ಪ್ರಚಲಿತ

ಆಧ್ಯಾತ್ಮಿಕ ಆಸಕ್ತರಿಗೊಂದು ಸುವರ್ಣಾವಕಾಶ

ಚೈತನ್ಯ ಸೇವಾಶ್ರಮ ದೇವರಕಳಿಯ ಅಜ್ಜಾವರದಲ್ಲಿ ಶ್ರೀ ಸ್ವಾಮಿ ಯೋಗೇಶ್ವರಾನಂದ ಸರಸ್ವತಿಜಿಯವರು ಪ್ರತೀ ಭಾನುವಾರ ಬೆಳಿಗ್ಗೆ ಗಂಟೆ 10ರಿಂದ 11ರ ತನಕ ವೇದ ಪಾರಾಯಣ ಮತ್ತು ಉಪನಿಷತ್ತುಗಳ ತರಗತಿ ಅರಂಭಿಸಲಿದ್ದಾರೆ. ಅಲ್ಲದೆ ಜಪ, ಧ್ಯಾನ, ಪ್ರಾಣಾಯಾಮದ ಅಭ್ಯಾಸ ಮಾಡಲು ಉಚಿತವಾಗಿ ತರಬೇತಿ ನೀಡುವರು. ಇದಕ್ಕೆ ಜಾತಿ, ಮತ, ಗಂಡು ಹೆಣ್ಣೆಂಬ ಭೇದವಿಲ್ಲ. ಆಸಕ್ತರು ಈ ಕೆಳಗಿನ ದೂರವಾಣಿ ಸಂಖ್ಯೆಗೆ ಕರೆ ಮಾಡಿ ತಮ್ಮ ಹೆಸರು ನೋಂದಾಯಿಸಿಕೊಳ್ಳಬಹುದು. 8197149323 ‌

ಆಧ್ಯಾತ್ಮಿಕ ಆಸಕ್ತರಿಗೊಂದು ಸುವರ್ಣಾವಕಾಶ Read More »

ಜೇಸಿಐ ಸುಳ್ಯ ಪಯಸ್ವಿನಿಗೆ ಸಿಂಧು-2026 ಲೇಡಿ ಜೇಸಿ ಸಮ್ಮೇಳನದಲ್ಲಿ ಟಾಪ್ 5 ಘಟಕದೊಂದಿಗೆ, ಹಲವು ಪುರಸ್ಕಾರ

ಸುಳ್ಯ: ಜೇಸಿಐ ಸುಳ್ಯ ಪಯಸ್ವಿನಿ ಘಟಕವು ಮಹಿಳಾ ಪರ ಕಾರ‍್ಯಕ್ರಮಗಳ ಆಯೋಜನೆಯಲ್ಲಿ ಸಾಧನೆ ಮೆರೆದಿದ್ದು, ಜುಲೈ 5ರಂದು ಬೈಂದೂರಿನ ಜೆ.ಎನ್.ಆರ್. ಕಲಾಮಂದಿರದಲ್ಲಿ ನಡೆದ ಜೇಸಿಐ ಭಾರತ ವಲಯ-15ರ ಲೇಡಿ ಜೇಸಿ ಸಮ್ಮೇಳನ “ಸಿಂಧು-2026”ರಲ್ಲಿ ಹಲವು ಪ್ರಶಸ್ತಿ ಹಾಗೂ ಪುರಸ್ಕಾರಗಳನ್ನು ಪಡೆದುಕೊಂಡಿದೆ. ಕಾರ‍್ಯಕ್ರಮದಲ್ಲಿ ಜೇಸಿಐ ಭಾರತ ವಲಯ-15ರ ವಲಯಾಧ್ಯಕ್ಷರಾದ ಜೆ.ಎಫ್.ಎಸ್. ಸಂತೋಷ್ ಶೆಟ್ಟಿ ಹಾಗೂ ಪ್ರಥಮ ಮಹಿಳೆ ಜೆ.ಎಫ್.ಎಂ. ಸಿಂಧು ಶೆಟ್ಟಿ ಅವರ ಉಪಸ್ಥಿತಿಯಲ್ಲಿ ಪ್ರಶಸ್ತಿಗಳನ್ನು ಪ್ರದಾನಿಸಲಾಯಿತು. ಜೇಸಿಐ ಸುಳ್ಯ ಪಯಸ್ವಿನಿ ಘಟಕದ ಅಧ್ಯಕ್ಷರಾದ ಜೆ.ಎಫ್.ಎಂ. ಲತಾಶ್ರೀ ಸುಪ್ರೀತ್

