ಪ್ರಚಲಿತ

ಪಂಜ ಸೀಮೆ ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಳದಲ್ಲಿ ಭಜನಾ ಸತ್ಸಂಗ ಕಾರ್ಯಕ್ರಮಕ್ಕೆ ಚಾಲನೆ

ಪಂಜ ಸೀಮೆ ದೇವಾಲಯ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿಮಹಾಶಿವರಾತ್ರಿ ಪ್ರಯುಕ್ತ ಫೆ. 15 ರಂದು ಮುಂಜಾನೆ ಭಜನಾ ಕಾರ್ಯಕ್ರಮ ಅರಂಭಗೊಂಡಿತು.ಅಲ್ಲದೆ ವಿವಿಧ ವೈದಿಕ ಕಾರ್ಯಕ್ರಮಗಳು ನಡೆಯುತ್ತಿವೆ.ಭಜನಾ ಸಂಕೀರ್ತನೆ ಕಾರ್ಯಕ್ರಮವನ್ನು ದೇಗುಲದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಡಾ. ದೇವಿಪ್ರಸಾದ್ ಕಾನತ್ತೂರ್ ರವರು ದೀಪ ಪ್ರಜ್ವಲನ ಮಾಡುವ ಮೂಲಕ ಚಾಲನೆ ನೀಡಿದರು.ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಧರ್ಮಣ್ಣ ನಾಯ್ಕ ಗರಡಿ ಉಪಸ್ಥಿತರಿದ್ದರು.ಪಂಚಶ್ರೀ ಭಜನಾ ಮಂಡಳಿ ಪಂಬೆತ್ತಾಡಿ,ಶ್ರೀ ಶಾರದಾಂಬಾ ಭಜನಾ ಮಂಡಳಿ ಪಂಜ, ಶ್ರೀ ಪಂಚಲಿಂಗೇಶ್ವರ ಮಕ್ಕಳ ಭಜನಾ […]

ಪಂಜ ಸೀಮೆ ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಳದಲ್ಲಿ ಭಜನಾ ಸತ್ಸಂಗ ಕಾರ್ಯಕ್ರಮಕ್ಕೆ ಚಾಲನೆ Read More »

ನಾಳೆ ಪಂಜ ಸೀಮೆ ದೇವಸ್ಥಾನವಾದ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಉತ್ಸವ

ಪಂಜ ಸೀಮೆ ದೇವಸ್ಥಾನವಾದ ಸದಾಶಿವ ಪರಿವಾರ ಪಂಚಲಿಂಗೇಶ್ವರ ಪಂಜ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಉತ್ಸವ ಫೆ.15ರಂದು ನಡೆಯಲಿದೆ ಎಂದು ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ.ದೇವಿಪ್ರಸಾದ್ ಕಾನತ್ತೂರು ತಿಳಿಸಿದರು.ಬೆಳಿಗ್ಗೆ 8ಗಂಟೆಯಿಂದ ರಾತ್ರಿ 8 ಗಂಟೆಯ ತನಕ ವಿವಿಧ ತಂಡಗಳಿಂದ ಭಜನಾ ಸೇವೆ ನಡೆಯಲಿದೆ.ರಾತ್ರಿ 8.00ರಿಂದ 9-45ರ ತನಕ ಶ್ರೀ ದೇವರಿಗೆ ಏಕಾದಶರುದ್ರಾಭಿಷೇಕ, ಬಿಲ್ವಾರ್ಚನೆ, ರುದ್ರ ಪಾರಾಯಣ ನಡೆಯಲಿದೆ. ರಾತ್ರಿ 10ಗಂಟೆಗೆ ಮಹಾಪೂಜೆ ನಡೆಯಲಿದೆ.ಮಧ್ಯಾಹ್ನ ಸರ್ವಸೇವೆ, ಶಿವಪೂಜೆ, ಮಹಾಪೂಜೆ, ಬಿಲ್ವಾರ್ಚನೆ ರುದ್ರಾಭಿಷೇಕ, ರಾತ್ರಿ ಶಿವಪೂಜೆ, ಮಹಾಪೂಜೆ, ಬಿಲ್ವಾರ್ಚನೆ, ರುದ್ರಾಭಿಷೇಕ ಸೇವೆಗಳು

ನಾಳೆ ಪಂಜ ಸೀಮೆ ದೇವಸ್ಥಾನವಾದ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಉತ್ಸವ Read More »

