ಪ್ರಚಲಿತ

ಡಾ. ಹೆಗ್ಗಡೆಯವರ ರಾಜ್ಯಸಭಾ ಪ್ರದೇಶಾಭಿವೃದ್ಧಿ ನಿಧಿಯಡಿ 2 ಕೋ. ರೂ. ಕಾಮಗಾರಿಗೆ ಶಿಲಾನ್ಯಾಸ

ಬೆಳ್ತಂಗಡಿ: ರಾಜ್ಯದ ಗ್ರಾಮಗಳ ಅಗತ್ಯತೆ ಮತ್ತು ಗ್ರಾಮೀಣ ಜನರ ಜೀವನ ಸ್ಥಿತಿಗತಿ ಕುರಿತು ಗ್ರಾಮಾಭಿವೃದ್ದಿ ಯೋಜನೆ ಮೂಲಕ ನಿತ್ಯ ವರದಿ ಬರುತ್ತಿದ್ದು, ಆ ವರದಿಯ ಮೂಲಕ ಅಗತ್ಯತೆ ಮನಗಂಡು ಆದ್ಯತೆ ಮೇರೆಗೆ ನನ್ನ ರಾಜ್ಯಸಭಾ ಪ್ರದೇಶಾಭಿವೃದ್ಧಿ ನಿಧಿ ಬಳಕೆ ಮಾಡಲಾಗಿದೆ.ಇದರಿಂದ ಜನರ ಜೀವನ ಮಟ್ಟ ಸುಧಾರಣೆಯಾಗಿದೆ. ಇದೇ ರೀತಿ ಸುಧಾರಣೆಗೆ ಅಗತ್ಯತೆ ಇರುವಲ್ಲಿ ಮುಂದೆಯೂ ರಾಜ್ಯಸಭಾ ನಿಧಿ ಬಳಸಲಾಗುವುದು ಎಂದು ರಾಜ್ಯಸಭಾ ಸಂಸದ, ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ಹೇಳಿದರು. ಅವರು ಸೋಮವಾರ ರಾಜ್ಯಸಭಾ […]

ಡಾ. ಹೆಗ್ಗಡೆಯವರ ರಾಜ್ಯಸಭಾ ಪ್ರದೇಶಾಭಿವೃದ್ಧಿ ನಿಧಿಯಡಿ 2 ಕೋ. ರೂ. ಕಾಮಗಾರಿಗೆ ಶಿಲಾನ್ಯಾಸ Read More »

ಅಂಜಲಿ ಮಾಂಟೆಸ್ಸರಿ ಶಾಲೆಯಲ್ಲಿ ಮಕ್ಕಳ ದಿನಾಚರಣೆ

ಅಂಜಲಿ ಮಾಂಟೆಸ್ಸರಿ ಶಾಲೆಯಲ್ಲಿ ನ.14 ರಂದು ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು.ಕಾರ್ಯಕ್ರಮ ಅಧ್ಯಕ್ಷರಾಗಿ ಯು. ಕೆ. ಜಿ ವಿದ್ಯಾರ್ಥಿನಿ ಆಯಿಷಾ ಶಜ್ನಾ ಹಾಗೂ ಅತಿಥಿಗಳಾಗಿ ಯು. ಕೆ. ಜಿ ವಿದ್ಯಾರ್ಥಿಗಳು ಮತ್ತು ಶಾಲಾ ಸಂಚಾಲಕಿ .ಗೀತಾಂಜಲಿ ಟಿ.ಜಿ ಉಪಸ್ತಿತರಿದ್ದರು.ಪುಟಾಣಿ ಮಕ್ಕಳು ಹಾಡು ಹೇಳಿ , ನೃತ್ಯ ಮಾಡಿ ಸಂತೋಷ ಪಟ್ಟರು. ಮಕ್ಕಳಿಗಾಗಿ ಶಿಕ್ಷಕರು ಕಾರ್ಯಕ್ರಮವನ್ನು ಆಯೋಜಿಸಿ ,ಹಾಡು ನೃತ್ಯದ ಮೂಲಕ ಮನರಂಜಿಸಿದರು. ರೂಪಾ ಸ್ವಾಗತಿಸಿ , ಶ್ರೀಮತಿ .ನಿರ್ಮಲ ಪ್ರಾರ್ಥಿಸಿ , ವಂದಿಸಿದರು. ಶ್ರೀಮತಿ. ಫಬಿದಾ ಕಾರ್ಯಕ್ರಮವನ್ನು ನಿರೂಪಿಸಿದರು.

