ದುಗ್ಗಲಡ್ಕ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ
ದೈಹಿಕವಾಗಿ, ಮಾನಸಿಕವಾಗಿ, ಸಾಮಾಜಿಕವಾಗಿ, ಭಾವನ್ಮಾಕವಾಗಿ, ಧಾರ್ಮಿಕವಾಗಿ ಸದೃಢ ಯುವಜನತೆ ಸದೃಢವಾದಾಗ ಸ್ವಾಸ್ಥ್ಯ ಸಮಾಜ ನಿರ್ಮಾಣ ಸಾಧ್ಯ. ಎಂದು ಸುಳ್ಯ ಎನ್ನೆಂ ಸಿ ಉಪನ್ಯಾಸಕಿ ಡಾ. ಅನುರಾಧ ಕುರುಂಜಿ ಹೇಳಿದರು.ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ (ರಿ) ಸುಳ್ಯ, ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಜಾಲ್ಸೂರು ವಲಯ ಹಾಗೂಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಜಾಲ್ಸೂರು ವಲಯ ಹಾಗೂ ಸರಕಾರಿ ಪ್ರೌಢಶಾಲೆ ದುಗ್ಗಲಡ್ಕ ಇದರ ಆಶ್ರಯದಲ್ಲಿ ನಡೆದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ದಲ್ಲಿ ಸಂಪನ್ಮೂಲ […]
ದುಗ್ಗಲಡ್ಕ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ Read More »









