ಪ್ರಚಲಿತ

ಕೆವಿಜಿ ಪಾಲಿಟೆಕ್ನಿಕ್ ನಲ್ಲಿ ಬೀಳ್ಕೊಡುಗೆ ಸಮಾರಂಭ

ಕುರುಂಜಿ ವೆಂಕಟ್ರಮಣ ಗೌಡ ಪಾಲಿಟೆಕ್ನಿಕ್ ಸುಳ್ಯ ಇಲ್ಲಿ ಸುದೀರ್ಘ ಸೇವೆ ಸಲ್ಲಿಸಿ ಫೆಬ್ರವರಿ ತಿಂಗಳಲ್ಲಿ ವಯೋ ನಿವೃತ್ತಿ ಹೊಂದಿದ ಮೆಕ್ಯಾನಿಕಲ್ ವಿಭಾಗದ ಆಯ್ಕೆ ಶ್ರೇಣಿ ಉಪನ್ಯಾಸಕ ಮೇಘರಾಜ ಹಾಗೂ ಸಿವಿಲ್ ವಿಭಾಗದ ಮೆಕ್ಯಾನಿಕ್ ಪರಮೇಶ್ವರ ಕೇರ್ಪಳ ಇವರ ಬೀಳ್ಕೊಡುಗೆ ಸಮಾರಂಭ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಕೆವಿಜಿ ಪಾಲಿಟೆಕ್ನಿಕ್ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಉಜ್ವಲ್ ಯು.ಜೆ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ನಿವೃತ್ತರನ್ನು ಸನ್ಮಾನಿಸಿ ಮಾತನಾಡುತ್ತಾ ಇಂದು ನಿವ್ರತ್ತಿಗೊಂಡ ಇಬ್ಬರೂ ಸಿಬ್ಬಂದಿಗಳು ತಮ್ಮ ವೃತ್ತಿಗೆ ನ್ಯಾಯ ಒದಗಿಸಿರುವುದಲ್ಲದೆ ಕೌಟುಂಬಿಕವಾಗಿಯೂ […]

ಕೆವಿಜಿ ಪಾಲಿಟೆಕ್ನಿಕ್ ನಲ್ಲಿ ಬೀಳ್ಕೊಡುಗೆ ಸಮಾರಂಭ Read More »

ನವ ವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ

ಬೆಳ್ತಂಗಡಿ ತಾಲೂಕಿನ ನವ ವಿವಾಹಿತೆ ಪಡಂಗಡಿ ಗ್ರಾಮದ ಬದ್ಯಾರು ಬರಾಯ ಮನೆ ನಿವಾಸಿ ಪ್ರಕಾಶ್ ಅವರ ಪತ್ನಿ ಪೂಜಾಶ್ರೀ(23) ಬೆಂಗಳೂರಿನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಬೆಂಗಳೂರಿನ ಸಂಬಂಧಿಕರ ಮನೆಯಲ್ಲಿ ಮಾ.1ರಂದು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಕೆಲಸ ಹುಡುಕುತ್ತಿದ್ದ ಪೂಜಾರನ್ನು ಪತಿ ಪ್ರಕಾಶ್ ಅವರು ಬೆಂಗಳೂರಿನಲ್ಲಿರುವ ತನ್ನ ಸಂಬಂಧಿಕರ ಮನೆಗೆಕಳುಹಿಸಿದ್ದರು.ಪ್ರಕಾಶ್ ಬದ್ಯಾರು ಬರಾಯದ ತಮ್ಮ ಮನೆಯಲ್ಲಿ ಕೃಷಿ ಕೆಲಸ ಮಾಡಿಕೊಂಡಿದ್ದರು. ಪೂಜಾ ಮೂಲತಃ ಕಣಿಯೂರು ಗ್ರಾಮದ ನೆಲ್ಲಿ ಬಾಕಿಮಾರು ಮನೆಯ ವಾರಿಜ ಹಾಗೂ ಸೇಸಪ್ಪ ಪೂಜಾರಿ ದಂಪತಿಯ ಪುತ್ರಿಯಾಗಿದ್ದು,

