ಪ್ರಚಲಿತ

ಪೆರುವೋಡಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಕಾಲಾವಧಿ ಜಾತ್ರೋತ್ಸವಕ್ಕೆ ಗೊನೆ ಮೂಹೂರ್ತ

ಪೆರುವೋಡಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಜನವರಿ 30 ರಂದು ನಡೆಯುವ ಜಾತ್ರೋತ್ಸವದ ಅಂಗವಾಗಿ ಸಂಪ್ರದಾಯಬದ್ಧ ವಿಧಿವಿಧಾನಗಳೊಂದಿಗೆ ಅರ್ಚಕರ ಮಾರ್ಗದರ್ಶನದಲ್ಲಿ ಗೊನೆ ಮುಹೂರ್ತ ನಡೆಯಿತು,ಈ ಸಂದರ್ಭದಲ್ಲಿ ಮೊತ್ತೇಸರರಾದ ಕುಂಬ್ರ ದಯಾಕರ ಆಳ್ವ,ಕುಶಾಲಪ್ಪ ಗೌಡ ಜಾತ್ರೋತ್ಸವ ಸಮಿತಿ ಅಧ್ಯಕ್ಷರಾದ ದಯಾನಂದ ಗೌಡ ಜಾಲು,ದೈವದ ಪೂಜಾರಿ ಕುಶಾಲಪ್ಪ ಗೌಡ ಬೋಣ್ಯಕುಕ್ಕು ಊರಿನ ಪ್ರಮುಖರಾದ ರಾಮಚಂದ್ರ ಭಟ್ ಕೋಡಿಬೈಲು, ಉಮೇಶ್ ಕೆ ಎಂ ಬಿ,ಗುಡ್ಡಪ್ಪ ಗೌಡ ಅಡ್ಯತಕಂಡ, ಮಂಜುನಾಥ ಗೌಡ ಕಂಡಿಪ್ಪಾಡಿ, ಕೇಶವ ಗೌಡ ಕಂಡಿಪ್ಪಾಡಿ,ಸಂಜೀವ ಗೌಡ ಬೈಲಂಗಡಿ,ವಿಜಯ ಕುಮಾ‌ರ್ ರೈ ಪೆರುವೋಡಿ, […]

ಪೆರುವೋಡಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಕಾಲಾವಧಿ ಜಾತ್ರೋತ್ಸವಕ್ಕೆ ಗೊನೆ ಮೂಹೂರ್ತ Read More »

ಅಕ್ಷರ ಕಲಿಸಿದ ಶಾಲೆಗೆ ಅಕ್ಷರ ನಮನ

ಧನ್ಯಾ ಬಾಳೆಕಜೆ*ವಿದ್ಯೆಯ ದೀಪವನ್ನು ಸದಾ ಬೆಳಗಿಸುತ್ತಾ, ಮೌಲ್ಯಗಳ ಮಾರ್ಗವನ್ನು ಪ್ರಕಾಶಿಸುತ್ತಾ, ಶಿಸ್ತಿನ ಪರಿಸರದಲ್ಲಿ ಭವಿಷ್ಯದ ಸತ್ಪ್ರಜೆಗಳನ್ನು ದೇಶಕ್ಕೆ ನೀಡಿದ, ನೀಡುತ್ತಿರುವ ಸಾವಿರಾರು ಮಕ್ಕಳ ಬದುಕಿಗೆ ಅಕ್ಷರದೀವಿಗೆಯಾದ ನಮ್ಮ ಶಾಲೆ ಅಮೃತ ಸಂಭ್ರಮದಲ್ಲಿದೆ. ಸುದೀರ್ಘ 75 ವರ್ಷಗಳ ಇತಿಹಾಸದೊಂದಿಗೆ ನಮ್ಮ ಶಾಲೆ ಮುನ್ನಡೆಯುತ್ತಿರುವುದು ಶಾಲೆಯ ಮಡಿಲಲ್ಲಿ ಆಡಿ ಬೆಳೆದ ಸಾವಿರಾರು ಮಕ್ಕಳಿಗೆ ಹೆಮ್ಮೆಯ ವಿಷಯ.ಹೌದು. ನನ್ನ ಮತ್ತು ನನ್ನಂತ ಅದೆಷ್ಟೋ ವಿದ್ಯಾರ್ಥಿಗಳ ಜೀವನ ರೂಪಿಸಿದ ನಮ್ಮ ತೊಡಿಕಾನ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಗೆ ಇಂದು ಅಮೃತ ಸಂಭ್ರಮ. ಶಾಲೆಯೆಂದರೆ

