ಪ್ರಚಲಿತ

ನಿವೇದಿತಾ ಮಹಿಳಾ ಜಾಗೃತಿ ಸೇವಾ ಟ್ರಸ್ಟ್ ನ ಮಹಾಸಭೆ

ನಿವೇದಿತಾ ಮಹಿಳಾ ಜಾಗೃತಿ ಸೇವಾ ಟ್ರಸ್ಟ್: ಟ್ರಸ್ಟ್ ಮಹಾಸಭೆಯು ಜು. 6ರಂದು ಸುಳ್ಯದ ಸಿ.ಎ ಬ್ಯಾಂಕ್ ಸಭಾ ಭವನದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು . ಶ್ರೀಮತಿ ಪುಷ್ಪಾ ಮೇದಪ್ಪ ವಹಿಸಿದ್ದರು.ಕಾರ್ಯದರ್ಶಿ ಲೋಲಾಕ್ಷಿ ವರದಿ ವಾಚಿಸಿದರು..ಖಜಾಂಜಿ ಶಾರದಾ. ಡಿ.ಶೆಟ್ಟಿ ಲೆಕ್ಕ ಪತ್ರ ಮಂಡಿಸಿದರು. ಮಮತಾ ಬೊಳುಗಲ್ಲು ಸ್ವಾಗತಿಸಿದರು. ಗುತ್ತಿಗಾರು ಗ್ರಾಮ. ಸಂಚಾಲನ ಸಮಿತಿ ಸದಸ್ಯರು ವಂದೇ ಮಾತರಂ ಗೀತೆ ಹಾಡಿದರು.ಸಭೆಯಲ್ಲಿ ಆಡಳಿತ ಮಂಡಳಿ, ಅನುಷ್ಠಾನ ಸಮಿತಿ, ಗ್ರಾಮ ಸಂಚಾ ಲನ ಸಮಿತಿಗಳ ಸದಸ್ಯರುಗಳು, ಟ್ರಸ್ಟ್ ಸದಸ್ಯರುಗಳು ಉಪಸ್ಥಿತರಿದ್ದರು. .ರಾಜೇಶ್ವರಿ […]

ನಿವೇದಿತಾ ಮಹಿಳಾ ಜಾಗೃತಿ ಸೇವಾ ಟ್ರಸ್ಟ್ ನ ಮಹಾಸಭೆ Read More »

ಜೇಸಿಐ ಸುಳ್ಯ ಪಯಸ್ವಿನಿಗೆ ಸಿಂಧು-2026 ಲೇಡಿ ಜೇಸಿ ಸಮ್ಮೇಳನದಲ್ಲಿ ಟಾಪ್ 5 ಘಟಕದೊಂದಿಗೆ, ಹಲವು ಪುರಸ್ಕಾರ

ಸುಳ್ಯ: ಜೇಸಿಐ ಸುಳ್ಯ ಪಯಸ್ವಿನಿ ಘಟಕವು ಮಹಿಳಾ ಪರ ಕಾರ‍್ಯಕ್ರಮಗಳ ಆಯೋಜನೆಯಲ್ಲಿ ಸಾಧನೆ ಮೆರೆದಿದ್ದು, ಜುಲೈ 5ರಂದು ಬೈಂದೂರಿನ ಜೆ.ಎನ್.ಆರ್. ಕಲಾಮಂದಿರದಲ್ಲಿ ನಡೆದ ಜೇಸಿಐ ಭಾರತ ವಲಯ-15ರ ಲೇಡಿ ಜೇಸಿ ಸಮ್ಮೇಳನ “ಸಿಂಧು-2026”ರಲ್ಲಿ ಹಲವು ಪ್ರಶಸ್ತಿ ಹಾಗೂ ಪುರಸ್ಕಾರಗಳನ್ನು ಪಡೆದುಕೊಂಡಿದೆ. ಕಾರ‍್ಯಕ್ರಮದಲ್ಲಿ ಜೇಸಿಐ ಭಾರತ ವಲಯ-15ರ ವಲಯಾಧ್ಯಕ್ಷರಾದ ಜೆ.ಎಫ್.ಎಸ್. ಸಂತೋಷ್ ಶೆಟ್ಟಿ ಹಾಗೂ ಪ್ರಥಮ ಮಹಿಳೆ ಜೆ.ಎಫ್.ಎಂ. ಸಿಂಧು ಶೆಟ್ಟಿ ಅವರ ಉಪಸ್ಥಿತಿಯಲ್ಲಿ ಪ್ರಶಸ್ತಿಗಳನ್ನು ಪ್ರದಾನಿಸಲಾಯಿತು. ಜೇಸಿಐ ಸುಳ್ಯ ಪಯಸ್ವಿನಿ ಘಟಕದ ಅಧ್ಯಕ್ಷರಾದ ಜೆ.ಎಫ್.ಎಂ. ಲತಾಶ್ರೀ ಸುಪ್ರೀತ್