ಅಂಜಲಿ ಮಾಂಟೆಸ್ಸರಿ ಶಾಲೆಯಲ್ಲಿ ಮಕ್ಕಳ ದಿನಾಚರಣೆ Read More »

ಬೇರೆ ಪಕ್ಷದಿಂದ ಬಂದವರು ಸಂಪಾಜೆ ಗ್ರಾಮದಲ್ಲಿ ನೈಜ ಕಾಂಗ್ರೆಸ್ ಕಾರ್ಯಕರ್ತರನ್ನು ಕಡೆಗಣಿಸುತ್ತಿದ್ದಾರೆ : ಜಿ.ಕೆ ಹಮೀದ್

ಬೇರೆ ಬೇರೆ ಪಕ್ಷದಿಂದ ಬಂದು ಕಾಂಗ್ರೆಸ್ ಪಕ್ಷಕ್ಕೆ ಸೇರಿಕೊಂಡವರು ಸಂಪಾಜೆ ಗ್ರಾಮದಲ್ಲಿ ನೈಜ ಕಾಂಗ್ರೆಸ್ ಕಾರ್ಯಕರ್ತರಿಗೆ ತೊಂದರೆ ಕೊಟ್ಟು ಕಡೆಗಣಿಸುತ್ತಿದ್ದಾರೆ. ಎಂದು ಸಂಪಾಜೆ ಗ್ರಾಮ ಪಂಚಾಯತ್ ಸದಸ್ಯ ಜಿ.ಕೆ ಹಮೀದ್ ಆರೋಪಿಸಿದ್ದಾರೆ.ಅವರು ಸುಳ್ಯದ ಪ್ರೆಸ್ ಕ್ಲಬ್ ನಲ್ಲಿ ನ.18ರಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.ಸಂಪಾಜೆ ಗ್ರಾಮದಲ್ಲಿ ನಮಗೆ ಮುಂದಿನ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಸ್ಪರ್ಧಿಸಲು ಕಾಂಗ್ರೆಸ್ ಪಕ್ಷ ಅವಕಾಶ ಮಾಡಿ ಕೊಡುತ್ತದೆ ಎಂಬ‌ ಆತ್ಮ ವಿಶ್ವಾಸ ನನಗಿದೆ.ನಾನು ಕೂಡ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಯಾಗಿ ಸ್ಪರ್ಧಿಸುತ್ತೇನೆ.ನಾವು ಅಭಿವೃದ್ಧಿಗೆ ಹೆಚ್ಚು ಗಮನ

ಬೇರೆ ಪಕ್ಷದಿಂದ ಬಂದವರು ಸಂಪಾಜೆ ಗ್ರಾಮದಲ್ಲಿ ನೈಜ ಕಾಂಗ್ರೆಸ್ ಕಾರ್ಯಕರ್ತರನ್ನು ಕಡೆಗಣಿಸುತ್ತಿದ್ದಾರೆ : ಜಿ.ಕೆ ಹಮೀದ್ Read More »

