ಪ್ರಚಲಿತ

ನ.16ಕ್ಕೆ ವಳಂಬೆಯಲ್ಲಿ ಪಂಜ ಹೋಬಳಿ ಮಟ್ಟದ ಅದ್ದೂರಿ ಸಾಹಿತ್ಯ ಸಮ್ಮೇಳನ

ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ನ ಪಂಜ ಹೋಬಳಿ ಘಟಕದ ಆಶ್ರಯದಲ್ಲಿ ಪಂಜ ಹೋಬಳಿ ಕನ್ನಡ ಸಾಹಿತ್ಯ ಸಮ್ಮೇಳನ ನ.16 ರಂದು ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಾಲಯದ ವಠಾರದಲ್ಲಿ ನಡೆಯಲಿದೆ ಎಂದುಪಂಜ ಹೋಬಳಿ ಸಾಹಿತ್ಯ ಘಟಕ ಅಧ್ಯಕ್ಷ ಬಾಬು ಗೌಡ ಅಚ್ರಪ್ಪಾಡಿ,ಸಾಹಿತ್ಯ ಸಮ್ಮೇಳನ ಸಂಘಟನಾ ಸಮಿತಿ ಅಧ್ಯಕ್ಷ ವೆಂಕಟ್ ದಂಬೆಕೋಡಿ,ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಚಂದ್ರಶೇಖರ ಪೇರಾಲ್ ಜಂಟಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.ಅವರು ನ.8ರಂದು ಸುಳ್ಯ ಪ್ರೆಸ್ ಕ್ಲಬ್ ನಲ್ಲಿ ನಡೆ ಪತ್ರಿಕಾಗೋಷ್ಠಿಯಲ್ಲಿ […]

ನ.16ಕ್ಕೆ ವಳಂಬೆಯಲ್ಲಿ ಪಂಜ ಹೋಬಳಿ ಮಟ್ಟದ ಅದ್ದೂರಿ ಸಾಹಿತ್ಯ ಸಮ್ಮೇಳನ Read More »

2024ರ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಘೋಷಣೆ

ಸುಳ್ಯ : ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯು 2024 ನೇ ಸಾಲಿನ ಗೌರವ ಪ್ರಶಸ್ತಿಯನ್ನು ಘೋಷಿಸಿದ್ದು ಇದೇ ನವೆಂಬರ್ 30 ರಂದು ಬೆಂಗಳೂರಿನ ರವೀಂದ್ರ ಕಲಾಕೇತದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಪ್ರಶಸ್ತಿಯನ್ನು ಹಸ್ತಾಂತರಿಸಲಾಗುವುದು. ಪ್ರಶಸ್ತಿಯು 50 ಸಾವಿರ ರೂಪಾಯಿ ನಗದು ಹಾಗೂ ಪ್ರಶಸ್ತಿ ಫಲಕವವನ್ನು ಒಳಗೊಂಡಿರುತ್ತದೆ ಎಂದು ಅಕಾಡೆಮಿ ಅಧ್ಯಕ್ಷರಾದ ಸದಾನಂದ ಮಾವಣೆ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.ಅವರು ಸುಳ್ಯದ ಪತ್ರಿಕಾಗೋಷ್ಠಿಯಲ್ಲಿ ಮಾತ‌ನಾಡಿದರು.2024 ನೇ ಸಾಲಿನ ಪ್ರಶಸ್ತಿಗೆ ಅರೆಭಾಷೆ ಸಾಹಿತಿ ಹಾಗೂ ನಿಘಂಟು ತಯಾರಕರು ಆಗಿರುವ ಕೆ.ಆರ್.

2024ರ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಘೋಷಣೆ Read More »

