ಪ್ರಚಲಿತ

ದುಗ್ಗಲಡ್ಕ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

ದೈಹಿಕವಾಗಿ, ಮಾನಸಿಕವಾಗಿ, ಸಾಮಾಜಿಕವಾಗಿ, ಭಾವನ್ಮಾಕವಾಗಿ, ಧಾರ್ಮಿಕವಾಗಿ ಸದೃಢ ಯುವಜನತೆ ಸದೃಢವಾದಾಗ ಸ್ವಾಸ್ಥ್ಯ ಸಮಾಜ ನಿರ್ಮಾಣ ಸಾಧ್ಯ. ಎಂದು ಸುಳ್ಯ ಎನ್ನೆಂ ಸಿ ಉಪನ್ಯಾಸಕಿ ಡಾ. ಅನುರಾಧ ಕುರುಂಜಿ ಹೇಳಿದರು.ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ (ರಿ) ಸುಳ್ಯ, ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಜಾಲ್ಸೂರು ವಲಯ ಹಾಗೂಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಜಾಲ್ಸೂರು ವಲಯ ಹಾಗೂ ಸರಕಾರಿ ಪ್ರೌಢಶಾಲೆ ದುಗ್ಗಲಡ್ಕ ಇದರ ಆಶ್ರಯದಲ್ಲಿ ನಡೆದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ದಲ್ಲಿ ಸಂಪನ್ಮೂಲ […]

ದುಗ್ಗಲಡ್ಕ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ Read More »

ಬಿಹಾರ ಚುನಾವಣೆ ಮತ ಎಣಿಕೆ : 153 ಸ್ಥಾನಗಳೊಂದಿಗೆ ಬಿಜೆಪಿ-ಜೆಡಿಯು ಮೈತ್ರಿಕೂಟ ಭಾರಿ ಮುನ್ನಡೆ

ಬಿಹಾರ ವಿಧಾನಸಭಾ ಚುನಾವಣೆಯ ಮತ ಎಣಿಕೆ ಆರಂಭವಾಗಿದ್ದು, 243 ಕ್ಷೇತ್ರಗಳ ಫಲಿತಾಂಶ ಪ್ರಕಟವಾಗಲಿದೆ.ಆರಂಭಿಕ ಸುತ್ತುಗಳಲ್ಲಿ ಎನ್‌ಡಿಎ ಮೈತ್ರಿಕೂಟ 152 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಬಿಜೆಪಿ 64, ಜೆಡಿಯು 69, ಎಲ್‌ಜೆಪಿ 15, ಎಚ್‌ಎಎಂ 4 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿವೆ. ಮಹಾಘಟಬಂಧನ್ ಮೈತ್ರಿಕೂಟ 86 ಸ್ಥಾನಗಳಲ್ಲಿ ಮುನ್ನಡೆ ಗಳಿಸಿದೆ. ಆರ್.ಜೆ.ಡಿ 64, ಕಾಂಗ್ರೆಸ್ 17 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, ಲೆಫ್ಟ್ ನಾಲ್ಕು ಸ್ಥಾನಗಳಲ್ಲಿ ಮುನ್ನಡೆ ಗಳಿಸಿವೆ. ಮಹುವಾ ಕ್ಷೇತ್ರದಲ್ಲಿ ತೇಜ್ ಪ್ರತಾಪ್‌ ಯಾದವ್‌ ಹಿನ್ನಡೆ ಅನುಭವಿಸಿದ್ದಾರೆ. ರಾಘೋಪುರ ಕ್ಷೇತ್ರದಲ್ಲಿ

ಬಿಹಾರ ಚುನಾವಣೆ ಮತ ಎಣಿಕೆ : 153 ಸ್ಥಾನಗಳೊಂದಿಗೆ ಬಿಜೆಪಿ-ಜೆಡಿಯು ಮೈತ್ರಿಕೂಟ ಭಾರಿ ಮುನ್ನಡೆ Read More »