ನಾಳೆ ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಉತ್ಸವ ಆಚರಣೆ

ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಫೆ. 15ರಂದು ಪೂರ್ವ ಸಂಪ್ರದಾಯದಂತೆ ಬ್ರಹ್ಮಶ್ರೀ ಆರೋತ್ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿಮಹಾಶಿವರಾತ್ರಿ ಉತ್ಸವ ನಡೆಯಲಿದೆ ದೇವಳದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.ಫೆ. 16 ರಂದು ಬೆಳಿಗ್ಗೆ ದರ್ಶನ ಬಲಿ, ಬಟ್ಟಲು ಕಾಣಿಕೆ ನಡೆಯಲಿರುವುದು.ಫೆ. 15ರಂದು ಸಂಜೆ ಸೀಮೆಯ ಭಜನಾ ತಂಡಗಳಿಂದ ಭಜನೆ ಹಾಗೂ ಕುಣಿತ ಭಜನೆ, ರಾಶಿಪೂಜೆ (10 ರುದ್ರಾಭಿಷೇಕ) ರಂಗಪೂಜೆ, ಉತ್ಸವ ಬಲಿ ಹೊರಡುವುದು ಹಾಗೂ ಫೆ. 16 ರಂದು ಗಣಪತಿ ಹೋಮ, ದರ್ಶನಬಲಿ, ಬಟ್ಟಲು ಕಾಣಿಕೆ ನಡೆಯಲಿರುವುದು ಮತ್ತು

ನಾಳೆ ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಉತ್ಸವ ಆಚರಣೆ Read More »

ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ನಿ. ಇದರ ನೂತನ 24ನೇ ಮೂರ್ನಾಡು ಶಾಖೆ ನಾಳೆ ಉದ್ಘಾಟನೆ

ಸುಳ್ಯ: ಇಲ್ಲಿನ ಗೌಡರ ಯುವ ಸೇವಾ ಸಂಘದಿಂದ ಪ್ರವರ್ತಿಸಲ್ಪಡುತ್ತಿರುವ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ನಿ. ಇದರ ನೂತನ 24ನೇ ಮೂರ್ನಾಡು ಶಾಖೆ ಫೆ.15 ರಂದು ಉದ್ಘಾಟನೆಗೊಳ್ಳಲಿದೆ ಎಂದು ಸೊಸೈಟಿಯ ಅಧ್ಯಕ್ಷ ಕೆ.ಸಿ.ಸದಾನಂದ ತಿಳಿಸಿದ್ದಾರೆ.ಮಡಿಕೇರಿಯಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು ಭಾನುವಾರ ಬೆಳಿಗ್ಗೆ 10.30 ಗಂಟೆಗೆ ಮೂರ್ನಾಡಿನಲ್ಲಿ 24ನೇ ಶಾಖೆಯನ್ನು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ಉದ್ಘಾಟಿಸಲಿದ್ದಾರೆ ಎಂದರು.ತಮ್ಮ ಅಧ್ಯಕ್ಷತೆಯಲ್ಲಿ ನಡೆಯುವ ಸಭಾ ಕಾರ್ಯಕ್ರಮವನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ

ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ನಿ. ಇದರ ನೂತನ 24ನೇ ಮೂರ್ನಾಡು ಶಾಖೆ ನಾಳೆ ಉದ್ಘಾಟನೆ Read More »

ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ರಾಧಾಕೃಷ್ಣ ಬೊಳ್ಳೂರು ನೇಮಕ

ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಮಾಜಿ ತಾಲೂಕು ಪಂಚಾಯತ್ ಸದಸ್ಯ ರಾಧಾಕೃಷ್ಣ ಬೊಳ್ಳೂರು ಅವರನ್ನು ನೇಮಕಗೊಳಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾ‌ರ್ ಆದೇಶಿಸಿದ್ದಾರೆ. ಕಳೆದ ವರ್ಷವೇ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಬೊಳ್ಳೂರು ಅವರ ಅಯ್ಕೆಯಾಗಿದ್ದರೂ ಪಕ್ಷದೊಳಗಿನ ಭಿನ್ನಮತದಿಂದ ನೇಮಕಕ್ಕೆ ತಡೆಯಾಗಿತ್ತು. ಫೆ.16 ರಂದು ಪದಗ್ರಹಣ ನಡೆಯಲಿದ್ದು ಕಾಂಗ್ರೆಸ್ ಕಾರ್ಯಕರ್ತರಲ್ಲಿ ಹೊಸ ಆಶಾಕಿರಣ ಮೂಡಿದೆ.ರಾಧಾಕೃಷ್ಣ ಬೊಳ್ಳೂರು ಅವರು ಸುಳ್ಯ ತಾ.ಪಂ.ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷರಾಗಿ, ಕೆಡಿಪಿ ಮಾಜಿ ಸದಸ್ಯರಾಗಿ, ಅಮರಮುಡ್ನೂರು ಗ್ರಾಮ ಪಂಚಾಯತ್ ನಲ್ಲಿ 4 ಬಾರಿ ಆಧ್ಯಕ್ಷರಾಗಿ, ಎಪಿಎಂಸಿ

ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ರಾಧಾಕೃಷ್ಣ ಬೊಳ್ಳೂರು ನೇಮಕ Read More »

ಅರಂತೋಡು : ಜಲ್ ಅರ್ಪಣ್ ದಿವಸ್ ಆಚರಣೆ ಮತ್ತು ಗ್ರಾಮ ಪಂಚಾಯತ್ ಕಲಿಕಾ ಕೇಂದ್ರ ಹಾಗೂ ಸುಸಜ್ಜಿತ ಅಭಿಲೇಖಾಲಯ ಗಳ ಉದ್ಘಾಟನೆ

ಅರಂತೋಡು ಗ್ರಾಮ ಪಂಚಾಯತಿ ವತಿಯಿಂದ ಜಲ್ ಅರ್ಪಣ್ ದಿವಸ್ ಆಚರಣೆ ಮತ್ತು ಗ್ರಾಮ ಪಂಚಾಯತ್ ಕಲಿಕಾ ಕೇಂದ್ರ ಹಾಗೂ ಸುಸಜ್ಜಿತ ಅಭಿಲೇಖಾಲಯ (Record Room)ಗಳ ಉದ್ಘಾಟನೆ ಕಾರ್ಯಕ್ರಮ ಫೆ.12ರಂದು ನಡೆಯಿತು.ಅರ್ಪಣ್ ದಿವಸ್ ಆಚರಣೆ ಮತ್ತು ಗ್ರಾಮ ಪಂಚಾಯತ್ ಕಲಿಕಾ ಕೇಂದ್ರ ಹಾಗೂ ಸುಸಜ್ಜಿತ ಅಭಿಲೇಖಾಲಯ (Record Room)ಗಳ ಉದ್ಘಾಟಿಸಿ ಮಾತನಾಡಿದ ಶಾಸಕಿ ಭಾಗೀರಥಿ ಮುರುಳ್ಯರುಗ್ರಾಮ ಪಂಚಾಯಿತಿ ಮತ್ತು ಸೊಸೈಟಿ ಒಟ್ಟಾಗಿ ಕೆಲಸ ಮಾಡುವುದರಿಂದ ಗ್ರಾಮದ ಅಭಿವೃದ್ಧಿ ಸಾಧ್ಯ.ಗ್ರಾಮ ಪಂಚಾಯಿತಿಯಲ್ಲಿ ಕಲಿಕಾ ಕೇಂದ್ರ, ಗ್ರಂಥಾಲಯ ಮತ್ತು ಜಿಮ್‌ನಂತಹ ಸೌಲಭ್ಯಗಳನ್ನು

ಅರಂತೋಡು : ಜಲ್ ಅರ್ಪಣ್ ದಿವಸ್ ಆಚರಣೆ ಮತ್ತು ಗ್ರಾಮ ಪಂಚಾಯತ್ ಕಲಿಕಾ ಕೇಂದ್ರ ಹಾಗೂ ಸುಸಜ್ಜಿತ ಅಭಿಲೇಖಾಲಯ ಗಳ ಉದ್ಘಾಟನೆ Read More »