ಅಂಜಲಿ ಮಾಂಟೆಸ್ಸರಿ ಶಾಲೆಯಲ್ಲಿ 70 ನೇ ವರ್ಷದ ಕನ್ನಡ ರಾಜ್ಯೋತ್ಸವ ಸಂಭ್ರಮಾಚರಣೆ

ಅಂಜಲಿ ಮಾಂಟೆಸ್ಸರಿ ಶಾಲೆಯಲ್ಲಿ ದಿನಾಂಕ 7/11/2025 ರಂದು ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು.ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಸದಸ್ಯೆ ಚಂದ್ರಾವತಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ , ಕಥೆ ಹಾಗೂ ಹಾಡಿನ ಮೂಲಕ ಕನ್ನಡದ ಬಗ್ಗೆ ಮಕ್ಕಳಿಗೆ ಅರಿವು ಮೂಡಿಸಿದರು .ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಸಂಚಾಲಕಿ ಶ್ರೀಮತಿ.ಗೀತಾಂಜಲಿ ಟಿ.ಜಿ ಅವರು ವಹಿಸಿದ್ದರು.ಪುಟಾಣಿ ಮಕ್ಕಳು ಕನ್ನಡ ಗೀತೆ , ಕನ್ನಡ ಗಾದೆಮಾತುಗಳು , ಕನ್ನಡ ನುಡಿಮುತ್ತುಗಳನ್ನು ಹೇಳಿದರು ಹಾಗೂ ಕನ್ನಡದ ಕುರಿತು ಮಾತನಾಡಿದರು.ಪುಟಾಣಿಗಳಾದ ರಯಾನ್ ಸ್ವಾಗತಿಸಿ , ಶಜ್ನಾ

ಅಂಜಲಿ ಮಾಂಟೆಸ್ಸರಿ ಶಾಲೆಯಲ್ಲಿ 70 ನೇ ವರ್ಷದ ಕನ್ನಡ ರಾಜ್ಯೋತ್ಸವ ಸಂಭ್ರಮಾಚರಣೆ Read More »

ಸುಳ್ಯ : ವೇಟ್ ಲಿಪ್ಟಿಂಗ್ ಸ್ಪರ್ಧೆಗೆ ಚಾಲನೆ

ಕರ್ನಾಟಕ ರಾಜ್ಯ ವೇಟ್ ಲಿಪ್ಟರ್ಸ್ ಸಂಸ್ಥೆ ಬೆಂಗಳೂರು ಇವರ ಮಾನ್ಯತೆಯೊಂದಿಗೆ ಸುಳ್ಯಸ್ಪೋರ್ಟ್ಸ್ ಮತ್ತು ಆರ್ಟ್ಸ್ ಎಸೋಸಿಯೇಶನ್ ಇದರ ಆಯೋಜನೆಯಲ್ಲಿಸಂಘಟನಾ ಸಮಿತಿ ಕರ್ನಾಟಕ ರಾಜ್ಯ ವೇಟ್ ಲಿಫ್ಟಿಂಚಾಂಪಿಯನ್‌ಶಿಪ್ ಸರಕಾರಿ ಜೂನಿಯರ್ ಕಾಲೇಜು ಸುಳ್ಯ ಇದರ ಸಹಯೋಗದಲ್ಲಿ ನಡೆಯುವರಾಜ್ಯ ಮಟ್ಟದ ಭಾರ ಎತ್ತುವ ಸ್ಪರ್ಧೆಗೆ ನ. 7 ರಂದು ಚಾಲನೆ ನೀಡಲಾಯಿತು.ಸ್ಟೇಡಿಯಂ ನಲ್ಲಿ 1 ಮತ್ತು 2 ಸಂಖ್ಯೆಯ ಕೋರ್ಟಿನಲ್ಲಿ ಸ್ಪರ್ಧೆಯು ಆರಂಭ ಗೊಂಡಿದೆಸ್ಪರ್ಧೆ ನ. 7ರಿಂದ ಮೂರು ದಿನಗಳು ಸ್ಪರ್ಧೆಯು ನಿರಂತರವಾಗಿ ನಡೆಯಲಿರುವುದು.ರಾಜ್ಯದ ಸುಮಾರು 360 ಮಂದಿ ಸ್ಪರ್ಧಿಗಳು

ಸುಳ್ಯ : ವೇಟ್ ಲಿಪ್ಟಿಂಗ್ ಸ್ಪರ್ಧೆಗೆ ಚಾಲನೆ Read More »