ಸುಳ್ಯ: ಯುವ ಕಾಂಗ್ರೆಸ್ ರಾಜ್ಯ ಪದಾಧಿಕಾರಿಗಳಿಂದ ಸುಳ್ಯ ವಿಧಾನಸಭಾ ಕ್ಷೇತ್ರ ಭೇಟಿ

ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಪದಾಧಿಕಾರಿಗಳು ಮತ್ತು  ದ. ಕ ಜಿಲ್ಲಾ ಯುವ ಕಾಂಗ್ರೆಸ್ ಉಸ್ತುವಾರಿಗಳಿಂದ ಸುಳ್ಯ ವಿಧಾನ  ಸಭಾ ಕ್ಷೇತ್ರ ಭೇಟಿ ಹಾಗೂ ಯುವ ಕಾಂಗ್ರೆಸ್ ಕಾರ್ಯಕಾರಿಣಿ ಸಭೆ ನ. 17 ರಂದು ಸುಳ್ಯದ ಯುವಜನ ಸಂಯುಕ್ತ ಮಂಡಳಿ ಸಭಾಂಗಣದಲ್ಲಿ  ನಡೆಯಿತು. ದ. ಕ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಇಬ್ರಾಹಿಂ ನವಾಜ್ ರವರು ಅಧ್ಯಕ್ಷತೆ ವಹಿಸಿ ಮಾತನಾಡಿ ಯುವ ಕಾಂಗ್ರೆಸ್ ನ ಆಶಯ, ಕರ್ತವ್ಯ ಮತ್ತು ಸಂಘಟನೆಯ ಉದ್ದೇಶದ ಕುರಿತು ವಿವರ ನೀಡಿದರು. ಕರ್ನಾಟಕ

ಸುಳ್ಯ: ಯುವ ಕಾಂಗ್ರೆಸ್ ರಾಜ್ಯ ಪದಾಧಿಕಾರಿಗಳಿಂದ ಸುಳ್ಯ ವಿಧಾನಸಭಾ ಕ್ಷೇತ್ರ ಭೇಟಿ Read More »

ಚೊಕ್ಕಾಡಿ ಪ್ರೌಢಶಾಲೆ ಕುಕ್ಕುಜಡ್ಕದಲ್ಲಿ ಸುಳ್ಯ ತಾಲೂಕು 28ನೇ ಕನ್ನಡ ಸಾಹಿತ್ಯ ಸಮ್ಮೇಳನ,ಸ್ವಾಗತ ಸಮಿತಿ ರಚನೆ

ಸುಳ್ಯ ತಾಲೂಕು 28ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಚೊಕ್ಕಾಡಿ ಪ್ರೌಢಶಾಲೆ ಕುಕ್ಕುಜಡ್ಕದಲ್ಲಿ ಆಯೋಜಿಸುವ ಬಗ್ಗೆ ಅಮರಮೂಡ್ನೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಸಂಘ-ಸಂಸ್ಥೆಗಳ , ಸಾಹಿತ್ಯಾಭಿಮಾನಿಗಳ ಹಾಗೂ ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳ ಸಮಾಲೋಚನಾ ಸಭೆ ಚೊಕ್ಕಾಡಿ ಪ್ರೌಢಶಾಲೆ ಕುಕ್ಕುಜಡ್ಕದಲ್ಲಿ ನಡೆಯಿತು.ಸಭೆಯ ಅಧ್ಯಕ್ಷತೆಯನ್ನು ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಚಂದ್ರಶೇಖರ ಪೇರಾಲುರವರು ವಹಿಸಿ ಸಾಹಿತ್ಯ ಸಮ್ಮೇಳನದ ರೂಪು-ರೇಷೆಗಳ ಬಗ್ಗೆ ವಿವರಿಸಿದರು..ವೇದಿಕೆಯಲ್ಲಿ ಚೊಕ್ಕಾಡಿ ವಿದ್ಯಾಸಂಸ್ಥೆಗಳ ಸಂಚಾಲಕರಾದ ರಾಧಾಕೃಷ್ಣ ಬೊಳ್ಳೂರು, ಅಮರಮೂಡ್ನೂರು ಗ್ರಾಮ ಪಂಚಾಯತ್ ಸದಸ್ಯರಾದ