ಜೇಸಿಐ ಸುಳ್ಯ ಪಯಸ್ವಿನಿಗೆ ಸಿಂಧು-2026 ಲೇಡಿ ಜೇಸಿ ಸಮ್ಮೇಳನದಲ್ಲಿ ಟಾಪ್ 5 ಘಟಕದೊಂದಿಗೆ, ಹಲವು ಪುರಸ್ಕಾರ Read More »

ಪ್ರತಿಯೊಂದು ಗ್ರಾಮ ಪಂಚಾಯತ್ ಗಳಲ್ಲಿ ಮಳೆ ಮಾಪಕಗಳನ್ನು ಸುಸ್ಥಿತಿಯಲ್ಲಿ ಇಡಲು ಸುಳ್ಯ ಬಿ.ಜೆ.ಪಿ ಒತ್ತಾಯ

ಬೆಳೆ ವಿಮೆ ಕೇಂದ್ರ ಸರಕಾರ ರೈತರ ಹಿತ ಕಾಪಾಡಲು ಜಾರಿಗೆ ತಂದಿರುವ ಒಂದು ಉತ್ತಮ ಯೋಜನೆಯಾಗಿದ್ದುಬೆಳೆ ವಿಮೆಗೆ ವಿಮಾ ಮೊತ್ತ ನೀಡಲು ಮಳೆ ಮಾಪಕ ಮುಖ್ಯ ಮಾನದಂಡವಾಗಿದ್ದು ನಮ್ಮ ತಾಲೂಕಿನ ಹಲವು ಗ್ರಾಮ ಪಂಚಾಯತ್ ಗಳಲ್ಲಿ ಮಳೆ ಮಾಪಕಗಳು ಸಮರ್ಪಕವಾಗಿ ಕಾರ್ಯನಿರ್ವಾಹಿಸುತ್ತಿಲ್ಲ.ಇದನ್ನು ಸುಸ್ಥಿತಿಗೆ ತಾರದೆ ಹೋದಲ್ಲಿ ಗ್ರಾಮ ಪಂಚಾಯತ್ ಗಳ ಎದುರು ಪ್ರತಿಭಟನೆ ನಡೆಸಲಾಗುವುದು ಸುಳ್ಯ ಬಿಜೆಪಿ ಮಂಡಲ ಸಮಿತಿ ಎಚ್ಚರಿಸಿದೆ.ಸುಳ್ಯ ಪ್ರೆಸ್ ಕ್ಲಬ್ ನಲ್ಲಿ ಜು.3ರಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸುಳ್ಯ ಬಿಜೆಪಿ ಮಂಡಲ ಅಧ್ಯಕ್ಷ ವೆಂಕಟ್

ಪ್ರತಿಯೊಂದು ಗ್ರಾಮ ಪಂಚಾಯತ್ ಗಳಲ್ಲಿ ಮಳೆ ಮಾಪಕಗಳನ್ನು ಸುಸ್ಥಿತಿಯಲ್ಲಿ ಇಡಲು ಸುಳ್ಯ ಬಿ.ಜೆ.ಪಿ ಒತ್ತಾಯ Read More »

ಕರಾವಳಿ ಜಿಲ್ಲೆಗಳಲ್ಲಿ ಮಳೆ ಪ್ರಮಾಣ ಇಳಿಕೆ ನಾಳೆ ಶಾಲೆ, ಕಾಲೇಜುಗಳಿಗೆ ರಜೆ ಇದೆ ಇಲ್ವಾ ಇಲ್ಲಿದೆ ಮಾಹಿತಿ

ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡದಲ್ಲಿ ಭಾರೀ ಮಳೆ ಹಿನ್ನೆಲೆಯಲ್ಲಿ ಜೂನ್ 3ರಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ಸದ್ಯ ಮಳೆ ಅಬ್ಬರ ತುಸು ಕಡಿಮೆಯಾಗಿದ್ದು, ರೆಡ್ ಅಲರ್ಟ್ ಹಿಂಪಡೆದು ಜುಲೈ 4ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಹೀಗಾಗಿ ನಾಳೆ ಎಂದಿನಂತೆ ಶಾಲೆಗಳು ಆರಂಭವಾಗಲಿದೆ. ರಜೆ ಮುಂದುವರಿಕೆಯ ಬಗ್ಗೆ ಇದುವರೆಗೂ ಯಾವುದೇ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ. ಅಧಿಕೃತ ಆದೇಶಕ್ಕಾಗಿ ಜಿಲ್ಲಾಡಳಿತದ ಸೂಚನೆ ಬರುವವರೆಗೆ ವಿದ್ಯಾರ್ಥಿಗಳು ಹಾಗೂ ಪೋಷಕರು ಕಾಯಬೇಕಾಗಿದೆ.

ಕರಾವಳಿ ಜಿಲ್ಲೆಗಳಲ್ಲಿ ಮಳೆ ಪ್ರಮಾಣ ಇಳಿಕೆ ನಾಳೆ ಶಾಲೆ, ಕಾಲೇಜುಗಳಿಗೆ ರಜೆ ಇದೆ ಇಲ್ವಾ ಇಲ್ಲಿದೆ ಮಾಹಿತಿ Read More »

ಡಿಜಿ-ಪೇ ಕಾರ್ಯಕ್ರಮ ಗ್ರಾಮೀಣ ಭಾಗದ ಜನರಿಗೆ ವರದಾನ – ಎ ಬಾಬು ನಾಯ್ಕ

ಗ್ರಾಮೀಣ ಭಾಗದ ಜನರು ತಮ್ಮ ಖಾತೆಯಿಂದ ಹಣವನ್ನು ATM ಮೂಲಕ ಪಡೆಯಲು ದೂರದ ಪ್ರದೇಶಗಳಿಗೆ ತೆರಳ ಬೇಕಾಗಿದ್ದು, ಇದರ ಬದಲಾಗಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ C.S.C. ಕೇಂದ್ರಗಳಲ್ಲಿ ಡಿಜಿ-ಪೇ ಮೂಲಕ ತಮ್ಮ ಹಳ್ಳಿಯಲ್ಲಿಯೇ ಖಾತೆಯಿಂದ ಹಣ ಹಿಂಪಡೆಯುವ ಅವಕಾಶವಿದ್ದು, ಇದೊಂದು ಗ್ರಾಮೀಣ ಭಾಗದ ಜನರಿಗೆ ವರದಾನವಾಗಲಿದೆ ಎಂದು ಜಿಲ್ಲಾ ನಿರ್ದೇಶಕರಾದ ಶ್ರೀ ಎ ಬಾಬು ನಾಯ್ಕ ರವರು ಅಭಿಪ್ರಾಯಪಟ್ಟರು.

ಡಿಜಿ-ಪೇ ಕಾರ್ಯಕ್ರಮ ಗ್ರಾಮೀಣ ಭಾಗದ ಜನರಿಗೆ ವರದಾನ – ಎ ಬಾಬು ನಾಯ್ಕ Read More »

ಜುಲೈ 6 ; ಸುಳ್ಯದಲ್ಲಿ ಆರೋಗ್ಯ ಸಚಿವರಾದ ಯು. ಟಿ ಖಾದರ್ ರವರಿಗೆ ಸಾರ್ವಜನಿಕ ಸನ್ಮಾನ

ಕರ್ನಾಟಕ ಸರ್ಕಾರದ ಅರೋಗ್ಯ, ಕುಟುಂಬ ಕಲ್ಯಾಣ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾಗಿ ಸುಳ್ಯಕ್ಕೆ ಪ್ರಪ್ರಥಮ ಬಾರಿಗೆ ಆಗಮಿಸುತ್ತಿರುವ ಯು. ಟಿ. ಖಾದರ್ ಫರೀದ್ ರವರನ್ನು ಸಾರ್ವಜನಿಕ ಅಭಿನಂದನಾ ಸಮಿತಿ ಯಿಂದ ಆಯೋಜಿಸಲಾದ ಸಾರ್ವಜನಿಕ ಅಭಿನಂದನಾ ಸಮಾರಂಭ ದ ಆಮಂತ್ರಣ ಪತ್ರಿಕೆಯನ್ನು ಸುಳ್ಯ ತಹಶೀಲ್ದಾರ್ ಕು| ಮಂಜುಳಾ ಬಿಡುಗಡೆ ಗೊಳಿಸಿದರುಸುಳ್ಯ ಕ್ಷೇತ್ರದ ಶಾಸಕರ ಅಧ್ಯಕ್ಷತೆಯಲ್ಲಿ, ಎಲ್ಲಾ ಧರ್ಮಗಳ ಧಾರ್ಮಿಕ ನಾಯಕರುಗಳ, ವಿವಿಧ ಇಲಾಖೆಗಳ ಅಧಿಕಾರಿಗಳ, ವಿವಿಧ ಸಂಘ ಸಂಸ್ಥೆಗಳ ಪಾಲ್ಗೊಳ್ಳುವಿಕೆ ಯೊಂದಿಗೆ ನಡೆಯುವ ಈ ಸಮಾರಂಭ ಯಶಸ್ವಿ ಯಾಗಲಿ

