ಪ್ರಚಲಿತ

ಸುಳ್ಯ ಶಾಸಕರಿಗೆ ಸಾಮಾಜಿಕ ಜಾಲತಾಣ ದಲ್ಲಿ ಅವಮಾನ, ಖಂಡನೆ

ಸುಳ್ಯ : ಸುಳ್ಯದ ಶಾಸಕಿ ಭಾಗೀರಥಿ ಮುರುಳ್ಯ ರವರನ್ನು ಬಿಲ್ಲವ ಸಂದೇಶ್ ಎನ್ನುವ ಫೇಸ್ಬುಕ್ ಖಾತೆಯಲ್ಲಿ ತೀರಾ ಅವಮಾನಕರವಾಗಿ ಬರೆದು ಶ್ರದ್ದಾಂಜಲಿ ಸಲ್ಲಿಸಿರುವುದನ್ನು ಸುಳ್ಯ ವಿಧಾನ ಸಭಾ ಕ್ಷೇತ್ರದ ತೊಡಿಕಾನ ಗ್ರಾಮದ ಬಿಜೆಪಿ ಪೆತ್ತಾಜೆ ಭೂತ್ ಸಮಿತಿ ಅಧ್ಯಕ್ಷ ಗೋವರ್ಧನ ಬೊಳ್ಳುರು ಖಂಡಿಸಿದ್ದಾರೆ.

ಸುಳ್ಯ ಶಾಸಕರಿಗೆ ಸಾಮಾಜಿಕ ಜಾಲತಾಣ ದಲ್ಲಿ ಅವಮಾನ, ಖಂಡನೆ Read More »

ಸುಳ್ಯದ ಕ್ರಿಯಾಶಿಲಾ ಶಾಸಕರ ವಿರುದ್ದ ಅವಮಾನಕರ ಪೋಸ್ಟ್ ಮಾಡಿ ಅವರ ಮಾನಸಿಕ ಸ್ಥೈರ್ಯ ಕುಗ್ಗಿಸುವ ಪ್ರಯತ್ನ.

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರನ್ನು ‘ಬಿಲ್ಲವ ಸಂದೇಶ್’ ಎನ್ನುವ ಫೇಸ್ಟುಕ್ ಖಾತೆಯಲ್ಲಿ ತೀರಾ ಅವಮಾನಕರವಾಗಿ ಬರೆದು ಶ್ರದ್ಧಾಂಜಲಿ ಸಲ್ಲಿಸಿರುವುದನ್ನು ಅತ್ಯಂತ ಖಂಡನೀಯವಾಗಿದೆ. ಇದು ಆತನ ಮನಸ್ಥಿತಿಯನ್ನು ಬಿಚ್ಚಿಟ್ಟಿದ್ದು ಸಾಧ್ಯವಾದರೆ ಸೈದ್ಧಾಂತಿಕವಾಗಿ ಚರ್ಚೆಗೆ ಬರಲಿ ಅದು ಬಿಟ್ಟು ಹೇಡಿಗಳಂತೆ ಆಡಗಿ ಕುಳಿತು ಈ ರೀತಿಯ ಪೋಸ್ಟ್ ಮಾಡಿ ಹಿಟ್& ರನ್ ಮಾಡುವುದು ಶೋಭೆಯಲ್ಲ ಎಂದು ಬಿಜೆಪಿ ಸಾಮಾಜಿಕ ಜಾಲತಾಣದ ಪ್ರಕೋಷ್ಠ ಸುಳ್ಯ ಮಂಡಲ ಪರವಾಗಿ ದ.ಕ ಜಿಲ್ಲಾ ಸಾಮಾಜಿಕ ಜಾಲಾತಾಣ ಪ್ರಕೋಷ್ಠದ ಸದಸ್ಯ

ಸುಳ್ಯದ ಕ್ರಿಯಾಶಿಲಾ ಶಾಸಕರ ವಿರುದ್ದ ಅವಮಾನಕರ ಪೋಸ್ಟ್ ಮಾಡಿ ಅವರ ಮಾನಸಿಕ ಸ್ಥೈರ್ಯ ಕುಗ್ಗಿಸುವ ಪ್ರಯತ್ನ. Read More »

ಶಾಸಕಿ ಭಾಗೀರಥಿ ಮುರುಳ್ಯ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ; ಸಂಸದ ಕ್ಯಾ. ಚೌಟ ತೀವ್ರ ಖಂಡನೆ