ಜೇಸಿಐ ಸುಳ್ಯ ಪಯಸ್ವಿನಿಗೆ ಸಿಂಧು-2026 ಲೇಡಿ ಜೇಸಿ ಸಮ್ಮೇಳನದಲ್ಲಿ ಟಾಪ್ 5 ಘಟಕದೊಂದಿಗೆ, ಹಲವು ಪುರಸ್ಕಾರ Read More »

ಗೃಹ ಜ್ಯೋತಿ ಬಳಕೆದಾರರಿಗೆ ವಿಶೇಷ ಸೂಚನೆ

ಕರ್ನಾಟಕ ಘನ ಸರಕಾರದಿಂದ ಗೃಹ ಜ್ಯೋತಿ ಯೋಜನೆಯಡಿಯಲ್ಲಿ ಈಗಾಗಲೇ ನೋಂದಣಿಗೊಳಿಸಿರುವ ಗೃಹ ಬಳಕೆ ವಿದ್ಯುತ್ ಸ್ಥಾವರಗಳ ಮಾಹಿತಿಯನ್ನು ಪರಿಶೀಲನೆ ಮಾಡಲು ಮೆಸ್ಕಾಂ ಇಲಾಖಾ ವತಿಯಿಂದ ಮಾಪಕ ಓದುಗರು ಹಾಗೂ ಪವರ್ ಮ್ಯಾನ್ ಸಿಬ್ಬಂದಿಗಳು ಪ್ರತಿ ಮನೆ ಮನೆ ಭೇಟಿ ನೀಡಲಿದ್ದು ಸದ್ರಿ ಭೇಟಿಯ ಸಂದರ್ಭದಲ್ಲಿ ವಿದ್ಯುತ್ ಗ್ರಾಹಕರುಗಳು ಗೃಹ ಜ್ಯೋತಿ ಯೋಜನೆಯ ನೋಂದಣಿ ಸಂದರ್ಭದಲ್ಲಿ ನೀಡಿರುವ ಆಧಾರ್ ಕಾರ್ಡ್ ಜೊತೆಗೆ ಆಧಾರ್ ಕಾರ್ಡ್ ನಲ್ಲಿ ಧಾಖಲಿಸಿರುವ ಮೊಬೈಲ್‌ ನಂಬ‌ರ್ ಇರುವ ಮೊಬೈಲ್ ದೂರವಾಣಿಗೆ ಪರಿಶೀಲನೆ ಸಂದರ್ಭದಲ್ಲಿ ಬರುವ

ಗೃಹ ಜ್ಯೋತಿ ಬಳಕೆದಾರರಿಗೆ ವಿಶೇಷ ಸೂಚನೆ Read More »

ವರ್ಲ್ಡ್ ಬುಕ್ ಆಫ್ ರೆಕಾರ್ಡ್ ನಲ್ಲಿ ದಾಖಲೆ ನಿರ್ಮಿಸಿದ ಚಿತ್ರ ಕಲಾವಿದೆ ಪೂಜಾ ಬೋರ್ಕರ್.

ಸುಳ್ಯ ಕಸಬಾ ಬೆಟ್ಟಂಪಾಡಿ ನಿವಾಸಿ ಚಿತ್ರಕಲಾವಿದೆ ಪೂಜಾ ಬೋರ್ಕರ್ ರವರು ಇದೀಗ ಮತ್ತೊಂದು ವಿಶೇಷ ಕಲಾಸಾಧನೆಯ ಮೂಲಕ ವರ್ಲ್ಡ್ ಬುಕ್ ಆಫ್ ರೆಕಾರ್ಡ್ ನಲ್ಲಿ ದಾಖಲೆ ನಿರ್ಮಿಸಿದ್ದಾರೆ.ಕೇವಲ 3 ನಿಮಿಷ 30 ಸೆಕೆಂಡ್ ನಲ್ಲಿ 1.4 ಸೆಂಟಿ ಮೀಟರ್ ಕಥಕಳಿ ಚಿತ್ರವನ್ನು ಕಡಲೆಕಾಳಿನಲ್ಲಿ ಬಿಡಿಸುವುದರೊಂದಿಗೆ ದಾಖಲೆ ನಿರ್ಮಿಸಿ ವರ್ಲ್ಡ್ ಬುಕ್ ಆಫ್ ರೆಕಾರ್ಡ್ ಪಟ್ಟಿಯನ್ನು ಸೇರಿದ್ದಾರೆ. ಈಗಾಗಲೇ “IBR achiever” ಪಟ್ಟಿಯನ್ನು ಸೇರಿರುವ ಹಾಗೂ ಹಲವಾರು ಪ್ರಶಸ್ತಿ ಪುರಸ್ಕಾರಗಳನ್ನು ಪಡೆದಿರುವ ಈಕೆ ಬೆಟ್ಟಂಪಾಡಿ ದಿ|ರಮೇಶ್ ನಾಯಕ್ ಹಾಗೂ