ಅಕ್ಷರ ಕಲಿಸಿದ ಶಾಲೆಗೆ ಅಕ್ಷರ ನಮನ Read More »

ಉತ್ತಮ‌ ಶಿಕ್ಷಕರು ವಿದ್ಯಾರ್ಥಿಗಳ ಹೃದಯದಲ್ಲಿರುತ್ತಾರೆ : ಡಾ.ಪೀಟರ್ ಪೌಲ್ ಸಲ್ಡಾನ್ಹಾ

ಉತ್ತಮ‌ ಶಿಕ್ಷಕರು ವಿದ್ಯಾರ್ಥಿಗಳ ಹೃದಯದಲ್ಲಿರುತ್ತಾರೆ ಎಂದುಧರ್ಮಾಧ್ಯಕ್ಷರು, ಮಂಗಳೂರು ಧರ್ಮಪ್ರಾಂತ್ಯ ಹಾಗೂ ಅಧ್ಯಕ್ಷರು, ಕಥೋಲಿಕ್ ಶಿಕ್ಷಣ ಮಂಡಳಿ, ಮಂಗಳೂರಿನ ಪರಮ ಪೂಜ್ಯ ಡಾ| ಡಾ.ಪೀಟರ್ ಪೌಲ್ ಸಲ್ಡಾನ್ಹಾಹೇಳಿದರು.ಸುಳ್ಯ ಬೀರಮಂಗಲದಲ್ಲಿರುವ ಸೈಂಟ್ ಬ್ರಿಜಿಡ್ಸ್ ಅನುದಾನಿತ ಹಿರಿಯ ಪ್ರಾಥಮಿಕ ‌ಸುಳ್ಯ ಇದರ ಅಮೃತ ಮಹೋತ್ಸವ ಅಂಗವಾಗಿ ಜ.20ರಂದು ಶಾಲಾ ವಠಾರದಲ್ಲಿ ನಡೆದ ಹಿರಿಯ ವಿದ್ಯಾರ್ಥಿಗಳ ಸಮ್ಮೀಲನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಭಾಷೆ , ಕೈ ಹಿಡಿದು ಬರೆಯಲು ಅಕ್ಷರ, ಓದಲು ಬರೆಯಲು ಯಾರು ಕಲಿಸಿದಾರೋ ಅವರು ಶಿಕ್ಷಕರಾಗುತ್ತಾರೆ.ಅವರು ಹೆಸರು ಅವರ

ಉತ್ತಮ‌ ಶಿಕ್ಷಕರು ವಿದ್ಯಾರ್ಥಿಗಳ ಹೃದಯದಲ್ಲಿರುತ್ತಾರೆ : ಡಾ.ಪೀಟರ್ ಪೌಲ್ ಸಲ್ಡಾನ್ಹಾ Read More »

ಭಾರತ ವಿರುದ್ದ ನ್ಯೂಜಿಲೆಂಡ್‌ಗೆ ಹೀನಾಯ ಸೋಲು

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೊದಲ ಟಿ20 ಪಂದ್ಯ ಬುಧವಾರ ನಾಗುರದಲ್ಲಿ ನಡೆಯಿತು. ಈ ಪಂದ್ಯದಲ್ಲಿ, ನ್ಯೂಜಿಲೆಂಡ್ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದ್ದು ದುಬಾರಿಯಾಗಿ ಪರಿಣಮಿಸಿದೆ. ಭಾರತ 238 ರನ್ ಕಲೆ ಹಾಕಿತ್ತು. ಬೃಹತ್ ಮೊತ್ತ ಬೆನ್ನತ್ತಿದ ನ್ಯೂಜಿಲೆಂಡ್ 20 ಓವರ್‌ಗಳಲ್ಲಿ 190 ರನ್ ಗಳಿಸಿ ಸೋಲನುಭವಿಸಿತು.

