ಪ್ರಚಲಿತ

ತೊಡಿಕಾನ : ಗೌಡ ಕಪ್ ಕಬಡ್ಡಿ ಪಂದ್ಯಾಟ,ಐತ್ತೂರು ತಂಡ ವಿನ್ನರ್,ಆದರ್ಶ ಹೊಸಮಠ ತಂಡ ರನ್ನರ್

ಗೌಡರ ಯುವ ಸೇವಾ ಸಂಘ (ರಿ) ಸುಳ್ಯ ತಾಲೂಕು,ತೊಡಿಕಾನ ಗ್ರಾಮ ಸಮಿತಿ ವತಿಯಿಂದ(10 ಕುಟುಂಬ 18 ಗೋತ್ರದ ವ್ಯಾಪ್ತಿಗೆ ಒಳಪಟ್ಟಂತೆ)ಸುಳ್ಯ ತಾಲೂಕು ಮತ್ತು ಕಡಬ ತಾಲೂಕಿನ ಸೀಮಿತ ಗ್ರಾಮಗಳಿಗೆ ತೊಡಿಕಾನ ಮಲ್ಲಿಕಾರ್ಜುನ ದೇವಳದ ವಠಾರದಲ್ಲಿ ನಡೆದ ಹೊನಲು ಬೆಳಕಿನಪುರುಷರ ಕಬಡ್ಡಿ ಪಂದ್ಯಾಟದಲ್ಲಿ ಐತ್ತೂರು ತಂಡ ಆದರ್ಶ ಹೊಸಮಠದ ವಿರುದ್ದ ರೋಚಕ 16.6 ಅಂತರದಿಂದ ಜಯಗಳಿಸಿ ಪ್ರಥಮ ಸ್ಥಾನ ಪಡಕೊಂಡಿದೆ.ಆದರ್ಶ ಹೊಸಮಠ ತಂಡ ದ್ವಿತೀಯ ಸ್ಥಾನ ಪಡಕೊಂಡಿತು.ಎಣ್ಮೂರು ತಂಡ ತೃತೀಯ ಸ್ಥಾನವನ್ನು,ಅರಂತೋಡು ಉಳುವಾರು ತಂಡ ಚತುರ್ಥ ಸ್ಥಾನವನ್ನು ಪಡಕೊಂಡಿತು.ಐತ್ತೂರು […]

ತೊಡಿಕಾನ : ಗೌಡ ಕಪ್ ಕಬಡ್ಡಿ ಪಂದ್ಯಾಟ,ಐತ್ತೂರು ತಂಡ ವಿನ್ನರ್,ಆದರ್ಶ ಹೊಸಮಠ ತಂಡ ರನ್ನರ್ Read More »

ತೊಡಿಕಾನ : ಗೌಡ ಕಪ್ ಕಬಡ್ಡಿ ಪಂದ್ಯಾಟ ಉದ್ಘಾಟನೆ

ಗೌಡರ ಯುವ ಸೇವಾ ಸಂಘ (ರಿ) ಸುಳ್ಯ ತಾಲೂಕು,ತೊಡಿಕಾನ ಗ್ರಾಮ ಸಮಿತಿ ವತಿಯಿಂದ(10 ಕುಟುಂಬ 18 ಗೋತ್ರದ ವ್ಯಾಪ್ತಿಗೆ ಒಳಪಟ್ಟಂತೆ)ಸುಳ್ಯ ತಾಲೂಕು ಮತ್ತು ಕಡಬ ತಾಲೂಕಿನ ಸೀಮಿತ ಗ್ರಾಮಗಳಿಗೆಹೊನಲು ಬೆಳಕಿನ ಪುರುಷರ ಕಬಡ್ಡಿ ಪಂದ್ಯಾಟ ಫೆ.8ರಂದುತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದ ಮೈದಾನದಲ್ಲಿ ಉದ್ಘಾಟನೆಗೊಂಡಿದೆ.ಶ್ರೀ ಅಕ್ಷಯ್ ಕುರುಂಜಿ ಆರ್ಕಿಟೆಕ್ಟ್ಎ.ಓ.ಎಲ್.ಇ.(ರಿ.),ಕುರುಂಜಿಭಾಗ್‌, ಸುಳ್ಯ ಇವರು ಸಭಾ ಕಾರ್ಯಕ್ರಮ ಉದ್ಘಾಟಿಸಿದರು.ಶ್ರೀ ಬಿ. ರಮಾನಂದ ಗೌಡ ಬಾಳೆಕಜೆ ಅಧ್ಯಕ್ಷರು, ಗೌಡರ ಯುವ ಸೇವಾ ಸಂಘ ತೊಡಿಕಾನ ಗ್ರಾಮ ಅಧ್ಯಕ್ಷತೆ ವಹಿಸಲಿದ್ದರು‌ ಅರಂತೋಡು ತೊಡಿಕಾನ ಪ್ರಾಥಮಿಕ