ಜುಲೈ 6 ; ಸುಳ್ಯದಲ್ಲಿ ಆರೋಗ್ಯ ಸಚಿವರಾದ ಯು. ಟಿ ಖಾದರ್ ರವರಿಗೆ ಸಾರ್ವಜನಿಕ ಸನ್ಮಾನ Read More »

ಜುಲೈ 2; ಸುಳ್ಯ ರೋಟರಿ ಸಿಟಿಯ ಪದ ಪ್ರದಾನ ಸಮಾರಂಭ

2026-27ನೇ ಸಾಲಿನ ರೋಟರಿ ಕ್ಲಬ್‌‌ ಸುಳ್ಯ ಸಿಟಿಯ ಪದಗ್ರಹಣ ಸಮಾರಂಭವು ಜುಲೈ.07ರಂದು ಸುಳ್ಯದ ರೋಟರಿ ಸಮುದಾಯ ಭವನದಲ್ಲಿ ನಡೆಯಲಿದೆ ಎಂದು ನೂತನ ಅಧ್ಯಕ್ಷ ರಾಗೇಶ್ ರಾಘವ್‌ ತಿಳಿಸಿದರು.ಸುಳ್ಯದ ಪ್ರೆಸ್ ಕ್ಲಬ್ ನಲ್ಲಿ ಜು.02ರಂದು ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.2026-2026-27ನೇ ಸಾಲಿನ ಅಧ್ಯಕ್ಷರಾಗಿ ಪಿ.ಎಚ್.ಎಫ್ ರಾಗೇಶ್ ರಾಘವ್‌, ಕಾರ್ಯದರ್ಶಿಯಾಗಿ ಪುರಂದರ ರೈ.ಪಿ, ಖಜಾಂಜಿಯಾಗಿ ನವೀನ್ ಚಂದ್ರ, ಕ್ಲಬ್ ಲರ್ನಿಂಗ್ ಫೆಸಿಲಿಟೇಟರ್ ಆಗಿ ಪಿ.ಎಚ್.ಎಫ್ ಪ್ರೀತಮ್ ಡಿ.ಕೆ, ಪ್ರಧಾನ ಕಾರ್ಯದರ್ಶಿಯಾಗಿ ಮಧು ಕಿರಣ್ ಕೆ.ಎನ್, ಸರ್ಜೆಂಟ್-ಅಟ್-ಆರ್ಮ್ಸ್ ಆಗಿ ಪಿ.ಎಚ್‌.ಎಫ್ ಮುರಳೀಧರ್ ರೈ,

ಜುಲೈ 2; ಸುಳ್ಯ ರೋಟರಿ ಸಿಟಿಯ ಪದ ಪ್ರದಾನ ಸಮಾರಂಭ Read More »

ಅರಂತೋಡಿನಲ್ಲಿ ನಾಳೆ ಉಚಿತ ಕಣ್ಣಿನ ಪರೀಕ್ಷೆ

ಜೂ.3ರಂದು ಬೆಳಗ್ಗೆ 10ರಿಂದ 12 pm ವರೆಗೆ ಪ್ರಾಥಮಿಕ ಆರೋಗ್ಯ ಕೇಂದ್ರ ಅರಂತೋಡು ನಲ್ಲಿ ಕೆವಿಜಿ ಆಸ್ಪತ್ರೆಯ ವೈದ್ಯರಿಂದ ಕಣ್ಣಿನ ತಪಾಸಣೆ ನಡೆಸಲಾಗುತ್ತದೆ. .ತಪಾಸಣೆಯ ನಂತರ ಕಣ್ಣಿನ ಪೊರೆ ಶಸ್ತ್ರ ಚಿಕಿತ್ಸೆ ಯ ಅವಶ್ಯಕತೆ ಇರುವುದಾದರೆ ಉಚಿತವಾಗಿ ನೀಡಲಾಗುತ್ತದೆ…….ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬಹುದು ಎಂದು ತಿಳಿಸಲಾಗಿದೆ.