ಅರಂತೋಡು : ನ.16ಕ್ಕೆ ಕೊರಗಜ್ಜ ದೈವಕ್ಕೆ ಅಗೆಲು ಸೇವೆ

ಸ್ವಾಮಿ ಕೊರಗಜ್ಜ ದೈವಸ್ಥಾನ ಅರಂತೋಡು ಕೊಡಂಕೇರಿ ಯಲ್ಲಿ ದಿನಾಂಕ 16-11-2025 ರ ವೃಶ್ಚಿಕ ಸಂಕ್ರಮಣದಂದು ಕೊರಗಜ್ಜ ದೈವದ ಅಗೇಲು ಸೇವೆ ರಾತ್ರಿ ಗಂಟೆ 7:00 ಕ್ಕೆ ನಡೆಯಲಿದೆ. ನಂತರ ಪ್ರಸಾದ ವಿತರಣೆ ಹಾಗೂ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ.ವಿ. ಸೂ : ಅಗೇಲು ಸೇವೆ ಮಾಡಿಸುವವರು ದಿನ ಮುಂಚಿತವಾಗಿ ತಿಳಿಸತಕ್ಕದ್ದು. ಹೆಚ್ಚಿನ ಮಾಹಿತಿಗಾಗಿಸಂಪರ್ಕಿಸಿ:7022077809

ಅರಂತೋಡು : ನ.16ಕ್ಕೆ ಕೊರಗಜ್ಜ ದೈವಕ್ಕೆ ಅಗೆಲು ಸೇವೆ Read More »

ನ.19ಕ್ಕೆ ಪುತ್ತೂರಿನಲ್ಲಿ ಅಟಲ್ ವಿರಾಸತ್ ಸಮಾವೇಶ

ಭಾರತದ ಮಾಜಿ ಪ್ರಧಾನಿ, ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಯವರ ಜನ್ಮ ಶತಮಾನೋತ್ಸವ ಪ್ರಯುಕ್ತ ನ.19ರಂದು ಪುತ್ತೂರಿನಲ್ಲಿ ಅಟಲ್ ವಿರಾಸತ್ ಸಮಾವೇಶ ನಡೆಯಲಿದೆ ಎಂದು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಹೇಳಿದ್ದಾರೆ.ಸುಳ್ಯ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿ ಯಲ್ಲಿ ಅವರು ಮಾತನಾಡಿದರು. ದೇಶ ಕಂಡ ಅಪೂರ್ವ ರಾಷ್ಟ್ರಭಕ್ತ ಅಟಲ್ ಬಿಹಾರಿ ವಾಜಪೇಯಿ ಯವರ ಜನಶತಾಬ್ದಿ ಪ್ರಯುಕ್ತ ದೇಶಾದ್ಯಂತ ಅಟಲ್ ವಿರಾಸತ್ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ.ಆ ದಿನ ಬೆಳಗ್ಗೆ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಬಳಿಯಿಂದ ಮೆರವಣಿಗೆ ಆರಂಭವಾಗಿ

ನ.19ಕ್ಕೆ ಪುತ್ತೂರಿನಲ್ಲಿ ಅಟಲ್ ವಿರಾಸತ್ ಸಮಾವೇಶ Read More »

ಅರಮನೆಗಯ ಸೇತುವೆ ಮುಂದಿನ ಮಳೆಗಾಲಕ್ಕೆ ಮೊದಲು ಸಂಚಾರಕ್ಕೆ ಮುಕ್ತವಾಗಲಿ : ಶಾಸಕಿ ಭಾಗೀರಥಿ ಮುರುಳ್ಯ

ಅರಂತೋಡು : ಅರೆಮನೆಗಯ ಭಾಗದ ಜನರ ಬಹುಕಾಲದ ಬೇಡಿಕೆ ಇಡೇರುವ ಹಂತದಲ್ಲಿದೆ.ಮುಂದಿನ ಮಳೆಗಾಲಕ್ಕೆ ಮೊದಲು ಈ ಸೇತುವೆ ಕಾಮಗಾರಿ ಮುಗಿದು ಸಂಚಾರಕ್ಕೆ ಮುಕ್ತವಾಗಲಿ ಎಂದು ಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಹೇಳಿದರು.ಅವರು ಸುಳ್ಯ ತಾಲೂಕಿನ‌ ಅರಂತೋಡು ಗ್ರಾಮ ಪಂಚಾಯತ್ ಮತ್ತು ಮರ್ಕಂಜ ಗ್ರಾಮ ವ್ಯಾಪ್ತಿಗೆ ಒಳಪಟ್ಟ ಬಲ್ನಾಡ್ ಹೊಳೆಗೆ ಅರಮನೆಗಯ ಎಂಬಲ್ಲಿ‌ ಸುಮಾರು 175 ಲಕ್ಷ ವೆಚ್ಚದಲ್ಲಿ ಸೇತುವೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದರು.ಇದಕ್ಕೆ ಅನುದಾನ ಮಂಜುರಾಗಲು ಭಾಜಪ ನಾಯಕರು ಸಹಕಾರ

