ಅರಂತೋಡು : ಕಿಂಡಿಅಣೆಕಟ್ಟು ನಿರ್ಮಾಣಕ್ಕೆ ಸ್ಥಳ ಪರಿಶೀಲನೆ
ಅರಂತೋಡು ಗ್ರಾಮದ ಅಂಗಡಿಮಜಲು ಮತ್ತು ಕುಲ್ಟಾರು ಎಂಬಲ್ಲಿ ಕಿಂಡಿ ಆಣೆಕಟ್ಟು ನಿರ್ಮಿಸಲು ಸಣ್ಣ ನೀರಾವರಿ ಇಲಾಖೆಯ ಅಧಿಕಾರಿ ಶಿವ ಪ್ರಸನ್ನ ಫೆ. 28 ರಂದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಕಳೆದ ಹಲವಾರು ವರ್ಷಗಳಿಂದ ಬೇಸಿಗೆ ಸಮಯದಲ್ಲಿ ಅರಂತೋಡಿನ ಬಲ್ನಾಡು ಹೊಳೆಯಲ್ಲಿ ನೀರಿನ ಹರಿವು ನಿಂತು ಹೋಗುತಿತ್ತು.ಹೊಳೆಯ ನೀರನ್ನು ಅವಲಂಬಿಸಿ ಕೃಷಿ ಮಾಡುವ ಕೃಷಿಕರು ನೀರಿಲ್ಲದೆ ಬಾರಿ ಸಂಕಷ್ಟ ಅನುಭವಿಸುತ್ತಿದ್ದರು. ಈ ಹಿನ್ನಲೆ ಅರಂತೋಡು – ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸಂತೋಷ್ […]
ಅರಂತೋಡು : ಕಿಂಡಿಅಣೆಕಟ್ಟು ನಿರ್ಮಾಣಕ್ಕೆ ಸ್ಥಳ ಪರಿಶೀಲನೆ Read More »