ತೊಡಿಕಾನ : ಗೌಡ ಕಪ್ ಕಬಡ್ಡಿ ಪಂದ್ಯಾಟ ಉದ್ಘಾಟನೆ Read More »

ಬಾಜಿನಡ್ಕ : ಧಾರ್ಮಿಕ ಸಭಾ ಕಾರ್ಯಕ್ರಮ

ಸುಳ್ಯ ತಾಲೂಕಿನ ಅರಂತೋಡು ಗ್ರಾಮದ ಬಾಜಿನಡ್ಕ ಆದಿನಾಗಬ್ರಹ್ಮ ಮೊಗೇರ್ಕಳ ದೈವಗಳ ನೇಮೋತ್ಸವ ಮತ್ತು ಸ್ವಾಮಿ ಕೊರಗಜ್ಕ ದೈವದ ಕೋಲದ ಅಂಗವಾಗಿ ಧಾರ್ಮಿಕ ಸಭಾ ಕಾರ್ಯಕ್ರಮವು ಮಾ.8 ರಂದು ಸಂಜೆ ದೈವಸ್ಥಾನ ವಠಾರದಲ್ಲಿ ನಡೆಯಿತು.ಕಾರ್ಯಕ್ರಮವನ್ನು ಅರಂತೋಡು ತೊಡಿಕಾನ ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ಸಂತೋಷ್‌ ಕುತ್ತಮೊಟ್ಟೆ ಉದ್ಘಾಟಿಸಿದರು. ಮರ್ಕಂಜ ಶ್ರೀ ಅನ್ನಪೂರ್ಣೇಶ್ವರಿ ಕ್ಷೇತ್ರ ಯೋಗೀಶ್ವರ ಸಿದ್ಧಮಠದ ಶ್ರೀ ಶ್ರೀ ರಾಜೇಶ್ ನಾಥ್ ಜೀ ಆಶೀರ್ವಚನ ಮಾಡಿದರು.ಗ್ರಾಮ ಪಂಚಾಯತ್ ಅಧ್ಯಕ್ಷ ಕೇಶವ ಅಡ್ತಲೆ ಅಧ್ಯಕ್ಷತೆ ವಹಿಸಿದ್ದರು.ಮುಖ್ಯ ಅತಿಥಿಗಳಾಗಿ ಮಾಜಿ ಜಿ.ಪಂ ಸದಸ್ಯ ಹರೀಶ್

ಬಾಜಿನಡ್ಕ : ಧಾರ್ಮಿಕ ಸಭಾ ಕಾರ್ಯಕ್ರಮ Read More »