ಸುಳ್ಯ ನಗರ ಪಂಚಾಯತ್ ಆಡಳಿತ ಮಂಡಳಿ ಅವಧಿ ಮುಕ್ತಾಯ

ಸುಳ್ಯ ನಗರ ಪಂಚಾಯತ್ ಆಡಳಿತ ಮಂಡಳಿ ಅವವಧಿ ನ.5ರಂದು ಮುಕ್ತಾಯಗೊಂಡಿದ್ದು ಸರಕಾರ ಆಡಳಿತಾಧಿಕಾರಿಯನ್ನು ನೇಮಕಗೊಳಿಸಿ ಆದೇಶ ಮಾಡಿದೆ. ನ.6ರಂದು ಸುಳ್ಯನಗರ ಪಂಚಾಯತ್ ಗೆ ಸುಳ್ಯ ತಹಶೀಲ್ದಾರ್ ಮಂಜುಳಾ ರನ್ನು ಆಡಳಿತಾಧಿಕಾರಿಯಾಗಿ ನೇಮಕಗೊಳಿಸಿ ನೇಮಕಗೊಳಿಸಿ ಸರಕಾರ ಆದೇಶಿಸಿದೆ.

ಸುಳ್ಯ ನಗರ ಪಂಚಾಯತ್ ಆಡಳಿತ ಮಂಡಳಿ ಅವಧಿ ಮುಕ್ತಾಯ Read More »

ಬಾರ್ ನಡೆಸುತ್ತಿದ್ದ ವ್ಯಕ್ತಿಯ ಶವ ನದಿಯ ತಟದಲ್ಲಿ ಪತ್ತೆ

ನೆಲ್ಯಾಡಿಯ ಬಾರೊಂದನ್ನು ನಡೆಸುತ್ತಿದ್ದ ವ್ಯಕ್ತಿಯ ಶವ ನದಿ ತಟದಲ್ಲಿ ಪತ್ತೆಯಾದ ಘಟನೆ ವರದಿಯಾಗಿದೆ. ಅಭಿಷೇಕ್‌ ಆಳ್ವ ತಂದೆಯ ಉದ್ಯಮವನ್ನು ನೋಡಿಕೊಳ್ಳುತ್ತಿದ್ದರು. ಪ್ರಸ್ತುತ ನೆಲ್ಯಾಡಿಯ ಚರಣ್ ಬಾರ್ & ರೆಸ್ಟೋರೆಂಟ್ ಅನ್ನು ಲೀಜ್ ಗೆ ಪಡೆದು ಉದ್ಯಮ ನಡೆಸುತ್ತಿದ್ದರು. ಅಭಿಷೇಕ್ ನಾಪತ್ತೆ ಕುರಿತು ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ಅಭೀಷೇಕ್ ಕಂಬಳ ಪ್ರೇಮಿಯಾಗಿದ್ದರು.

ಬಾರ್ ನಡೆಸುತ್ತಿದ್ದ ವ್ಯಕ್ತಿಯ ಶವ ನದಿಯ ತಟದಲ್ಲಿ ಪತ್ತೆ Read More »

ನ.9ರಂದು ಪಂಜ ಹೋಬಳಿ ಮಟ್ಟದ ಸಾಹಿತ್ಯ ಸಮ್ಮೇಳನ‌ ಅಂಗವಾಗಿ ವಿವಿಧ ಸ್ಪರ್ಧಾ ಕಾರ್ಯಕ್ರಮ

ಪಂಜ ಹೋಬಳಿ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನವು ನ.16 ರಂದು ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ ನಡೆಯಲಿದ್ದು, ಸಮ್ಮೇಳನದ ಅಂಗವಾಗಿ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ನ.09 ರಂದು ವಳಲಂಬೆ ದೇವಸ್ಥಾನದ ವಠಾರದಲ್ಲಿ ವಿವಿಧ ರೀತಿಯ ಸ್ಪರ್ಧೆಗಳು ನಡೆಯಲಿವೆ.ಪ್ರಾಥಮಿಕ ಶಾಲಾ ವಿಭಾಗ : ಕನ್ನಡ ಗೀತೆ ಗಾಯನ, ಕವಿ-ಸಾಹಿತಿಗಳ ಹೆಸರುಗಳನ್ನು ಬರೆಯುವುದು, ರಾಷ್ಟ್ರಧ್ವಜದ ಚಿತ್ರ ಬಿಡಿಸುವುದು.ಪ್ರೌಢಶಾಲಾ ವಿಭಾಗ : ಕನ್ನಡ ಗೀತೆ ಗಾಯನ, ಕವಿ-ಸಾಹಿತಿಗಳ ಹೆಸರುಗಳನ್ನು ಬರೆಯುವುದು, ಚೀಟಿ ಎತ್ತಿ ಭಾಷಣ.ಪದವಿಪೂರ್ವ/ಪದವಿ ವಿಭಾಗ : ಸ್ಥಳದಲ್ಲಿ