ಚೊಕ್ಕಾಡಿ ಪ್ರೌಢಶಾಲೆ ಕುಕ್ಕುಜಡ್ಕದಲ್ಲಿ ಸುಳ್ಯ ತಾಲೂಕು 28ನೇ ಕನ್ನಡ ಸಾಹಿತ್ಯ ಸಮ್ಮೇಳನ,ಸ್ವಾಗತ ಸಮಿತಿ ರಚನೆ Read More »

ಸಂಪಾಜೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ 15 ಕೋಟಿಗೂ ಅಧಿಕ ಕಾಮಗಾರಿ ನಡೆದಿದೆ: ಜಿ.ಕೆ ಹಮೀದ್

ಸಂಪಾಜೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಳೆದ ಐದು ವರ್ಷಗಳಲ್ಲಿ ಸುಮಾರು ರೂ. 15 ಕೋಟಿಗೂ ಅಧಿಕ ಅನುದಾನದ ವಿವಿಧ ಕಾಮಗಾರಿ ನಡೆದಿದೆ ಎಂದು ಸಂಪಾಜೆ ಗ್ರಾಮ ಪಂಚಾಯತ್ ಸದಸ್ಯ ಜಿ.ಕೆ ಹಮೀದ್ ತಿಳಿಸಿದ್ದಾರೆ.ಅವರು ನ.18ರಂದು ಸುಳ್ಯದ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.ಸ್ವತಃ ನಿಧಿ 15ನೇ ಹಣಕಾಸು ಆರೋಗ್ಯಕರ, ವಿವಿಧ ಯೋಜನೆಗಳ ಜತೆಗೆ ತಾಲೂಕು ಪಂಚಾಯತ್, ಜಿಲ್ಲಾ ಪಂಚಾಯತ್ ಶಾಸಕರ ನಿಧಿ, ವಿಧಾನ ಪರಿಷತ್ ಸದಸ್ಯರ ನಿಧಿ, ಹಾಗೂ ವಿಶೇಷವಾಗಿ ಕರ್ನಾಟಕ ಸರಕಾರ ಕಾರ್ಮಿಕ ವೇತನ ಪರಿಷ್ಕರಣೆ

ಸಂಪಾಜೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ 15 ಕೋಟಿಗೂ ಅಧಿಕ ಕಾಮಗಾರಿ ನಡೆದಿದೆ: ಜಿ.ಕೆ ಹಮೀದ್ Read More »

ಗ್ರಾಮ ಮಟ್ಟದಲ್ಲಿ ಸಾಹಿತ್ಯ ಕಾರ್ಯಕ್ರಮಗಳು ನಡೆದ್ದಾಗ ಸಾಹಿತ್ಯ ಸಮ್ಮೇಳನಗಳ ವಿಸ್ತಾರಣಾರೂಪ ಫಲಶ್ರುತಿ ಹೆಚ್ಚುತ್ತದೆ : ರಾಮಕೃಷ್ಣ ಭಟ್ ಚೊಕ್ಕಾಡಿ