ನವ ವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ Read More »

ಮುಂದಿನ 48 ಗಂಟೆಗಳಲ್ಲಿ ಕರಾವಳಿ ಭಾಗದಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ

ಮುಂದಿನ 48 ಗಂಟೆಗಳಲ್ಲಿ ಕರಾವಳಿಯ ಕೆಲವು ಕಡೆ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.ಕೆಎಸ್‌ಎನ್‌ಡಿಎಂಸಿ ಮಾಹಿತಿಯಂತೆ ಭಾನುವಾರ ದಕ್ಷಿಣ ಕನ್ನಡ ಜಿಲ್ಲೆಯ ಕಡಬದಲ್ಲಿ 40 ಡಿ.ಸೆ. ತಾಪಮಾನ ದಾಖಲಾಗಿದೆ. ಉಳಿದಂತೆ ಅಜೆಕಾರಿನಲ್ಲಿ 39.8, ಉಪ್ಪಿನಂಗಡಿ 39.6, ಮೂಡುಬಿದಿರೆ 39, ಹೆಬ್ರಿಯಲ್ಲಿ 39 ಡಿ.ಸೆ. ಮತ್ತು ಮಂಗಳೂರಿನಲ್ಲಿ 35.2 ತಾಪಮಾನ ದಾಖಲಾಗಿದೆ. .

ಮುಂದಿನ 48 ಗಂಟೆಗಳಲ್ಲಿ ಕರಾವಳಿ ಭಾಗದಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ Read More »

ಪುತ್ತೂರು : ರೈಲು ಕೆಟ್ಟು ಸಮಸ್ಯೆಗೊಳಗಾದ ಪ್ರಯಾಣಿಕರು

ಮಂಗಳೂರಿನಿಂದ ಬೆಂಗಳೂರಿಗೆ ಹೊರಟಿದ್ದ ರೈಲು ಪುತ್ತೂರಿನಲ್ಲಿ ಕೆಟ್ಟು ನಿಂತ ಘಟನೆ ಭಾನುವಾರ ರಾತ್ರಿ ನಡೆದಿದೆ.ಮಂಗಳೂರಿನಿಂದ ಹೊರಟಿದ್ದ ಕಣ್ಣೂರು ಎಕ್ಸ್’ಪ್ರೆಸ್’ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದೆ. ಪರಿಣಾಮ ಪ್ರಯಾಣಿಕರು ಸುಮಾರು ಒಂದು ಗಂಟೆಗೂ ಹೆಚ್ಚು ಸಮಯ ಪರದಾಡುವ ಸ್ಥಿತಿ ನಿರ್ಮಾಣವಾಯಿತು ಎಂದು ತಿಳಿದುಬಂದಿದೆ.ರಾತ್ರಿ 9.30ಕ್ಕೆ ಕಣ್ಣೂರು ಎಕ್ಸ್’ಪ್ರೆಸ್ ಪುತ್ತೂರು ರೈಲ್ವೇ ನಿಲ್ದಾಣಕ್ಕೆ ಆಗಮಿಸಿತ್ತು.ಪುತ್ತೂರಿನಿಂದ ಸುಮಾರು 1.ಕಿ.ಮೀ ಮುಂದೆ ಸಾಗಿದ ರೈಲು ಅಚಾನಕಾಗಿ ನಿಂತಿತುಸುಬ್ರಹ್ಮಣ್ಯದಿಂದ ರೈಲು ಇಂಜಿನ್ ತರಿಸಿಕೊಳ್ಳಲಾಗಿದೆ ಎಂದು ತಿಳಿದುಬಂದಿದೆ.