ನ.9ರಂದು ಪಂಜ ಹೋಬಳಿ ಮಟ್ಟದ ಸಾಹಿತ್ಯ ಸಮ್ಮೇಳನ‌ ಅಂಗವಾಗಿ ವಿವಿಧ ಸ್ಪರ್ಧಾ ಕಾರ್ಯಕ್ರಮ Read More »

ಸುಳ್ಯ ತಾಲ್ಲೂಕು ಸಮಸ್ತ ಸಂಯುಕ್ತ ಜಮಾ ಅತ್ ವತಿಯಿಂದ ಅಶ್ರಫ್ ಗುಂಡಿ ಯವರಿಗೆ ಬೀಳ್ಕೊಡುಗೆ

ಪವಿತ್ರ ಮಕ್ಕಾ ಕ್ಕೆ ತೆರಳಿರುವ ಸುಳ್ಯ ತಾಲ್ಲೂಕು ಸಮಸ್ತ ಸಂಯುಕ್ತ ಜಮಾ ಅತ್ ನ ಪ್ರದಾನ ಕಾರ್ಯದರ್ಶಿ ಅಶ್ರಫ್ ಗುಂಡಿ ಯವರನ್ನು ಸಂಯ್ತುಕ್ತ ಜಮಾ ಅತ್ ವತಿಯಿಂದ ಅಧ್ಯಕ್ಷರಾದ ಹಾಜಿ ಅಬ್ದುಲ್ ಖಾದರ್ ಬಾಯಂಬಾಡಿ ಶಾಲು ಹೊದಿಸಿ ಬೀಳ್ಕೊಟ್ಟರು, ಈ ಸಂದರ್ಭದಲ್ಲಿ ಉಪಾಧ್ಯಕ್ಷ ಹಾಜಿ ಹೆಚ್ ಎ ಅಬ್ಬಾಸ್ ಸೆಂಟಿಯರ್, ತಾಜ್ ಮೊಹಮ್ಮದ್ ಸಂಪಾಜೆ, ಬೆಳ್ಳಾರೆ ಜಮಾ ಅತ್ ಅಧ್ಯಕ್ಷ ಹಾಜಿ ಅಬೂಬಕ್ಕರ್ ಮಂಗಳ, ಕೋಶಧಿಕಾರಿ ಎಸ್ ಎ ಹಮೀದ್ ಹಾಜಿ, ಕಲ್ಲುಗುಂಡಿ ಜಮಾ ಅತ್ ಅಧ್ಯಕ್ಷ

ಸುಳ್ಯ ತಾಲ್ಲೂಕು ಸಮಸ್ತ ಸಂಯುಕ್ತ ಜಮಾ ಅತ್ ವತಿಯಿಂದ ಅಶ್ರಫ್ ಗುಂಡಿ ಯವರಿಗೆ ಬೀಳ್ಕೊಡುಗೆ Read More »