ಅರಮನೆಗಯ ಸೇತುವೆ ಮುಂದಿನ ಮಳೆಗಾಲಕ್ಕೆ ಮೊದಲು ಸಂಚಾರಕ್ಕೆ ಮುಕ್ತವಾಗಲಿ : ಶಾಸಕಿ ಭಾಗೀರಥಿ ಮುರುಳ್ಯ Read More »

ವಿದ್ಯುತ್ ಕಂಬವೇರಿ ವಿದ್ಯುತ್ ಲೈನ್ ದುರಸ್ತಿ ಮಾಡಿದ ಪ್ರಭಾರ ಜೆ.ಇ

ಅರಂತೋಡು ಮೆಸ್ಕಾಂ ಶಾಖೆಯ ಪ್ರಭಾರ ಜೆ.ಇ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಪರಶುರಾಮ ವಳಲಂಬೆ ರವರು ಲೈನ್ ದುರಸ್ತಿ ವೇಳೆ ಪವ‌ರ್ ಮ್ಯಾನ್ ಜತೆಗೆ ತಾನೂ ಕೂಡ ಕಂಬ ಹತ್ತಿ ಕೆಲಸ ನಿರ್ವಹಿಸಿದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.ನ.10 ರಂದು ಅರಂತೋಡು ಭಾಗಕ್ಕೆ ವಿದ್ಯುತ್‌ ಸಂಪರ್ಕಿಸುವ ಲೈನ್ ನಲ್ಲಿ ಅರಂಬೂರು ಸಮೀಪ ತುರ್ತು ದುರಸ್ತಿ ಆಗಬೇಕಿತ್ತು. ಆ ವೇಳೆಗೆ ಓರ್ವ ಸಿಬ್ಬಂದಿ ಮಾತ್ರ ಇದ್ದ ಹಿನ್ನೆಲೆಯಲ್ಲಿ ಪ್ರಭಾರ ಜೆ.ಇ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಪರಶುರಾಮ ವಳಲಂಬೆ

ವಿದ್ಯುತ್ ಕಂಬವೇರಿ ವಿದ್ಯುತ್ ಲೈನ್ ದುರಸ್ತಿ ಮಾಡಿದ ಪ್ರಭಾರ ಜೆ.ಇ Read More »

ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿ ಕಾರ್ಯದರ್ಶಿಯಾಗಿ ಸುಂದರಿ ಮುಂಡಡ್ಕ ಆಯ್ಕೆ

ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಮ್ಯ ರೆಡ್ಡಿ ಅವರ ಆದೇಶದ ಮೇರೆಗೆ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿ ಕಾರ್ಯದರ್ಶಿಯಾಗಿ ಶ್ರೀಮತಿ ಸುಂದರಿ ಮುಂಡಡ್ಕ ಆಯ್ಕೆಯಾಗಿದ್ದಾರೆ‌. ಇವರನ್ನು .ಕ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಉಷಾ ಅಂಚಾನ್ ಆಯ್ಕೆ ಮಾಡಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿ ಕಾರ್ಯದರ್ಶಿಯಾಗಿ ಸುಂದರಿ ಮುಂಡಡ್ಕ ಆಯ್ಕೆ Read More »