ಮಂಗಳೂರು: ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್‌ ಮಾಡಿರುವುದನ್ನು ಬಿಜೆಪಿ ರಾಜ್ಯ ಕಾರ್ಯದರ್ಶಿ ಹಾಗೂ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ತೀವ್ರವಾಗಿ ಖಂಡಿಸಿದ್ದಾರೆ. ಈ ಕುರಿತು ಮಾಧ್ಯಮ ಹೇಳಿಕೆ ನೀಡಿರುವ ಅವರು, ” ಶಾಸಕಿ ಭಾಗೀರಥಿ ಮುರುಳ್ಯ ಅವರು ಶೋಷಿತ ಸಮುದಾಯದಿಂದ ಬಂದು ಅತ್ಯಂತ ಸಜ್ಜನಿಕೆಯಿಂದ ಜನಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಒಬ್ಬ ಜನಪ್ರತಿನಿಧಿಯ ಬಗ್ಗೆ, ಅದರಲ್ಲೂ ಮಹಿಳಾ ಶಾಸಕಿಯ ವಿರುದ್ಧ ಈ ರೀತಿಯಲ್ಲಿ ಕೀಳುಮಟ್ಟದ

ಶಾಸಕಿ ಭಾಗೀರಥಿ ಮುರುಳ್ಯ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ; ಸಂಸದ ಕ್ಯಾ. ಚೌಟ ತೀವ್ರ ಖಂಡನೆ Read More »

ಕೇರ್ಪಳ : ಜ.11ರಂದು ಚೆನ್ನಕೇಶವ ದೇವರ ವಸಂತಕಟ್ಟೆ ಪೂಜೆಗೆ ಭಕ್ತರು ಆಗಮಿಸಲು ಮನವಿ

.ಶ್ರೀ ಚೆನ್ನಕೇಶವ ದೇವರ ವಸಂತಕಟ್ಟೆ ಸಮಿತಿ ಕೇರ್ಪಳ ಇದರ ವತಿಯಿಂದ ಜ.11ರಂದು ರವಿವಾರದಂದು ಸಂಜೆ ಗಂಟೆ 06:00 ರಿಂದ ಶ್ರೀ ಚೆನ್ನಕೇಶವ ದೇವರ ಪಟ್ಟಣ ಸವಾರಿ ಪ್ರಯುಕ್ತ ಕೇರ್ಪಳ ವಸಂತಕಟ್ಟೆಯಲ್ಲಿ ನಡೆಯುವ ಕಟ್ಟೆ ಪೂಜೆಗೆ ಭಕ್ತಾಭಿಮಾನಿಗಳು ಆಗಮಿಸಿ ಶ್ರೀ ದೇವರ ಗಂಧ – ಪ್ರಸಾದವನ್ನು ಸ್ವೀಕರಿಸಿ, ಶ್ರೀ ಚೆನ್ನಕೇಶವ ದೇವರ ಕೃಪೆಗೆ ಪಾತ್ರರಾಗಬೇಕಾಗಿ ಎಂದು ಕೇರ್ಪಳ ವಸಂತಕಟ್ಟೆ ಸಮಿತಿ ಯವರು ವಿನಂತಿಸಿಕೊಂಡಿದ್ದಾರೆ.ಸ್ಥಳ: ಶ್ರೀ ಚೆನ್ನಕೇಶವ ದೇವರ ವಸಂತಕಟ್ಟೆ ಬಳಿ ಕೇರ್ಪಳ, ಸುಳ್ಯ .ಸಂಜೆ ಗಂಟೆ 7:00 ರಿಂದ

ಕೇರ್ಪಳ : ಜ.11ರಂದು ಚೆನ್ನಕೇಶವ ದೇವರ ವಸಂತಕಟ್ಟೆ ಪೂಜೆಗೆ ಭಕ್ತರು ಆಗಮಿಸಲು ಮನವಿ Read More »

ಗೌಡರ ಯಾನೆ ಒಕ್ಕಲಿಗರ ಜಿಲ್ಲಾ ಮಾತೃ ಸಂಘ ದ.ಕ. ಜಿಲ್ಲೆ ಇದರ ೨೦೨೪ – ೨೫ನೇ ಸಾಲಿನ ವಾರ್ಷಿಕ ಮಹಾಸಭೆ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ

ಗೌಡರ ಯಾನೆ ಒಕ್ಕಲಿಗರ ಜಿಲ್ಲಾ ಮಾತೃ ಸಂಘ ದ.ಕ. ಜಿಲ್ಲೆ ಇದರ ೨೦೨೪ – ೨೫ನೇ ಸಾಲಿನ ವಾರ್ಷಿಕ ಮಹಾಸಭೆ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಹಾಗೂ ಕೌಟುಂಬಿಕ ಸಮೀಕ್ಷೆ ಅರ್ಜಿ ಫಾರಂ ಬಿಡುಗಡೆಯು ಸುಳ್ಯ ಕೊಡಿಯಾಲಬೈಲು ಗೌಡ ಸಮುದಾಯ ಭವನದಲ್ಲಿ ಜ.೪ರಂದು ನಡೆಯಿತು.ಸಂಘದ ಅಧ್ಯಕ್ಷ ಲೋಕಯ್ಯ ಗೌಡ ಕೆ. ಯವರ ಅಧ್ಯಕ್ಷತೆ ವಹಿಸಿದ್ದರು.ಗೌಡರ ಯಾನೆ ಒಕ್ಕಲಿಗರ ಜಿಲ್ಲಾ ಮಾತೃ ಸಂಘ (ರಿ.)ಸಂಘದ ಕಾರ್ಯದರ್ಶಿ ರಾಮಣ್ಣ ಗೌಡ ಕೊಂಡೆಬಾಯಿ ವಾರ್ಷಿಕ ವರದಿ ವಾಚಿಸಿದರು.ಕೋಶಾಧಿಕಾರಿ ಪದ್ಮ ಗೌಡ ಬೆಳಾಲು

ಗೌಡರ ಯಾನೆ ಒಕ್ಕಲಿಗರ ಜಿಲ್ಲಾ ಮಾತೃ ಸಂಘ ದ.ಕ. ಜಿಲ್ಲೆ ಇದರ ೨೦೨೪ – ೨೫ನೇ ಸಾಲಿನ ವಾರ್ಷಿಕ ಮಹಾಸಭೆ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ Read More »

ಜ.5 ರಿಂದ 15 ರವೆಗೆ ಸುಳ್ಯದ ಸ್ವರ್ಣಂ ಜ್ಯುವೆಲ್ಸ್ ನಲ್ಲಿ ಬೆಳ್ಳಿ ಖರೀದಿ ಹಬ್ಬ

ಸುಳ್ಯದ ಕೆ.ಎಸ್.ಆರ್. ಟಿ.ಸಿ ಬಸ್ ನಿಲ್ದಾಣ ಮುಂಭಾಗದ ಸೂಂತೋಡು ಎಂಪೋರಿಯಂ ಬಿಲ್ಡಿಂಗ್ ನಲ್ಲಿರುವ ಸ್ವರ್ಣಂ ಜ್ಯುವೆಲ್ಸ್ ನಲ್ಲಿ ಸುಳ್ಯ ಜಾತ್ರೋತ್ಸವ ಪ್ರಯುಕ್ತ ಗ್ರಾಹಕರಿಗೆ ಬೆಳ್ಳಿ ಖರೀದಿ ಹಬ್ಬ ಆರಂಭವಾಗಿದೆ.ಜನವರಿ 5 ರಿಂದ ಜ.15 ರವರೆಗೆ ಬೆಳ್ಳಿ ಖರೀದಿ ಹಬ್ಬ ನಡೆಯಲಿದ್ದು, ಪ್ರತೀ ಬೆಳ್ಳಿ ಆಭರಣಗಳ ಮೇಲೆ 20% ರವರೆಗೆ ರಿಯಾಯಿತಿ ನೀಡಲಾಗುತ್ತಿದೆ. ಹಾಗೂ ವಿಶೇಷ ಆಕರ್ಷಣೆ ಆಂಟಿಡ್ ಗೋಲ್ಡ್ ಕೋಟೆಡ್ ಸಿಲ್ವರ್ ಆಭರಣಗಳು ಗಮನಸೆಳೆಯಲಿದೆ. ಅಲ್ಲದೇ ನಿಮ್ಮ ಹಳೆಯ ಬೆಳ್ಳಿ ಆಭರಣಗಳನ್ನು ಎಕ್ಸ್ಚೇಂಜ್ ಮಾಡಿ ಹೊಸ ಆಭರಣಗಳ

ಜ.5 ರಿಂದ 15 ರವೆಗೆ ಸುಳ್ಯದ ಸ್ವರ್ಣಂ ಜ್ಯುವೆಲ್ಸ್ ನಲ್ಲಿ ಬೆಳ್ಳಿ ಖರೀದಿ ಹಬ್ಬ Read More »