ರಾಜ್ಯದಲ್ಲಿ ನಕ್ಸಲ್ ಪಡೆ ವಿಸರ್ಜನೆ

ಬೆಂಗಳೂರು: ರಾಜ್ಯ ನಕ್ಸಲ್ ಮುಕ್ತವಾಗಿರುವುದರಿಂದನಕ್ಸಲ್ ನಿಗ್ರಹ ಪಡೆಯನ್ನು ವಿಸರ್ಜನೆ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. 16ನೇ ಬಜೆಟ್ ಮಂಡಿಸಿದ ಸಿಎಂ, ನಮ್ಮ ಸರ್ಕಾರದ ಅವಧಿಯಲ್ಲಿ 6 ಜನ ಭೂಗತ ನಕ್ಸಲರು ನಕ್ಸಲ್ ಶರಣಾಗತಿ ಮತ್ತು ಪುನರ್ವಸತಿ ಯೋಜನೆ ಸಮಿತಿಯ ಮುಂದೆ ಶರಣಾಗಿದ್ದಾರೆ. ಈ ಹಿನ್ನೆಲೆಯಲ್ಲಿ ನಕ್ಸಲ್ ನಿಗ್ರಹ ದಳ ವಿಸರ್ಜನೆ ಮಾಡುವುದಾಗಿ ಹೇಳಿದ್ದಾರೆ.ಕಳೆದ ಫೆ.7ರಂದು ನ್ಯೂಸ್‌ ಕಾರ್ಕಳ ವೆಬ್‌ಸೈಟ್ ರಾಜ್ಯ ನಕ್ಸಲ್ ಮುಕ್ತ-ಎಎನ್‌ಎಫ್ ಮುಂದಿನ ಕಾರ್ಯವೇನು ಎಂಬ ಶೀರ್ಷಿಕೆಯಲ್ಲಿ ಈ ಕುರಿತು ವಿಶೇಷ ವರದಿ ಪ್ರಟಿಸಿತ್ತು.ಶರಣಾಗಿರುವ ನಕ್ಸಲರನ್ನು

ರಾಜ್ಯದಲ್ಲಿ ನಕ್ಸಲ್ ಪಡೆ ವಿಸರ್ಜನೆ Read More »

(ಮಹಿಳಾ ದಿನ ವಿಶೇಷ) ಅತ್ಯಾಚಾರಿಗಳನ್ನು ಕಠಿಣವಾಗಿ ಶಿಕ್ಷಿಸದ ಹೊರತು..

ಇಂದು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ. ಪ್ರತೀ ವರ್ಷವೂ ಈ ದಿನ ಬರುತ್ತದೆ, ಹೋಗುತ್ತದೆ. ಮಹಿಳಾ ದಿನದಂದು ಅಲ್ಲಲ್ಲಿ ಕಾರ್ಯಕ್ರಮಗಳನ್ನು ಏರ್ಪಡಿಸಿ ಮಹಿಳೆಯನ್ನು ಹಾಡಿ, ಹೊಗಳಿ, ಅಟ್ಟಕ್ಕೇರಿಸುವ ಭಾಷಣಗಳೇ ಮೇಳೈಸುತ್ತದೆ.ಮಹಿಳೆ ಕರುಣಾಮಯಿ, ಮಹಿಳೆ ತ್ಯಾಗಮಯಿ, ತಾಯಿಯಾಗಿ, ಹೆಂಡತಿಯಾಗಿ, ಮಗಳಾಗಿ, ಅಕ್ಕನಾಗಿ, ತಂಗಿಯಾಗಿ….ಬಹುಶಃ ಮಹಿಳಾ ದಿನದಂದು ಕೇಳಿ ಬರುವ ಸರ್ವೇ ಸಾಮಾನ್ಯ ಡೈಲಾಗ್‌ಗಳಿವು. ಜಗತ್ತು ಅಂದ ಮೇಲೆ ಸಕಲ ಜೀವರಾಶಿಗಳ ಪೈಕಿ ಮನುಷ್ಯನೂ ಒಂದು. ಎಲ್ಲಾ ಜೀವಿಗಳಲ್ಲಿರುವ ಹೆಣ್ಣು ಗಂಡು ಪ್ರಬೇಧದಂತೆ ಮನುಷ್ಯನಲ್ಲಿಯೂ. ಇಲ್ಲಿ ಗಂಡಿನ ಕರ್ತವ್ಯವನ್ನು ಗಂಡು ನಿಭಾಯಿಸಬೇಕು,

(ಮಹಿಳಾ ದಿನ ವಿಶೇಷ) ಅತ್ಯಾಚಾರಿಗಳನ್ನು ಕಠಿಣವಾಗಿ ಶಿಕ್ಷಿಸದ ಹೊರತು.. Read More »