ಸುಳ್ಯದ ಸಫಲ ಉದ್ಯಮ ಇಲೆಕ್ಟ್ರಾನಿಕ್ಸ್ ನಲ್ಲಿ 15 ಮಂದಿಗೆ ಪೋತ್ಸಾಹಕ ಬಹುಮಾನ

*ಗ್ರಾಹಕರಿಗಾಗಿ ಆರಂಭಿಸಿರುವ  ಸುಲಭ ಖರೀದಿಯ ಕಂತುಗಳ ಯೋಜನೆಯಲ್ಲಿ ನವಂಬರ್  ತಿಂಗಳ 05 ತಾರೀಕಿನ ಒಳಗಾಗಿ ಕಂತುಗಳನ್ನು ಪಾವತಿಸಿ ಪ್ರೋತ್ಸಾಹಿಸಿದ  ಫಲಾನುಭವಿ ಗ್ರಾಹಕರಗಳ ಪೈಕಿ 15 ಅದೃಷ್ಟ ಗ್ರಾಹಕರ ಆಯ್ಕೆಯು ನಡೆದಿದ್ದು , ಈ ಕೆಳಗಿನ ಗ್ರಾಹಕ ಮಿತ್ರರು ಪ್ರೋತ್ಸಾಹಕ ಬಹುಮಾನಕ್ಕೆ ಆಯ್ಕೆಯಾಗಿದ್ದಾರೆ, ಬಂಪರ್ ಬಹುಮಾನದ ಡ್ರಾ ನ. 15 ರಂದು ಸಂಸ್ಥೆಯ ಕಚೇರಿ ಅಂಬೆಟಡ್ಕದಲ್ಲಿ ನಡೆಯಲಿದ್ದು, ಕಾರ್ಡ್ ಪಡೆದು ಯೋಜನೆಯ ಪ್ರಯೋಜನ ಬೇಕಾದವರು ಶೀಘ್ರದಲ್ಲಿ ಪಡೆದು ಕೊಳ್ಳಬೇಕಾಗಿ ವಿನಂತಿ*1.    2149 ವಾಸುದೇವ ಕಾಯರ್ತೋಡಿ2.     3896 ಸುರೇಖಾ ಮದೆನಾಡು3.   

ಸುಳ್ಯದ ಸಫಲ ಉದ್ಯಮ ಇಲೆಕ್ಟ್ರಾನಿಕ್ಸ್ ನಲ್ಲಿ 15 ಮಂದಿಗೆ ಪೋತ್ಸಾಹಕ ಬಹುಮಾನ Read More »

ನಾಳೆ ಅರಮನೆಗಾಯ ಸೇತುವೆ ಕಾಮಗಾರಿಗೆ ಗುದ್ದಲಿ ಪೂಜೆ

. ಆರಂತೋಡು ಗ್ರಾಮ ಅಡ್ತಲೆ ವಾರ್ಡ್ನ ಅರಮನೆಗಯಾ ಎಂಬಲ್ಲಿ ಬಲ್ನಾಡ್ ಹೊಳೆಗೆ ಸೇತುವೆ ನಿರ್ಮಾಣ ಮಾಡಬೇಕೆಂದು ಆ ಭಾಗದ ಜನರು ಸುಮಾರು 30ವರ್ಷ ಗಳಿಂದ ಸರಕಾರ ಕ್ಕೆ, ಜನಪ್ರತಿನಿದಿಗಳಿಗೆ ಮನವಿ ಸಲ್ಲಿಸುತ್ತಾ ಬರುತ್ತಿದ್ದರು. ಅದಕ್ಕಾಗಿ ಪ್ರತಿಭಟನೆ, ಮತದಾನ ಬಹಿಷ್ಕಾರ ನಿಲುವು ವ್ಯಕ್ತಪಡಿಸುತ್ತಿದ್ದರು.ಕಳೆದ ವಿಧಾನಸಭಾ ಚುನಾವಣೆ. ಕಳೆದ ನಂತರ ಮಾನ್ಯ ಶಾಸಕರಾದ ಕು l ಭಾಗೀರಥಿ ಮುರುಳ್ಯ ರವರು ಭೇಟಿ ನೀಡಿದ ಸಂದರ್ಭದಲ್ಲಿ ಸೇತುವೆ ನಿರ್ಮಾಣಕ್ಕೆ ಅನುದಾನದ ಭರವಸೆ ನೀಡಿದ್ದರು. ಇದೀಗ ಮಾನ್ಯ ಶಾಸಕರು ಕೊಟ್ಟ ಮಾತಿನಂತೆ ಸರಕಾರದಿಂದ

ನಾಳೆ ಅರಮನೆಗಾಯ ಸೇತುವೆ ಕಾಮಗಾರಿಗೆ ಗುದ್ದಲಿ ಪೂಜೆ Read More »

error: Content is protected !!
Scroll to Top