಟ್ ಮಹಾಸಭೆ ನಿನ್ನೆ ಬೆಳ್ಳಾರೆಯಲ್ಲಿ ನಡೆಯಿತು,ಸಂಸ್ಥೆಯ ಗೌರವಾಧ್ಯಕ್ಷರಾದ ಅಬೂಬಕ್ಕರ್ ಮಂಗಳ ರವರ ನೇತೃತ್ವದಲ್ಲಿ ನಡೆಯಿತು,ಬಹು,ಹಸ್ಸನ್ ಆರ್ಷದಿ ಅವರು ಮೌಲೂದ್ ಪಾರಾಯಣಕ್ಕೆ ನೇತೃತ್ವ ನೀಡಿದರು, ಸಂಸ್ಥೆಯ ನೂತನ ಅಧ್ಯಕ್ಷರಾಗಿ ಅಬ್ದುಲ್ ಖಾದರ್ ಬಾಯಂಬಾಡಿ,ಪ್ರ,ಕಾರ್ಯದರ್ಶಿ ಯಾಗಿ ಸಿದ್ದೀಕ್ ಮಾಲಂಗೇರಿ ಖಜಾಂಜಿ ಯಾಗಿ ಹಮೀದ್ ಬೂಡು ರವರನ್ನು ನೇಮಕ ಮಾಡಲಾಯಿತು, ಕಾರ್ಯಕ್ರಮದಲ್ಲಿ ನಾಸಿರ್ ಬಿಜ್,ಬಶೀರ್ ಕಳ್ಳಪನೆ,ಜಮಾಲ್

ಬೆಳ್ಳಾರೆ,ಶಂಸುಲ್ ಉಲಮಾ ಚಾರಿಟೇಬಲ್ ಟ್ರಸ್ಟ್ ಮಹಾಸಭೆ, Read More »

ಅಜ್ಜಾವರ : ಡಾ.ವೀರೇಂದ್ರ ಹೆಗ್ಗಡೆ ಜನ್ಮ ದಿನಾಚರಣೆ ಪ್ರಯುಕ್ತ ಸಿಹಿ ತಿಂಡಿ ವಿತರಣೆ

ಸುಳ್ಯದ ತಾಲೂಕಿನ ಅಜ್ಜಾವರ ವಲಯದ ಬೂಡು ಅಂಗನವಾಡಿ ಶಾಲೆಯಲ್ಲಿ ಪೂಜ್ಯರಾದ ಡಾ.ವೀರೇಂದ್ರ ಹೆಗ್ಗಡೆ ಅವರ ಹುಟ್ಟು ಹಬ್ಬದ ಪ್ರಯುಕ್ತ ಮಕ್ಕಳಿಗೆ ಸಿಹಿ ತಿಂಡಿ ವಿತರಿಸಲಾಯಿತು. ಈ ಸಂದರ್ಭದಲ್ಲಿ ತಾಲೂಕಿನ ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ಲೋಕನಾಥ್ ಅಮೆಚೂರು, ಜನಜಾಗೃತಿ ವೇದಿಕೆ ಸದಸ್ಯರಾದ ಪದ್ಮಯ್ಯ ಶೆಟ್ಟಿ, ತಾಲೂಕಿನ ಯೋಜನಾಧಿಕಾರಿಯದ ಮಾಧವ ಗೌಡ,ಜನಜಾಗೃತಿ ವೇದಿಕೆ ಸದಸ್ಯರಾದ ರಾಧಾಕೃಷ್ಣ ರೈ ಬೂಡು, ಜನಜಾಗೃತಿ ವೇದಿಕೆಯ ಸದಸ್ಯರಾದ ಸುಬ್ಬ ಪಾಟಲಿ, ಅಂಗನವಾಡಿ ಶಿಕ್ಷಕಿ ಕುಮಾರಿ ಕವಿತಾ ಮತ್ತು ಸಹಾಯಕರಾದ ಕುಸುಮಾವತಿ ಮತ್ತು ಅಜ್ಜಾರವಲಯದ ಮೇಲ್ವಿಚಾರಕರಾದ