ಮಾ.15 ಮತ್ತು ಮಾ.16ರಂದು ಸುಳ್ಯ ಬೂಡು ದೈವಸ್ಥಾನದಲ್ಲಿ ದೈವಗಳ ಪ್ರತಿಷ್ಠೆ ಬ್ರಹ್ಮಕಲಶೋತ್ಸವ ಕಾರ್ಯಕ್ರಮ

ಸುಳ್ಯದ ಬೂಡು ಶ್ರೀ ಸತ್ಯಪದಿನಾಜಿ, ಕುಪ್ಪೆ ಪಂಜುರ್ಲಿ ಮತ್ತು ಸಾನಿಧ್ಯ ಗುಳಿಗ ದೈವಗಳ ದೈವಸ್ಥಾನದ ಪ್ರತಿಷ್ಠೆ ಮತ್ತು ಬ್ರಹ್ಮಕಲಶೋತ್ಸವ ಮಾ.15 ಮತ್ತು ಮಾ.16ರಂದು ನಡೆಯಲಿರುವುದು ಎಂದು ಕ್ಷೇತ್ರದ ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯಕ್ಷ ಎನ್.ಎ.ರಾಮಚಂದ್ರ, ಅಧ್ಯಕ್ಷ ಬೂಡು ರಾಧಾಕೃಷ್ಣ ರೈ, ಪ್ರಧಾನ ಕಾರ್ಯದರ್ಶಿ ಸುನಿಲ್ ಕೇರ್ಪಳ ಹೇಳಿದ್ದಾರೆ.ಅವರು ಸುಳ್ಯ ಪ್ರೆಸ್‌ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.ಸುಮಾರು ವರ್ಷಗಳಿಂದ ಬೂಡುವಿನಲ್ಲಿ ಈ ಭಾಗದ ಜನರು ದೈವಗಳ ಆರಾಧನೆ ಮಾಡಿಕೊಂಡು ಬರುತ್ತಿದ್ದಾರೆ. ಇದೀಗ ದೈವಸ್ಥಾನ ಜೀರ್ಣೋದ್ಧಾರಗೊಂಡು ಬ್ರಹ್ಮಕಲಶೋತ್ಸವಕ್ಕೆ ಅಣಿಯಾಗುತ್ತಿದೆ‌. ಮಾ.15ರಂದು ಬೆಳಗ್ಗೆ

ಮಾ.15 ಮತ್ತು ಮಾ.16ರಂದು ಸುಳ್ಯ ಬೂಡು ದೈವಸ್ಥಾನದಲ್ಲಿ ದೈವಗಳ ಪ್ರತಿಷ್ಠೆ ಬ್ರಹ್ಮಕಲಶೋತ್ಸವ ಕಾರ್ಯಕ್ರಮ Read More »

ಮಾ.15ಕ್ಕೆ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಲ ನಿಯಮಿತ ಬೆಂಗಳೂರು, ಇದರ ನೂತನ ನಿರ್ದೇಶಕರಾಗಿ ಬಹುಮತದಿಂದ ಆಯ್ಕೆಯಾಗಿರುವ ಚಂದ್ರಾ ಕೋಲ್ಚಾರ್ ಅವರಿಗೆ ಅಭಿನಂದನಾ ಸಮಾರಂಭ

ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳ ನಿಯಮಿತ ಬೆಂಗಳೂರು, ಇದರ ನೂತನ ನಿರ್ದೇಶಕರಾಗಿ ಬಹುಮತದಿಂದ ಆಯ್ಕೆಯಾಗಿರುವ ಹಿರಿಯ ಸಹಕಾರಿ ಚಂದ್ರ ಕೋಲ್ಟಾರ್ ಅವರಿಗೆ ಅಭಿನಂದನಾ ಸಮಾರಂಭ ಮತ್ತು ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳನಿಯಮಿತ ಬೆಂಗಳೂರು ಇದರ ನೂತನ ಅಧ್ಯಕ್ಷ ಎಸ್.ಚಂದ್ರಶೇಖರ ಮೈಸೂರು ಇವರ ಅಧಿಕೃತ ಭೇಟಿ ಕಾರ್ಯಕ್ರಮ ಮಾ.15 ಶನಿವಾರ ಸುಳ್ಯದಲ್ಲಿ ನಡೆಯಲಿದೆ.ಸಂಜೆ 5 ರಿಂದ ಅಭಿನಂದನಾ ಸಭಾ ಕಾರ್ಯಕ್ರಮ ಸುಳ್ಯದ ಲಯನ್ಸ್ ಸೇವಾ ಸದನದಲ್ಲಿ ನಡೆಯಲಿರವುದು ಎಂದು ಸಹಕಾರಿ ರತ್ನ ಚಂದ್ರ ಕೋಲ್ಟಾರ್ ಅಭಿನಂದನಾ