ಜ.5 ರಿಂದ 15 ರವೆಗೆ ಸುಳ್ಯದ ಸ್ವರ್ಣಂ ಜ್ಯುವೆಲ್ಸ್ ನಲ್ಲಿ ಬೆಳ್ಳಿ ಖರೀದಿ ಹಬ್ಬ

ಸುಳ್ಯದ ಕೆ.ಎಸ್.ಆರ್. ಟಿ.ಸಿ ಬಸ್ ನಿಲ್ದಾಣ ಮುಂಭಾಗದ ಸೂಂತೋಡು ಎಂಪೋರಿಯಂ ಬಿಲ್ಡಿಂಗ್ ನಲ್ಲಿರುವ ಸ್ವರ್ಣಂ ಜ್ಯುವೆಲ್ಸ್ ನಲ್ಲಿ ಸುಳ್ಯ ಜಾತ್ರೋತ್ಸವ ಪ್ರಯುಕ್ತ ಗ್ರಾಹಕರಿಗೆ ಬೆಳ್ಳಿ ಖರೀದಿ ಹಬ್ಬ ಆರಂಭವಾಗಿದೆ.ಜನವರಿ 5 ರಿಂದ ಜ.15 ರವರೆಗೆ ಬೆಳ್ಳಿ ಖರೀದಿ ಹಬ್ಬ ನಡೆಯಲಿದ್ದು, ಪ್ರತೀ ಬೆಳ್ಳಿ ಆಭರಣಗಳ ಮೇಲೆ 20% ರವರೆಗೆ ರಿಯಾಯಿತಿ ನೀಡಲಾಗುತ್ತಿದೆ. ಹಾಗೂ ವಿಶೇಷ ಆಕರ್ಷಣೆ ಆಂಟಿಡ್ ಗೋಲ್ಡ್ ಕೋಟೆಡ್ ಸಿಲ್ವರ್ ಆಭರಣಗಳು ಗಮನಸೆಳೆಯಲಿದೆ. ಅಲ್ಲದೇ ನಿಮ್ಮ ಹಳೆಯ ಬೆಳ್ಳಿ ಆಭರಣಗಳನ್ನು ಎಕ್ಸ್ಚೇಂಜ್ ಮಾಡಿ ಹೊಸ ಆಭರಣಗಳ

ಜ.5 ರಿಂದ 15 ರವೆಗೆ ಸುಳ್ಯದ ಸ್ವರ್ಣಂ ಜ್ಯುವೆಲ್ಸ್ ನಲ್ಲಿ ಬೆಳ್ಳಿ ಖರೀದಿ ಹಬ್ಬ Read More »

ಸಂಸದ ಕ್ಯಾ. ಚೌಟ ನಾಳೆ ಸಾರ್ವಜನಿಕರ ಭೇಟಿಗೆ ಲಭ್ಯ

ಮಂಗಳೂರು: ದಕ್ಷಿಣ ಕನ್ನಡದ ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ ಅವರು ಜ.06ರ ಮಂಗಳವಾರ ಬೆಳಗ್ಗೆ 9 ರಿಂದ11 ಗಂಟೆಯವರೆಗೆ ಸಾರ್ವಜನಿಕರ ಭೇಟಿಗೆ ತಮ್ಮ ಕಚೇರಿಯಲ್ಲಿ ಲಭ್ಯವಿರುತ್ತಾರೆ. ಜನರು ತಮ್ಮ ಅಹವಾಲುಗಳೊಂದಿಗೆ ನಾಳೆ ನಗರದ ಪಡೀಲ್ ನಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿರುವ ಸಂಸದರ ಕಚೇರಿಗೆ ಬಂದು ಕ್ಯಾ. ಚೌಟ ಅವರನ್ನು ಖುದ್ದು ಭೇಟಿ ಮಾಡಬಹುದು.ಆ ಮೂಲಕ ಸಾರ್ವಜನಿಕರು ತಮ್ಮ ಕುಂದು-ಕೊರತೆಗಳನ್ನು ಗಮನಕ್ಕೆ ತರಬಹುದು ಎಂದು ಸಂಸದ ಕ್ಯಾ. ಚೌಟ ಅವರ ಕಚೇರಿಯು ಪ್ರಕಟಣೆಯಲ್ಲಿ ತಿಳಿಸಿದೆ.