ಭಾರತ ವಿರುದ್ದ ನ್ಯೂಜಿಲೆಂಡ್‌ಗೆ ಹೀನಾಯ ಸೋಲು Read More »

ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇಗುಲದ ಮೈದಾನ ಶುಚಿತ್ವ ಕಾರ್ಯ

ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇಗುಲದ ಮೈದಾನದಲ್ಲಿ ನಡೆದ ರಾಜ್ಯ ಮಟ್ಟದ ಯುವ ಸಂಭ್ರಮ ಕಾರ್ಯಕ್ರಮದ ಮೈದಾನ ಶುಚಿತ್ವ ಕಾರ್ಯಕ್ರಮವನ್ನು ಮಾಡಿದ ಮಿತ್ರ ಮಂಡಳಿ ನಾಗತೀರ್ಥ ಅಧ್ಯಕ್ಷರು ಮತ್ತು ಸದಸ್ಯರು, ಪಂಚಶ್ರೀ ಸ್ಪೋರ್ಟ್ಸ್ ಕ್ಲಬ್ ಪಂಜ ಅಧ್ಯಕ್ಷರು ಮತ್ತು ಸದಸ್ಯರು ಹಾಗೂ ಯುವಜನ ಸಂಯುಕ್ತ ಮಂಡಳಿ ಸುಳ್ಯ ಇವರಿಗೆ ದೇಗುಲದ ವತಿಯಿಂದ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯ‌ಕ್ಷ ಡಾ.ದೇವಿಪ್ರಸಾದ್ ಕಾನತ್ತೂರು ಧನ್ಯವಾದ ಸಲ್ಲಿಸಿದ್ದಾರೆ.

ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇಗುಲದ ಮೈದಾನ ಶುಚಿತ್ವ ಕಾರ್ಯ Read More »

ಅರಂತೋಡು ಜಮಾಅತ್ ವಾರ್ಷಿಕ ಮಹಾಸಭೆ ಅಧ್ಯಕ್ಷರಾಗಿ ಅಶ್ರಫ್ ಗುಂಡಿ ಪುನರಾಯ್ಕೆ

ಅರಂತೋಡು ಬದ್ರಿಯಾ ಜುಮಾಮಸೀದಿ ಇದರ ವಾರ್ಷಿಕ ಮಹಾ ಸಭೆಯು ಅಧ್ಯಕ್ಷ ಅಶ್ರಫ್ ಗುಂಡಿಯವರ ಅಧ್ಯಕ್ಷತೆಯಲ್ಲಿ ಜ. 16 ರಂದು ನಡೆಯಿತು. ಖತೀಬರಾದ ಬಹು| ಇಸ್ಮಾಯಿಲ್ ಫೈಝಿ ಗಟ್ಟಮನೆ ದುವಾ ನೆರವೇರಿಸಿದರು. ಪ್ರಧಾನ ಕಾರ್ಯದರ್ಶಿ ಕೆ.ಎಂ ಮೂಸಾನ್ ವರದಿ ವಾಚಿಸಿ, ಲೆಕ್ಕಪತ್ರಗಳನ್ನು ಮಂಡಿಸಿದರು. ಕರ್ನಾಟಕ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ.ಎಂ ಶಹೀದ್ ತೆಕ್ಕಿಲ್ (ಸಚಿವ ಸ್ಥಾನ ಮಾನ) ಹಾಗೂ ನಿವೃತ್ತ ಉಪನ್ಯಾಸಕ ಎ. ಅಬ್ದುಲ್ಲ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಭೆಯಲಿ ಅಧ್ಯಕ್ಷರಾಗಿ ಅಶ್ರಫ್ ಗುಂಡಿ, ಪ್ರಧಾನ ಕಾರ್ಯದರ್ಶಿಯಾಗಿ

ಅರಂತೋಡು ಜಮಾಅತ್ ವಾರ್ಷಿಕ ಮಹಾಸಭೆ ಅಧ್ಯಕ್ಷರಾಗಿ ಅಶ್ರಫ್ ಗುಂಡಿ ಪುನರಾಯ್ಕೆ Read More »