ಪೆರ್ನಾಜೆ : ಕಾಡಾನೆ ದಾಳಿಯಿಂದ ರೈತರ ಅಪಾರ ಬೆಳೆ ನಾಶ

ಪೆ.12 ರಂದು ಮತ್ತೆ ಕುಮಾರ್ ಪೆರ್ನಾಜೆ ಯವರ ಕೆರೆಯಲ್ಲಿ ಈಜಾಡಿದ ಗಜರಾಜ ಒಂದು ಅಡಿಕೆ ಮರ ಈಚಲ ಮರ ತಿಂದು ತೇಗಿ ತದನಂತರ ಸಮೀಪದ ರಾಘವೇಂದ್ರ ಭಟ್ರ ತೋಟಕ್ಕೆ ನುಗ್ಗಿ ಹತ್ತಕ್ಕೂ ಹೆಚ್ಚು ಬಾಳೆಯನ್ನು ದ್ವಂಸ ಮಾಡಿ ಬಂದ ದಾರಿಯಲ್ಲೇ ಹಿಂತಿರುಗಿ ಮುಗೇರು ಗುಡ್ಡಡ್ಕ ಆನೆಗುಂಡಿ ಕಡೆ ತೆರಳಿದೆ. ಅರಣ್ಯ ಇಲಾಖೆಯವರು ಸೈರನ್ ಮೊಳಗಿಸಿದರು ಆನೆಗಳು ದಾಂದಲೆ ಮಾಡಿ ಲಕ್ಷಾಂತರ ರೂ ಸರಕಾರ ಖರ್ಚು ಮಾಡಿ ಸೋಲಾರ್ ಬೇಲಿ ಅಳವಡಿಸಿದರೂ ಅದರ ನಿರ್ವಹಣ ಇಲ್ಲದೆ ಊಟಕ್ಕೆ ಇಲ್ಲದ

ಪೆರ್ನಾಜೆ : ಕಾಡಾನೆ ದಾಳಿಯಿಂದ ರೈತರ ಅಪಾರ ಬೆಳೆ ನಾಶ Read More »

ಮನೆಮದ್ದು

ತೆಂಗಿನ ತುರಿಯನ್ನು ಎಳನೀ-ರಿನೊಂದಿಗೆ ರುಬ್ಬಿ ಅದಕ್ಕೆ ಕಲ್ಲುಸಕ್ಕರೆ, ಏಲಕ್ಕಿ ಸೇರಿಸಿ ದಿನಕ್ಕೆ ಒಂದು ಬಾರಿ ಸೇವಿಸಿದರೆ ಎದೆನೋವು, ಹೊಟ್ಟೆ ಹುಣ್ಣು ಗುಣವಾಗುವುದು ಅಗಸೆ ಸೊಪ್ಪಿನ ಪಲ್ಯ ಮಾಡಿಕೊಂಡು ತಿಂದರೆ ಮೂಳೆಗಳ ಬೆಳವಣಿಗೆ ಹೆಚ್ಚು ಪ್ರಮಾಣದಲ್ಲಿ ಆಗುತ್ತದೆ. ಕಣ್ಣುಗಳ ಆರೋಗ್ಯದಲ್ಲಿ ರಕ್ಷಣೆ ನೀಡುತ್ತದೆ. ಸಂಧಿವಾತದಿಂದ ಊದಿಕೊಂಡಿರುವ ಭಾಗಕ್ಕೆ ಉಪ್ಪಿನ ಕಾವು ಕೊಟ್ಟರೆ ನೋವು ಕಡಿಮೆಯಾಗಿ, ಊತ ಇಳಿಯುತ್ತದೆ. ಅಲೋವೆರಾ ರಸಕ್ಕೆ ಅರಿಶಿನ ಹುಡಿ ಬೆರೆಸಿ ನಿಯಮಿತವಾಗಿ ಸೇವಿಸಿದರೆ ಲಿವರ್ ಸಮಸ್ಯೆ ಕಡಿಮೆಯಾಗುತ್ತದೆ.

ಮನೆಮದ್ದು Read More »

ಸುಳ್ಯ : ಸಂಭ್ರಮ ಸಡಗರದಿಂದ ನಡೆದ ಅಂಜಲಿ ಮಾಂಟೆಸ್ಸರಿ ಶಾಲೆಯ 4ನೇ ವರ್ಷದ ವಾರ್ಷಿಕೋತ್ಸವ “ಉತ್ಕರ್ಷ್ 2026