ಮಾ.15ಕ್ಕೆ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಲ ನಿಯಮಿತ ಬೆಂಗಳೂರು, ಇದರ ನೂತನ ನಿರ್ದೇಶಕರಾಗಿ ಬಹುಮತದಿಂದ ಆಯ್ಕೆಯಾಗಿರುವ ಚಂದ್ರಾ ಕೋಲ್ಚಾರ್ ಅವರಿಗೆ ಅಭಿನಂದನಾ ಸಮಾರಂಭ Read More »

ಕರ್ನಾಟಕ ರಾಜ್ಯ ಬಜೆಟ್ ನಿಂದ ಗ್ರಾಮ ಪಂಚಾಯತ್ ಸದಸ್ಯರಿಗೆ ಅನ್ಯಾಯ

ಕರ್ನಾಟಕ ರಾಜ್ಯ ಬಜೆಟ್ ನಿಂದ ಗ್ರಾಮ ಪಂಚಾಯತ್ ಸದಸ್ಯರಿಗೆ ಅನ್ಯಾಯ, ಕನ್ನಡಿಗರಿಗೆ ನಿರಾಶೆಯಾಗಿದೆ ಎಂದು ವಿಧಾನ‌ ಪರಿಷತ್ ಸದಸ್ಯ ಕಿಶೋ‌ರ್ ಕುಮಾರ್ ಹೇಳಿದ್ದಾರೆ.ಈ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಅವರು ಕರ್ನಾಟಕ ಸರ್ಕಾರ ಮಂಡಿಸಿದ 2025-26ನೇ ಸಾಲಿನ ಬಜೆಟ್ ಗ್ರಾಮೀಣ ಮತ್ತು ಸ್ಥಳೀಯ ಆಡಳಿತ ವ್ಯವಸ್ಥೆಗೆ ತೀವ್ರ ನಿರಾಸೆಯನ್ನುಂಟುಮಾಡಿದೆ. ಗ್ರಾಮ ಪಂಚಾಯತ್ ಸದಸ್ಯರ ಭತ್ಯೆ, ಪ್ರಯಾಣ ಭತ್ಯೆ, ದೂರವಾಣಿ ಭತ್ಯೆ ಸೇರಿದಂತೆ ಮೂಲಭೂತ ಸೌಲಭ್ಯಗಳ ಬಗ್ಗೆ ಸರ್ಕಾರ ಯಾವುದೇ ಅನುದಾನ ನೀಡಿಲ್ಲ. ಪಂಚಾಯತ್ ರಾಜ್ ವ್ಯವಸ್ಥೆಯನ್ನು ಬಲಪಡಿಸಲು

ಕರ್ನಾಟಕ ರಾಜ್ಯ ಬಜೆಟ್ ನಿಂದ ಗ್ರಾಮ ಪಂಚಾಯತ್ ಸದಸ್ಯರಿಗೆ ಅನ್ಯಾಯ Read More »