ಅಡ್ತಲೆ ಮರ್ಕಂಜ ರಸ್ತೆಯಲ್ಲಿ ಕಾಣಿಸಿಕೊಂಡ ಕಾಡಾನೆಗಳ ಹಿಂಡು

ಸುಳ್ಯ ತಾಲೂಕಿನ ಅಡ್ತಲೆ ಮರ್ಕಂಜ – ರಸ್ತೆಯಲ್ಲಿ ಜ.20ರಂದು ಸಂಜೆ ಕಾಡಾನೆಗಳು ರಸ್ತೆ ದಾಟಿದ ಘಟನೆ ವರದಿಯಾಗಿದೆ.ಕೆಲ ಸಮಯಗಳಿಂದ ಈ ಭಾಗದಲ್ಲಿ ಬೀಡು ಬಿಟ್ಟಿರುವ ಆನೆಗಳು ಸಂಜೆಯಾಗುತ್ತಲೇ ಕಾಡು ಬಿಟ್ಟು ನಾಡಿಗೆ ಇಳಿಯುತ್ತಿವೆ. ಕಾಡಿನಂಚಿನ ತೋಟಗಳಿಗೆ ನುಗ್ಗುತ್ತಿರುವ ಕಾಡನೆಗಳ ಹಿಂಡು ಅಪಾರ ಕೃಷಿ ಹಾನಿ ಮಾಡುತ್ತಿವೆ.ಇಂದು ಸಂಜೆ 6.50ರ ಅಡ್ತಲೆ ಮರ್ಕಂಜ ರಸ್ತೆಯನ್ನು ಅಡ್ಡ ದಾಟಿವೆ.ಯಾವುದೇ ಹಾನಿ ಸಂಭವಿಸಿಲ್ಲ ಎಂದು ಸ್ಥಳೀಯರು ತಿಳಿಸಿದ್ದಾರೆ.

ಅಡ್ತಲೆ ಮರ್ಕಂಜ ರಸ್ತೆಯಲ್ಲಿ ಕಾಣಿಸಿಕೊಂಡ ಕಾಡಾನೆಗಳ ಹಿಂಡು Read More »

ಸಮಾಜದಲ್ಲಿ ಹಣ ಮುಖ್ಯವಲ್ಲ ಸಂಬಂಧ ಮುಖ್ಯ : ಒಲ್ಡಿನ್ ಡಿ.ಕುನ್ಹಾ

ಸಮಾಜದಲ್ಲಿ ಜನರಿಗೆ ಹಣ ಮುಖ್ಯವಲ್ಲ ಸಂಬಂಧ ಮುಖ್ಯ ಈ ನಿಟ್ಟಿನಲ್ಲಿ ತಾನು ಕಲಿತ ಶಿಕ್ಷಣ ಸಂಸ್ಥೆಯೊಂದಿಗೆ ಹಿರಿಯ ವಿದ್ಯಾರ್ಥಿಗಳು ಸಂಬಂಧ ಇರಿಸಿಕೊಳ್ಳಬೇಕೆಂದು ಸೈಂಟ್ ಬ್ರಿಜಿಟ್ಸ್ ಶಾಲೆಯ ಜೊತೆ ಕಾರ್ಯದರ್ಶಿ ಪೂಜ್ಯನೀಯ ಒಲ್ಡಿನ್ ಡಿ.ಕುನ್ಹಾ ಹೇಳಿದರು.ಅವರು ಸುಳ್ಯ ಬೀರಮಂಗಲದಲ್ಲಿರುವಸೈಂಟ್ ಬ್ರಿಜಿಡ್ಸ್ ಅನುದಾನಿತ ಹಿರಿಯ ಪ್ರಾಥಮಿಕ ‌ಸುಳ್ಯ ಇದರ ಅಮೃತ ಮಹೋತ್ಸವ ಅಂಗವಾಗಿ ಜ.20ರಂದು ಶಾಲಾ ವಠಾರದಲ್ಲಿ ನಡೆದ ಹಿರಿಯ ವಿದ್ಯಾರ್ಥಿಗಳ ಸಮ್ಮೀಲನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಹಿರಿಯ ವಿದ್ಯಾರ್ಥಿ ಎಸ್.ಎಂ ಬಾಪೂ ಸಾಹೇಬ್ ತಮ್ಮ ಅನಿಸಿಕೆ ವ್ಯಕ್ತಪಡಿಸಿ

ಸಮಾಜದಲ್ಲಿ ಹಣ ಮುಖ್ಯವಲ್ಲ ಸಂಬಂಧ ಮುಖ್ಯ : ಒಲ್ಡಿನ್ ಡಿ.ಕುನ್ಹಾ Read More »