ವರ್ಲ್ಡ್ ಬುಕ್ ಆಫ್ ರೆಕಾರ್ಡ್ ನಲ್ಲಿ ದಾಖಲೆ ನಿರ್ಮಿಸಿದ ಚಿತ್ರ ಕಲಾವಿದೆ ಪೂಜಾ ಬೋರ್ಕರ್. Read More »

ಸುಳ್ಯ ಮೊಸರು ಕುಡಿಕೆ ಉತ್ಸವದ ಪೂರ್ವಭಾವಿ ಸಭೆ-ನೂತನಪದಾಧಿಕಾರಿಗಳ ಆಯ್ಕೆ

ವಿಶ್ವ ಹಿಂದೂ ಪರಿಷದ್ ಇದರ ಸ್ಥಾಪನಾ ದಿನಾಚರಣೆಯ ಅಂಗವಾಗಿ ವರ್ಷಂಪ್ರತಿ ಸುಳ್ಯದಲ್ಲಿ ‌ಆಯೋಜಿಸಲ್ಪಡುವ ಸುಳ್ಯ ಮೊಸರು ಕುಡಿಕೆ ಉತ್ಸವದ ಪೂರ್ವ ಭಾವಿ ಸಭೆಯು ಜು.8 ರಂದು ಚೆನ್ನಕೇಶವ ದೇವಸ್ಥಾನದ ವಠಾರದಲ್ಲಿ ನಡೆಯಿತು.ವಿಶ್ವ ಹಿಂದೂ ಪರಿಷದ್ ಸುಳ್ಯ ಪ್ರಖಂಡದ ಅಧ್ಯಕ್ಷ ರಾದ ಶ್ರೀಕಾಂತ್ ಗೋಳ್ವಾಲ್ಕರ್ ರವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಉತ್ಸವ ಸಮಿತಿಯ ನೂತನ ಪದಾಧಿಕಾರಿಗಳನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.ಸಮಿತಿಯ ಗೌರವಾಧ್ಯಕ್ಷರಾಗಿ ಮರ್ಕಂಜದ ರಾಜೇಶನಾಥ ಸ್ವಾಮೀಜಿಯವರನ್ನು ಆಯ್ಕೆ ಮಾಡಲಾಯಿತು.ಗೌರವ ಸಲಹೆಗಾರರಾಗಿ ತೀರ್ಥಕುಮಾರ್ ಕುಂಚಡ್ಕ, ಅಧ್ಯಕ್ಷರಾಗಿ ಸತೀಶ್ ಕೆ.ಜಿ, ಪ್ರಧಾನ

ಸುಳ್ಯ ಮೊಸರು ಕುಡಿಕೆ ಉತ್ಸವದ ಪೂರ್ವಭಾವಿ ಸಭೆ-ನೂತನಪದಾಧಿಕಾರಿಗಳ ಆಯ್ಕೆ Read More »

ಸುಳ್ಯ ನಗರ ಸಮೀಪದ ತೋಟಗಳಲ್ಲಿ ಕಾಡಾನೆಗಳಿಂದ ಕೃಷಿ ನಾಶ !