ಪುತ್ತೂರು : ರೈಲು ಕೆಟ್ಟು ಸಮಸ್ಯೆಗೊಳಗಾದ ಪ್ರಯಾಣಿಕರು Read More »

ಪುತ್ತೂರು : ಭೀಕರ ಅಪಘಾತದಲ್ಲಿ ತಾಯಿ ಮಗು ಸಾವು

ಬಸ್‌ ಹಾಗೂ ಆಟೋ ರಿಕ್ಷಾ ನಡುವೆ ಪುತ್ತೂರಿನ ನೆಹರು ನಗರದಲ್ಲಿ ಮಾ.2ರಂದು ಅಪಘಾತ ಸಂಭವಿಸಿ ಘಟನೆಯಲ್ಲಿ ಆಟೋ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆ ಹಾಗೂ ಮಗು ಮೃತಪಟ್ಟಿರುವುದಾಗಿ ವರದಿಯಾಗಿದೆ. ಮೂವರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.ಕುಂಬ್ರ ನಿವಾಸಿ ಜಮೀಲಾ(52.ವ) ಹಾಗೂ ತನ್ನೀರ್ (4 ವ.) ಮೃತರು. ಇನ್ನೂ ಆಟೋರಿಕ್ಷಾ ಚಾಲಕ ಮಹಮ್ಮದ್, ಒರ್ವ ಮಹಿಳೆ ಮತ್ತು ಮಗು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಪುತ್ತೂರು : ಭೀಕರ ಅಪಘಾತದಲ್ಲಿ ತಾಯಿ ಮಗು ಸಾವು Read More »

ಅರೆಭಾಷೆಯ ಹಲವು ಚಟುವಟಿಕೆಗಳನ್ನು ಮತ್ತಷ್ಟು ಅಭಿವೃದ್ಧಿಪಡಿಸಲು ಸರ್ಕಾರ 5 ಕೋಟಿ ರೂ ಬಿಡುಗಡೆ ಮಾಡಬೇಕು : ಪುರುಷೋತ್ತಮ ಬಿಳಿಮಲೆ

ಮಡಿಕೇರಿ : ಮಂಗಳೂರು ವಿಶ್ವ ವಿದ್ಯಾನಿಲಯದಲ್ಲಿ ‘ಅರೆಭಾಷೆ ‘ಅಧ್ಯಯನ ಪೀಠ’ವು ಈಗಾಗಲೇ ಆರಂಭವಾಗಿದ್ದು, ಅರೆಭಾಷೆಯ ಹಲವು ಚಟುವಟಿಕೆಗಳನ್ನು ಮತ್ತಷ್ಟು ಅಭಿವೃದ್ಧಿಪಡಿಸಲು ಸರ್ಕಾರ 5 ಕೋಟಿ ರೂ ಬಿಡುಗಡೆ ಮಾಡಬೇಕು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ.ಪುರುಷೋತ್ತಮ ಬಿಳಿಮಲೆ ಅವರು ಒತ್ತಾಯಿಸಿದ್ದಾರೆ.ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಕುಶಾಲನಗರ, ಆಲೂರು ಸಿದ್ದಾಪುರ, ಸುಂಟಿಕೊಪ್ಪ, ಗುಡ್ಡೆಹೊಸೂರು, ನಂಜರಾಯಪಟ್ಟಣ, ಚೆಟ್ಟಳ್ಳಿ, ಪಿರಿಯಾಪಟ್ಟಣ, ಸೋಮವಾರಪೇಟೆ ಹಾಗೂ ಯಡವಾರೆ ಗೌಡ ಸಮಾಜಗಳ ಸಹಕಾರದಲ್ಲಿ ಕುಶಾಲನಗರದ ರೈತ ಸಹಕಾರ ಭವನದಲ್ಲಿ ಭಾನುವಾರ

ಅರೆಭಾಷೆಯ ಹಲವು ಚಟುವಟಿಕೆಗಳನ್ನು ಮತ್ತಷ್ಟು ಅಭಿವೃದ್ಧಿಪಡಿಸಲು ಸರ್ಕಾರ 5 ಕೋಟಿ ರೂ ಬಿಡುಗಡೆ ಮಾಡಬೇಕು : ಪುರುಷೋತ್ತಮ ಬಿಳಿಮಲೆ Read More »