ಅಜ್ಜಾವರ : ಡಾ.ವೀರೇಂದ್ರ ಹೆಗ್ಗಡೆ ಜನ್ಮ ದಿನಾಚರಣೆ ಪ್ರಯುಕ್ತ ಸಿಹಿ ತಿಂಡಿ ವಿತರಣೆ Read More »

ದಾನಗಳಲ್ಲಿ ಅತ್ಯಂತ ಶ್ರೇಷ್ಠ ದಾನ ರಕ್ತ ದಾನ : ಪಿ.ಬಿ ಸುಧಾಕರ ರೈ

ರಕ್ತದಾನಗಳಲ್ಲಿ ಅತ್ಯಂತ ಶ್ರೇಷ್ಠ ದಾನ ರಕ್ತ ದಾ.ರಕ್ತದಾನ ಮಾಡಿದರೆ ರಕ್ತದಾನಿಗಳ ಆರೋಗ್ಯ ಹೆಚ್ಚುತ್ತದೆ.ರಕ್ತದಾನ ಮಾಡಲು ಯಾರೂ ಭಯಪಡುವ ಅಗತ್ಯವಿಲ್ಲ.ಯುವ ಜನಾಂಗ ರಕ್ತದಾನ ಮಾಡಲು ಮುಂದೆ ಎಂದು ಬರಬೇಕು ಎಂದು ಭಾರತೀಯ ರೆಡ್ ಕ್ರಾಸ್ತ್ ಸಂಸ್ಥೆಯ ಸುಳ್ಯ ತಾಲೂಕು ಸಭಾಪತಿ ಪಿ.ಬಿ ಸುಧಾಕರ ರೈ ಹೇಳಿದರು.ಈ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್ ಸುಳ್ಯ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಸುಳ್ಯ ಇದರ ಜಂಟಿ ಆಶ್ರಯದಲ್ಲಿ ನವಂಬ‌ರ್ 25ರಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾ ಕಚೇರಿ

ದಾನಗಳಲ್ಲಿ ಅತ್ಯಂತ ಶ್ರೇಷ್ಠ ದಾನ ರಕ್ತ ದಾನ : ಪಿ.ಬಿ ಸುಧಾಕರ ರೈ Read More »

ವಳಲಂಬೆ : ಮಕ್ಕಳ ದಿನಾಚರಣೆ ಮತ್ತು ಸನ್ಮಾನ ಕಾರ್ಯಕ್ರಮ

ಬಾಲವಿಕಾಸ ಸಮಿತಿ ಅಂಗನವಾಡಿ ಕೇಂದ್ರ ವಳಲಂಬೆ, ಅಂಗನವಾಡಿ ಹಿರಿಯ ವಿದ್ಯಾರ್ಥಿ ಸಂಘ ಹಾಗೂ ಪೋಷಕರ ಸಹಯೋಗದೊಂದಿಗೆ ನ.24 ರಂದು ವಳಲಂಬೆ ಅಂಗನವಾಡಿ ಕೇಂದ್ರದಲ್ಲಿ “ಮಕ್ಕಳ ದಿನಾಚರಣೆ, ಸನ್ಮಾನ ಕಾರ್ಯಕ್ರಮ ಹಾಗೂ ಪುಟಾಣಿ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಗ್ರಾ.ಪಂ. ಸದಸ್ಯ ವೆಂಕಟ್ ವಳಲಂಬೆ ಕಾರ್ಯಕ್ರಮ ಉದ್ಘಾಟಿಸಿದರು. ಗುತ್ತಿಗಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಸುಮಿತ್ರಾ ಮೂಕಮಲೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದರು.ಗುತ್ತಿಗಾರು ಪಿ.ಯಂ.ಶ್ರೀ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ವೆಂಕಟ್ ದಂಬೆಕೋಡಿ ಮಾತನಾಡಿ