ಗ್ರಾಮ ಮಟ್ಟದಲ್ಲಿ ಸಾಹಿತ್ಯ ಕಾರ್ಯಕ್ರಮಗಳು ನಡೆದ್ದಾಗ ಸಾಹಿತ್ಯ ಸಮ್ಮೇಳನಗಳ ವಿಸ್ತಾರಣಾರೂಪ ಫಲಶ್ರುತಿಹೆಚ್ಚುತ್ತದೆ ಎಂದು ಬೆಳ್ತಂಗಡಿ ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯ ನಿವೃತ್ತ ಮುಖ್ಯ ಗುರುಗಳಾದ ರಾಮಕೃಷ್ಣ ಭಟ್ ಚೊಕ್ಕಾಡಿ ಹೇಳಿದರು.ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್, ಪಂಜ ಹೋಬಳಿ ಸಾಹಿತ್ಯ ಪರಿಷತ್ ಘಟಕ, ಸಾಹಿತ್ಯ ಸಮ್ಮೇಳನ ಸಂಘಟನಾ ಸಮಿತಿ ಆಶ್ರಯದಲ್ಲಿ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಾಲಯದ ವಠಾರದ ಸರೋಜಿನಿ ಗಂಗಯ್ಯ ಮುಳುಗಾಡು ವೇದಿಕೆ,ಯು.ಸು ಗೌಡ ಸಭಾಂಗಣದಲ್ಲಿ ನ.16ರಂದು ನಡೆದ ಪಂಜ ಹೋಬಳಿ ಮಟ್ಟದ ಸಾಹಿತ್ಯ

ಗ್ರಾಮ ಮಟ್ಟದಲ್ಲಿ ಸಾಹಿತ್ಯ ಕಾರ್ಯಕ್ರಮಗಳು ನಡೆದ್ದಾಗ ಸಾಹಿತ್ಯ ಸಮ್ಮೇಳನಗಳ ವಿಸ್ತಾರಣಾರೂಪ ಫಲಶ್ರುತಿ ಹೆಚ್ಚುತ್ತದೆ : ರಾಮಕೃಷ್ಣ ಭಟ್ ಚೊಕ್ಕಾಡಿ Read More »

ಶಾಸ್ತ್ರಸಮ್ಮತ ಸಂಪ್ರದಾಯದಲ್ಲಿ ಧರ್ಮಸ್ಥಳದ ಕೆರೆಕಟ್ಟೆ ಉತ್ಸವ ಸಂಪನ್ನ

ಕಾರ್ತಿಕ ಮಾಸದ ಪವಿತ್ರ ಮಂಗಳ ದಿನದಲ್ಲಿ, ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಶ್ರೀ ಮಂಜುನಾಥಸ್ವಾಮಿಯ ಹೊಸಕಟ್ಟೆ ಉತ್ಸವದಿಂದ ಲಕ್ಷದೀಪೋತ್ಸವದ ಧಾರ್ಮಿಕ ಕಾರ್ಯಕ್ರಮಗಳು ಶನಿವಾರ ರಾತ್ರಿ ಭಕ್ತಿಭಾವದಿಂದ ಆರಂಭಗೊಂಡವು.ದೀಪೋತ್ಸವದ ಎರಡನೇ ದಿನವಾದ ರವಿವಾರ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಕೆರೆಕಟ್ಟೆ ಉತ್ಸವವು ವಿಜೃಂಭಣೆಯಿಂದ ನಡೆಯಿತು. ಮಂಜುನಾಥನಿಗೆ ಪೂಜೆ ಸಲ್ಲಿಸಿ ವಿವಿಧ ವೈದಿಕ ಕ್ರಮಗಳೊಂದಿಗೆ ಉತ್ಸವಮೂರ್ತಿಯನ್ನು ಸ್ವರ್ಣ ಪಲ್ಲಕ್ಕಿಯಲ್ಲಿ ವಿರಾಜಮಾನಗೊಳಿಸಿ ದೇವಾಲಯಕ್ಕೆ ೧೬ ಸುತ್ತು ಪ್ರದಕ್ಷಿಣೆ ಬರಲಾಯಿತು.ದೇವಸ್ಥಾನದ ಪ್ರಾಂಗಣದಲ್ಲಿ ಸ್ವಾಮಿಗೆ ಪೂಜೆ ನಡೆದು ಸಂಪ್ರದಾಯದಂತೆ ಪಲ್ಲಕ್ಕಿ ಸುತ್ತು, ಚೆಂಡೆ ಸುತ್ತು, ನಾದಸ್ತರ ಸುತ್ತು,