ಸುಳ್ಯದಲ್ಲಿ ನಾಳೆಯಿಂದ ರಾಜ್ಯ ಮಟ್ಟದ ವೈಟ್ ಲಿಪ್ಟಿಂಗ್ ಚಾಂಪಿಯನ್ ಷಿಪ್ ಪಂದ್ಯಾಟ

ರಾಜ್ಯ ಮಟ್ಟದ ಜೂನಿಯರ್, ಸಬ್ ಜೂನಿಯರ್, ಹಾಗೂ ಸೀನಿಯರ್ ವಿಭಾಗದ ಪುರುಷ ಮತ್ತು ಮಹಿಳೆಯರ ವೈಟ್ ಲಿಪ್ಟಿಂಗ್ ಚಾಂಪಿಯನ್ ಷಿಪ್ 2025 ನ. 7 ರಿಂದ ನ.9ರ ವರೆಗೆ ಯುವಜನ ಸಂಯುಕ್ತ ಮಂಡಳಿ ಬಳಿಯ ಸುಳ್ಯದ ಜೂನಿಯಲ್ ಕಾಲೇಜು ಮೈದಾನದಲ್ಲಿ ನಡೆಯಲಿದೆ ಎಂದು ಭಾರತೀಯ ವೈಟ್ ಲಿಫ್ಟಿಂಗ್ ಫೆಡರೇಷನ್ ಪ್ರಧಾನ ಕಾರ್ಯದರ್ಶಿ ಆನಂದೇ ಗೌಡ ತಿಳಿಸಿದರು.ಅವರು ಸುಳ್ಯದಲ್ಲಿ ಸುದ್ದಿಗೋಷ್ಟಿಯನ್ನು ಉದ್ದೇಶಿಸಿ ಮಾತನಾಡಿ ಕರ್ನಾಟಕ ರಾಜ್ಯ ವೈಟ್ ಲಿಫ್ಟಿಂಗ್ ಸಂಸ್ಥೆ ಬೆಂಗಳೂರು ಇವರ ಮೂಲಕ ಸುಳ್ಯದ ಸ್ಪೋರ್ಟ್ಸ್ ಮತ್ತು

ಸುಳ್ಯದಲ್ಲಿ ನಾಳೆಯಿಂದ ರಾಜ್ಯ ಮಟ್ಟದ ವೈಟ್ ಲಿಪ್ಟಿಂಗ್ ಚಾಂಪಿಯನ್ ಷಿಪ್ ಪಂದ್ಯಾಟ Read More »

ತೆಕ್ಕಿಲ್ ಹೆಚ್.ಪಿ ಗ್ಯಾಸ್ ಏಜೆನ್ಸಿಯಿಂದ ಪವಿತ್ರ ಉಮ್ರಾ ಯಾತ್ರಾರ್ಥಿ ಅಶ್ರಫ್ ಗುಂಡಿಯವರಿಗೆ ಬೀಳ್ಕೊಡುಗೆ

ಪವಿತ್ರ ಉಮ್ರಾ ನಿರ್ವಹಿಸಲು ಮಕ್ಕಾಕ್ಕೆ ತೆರಳಲಿರುವ ತೆಕ್ಕಿಲ್ ಪ್ರತಿಷ್ಠಾನದ ಕಾರ್ಯದರ್ಶಿ ಅಶ್ರಫ್ ಗುಂಡಿಯವರನ್ನು ತೆಕ್ಕಿಲ್ ಹೆಚ್.ಪಿ ಗ್ಯಾಸ್ ಏಜೆನ್ಸಿ ಮತ್ತು ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನ ವತಿಯಿಂದ ಬೀಳ್ಕೊಡಲಾಯಿತು.ಕರ್ನಾಟಕ ರಾಜ್ಯ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷರು ಹಾಗೂ ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನದ ಸ್ಥಾಪಕಾಧ್ಯಕ್ಷ ಟಿ.ಎಂ ಶಹೀದ್ ತೆಕ್ಕಿಲ್ ರವರು ಅಶ್ರಫ್ ಗುಂಡಿಯವರನ್ನು ಶಾಲು ಹೊದಿಸಿ ಸನ್ಮಾನಿಸಿ ಬೀಳ್ಕೊಟ್ಟರು. ಈ ಸಂಧರ್ಭದಲ್ಲಿ ತೆಕ್ಕಿಲ್ ಹೆಚ್.ಪಿ ಗ್ಯಾಸ್ ನ ವ್ಯವಸ್ಥಾಪಕ ಧನುರಾಜ್ ಊರುಪಂಜ ಸಿಬ್ಬಂಧಿಗಳಾದ ಬಬಿತಾ ಅಡ್ಯಡ್ಕ, ಬಿಂದ್ಯಾ ಕಿರ್ಲಾಯ,

ತೆಕ್ಕಿಲ್ ಹೆಚ್.ಪಿ ಗ್ಯಾಸ್ ಏಜೆನ್ಸಿಯಿಂದ ಪವಿತ್ರ ಉಮ್ರಾ ಯಾತ್ರಾರ್ಥಿ ಅಶ್ರಫ್ ಗುಂಡಿಯವರಿಗೆ ಬೀಳ್ಕೊಡುಗೆ Read More »

error: Content is protected !!
Scroll to Top