ಸುಳ್ಯದಲ್ಲಿರುವ ಅಂಜಲಿ ಮಾಂಟೆಸ್ಸರಿ ಶಾಲೆಯ 4ನೇ ವಾರ್ಷಿಕೋತ್ಸವ “ಉತ್ಕರ್ಷ್ 2026” ಕಾರ್ಯಕ್ರಮವು ಅತ್ಯಂತ ವಿಜೃಂಭಣೆಯಿಂದ ನಡೆಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ನಿವೃತ್ತ ಪ್ರಾಂಶುಪಾಲರಾದ ಕೆ.ಆರ್. ಗಂಗಾಧರ್ ಅವರು ಭಾಗವಹಿಸಿ ಶಾಲಾ ಪೋಷಕರಿಗೆ ಉತ್ತಮವಾದ ಸಂದೇಶವನ್ನು ನೀಡಿದರು. ಮಕ್ಕಳನ್ನು ಉತ್ತಮ ಪ್ರಜೆಗಳನ್ನಾಗಿ ಮಾಡಿ ಎಂದರು ಗೌರವಾನ್ವಿತ ಅತಿಥಿಗಳಾಗಿ ಅರೆಭಾಷೆ ಅಕಾಡೆಮಿಯ ಅಧ್ಯಕ್ಷರಾದ ಶ್ರೀ ಸದಾನಂದ ಮಾವಜಿ, ವೆಂಕಟರಮಣ ಸಹಕಾರಿ ಸಂಘ ಸುಳ್ಯದ ಸಿಇಒ ಶ್ರೀ ಕೆ.ಟಿ. ವಿಶ್ವನಾಥ್ ಅವರು ಉಪಸ್ಥಿತರಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಅಧ್ಯಕ್ಷರಾದ ಶ್ರೀ ಶುಭಕರ

ಸುಳ್ಯ : ಸಂಭ್ರಮ ಸಡಗರದಿಂದ ನಡೆದ ಅಂಜಲಿ ಮಾಂಟೆಸ್ಸರಿ ಶಾಲೆಯ 4ನೇ ವರ್ಷದ ವಾರ್ಷಿಕೋತ್ಸವ “ಉತ್ಕರ್ಷ್ 2026 Read More »

ಕಾರ್ಮಿಕ ಸಂಹಿತೆ, ಭಾರತ-ಯುಎಸ್ ವ್ಯಾಪಾರ ಒಪ್ಪಂದ ಖಂಡಿಸಿ ಕಾರ್ಮಿಕ, ರೈತ ಸಂಘಟನೆಗಳಿಂದ ನಾಳೆ ಭಾರತ್‌ ಬಂದ್‌ಗೆ ಕರೆ

ಕೇಂದ್ರ ಕಾರ್ಮಿಕ ಸಂಘಗಳು ಮತ್ತು ರೈತ ಸಂಘಟನೆಗಳು ಭಾರತದಾದ್ಯಂತ ಫೆ.12ರಂದು ಮುಷ್ಕರಕ್ಕೆ ಕರೆ ನೀಡಿದೆ. ಕೇಂದ್ರ ಸರ್ಕಾರದ ಹೊಸ ಕಾರ್ಮಿಕ ಸಂಹಿತೆಗಳು ಮತ್ತು ಭಾರತ-ಯುಎಸ್ ವ್ಯಾಪಾರ ಒಪ್ಪಂದದ ವಿರುದ್ಧ ಪ್ರತಿಭಟಿಸಿ ಈ ಬಂದ್‌ ನಡೆಯುತ್ತಿದೆ. ಹೊಸ ಸಂಹಿತೆಗಳು ಕಾರ್ಮಿಕರ ಹಕ್ಕುಗಳನ್ನು ದುರ್ಬಲಗೊಳಿಸುತ್ತವೆ ಎಂದು ಪ್ರತಿಭಟನಾ ಒಕ್ಕೂಟಗಳು ಹೇಳಿದೆ. ಪ್ರಮುಖ ಬ್ಯಾಂಕಿಂಗ್ ಒಕ್ಕೂಟಗಳು ಬಂದ್‌ಗೆ ಬೆಂಬಲ ನೀಡಿದ್ದು, ಸಾರ್ವಜನಿಕ ವಲಯದ ಬ್ಯಾಂಕ್ ಸೇವೆಗಳ ಮೇಲೆ ಬಂದ್‌ ಪರಿಣಾಮ ಬೀರುವ ಸಾಧ್ಯತೆಯಿದೆ.

ಕಾರ್ಮಿಕ ಸಂಹಿತೆ, ಭಾರತ-ಯುಎಸ್ ವ್ಯಾಪಾರ ಒಪ್ಪಂದ ಖಂಡಿಸಿ ಕಾರ್ಮಿಕ, ರೈತ ಸಂಘಟನೆಗಳಿಂದ ನಾಳೆ ಭಾರತ್‌ ಬಂದ್‌ಗೆ ಕರೆ Read More »

error: Content is protected !!
Scroll to Top