ದಿನ ಕಳೆದಂತೆ ರೈತರಿಗೆ ಸುಳ್ಯ ತಾಲೂಕಿನಲ್ಲಿ ಕಾಡಾನೆಗಳ ಸಮಸ್ಯೆ ಹೆಚ್ಚುತ್ತಿದ್ದು ಕಳೆದ ರಾತ್ರಿ( ಜೂ.8) ಸುಳ್ಯ ಗಾಂಧಿನಗರ ಕೆ.ಪಿ.ಎಸ್.ಶಾಲೆಯ. ಸುಮಾರು 350 ಮೀ.ಅಂತರ ದೂರದ ರೈತರ ತೋಟಗಳಿಗೆ ಕಾಡಾನೆಗಳು ನುಗ್ಗಿ ಕೃಷಿಗಳನ್ನು ನಾಶ ಮಾಡಿದ ಘಟನೆ ವರದಿಯಾಗಿದೆ.ಉಬರಡ್ಕ ರಸ್ತೆ ಕಡೆಯಿಂದ ಬಂದ ಕಾಡಾನೆಗಳು ಅಟಲ್ ನಗರ,ದೇಂಗೋಡಿ,ಅಳಿಕೆ ಮಜಲು‌,ಕಾಯರ್ತೋಡಿ ಬೈಲಿಗೆ ನುಗ್ಗಿ ಸುಮಾರು 15ಕ್ಕೂ ಅಧಿಕ ರೈತರ ತೋಟಗಳಲ್ಲಿ ಕ್ರಷಿ ನಾಶ ಮಾಡಿವೆ ಎಂದು ಸ್ಥಳೀಯರು ತಿಳಿಸಿದ್ದಾರೆ.ಕೆಲವೆಡೆ ಆವರಣ ಗೋಡೆಗಳನ್ನು ಆನೆಗಳು ಹುಡಿ ಮಾಡಿ ಹಾಕಿವೆ.

ಸುಳ್ಯ ನಗರ ಸಮೀಪದ ತೋಟಗಳಲ್ಲಿ ಕಾಡಾನೆಗಳಿಂದ ಕೃಷಿ ನಾಶ ! Read More »

ಸುಳ್ಯ : ದೇಂಗೋಡಿ ಅಳಿಕೆಮಜಲು ಭಾಗದಲ್ಲಿ ರೈತರ ತೋಟಗಳಿಗೆ ನುಗ್ಗಿದ ಕಾಡಾನೆಗಳ ಹಿಂಡು

ಸುಳ್ಯ ನಗರ ಸನಿಹದ ರೈತರ ತೋಟಗಳಿಗೆ ಕಾಡಾನೆಗಳು ಹಿಂಡು ಇದೀಗ( ಜು.8 ರಾತ್ರಿ) ನುಗ್ಗಿ ದಾಳಿ ದಾಳಿ ಮಾಡುತ್ತಿವೆ ಎಂದು ತಿಳಿದು ಬಂದಿದೆ.ಸುಳ್ಯ ಸಮೀಪದ ದೇಂಗೋಡಿ,ಅಳಿಕೆ ಮಜಲು ಭಾಗದಲ್ಲಿ ಕಾಡಾನೆಗಳು ಬೀಡು ಬಿಟ್ಟಿದ್ದು ಇ.ಟಿ.ಎಫ್ ತಂಡ ಕಾಡಾನೆಗಳನ್ನು ಕಾಡಿಗೆ ಅಟ್ಟಿಸುತ್ತಿದ್ದಾರೆ ಎಂದು ಸ್ಥಳೀಯರು ಎಂದು ತಿಳಿಸಿದ್ದಾರೆ.

ಸುಳ್ಯ : ದೇಂಗೋಡಿ ಅಳಿಕೆಮಜಲು ಭಾಗದಲ್ಲಿ ರೈತರ ತೋಟಗಳಿಗೆ ನುಗ್ಗಿದ ಕಾಡಾನೆಗಳ ಹಿಂಡು Read More »

ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರ ಸರ್ಕಾರದಿಂದ 49.22 ಕೋಟಿ ರೂ. ವಿಶೇಷ ಅನುದಾನ ಮಂಜೂರು

ದಕ್ಷಿಣ ಕನ್ನಡ ಹಾಗೂ ಒಳನಾಡು ಪ್ರದೇಶಗಳ ಸಂಪರ್ಕ ಕೊಂಡಿಯಾಗಿರುವ ರಾ.ಹೆ. 275ರ ಮಾಣಿ-ಸಂಪಾಜೆ ಹೆದ್ದಾರಿಯ ದುರಸ್ತಿ ಕಾಮಗಾರಿಗಳಿಗಾಗಿ ಕೇಂದ್ರ ಸರ್ಕಾರವು 49.22 ಕೋಟಿ ರೂ.ಗಳ ವಿಶೇಷ ಅನುದಾನ ಮಂಜೂರು ಮಾಡಿದೆ. ಇದರ ಬೆನ್ನಲ್ಲೇ ಈ ಹೆದ್ದಾರಿಯನ್ನು ಚತುಷ್ಪಥವಾಗಿ ಮೇಲ್ದರ್ಜೆಗೇರಿಸುವ ಯೋಜನೆಗೆ ಆಡಳಿತಾತ್ಮಕ ಅನುಮೋದನೆ ಪ್ರಕ್ರಿಯೆ ತ್ವರಿತಗೊಳಿಸುವಂತೆ ಕೋರಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಇಂದು ಹೆದ್ದಾರಿ ಸಚಿವಾಲಯದ ಕಾರ್ಯದರ್ಶಿ ಬಿ. ಉಮಾಶಂಕರ್ ಅವರನ್ನು ಭೇಟಿಯಾಗಿ ಮಹತ್ವದ ಚರ್ಚೆ ನಡೆಸಿದ್ದಾರೆ. ನವದೆಹಲಿಯಲ್ಲಿ ಸಚಿವಾಲಯದ ಕಾರ್ಯದರ್ಶಿಯವನ್ನು

ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರ ಸರ್ಕಾರದಿಂದ 49.22 ಕೋಟಿ ರೂ. ವಿಶೇಷ ಅನುದಾನ ಮಂಜೂರು Read More »

ಉತ್ತಮ‌ ಸಮಾಜ ಸೇವೆ ಮಾಡಿದರೆ ಜನರು ನಮ್ಮನ್ನು ಮೆಚ್ಚುತ್ತಾರೆ : ರೋ.ರವೀಂದ್ರ ಭಟ್

ಸುಳ್ಯ : ಉತ್ತಮ‌ ಸಮಾಜ ಸೇವೆ ಮಾಡಿದರೆ ಜನರು ನಮ್ಮನ್ನು ಮೆಚ್ಚುತ್ತಾರೆ, ನಾವೇಲ್ಲ ಸೇರಿಕೊಂಡು ಜತೆಯಾಗಿ ಕೆಲಸ ಮಾಡಿದರೆ ಮಾತ್ರ ಯಶಸ್ವಿ ಕಾರ್ಯಕ್ರಮಗಳನ್ನು ನಡೆಸಲು ಸಾಧ್ಯ ಎಂದು ರೋ.ಮೇಜರ್ ಡೋನರ್ ಪಿ.ಡಿ.ಜಿ ಎ.ಆರ್‌.ರವೀಂದ್ರ ಭಟ್ ಹೇಳಿದರು.ಜು.7ರಂದು ರೋಟರಿ ಸಮುದಾಯ ಭವನ ಸುಳ್ಯದಲ್ಲಿ ರೋಟರಿ ಕ್ಲಬ್ ಸುಳ್ಯ ಸಿಟಿಯ 2026-27ನೇ ಸಾಲಿನ ಪದಗ್ರಹಣ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು.2026-27ನೇ ಸಾಲಿನ ನೂತನ ಅಧ್ಯಕ್ಷ ಪಿ.ಎಚ್.ಎಫ್ ರಾಗೇಶ್ ರಾಘವ್‌ ತಂಡಕ್ಕೆ ರೋ.ಲತಾ ಮಧುಸೂದನ ಪದಪ್ರದಾನ ಮಾಡಿದರು.ಕಾರ್ಯದರ್ಶಿಯಾಗಿ ಪುರಂದರ

ಉತ್ತಮ‌ ಸಮಾಜ ಸೇವೆ ಮಾಡಿದರೆ ಜನರು ನಮ್ಮನ್ನು ಮೆಚ್ಚುತ್ತಾರೆ : ರೋ.ರವೀಂದ್ರ ಭಟ್ Read More »

ನಾಳೆ ಶಾಲಾ ಕಾಲೇಜುಗಳಿಗೆ ರಜೆ

ದ.ಕ ಜಿಲ್ಲೆಯಲ್ಲಿ ಜು.8ರಂದು ಭಾರೀ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ ಹಿನ್ನಲೆಯಲ್ಲಿ ದ.ಕ.ಜಿಲ್ಲೆಯ ಎಲ್ಲಾ ಅಂಗನವಾಡಿ,ಪ್ರಾಥಮಿಕ,ಪ್ರೌಢಶಾಲೆ ಪದವಿ ಪೂರ್ವ ಕಾಲೇಜುಗಳಿಗೆ ದ‌.ಕ ಜಿಲ್ಲಾಧಿಕಾರಿ ರಜೆ ಘೋಷಣೆ ಮಾಡಿ ಆದೇಶ ಮಾಡಿದ್ದಾರೆ‌.

ನಾಳೆ ಶಾಲಾ ಕಾಲೇಜುಗಳಿಗೆ ರಜೆ Read More »

error: Content is protected !!
Scroll to Top