ಆರಂತೋಡಿನಲ್ಲಿ ಕರ್ನಾಟಕದ ಮೊತ್ತ ಮೊದಲ ಪ್ರದಾನ ಮಂತ್ರಿ VDVK ಮಾರ್ಟ್ ಉದ್ಘಾಟನೆ

ಭಾರತ ಸರಕಾರದ ಬುಡಕಟ್ಟು ಮಂತ್ರಾಲಯ, ಟ್ರೈಪೆಡ್ ಹಾಗೂ DAY-NRLM( ಸಂಜೀವಿನಿ) ಜೊತೆಗೂಡಿ ಅನುಷ್ಠಾನಗೊಳಿಸುತ್ತಿರುವ PM-VDVK ಯಡಿ ಉತ್ಪಾದಿಸುತ್ತಿರುವ ವಿವಿಧ ಉತ್ಪನ್ನಗಳ ಕರ್ನಾಟಕದ ಮೊತ್ತ ಮೊದಲ ಪ್ರಕೃತಿ VDVK ಮಾರ್ಟ್ ನ್ನು ದಿನಾಂಕ 06.03.2025 ನೇ ಗುರುವಾರದಂದು ಆರಂತೋಡಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿನ ಮಾನ್ಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ l ಆನಂದ್ ಕೆ. IAS ರವರು ಲೋಕಾರ್ಪಣೆಗೊಳಿಸಿ VDVK ಯ ನೂತನ ಉತ್ಪನ್ನಗಳನ್ನು ಅನಾವರಣಗೊಳಿಸಿದರು. ಕಾರ್ಯಕ್ರಮ ಅಧ್ಯಕ್ಷತೆಯನ್ನು ಆರಂತೋಡು ಪ್ರಕೃತಿ VDVK ಅಧ್ಯಕ್ಷರಾದ ಶೋಭಲತಾ ವಹಿಸಿದ್ದರು. ಕಾರ್ಯಕ್ರಮದಲ್ಲಿ

ಆರಂತೋಡಿನಲ್ಲಿ ಕರ್ನಾಟಕದ ಮೊತ್ತ ಮೊದಲ ಪ್ರದಾನ ಮಂತ್ರಿ VDVK ಮಾರ್ಟ್ ಉದ್ಘಾಟನೆ Read More »

ನಾಳೆ(ಮಾ.8) ತೊಡಿಕಾನದಲ್ಲಿ ಗೌಡ ಸಮುದಾಯವರಿಗೆ ಹೊನಲು ಬೆಳಕಿನ ಕಬಡ್ಡಿ ಪಂದ್ಯಾಟ

ಗೌಡರ ಯುವ ಸೇವಾ ಸಂಘ (ರಿ) ಸುಳ್ಯ ತಾಲೂಕು,ತೊಡಿಕಾನ ಗ್ರಾಮ ಸಮಿತಿ ವತಿಯಿಂದ(10 ಕುಟುಂಬ 18 ಗೋತ್ರದ ವ್ಯಾಪ್ತಿಗೆ ಒಳಪಟ್ಟಂತೆ)ಸುಳ್ಯ ತಾಲೂಕು ಮತ್ತು ಕಡಬ ತಾಲೂಕಿನ ಸೀಮಿತ ಗ್ರಾಮಗಳಿಗೆ ಹೊನಲು ಬೆಳಕಿನ ಪುರುಷರ ಕಬಡ್ಡಿ ಪಂದ್ಯಾಟ ಫೆ.8ರಂದು ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದ ಮೈದಾನ ನಡೆಯಲಿದೆ.ಸಂಜೆ 5 ಗಂಟೆಗೆ ಕಬಡ್ಡಿ ಪಂದ್ಯಾಟ ಆರಂಭವಾಗಲಿದ್ದು ರಾತ್ರಿ ಗಂಟೆ 8ಕ್ಕೆ ಸಭಾ ಕಾರ್ಯಕ್ರಮ ಉದ್ಘಾಟನೆಯಾಗಲಿದೆ.ಶ್ರೀ ಅಕ್ಷಯ್ ಕುರುಂಜಿ ಆರ್ಕಿಟೆಕ್ಟ್ಎ.ಓ.ಎಲ್.ಇ.(ರಿ.),ಕುರುಂಜಿಭಾಗ್‌, ಸುಳ್ಯ ಇವರು ಸಭಾ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.ಶ್ರೀ ಬಿ. ರಮಾನಂದ ಗೌಡ

ನಾಳೆ(ಮಾ.8) ತೊಡಿಕಾನದಲ್ಲಿ ಗೌಡ ಸಮುದಾಯವರಿಗೆ ಹೊನಲು ಬೆಳಕಿನ ಕಬಡ್ಡಿ ಪಂದ್ಯಾಟ Read More »

error: Content is protected !!
Scroll to Top