ಅರಂತೋಡಿನಲ್ಲಿ ನಾಳೆ ಉಚಿತ ಕಣ್ಣಿನ ಪರೀಕ್ಷೆ Read More »

ಪೆರುವಾಜೆ: ಡಿಜಿ ಪೇ ಸೇವೆ ಉದ್ಘಾಟನೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ ಸುಳ್ಯಬೆಳ್ಳಾರೆ ವಲಯದ ಪೆರುವಾಜೆ ಕಾರ್ಯಕ್ಷೇತ್ರದಲ್ಲಿ ಈ ದಿನ ಪ್ರಥಮವಾಗಿ ಪೆರುವಾಜೆ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಡಿಜಿ ಪೇ ಕಾರ್ಯಕ್ರಮವನ್ನು ಜಲದುರ್ಗದೇವಿ ದೇವಸ್ಥಾನ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಸುನಿಲ್ ರೈ ರವರು ಉದ್ಘಾಟನೆಯನ್ನು ಮಾಡಿದರು.ಇವರು ಯೋಜನೆಯ ಕಾರ್ಯಕ್ರಮದ ಬಗ್ಗೆ, ಡಿಜಿ ಪೇ ಸೌಲಭ್ಯ ಪಡೆದುಕೊಳ್ಳುವಂತೆ ಮತ್ತು ಸ್ವ-ಉದ್ಯೋಗ ಮಾಡಿ ಸ್ವಂತ ಕೆಲಸ ಮಾಡುವಂತೆ ತಿಳಿಸಿದರು,ಈ ಸಂದರ್ಭದಲ್ಲಿ ಸಿ.ಎಸ್. ಸಿ ನೋಡೆಲ್ ಅಧಿಕಾರಿಯಾದ ಹೇಮಂತ್ ಸರ್ ರವರು ಡಿಜಿ

ಪೆರುವಾಜೆ: ಡಿಜಿ ಪೇ ಸೇವೆ ಉದ್ಘಾಟನೆ Read More »

ಬೆಳ್ಳಾರೆ : ಡಿ.ಜಿ ಪೇ ಉದ್ಘಾಟನೆ

ಸುಳ್ಯ ತಾಲೂಕಿನ ಬೆಳ್ಳಾರೆ CSC ಕೇಂದ್ರದಲ್ಲಿ Digi Pay ಕಾರ್ಯ ಕ್ರಮವನ್ನು ಡಾ. ಜೀವನ್ ಪ್ರಕಾಶ್ ಕೆ ಅವರು ಜು.2ರಂದು ದೀಪ ಬೆಳಗುವ ಮೂಲಕ ಉದ್ಘಾಟನೆ ಮಾಡಿದರುಇವರು ಡಿ ಜಿ ಪೇ ಸೇವೆಯು ನಮ್ಮ ಗ್ರಾಮೀಣ ಪ್ರದೇಶದ ಜನರಿಗೆ ಬಹಳ ಉಪಯುಕ್ತವಾದ ಕಾರ್ಯಕ್ರಮವಾಗಿದೆ ,ಇದರಿಂದ ಬ್ಯಾಂಕಿಗೆ ಹೋಗುವ ಸಮಯ ಮತ್ತು ಬ್ಯಾಂಕ್ ನಲ್ಲಿ ಕಾಯುವ ವೇಳೆಯಲ್ಲಿ, ಅತೀ ಸುಲಭವಾಗಿ ಫಲಾನುಭವಿಯ ಖಾತೆಯಿಂದ ಹಣವನ್ನು ತೆಗೆಯಬಹುದು ಈ ಸೇವೆಯ ಉಪಯೋಗವನ್ನು ನಾವೆಲ್ಲರೂ ಪಡೆದುಕೊಳ್ಳಬೇಕು ಎಂಬ ಆಸೆಯ ನುಡಿಗಳನ್ನು ಆಡಿದರು.

ಬೆಳ್ಳಾರೆ : ಡಿ.ಜಿ ಪೇ ಉದ್ಘಾಟನೆ Read More »

error: Content is protected !!
Scroll to Top