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಕೇರ್ಪಡ ಶ್ರೀಮಹಿಷಾ ಮರ್ದಿನಿ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕೆ ಡಿಡಿ ಹಸ್ತಾಂತರ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಕೇರ್ಪಡ ಶ್ರೀಮಹಿಷಾ ಮರ್ದಿನಿ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮಂಜುರಾದ 5,00,000 ಮೊತ್ತದ ಡಿಡಿ ಹಸ್ತಾಂತರ ಮಾಡಲಾಯಿತು.. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ತಾಲೂಕು ಯೋಜನಾಧಿಕಾರಿ ಮಾಧವ ಗೌಡರವರು ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ನೀಡುವ ಬೇರೆ ಬೇರೆ ಕಾರ್ಯಕ್ರಮಗಳಿಗೆ ನೀಡುವ ಅನುದಾನಗಳ ಬಗ್ಗೆ.. ಯೋಜನೆಯಿಂದ ಸದಸ್ಯರಿಗೆ ಮತ್ತು ಊರಿನ ಜನರಿಗೆ ಸಿಗುವ ಸೌಲಭ್ಯಗಳ ಬಗ್ಗೆ ಯೋಜನೆಯ ಕಾರ್ಯ ನಿರ್ವಹಿಸುವ ರೀತಿಯ ಬಗ್ಗೆ ಸದಸ್ಯರಿಗೆ ಮನಮುಟ್ಟುವ ರೀತಿಯಲ್ಲಿ ಮಾಹಿತಿಯನ್ನು

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಕೇರ್ಪಡ ಶ್ರೀಮಹಿಷಾ ಮರ್ದಿನಿ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕೆ ಡಿಡಿ ಹಸ್ತಾಂತರ Read More »

ವಿಶ್ವ ವಿಖ್ಯಾತ ಹಂಪಿ ಉತ್ಸವದಲ್ಲಿ ಡಾ. ಅನುರಾಧಾ ಕುರುಂಜಿಯವರಿಂದ ಪ್ರಬಂಧ ಮಂಡನೆ

ಅಂತಾರಾಷ್ಟ್ರೀಯ ಖ್ಯಾತಿಯ ವಿಶ್ವ ವಿಖ್ಯಾತ ಹಂಪಿ ಉತ್ಸವವು ಫೆಬ್ರುವರಿ 28 ರಿಂದ ಮಾರ್ಚ್ 2 ರವರೆಗೆ ನಡೆಯುತ್ತಿದ್ದು, ವಿರೂಪಾಕ್ಷೇಶ್ವರ ದೇವಾಲಯ ವೇದಿಕೆಯಲ್ಲಿ ಹಮ್ಮಿಕೊಂಡ ಮಹಿಳಾ ವಿಚಾರ ಗೋಷ್ಠಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕರು, ಲೇಖಕರೂ, ವ್ಯಕ್ತಿತ್ವವವಿಕಸನ ತರಬೇತುದಾರರೂ ಆದ ಡಾ. ಅನುರಾಧಾ ಕುರುಂಜಿಯವರು ಪ್ರಬಂಧ ಮಂಡನೆ ಮಾಡಿದರು. ಮಹಿಳಾ ಚಿಂತಕಿ ಶೈಲಜ ಹಿರೇಮಠ್ ಉದ್ಘಾಟಿಸಿದ , ಸಾಹಿತಿಗಳಾದ ಎಸ್ ವಿ ಪಾಟೀಲ್ ಅಧ್ಯಕ್ಷತೆ ವಪಿಸಿದ್ದ ವಿಚಾರ ಗೋಷ್ಠಿಯಲ್ಲಿ ಡಾ. ಅನುರಾಧಾ

ವಿಶ್ವ ವಿಖ್ಯಾತ ಹಂಪಿ ಉತ್ಸವದಲ್ಲಿ ಡಾ. ಅನುರಾಧಾ ಕುರುಂಜಿಯವರಿಂದ ಪ್ರಬಂಧ ಮಂಡನೆ Read More »