ವಳಲಂಬೆ : ಮಕ್ಕಳ ದಿನಾಚರಣೆ ಮತ್ತು ಸನ್ಮಾನ ಕಾರ್ಯಕ್ರಮ Read More »

ಆರಂತೋಡು ಗ್ರಾಮ ಪಂಚಾಯತ್ ಘನ ತಾಜ್ಯ ಘಟಕದ ಮರು ನಿರ್ಮಾಣಕ್ಕೆ ಗುದ್ದಲಿ ಪೂಜೆ

ಅರಂತೋಡು ಗ್ರಾಮ ಪಂಚಾಯತ್ ನ ಕೊಡಂಕೇರಿ ಯಲ್ಲಿಯ ಘನ ತ್ಯಾಜ್ಯ ಘಟಕ ಮರು ನಿರ್ಮಾಣಕ್ಕೆ ಮತ್ತು ಅದಕ್ಕೆ ಸಂಪರ್ಕಿಸುವ ಉದಯನಗರ- ಕೊಡಂಕೇರಿ ರಸ್ತೆಯ ಕಾಂಗ್ರಿಟಿಕರಣದ ಗುದ್ದಲಿ ಪೂಜೆ ಕಾರ್ಯಕ್ರಮ ನ 24 ರಂದು ನಡೆಯಿತು.ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಗುದ್ನಲಿ ಪೂಜೆ ನೆರವೇರಿಸಿದರು.ಅರಂತೋಡು ಗ್ರಾಮದಲ್ಲಿ ಅವ್ಯವಸ್ತೆಯಲ್ಲಿದ್ದ ಕಂದಾಯ ಕಚೇರಿ ಯನ್ನು ಗ್ರಾಮ ಪಂಚಾಯತ್ ಹಳೆ ಸಭಾ ಭವನಕ್ಕೆ ಸ್ಥಳಾಂತರಿಸಿ ನೂತನ ಕಚೇರಿಯನ್ನು ಶಾಸಕಿ ಭಾಗೀರಥಿ ಉದ್ಘಾಟನೆ ಮಾಡಿದರು.ಸುಮಾರು1.20 ಸಾವಿರ ವ್ಯಯ ಮಾಡಿ ಜನರ ಸಮಸ್ಯೆಗಳಿಗೆ ಗ್ರಾಮಪಂಚಾಯತ್ ಒಂದೇ

ಆರಂತೋಡು ಗ್ರಾಮ ಪಂಚಾಯತ್ ಘನ ತಾಜ್ಯ ಘಟಕದ ಮರು ನಿರ್ಮಾಣಕ್ಕೆ ಗುದ್ದಲಿ ಪೂಜೆ Read More »

ತೊಡಿಕಾನ ಗ್ರಾಮದಲ್ಲಿ ನೆಟ್ ವರ್ಕ್ ಇಲ್ಲದೆ ಜನರ ಪರದಾಟ!

ಸುಳ್ಯ ತಾಲೂಕಿನ ತೊಡಿಕಾನ ಗ್ರಾಮದಲ್ಲಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗೆ ರಸ್ತೆ ಬದಿ ಪೈಪು ಲೈನಿಗಾಗಿ ತೋಡಿದ ಚರಂಡಿಯಿಂದಾಗಿ ಗ್ರಾಮದಲ್ಲಿರುವ ಏಕಮಾತ್ರ ಬಿಎಸ್ಎನ್ಎಲ್ ಮೊಬೈಲ್ ಟವರ್ ಗೆ ಸಂಪರ್ಕ ಕಲ್ಪಿಸುವ ಕೇಬಲ್ ತುಂಡಾದ ಕಾರಣದಿಂದ ತೊಡಿಕಾನ ಗ್ರಾಮದಲ್ಲಿ ಬಿಎಸ್ಎನ್ಎಲ್ ನೆಟ್ವರ್ಕ್ ಇಲ್ಲದೆ ಕಳೆದ ಮೂರು ದಿನಗಳಿಂದ ಜನರು ಪರದಾಟ ನಡೆಸುತ್ತಿದ್ದಾರೆ.ಮೊದಲೇ ತೊಡಿಕಾನ ಗ್ರಾಮದಲ್ಲಿ ಬಿ.ಎಸ್‌.ಎನ್.ಮೊಬೈಲ್ ಟವರ್ ಮಾತ್ರ ಇದ್ದು ಆಗಾಗ ಕೈ ಕೊಡುತ್ತಿತ್ತು.ಇದೀಗ ಟವರ್ ಈಗ ಪೂರ್ಣ ಪ್ರಮಾಣದಲ್ಲಿ ಸ್ಥಗೀತಗೊಂಡ ಹಿನ್ನಲೆಯಲ್ಲಿ ಗುಡ್ಡ ಬೆಟ್ಟ ಹತ್ತಿ ಅಲೆದಾಡಿಷರೂ

