ಸುಳ್ಯ ತಾಲೂಕು ಜನಜಾಗ್ರತಿ ವೇದಿಕೆ ಪದಾಧಿಕಾರಿಗಳ ಸಭೆ
ಸುಳ್ಯ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅಂಗ ಸಂಸ್ಥೆಯಾದ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ) ಸುಳ್ಯ ತಾಲೂಕು ಇದರ ತಾಲೂಕು ವೇದಿಕೆ ಪದಾಧಿಕಾರಿಗಳ ಸಭೆಯು ಸುಳ್ಯ ಯೋಜನ ಕಚೇರಿ ಸಭಾಂಗಣದಲ್ಲಿತಾಲೂಕು ಅಧ್ಯಕ್ಷರಾದ ಶ್ರೀ ಲೋಕನಾಥ್ ಅಮೆಚೂರ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯನ್ನು ದಕ್ಷಿಣ ಕನ್ನಡ ಜಿಲ್ಲಾ ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ಶ್ರೀ ಪದ್ಮನಾಭ ಶೆಟ್ಟಿ ರವರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು ಸುಳ್ಯ ತಾಲೂಕು ಕ್ಷೇತ್ರ ಯೋಜನಾಧಿಕಾರಿಗಳಾದ ಶ್ರೀ ಮಾಧವ ಗೌಡ ವಾರ್ಷಿಕ […]
ಸುಳ್ಯ ತಾಲೂಕು ಜನಜಾಗ್ರತಿ ವೇದಿಕೆ ಪದಾಧಿಕಾರಿಗಳ ಸಭೆ Read More »