ಶಾಸ್ತ್ರಸಮ್ಮತ ಸಂಪ್ರದಾಯದಲ್ಲಿ ಧರ್ಮಸ್ಥಳದ ಕೆರೆಕಟ್ಟೆ ಉತ್ಸವ ಸಂಪನ್ನ Read More »

ಪೆರುವಾಜೆ ಸ.ಹಿ.ಪ್ರಾ.ಶಾಲೆಯಲ್ಲಿ ವಿದ್ಯಾರ್ಥಿಗಳಿಂದ ಬೆಂಕಿ ರಹಿತ ಅಡುಗೆ

ಪೆರುವಾಜೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳು ಬೆಂಕಿ ರಹಿತ ಅಡುಗೆ ತಯಾರಿ ಮಾಡಿ ಪ್ರದರ್ಶನ ನ.17 ರಂದು ನಡೆಯಿತು.ವಿದ್ಯಾರ್ಥಿಗಳು ವಿವಿಧ ಬಗೆಯ ಆಹಾರ ಪದಾರ್ಥಗಳನ್ನು ತಯಾರಿ ಮಾಡಿ ಶಾಲೆಯ ಎದುರು ಜಗಲಿಯಲ್ಲಿ ಬೆಂಚುಗಳಲ್ಲಿ ಪ್ರದರ್ಶನಕ್ಕೆ ಇರಿಸಿದ್ದರು.ತರಕಾರಿ ಸಲಾಡ್, ಹಣ್ಣಿನ ಸಲಾಡ್, ರಸಾಯನ, ಅವಿಲ್ ಮಿಲ್ಕ್, ಕಲ್ಲಂಗಡಿ, ಪನರ್ಪುಳಿ, ಪಿಸ್ತಾ, ನಿಂಬೆ ಜ್ಯೂಸ್, ಚುರುಮುರಿ, ಕೇಕ್, ಮಸಾಲ ಅನನಾಸು, ಸೌತೆ, , ಚಾಟ್ ಕಾರ್ನ್, ಕಚಂಬರ್, ಚಟ್ ಪಟ್ ಲೇಸ್, ಮಸಾಲ ಅವಲಕ್ಕಿ ಹಾಗೂ ಇನ್ನಿತರ ಐಟಂಗಳನ್ನು

ಪೆರುವಾಜೆ ಸ.ಹಿ.ಪ್ರಾ.ಶಾಲೆಯಲ್ಲಿ ವಿದ್ಯಾರ್ಥಿಗಳಿಂದ ಬೆಂಕಿ ರಹಿತ ಅಡುಗೆ Read More »

ಸುಳ್ಯ: ಎನ್ನೆಂಸಿಯ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ವಿದ್ಯಾರ್ಥಿಗಳು ನ.16 ರಂದ ಅಸೈಗೊಳಿ (ಕೊಣಾಜೆ)ಯಲ್ಲಿ ನಡೆದ ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಮೂಹ ಜನಪದ ಗೀತೆಯಲ್ಲಿ ಪ್ರಥಮ ,(ಅಭಿಷೇಕ್ ಎಂ ( ದ್ವಿತೀಯ ಬಿ. ಎಸ್ಸಿ ), ಚೈತ್ರ . ಕೆ. ಟಿ, ( ತೃತೀಯ ಬಿ. ಎಸ್ಸಿ ), ಜೀಷ್ಮ . ಬಿ. ಎಸ್( ತೃತೀಯ ಬಿ. ಎಸ್ಸಿ ), ಅಕ್ಷತಾ . ಸಿ, ( ತೃತೀಯ ಬಿ. ಎಸ್ಸಿ ), ಮನಸ್ವಿ .ಪಿ, ( ತೃತೀಯ

ಸುಳ್ಯ: ಎನ್ನೆಂಸಿಯ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ Read More »

error: Content is protected !!
Scroll to Top