ತೊಡಿಕಾನ ಗ್ರಾಮದಲ್ಲಿ ನೆಟ್ ವರ್ಕ್ ಇಲ್ಲದೆ ಜನರ ಪರದಾಟ! Read More »

ಬೆಂಗಳೂರು, ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆ ಸಾಧ್ಯತೆ

ರಾಜ್ಯದಲ್ಲಿ ಹಿಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ಇಂದು ಬೆಂಗಳೂರು, ಕೋಲಾರ ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಜಿಲ್ಲೆಗಳಲ್ಲಿ ದಟ್ಟ ಮಂಜಿನ ವಾತಾವರಣ ಇರಲಿದೆ. ದಕ್ಷಣ ಕನ್ನಡ ಮತ್ತು ಉಡುಪಿಯಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದ್ದು, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಹಾಸನ, ಮಂಡ್ಯ, ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿಯೂ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಬೆಂಗಳೂರು, ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆ ಸಾಧ್ಯತೆ Read More »

ಸುಳ್ಯ ಸ್ವರ್ಣಂ ಜ್ಯುವೆಲ್ಸ್ ನಲ್ಲಿ ನ.24 ರಿಂದ ಡಿ. 4 ರವರೆ ಗೋಲ್ಡ್  ಎಕ್ಸ್ ಚೇಂಜ್ ಮೇಳ

ಸುಳ್ಯ ಸ್ವರ್ಣಂ ಜ್ಯುವೆಲ್ಸ್ ನಲ್ಲಿ ಗೋಲ್ಡ್  ಎಕ್ಸ್ ಚೇಂಜ್ ಮೇಳ ಇದೇ ನವಂಬರ್ 24 ರಿಂದ ಡಿಸೆಂಬರ್ 4 ರ ವರೆಗೆ ನಡೆಯಲಿದೆ.  ಪ್ರತೀ ಗ್ರಾಂ ಚಿನ್ನ ಖರೀದಿ ಗೆ ರೂ *250* ಕಡಿತ  ನೀಡಲಾವುವುದು. ನಿಮ್ಮ ಹಳೆಯ ಚಿನ್ನಾಭರಣ ಗಳನ್ನು ಹೊಸ 916 ಹಾಲ್ ಮಾರ್ಕ್ ಆಭರಣಗಳೊಂದಿಗೆ ವಿನಿಮಯ ಮಾಡಲು ಅಪೂರ್ವ ಅವಕಾಶ ಇದೆ‌.  ಚಿನ್ನಾಭರಣ ಗಳ ಉಚಿತ ರಿಪೇರಿಗೆ, ಸ್ವರ್ಣಂ ಜ್ಯುವೆಲ್ಸ್ ಸೂಂತೋಡು ಎಂಪೋರಿಯಂ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದ 

ಸುಳ್ಯ ಸ್ವರ್ಣಂ ಜ್ಯುವೆಲ್ಸ್ ನಲ್ಲಿ ನ.24 ರಿಂದ ಡಿ. 4 ರವರೆ ಗೋಲ್ಡ್  ಎಕ್ಸ್ ಚೇಂಜ್ ಮೇಳ Read More »

error: Content is protected !!
Scroll to Top