ಸಂಸದ ಕ್ಯಾ. ಚೌಟ ನಾಳೆ ಸಾರ್ವಜನಿಕರ ಭೇಟಿಗೆ ಲಭ್ಯ Read More »

21 ಕಿ.ಮೀ.ರಾತ್ರಿ ಪಾದಾಯಾತ್ರೆ ಕೈಗೊಂಡು ಮುಂಜಾನೆ ಧನು ಪೂಜೆಗೆ ತೊಡಿಕಾನ ಮಲ್ಲಿಕಾರ್ಜುನ ದೇವರ ಸನ್ನಿಧಿ ಸೇರಿಕೊಂಡ ಭಕ್ತ

ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಳದಲ್ಲಿ ಧನುರ್ ಮಾಸ ಪ್ರಯುಕ್ತ ಇದೀಗ ಮುಂಜಾನೆ ಧನುಪೂಜೆ ನಡೆಯುತ್ತಿದ್ದು ಭಕ್ತರೊಬ್ಬರು ಜ.3ರಂದು ರಾತ್ರಿ ಪಾದಯಾತ್ರೆಯಲ್ಲಿ ಹೊರಟು ಗುರಿ ತಲುಪಿ ಜ.4ರಂದು ಮುಂಜಾನೆ ನಡೆದ ಧನುಪೂಜೆಯಲ್ಲಿ ಪಾಲ್ಗೋಂಡು ಶ್ರೀ ಮಲ್ಲಿಕಾರ್ಜುನ ದೇವರ ದರ್ಶ‌ನ ಪಡೆದ ಅಪರೂಪದ ಘಟನೆ ವರದಿಯಾಗಿದೆ.ಮೂಲತ ಅಜ್ಜಾವರ ಗ್ರಾಮದ ಮೇನಾಲ ಇರಂತಕಜೆ ನಿವಾಸಿ ರಮೇಶ್ ಕಾಲ್ನಡಿಯಲ್ಲಿ ಸಾಗಿ ಧನು ಪೂಜೆಯಲ್ಲಿ ಭಾಗಿಯಾಗಿ ಶ್ರೀ ದೇವರ ದರ್ಶನ ಪಡೆದ ಭಕ್ತರಾಗಿದ್ದಾರೆ.ಅವರು ಸುಳ್ಯ ಜಯನಗರದ ಕೊರಂಬಡ್ಕದ ತನ್ನ ಮನೆಯಿಂದ ಮನೆಯ

21 ಕಿ.ಮೀ.ರಾತ್ರಿ ಪಾದಾಯಾತ್ರೆ ಕೈಗೊಂಡು ಮುಂಜಾನೆ ಧನು ಪೂಜೆಗೆ ತೊಡಿಕಾನ ಮಲ್ಲಿಕಾರ್ಜುನ ದೇವರ ಸನ್ನಿಧಿ ಸೇರಿಕೊಂಡ ಭಕ್ತ Read More »

ತೊಡಿಕಾನ : ಫೆ.7ಕ್ಕೆ ತೊಡಿಕಾನ ಮಲ್ಲಿಕಾರ್ಜುನ ದೇವಳದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ

ತೊಡಿಕಾನ : ಶ್ರೀ.ಕ್ಷೇ.ಧ.ಗ್ರಾ ಯೋಜನೆ ಬಿ.ಸಿ. ಟ್ರಸ್ಟ್ (ರಿ) ಸುಳ್ಯ ತಾಲೂಕು, ಸುಳ್ಯ ಸೀಮೆ ಶ್ರೀ ಮಲ್ಲಿಕಾರ್ಜುನ ದೇವಸ್ಥಾನ ತೊಡಿಕಾನ, ಸಂಪಾಜೆ ವಲಯದ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಮತ್ತು ಊರವರ ಸಹಯೋಗದೊಂದಿಗೆ ತೊಡಿಕಾನ ದೇವಳದಲ್ಲಿ ಶ್ರೀ ಸತ್ಯನಾರಾಯಣ ಪೂಜೆ ಕಾರ್ಯಕ್ರಮ ಫೆ.7ರಂದು ನಡೆಸುವುದೆಂದು ತೊಡಿಕಾನ ಬಿ.ಎಸ್ ಗೌಡ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ತೀರ್ಮಾ ನಿಸಲಾಯಿತು.ಪೂರ್ವ ತಯಾರಿ ಸಭೆಯನ್ನು ಶ್ರೀ ಮಲ್ಲಿಕಾರ್ಜುನ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಕೇಶವ ಕೊಳಲು ಮೂಲೆ ದೀಪ ಪ್ರಜ್ವಲನೆ ಮಾಡಿ ಸಭಾಧ್ಯಕ್ಷತೆ

ತೊಡಿಕಾನ : ಫೆ.7ಕ್ಕೆ ತೊಡಿಕಾನ ಮಲ್ಲಿಕಾರ್ಜುನ ದೇವಳದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ Read More »

error: Content is protected !!
Scroll to Top