ಸಮಾಜದಲ್ಲಿ ಹಣ ಮುಖ್ಯವಲ್ಲ ಸಂಬಂಧವ ಮುಖ್ಯ : ಒಲ್ಡಿನ್ ಡಿ.ಕುನ್ಹಾ

ಸಮಾಜದಲ್ಲಿ ಜನರಿಗೆ ಹಣ ಮುಖ್ಯವಲ್ಲ ಸಂಬಂಧ ಮುಖ್ಯ. ಈ ನಿಟ್ಟಿನಲ್ಲಿ ತಾನು ಕಲಿತ ಶಿಕ್ಷಣ ಸಂಸ್ಥೆಯೊಂದಿಗೆ ಹಿರಿಯ ವಿದ್ಯಾರ್ಥಿಗಳು ಸಂಬಂಧ ಇರಿಸಿಕೊಳ್ಳಬೇಕೆಂದು ಸೈಂಟ್ ಬ್ರಿಜಿಟ್ಸ್ ಶಾಲೆಯ ಜೊತೆ ಕಾರ್ಯದರ್ಶಿ ಪೂಜ್ಯನೀಯ ಒಲ್ಡಿನ್ ಡಿ.ಕುನ್ಹಾ ಹೇಳಿದರು.ಅವರು ಸುಳ್ಯ ಬೀರಮಂಗಲದಲ್ಲಿರುವಸೈಂಟ್ ಬ್ರಿಜಿಡ್ಸ್ ಅನುದಾನಿತ ಹಿರಿಯ ಪ್ರಾಥಮಿಕ ‌ಸುಳ್ಯ ಇದರ ಅಮೃತ ಮಹೋತ್ಸವ ಅಂಗವಾಗಿ ಜ.20ರಂದು ಶಾಲಾ ವಠಾರದಲ್ಲಿ ನಡೆದ ಹಿರಿಯ ವಿದ್ಯಾರ್ಥಿಗಳ ಸಮ್ಮೀಲನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಹಿರಿಯ ವಿದ್ಯಾರ್ಥಿ ಎಸ್.ಎಂ ಬಾಪೂ ಸಾಹೇಬ್ ತಮ್ಮ ಅನಿಸಿಕೆ ವ್ಯಕ್ತಪಡಿಸಿ

ಸಮಾಜದಲ್ಲಿ ಹಣ ಮುಖ್ಯವಲ್ಲ ಸಂಬಂಧವ ಮುಖ್ಯ : ಒಲ್ಡಿನ್ ಡಿ.ಕುನ್ಹಾ Read More »

ತೊಡಿಕಾನ ಶಾಲೆಗೆ ಅಮೃತ ಮಹೋತ್ಸವ ಸಂಭ್ರಮ

ಸುಳ್ಯ ತಾಲೂಕಿನ ತೊಡಿಕಾನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹಸಿರು ಕಾನನದ ಮಧ್ಯೆ ಕಂಗೊಳಿಸುತ್ತಿದೆ.ಶಾಲೆಗೆ ಇದೀಗ 75 ವರುಷದ ಸಂಭ್ರಮ.ಅನೇಕರ ಬಾಳನ್ನು ಬೆಳಗಿದ ವಿದ್ಯಾದೇಗುಲದ ಅಮೃತ ಸಂಭ್ರಮವನ್ನು ಅರ್ಥಪೂರ್ಣ ವಾಗಿ ಆಚರಿಸಲು ಶಾಲೆಯ ಊರವರು ಸೇರಿಕೊಂಡು ಅಮೃತಮಹೋತ್ಸವ ಸಮಿತಿಯನ್ನು ರಚಿಸಿಕೊಂಡಿದ್ದಾರೆ. ಅಮೃತ ಮಹೋತ್ಸವ ಸಮಿತಿ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆಯವರ ನೇತೃತ್ವದಲ್ಲಿ ಇದೇ ಜನವರಿ ಜ.22ರಂದು ಶಾಲೆಯಲ್ಲಿ ಅಮೃತ ಮಹೋತ್ಸವ ಅದ್ದೂರಿಯಾಗಿ ನಡೆಯಲಿದೆ.ತೊಡಿಕಾನ ಎಂಬುದು ಕಾನನಗಳ ಮಧ್ಯೆ ಸೀಮಿತ ಸಂಖ್ಯೆಯ ಮನೆಗಳು, ಎಲ್ಲಿ ನೋಡಿದರೂ ದಟ್ಟಾರಣ್ಯ. ಸೀಮೆ ದೇವಸ್ಥಾನ

ತೊಡಿಕಾನ ಶಾಲೆಗೆ ಅಮೃತ ಮಹೋತ್ಸವ ಸಂಭ್ರಮ Read More »

error: Content is protected !!
Scroll to Top