ಸಂಪಾಜೆ ಗ್ರಾಮದಲ್ಲಿ ವಿವಿಧ ಅಭಿವೃದ್ದಿ ಕಾಮಗಾರಿಗಳ ಉದ್ಘಾಟನೆ

ಸಂಪಾಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಗಡಿಕಲ್ಲು ಅಲಡ್ಕ ಮುಂಡಡ್ಕ 14,36000 ರೂಪಾಯಿ ವೆಚ್ಚದಲ್ಲಿ ಗ್ರಾಮ ಪಂಚಾಯತ್ ಸ್ವಂತ ನಿಧಿ 15 ನೇ ಹಣಕಾಸು ಉದ್ಯೋಗ ಖಾತ್ರಿ ಯೋಜನೆಯಡಿ ನಿರ್ಮಾಣಗೊಂಡ ರಸ್ತೆ ಕಾಂಕ್ರಿಟ್ ಕಾಮಗಾರಿ ಉದ್ಘಾಟನೆಯನ್ನು ಕೇಂದ್ರ ನಾರು ಮಂಡಳಿ ಮಾಜಿ ಸದಸ್ಯರೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಉದ್ಘಾಟನೆ ನೆರವೇರಿಸಿ ಮಾತನಾಡಿ ಸಂಪಾಜೆ ಜನರ ಮೂಲಭೂತ ಅವಶ್ಯಕತೆಗಳನ್ನು ಪೂರೈಸುವ ಮೂಲಕ 2 ಬಾರಿ ಗಾಂಧಿ ಗ್ರಾಮ ಪುರಸ್ಕಾರ ಪಡೆದಿದೆ ಈ ಭಾಗದ ಜನ ಪ್ರತಿನಿಧಿಗಳು ಕ್ರಿಯಾಶೀಲಾರಾಗಿ ಕೆಲಸ ಮಾಡುವ

ಸಂಪಾಜೆ ಗ್ರಾಮದಲ್ಲಿ ವಿವಿಧ ಅಭಿವೃದ್ದಿ ಕಾಮಗಾರಿಗಳ ಉದ್ಘಾಟನೆ Read More »

ಅಪರೂಪದ ಶಾಸನಗಳು ಪತ್ತೆ

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲದ ಕಸಬ ಗ್ರಾಮ ವ್ಯಾಪ್ತಿಗೆ ಸೇರುವ ಶ್ರೀಗಣಪತಿ ಲಕ್ಷ್ಮೀನಾರಾಯಣ ಉಮಾಮಹೇಶ್ವರ ದೇವರ ಮಠದ ಜೀರ್ಣೋದ್ಧಾರದ ಸಂದರ್ಭದಲ್ಲಿ ಎರಡು ಶಿಲಾಫಲಕಗಳಲ್ಲಿ ಶಾಸನಗಳು ದೊರೆತಿದ್ದು, ಇದರ ಪ್ರಾಥಮಿಕ ಮಾಹಿತಿ ಯನ್ನು ಡಾ. ವೆಂಕಟೇಶ ಮಂಜುಳಗಿರಿ ಅವರಿಂದ ಪಡೆದುಕೊಂಡ ಕುಕ್ಕೆಸುಬ್ರಹ್ಮಣ್ಯದ ಶ್ರೀನಿಕೇತನ ವಸ್ತು ಸಂಗ್ರಹಾಲಯ ಮತ್ತು ಸಂಶೋಧನ ಕೇಂದ್ರದ ನಿರ್ದೇಶಕರಾದ ಡಾ.ಜಿ.ವಿ. ಕಲ್ಲಾಪುರ ಅವರು ಈ ಅಪರೂಪದ ಶಾಸನ ಅಧ್ಯಯನ ಮಾಡಿದ್ದಾರೆ.ಸ್ವಸ್ತಿಶ್ರೀ ಎಂಬ ಶುಭ ಸೂಕ್ತದಿಂದ ಪ್ರಾರಂಭವಾಗುವ ಈ ಶಾಸನವನ್ನು ಶಾಲಿವಾಹನ ಶಕವರ್ಷ 1801ರ

ಅಪರೂಪದ ಶಾಸನಗಳು ಪತ್ತೆ Read More »

error: Content is protected !!
Scroll to Top