ಪ್ರಚಲಿತ

ಎಂ.ಎ ಪರೀಕ್ಷೆಯಲ್ಲಿ ರಾಜ್ಯಕ್ಕೆ ಇಶಾ ಎಸ್.ಎ ದ್ವಿತೀಯ

ರಾಜಸ್ತಾನದ ವಿಶ್ವ ವಿದ್ಯಾಲಯದಲ್ಲಿ ಎಂ.ಎ ಪಬ್ಲಿಕ್ ಪಾಲಿಸಿ ಲಾ ಅಂಡ್ ಗವರ್ನಯನ್ಸ್ (M A Public Policy Law And Governance) ಓದುತ್ತಿರುವ ಸೋಮವಾರಪೇಟೆಯಇಶಾ ಎಸ್ ಎ. ಪ್ರಥಮ ವರ್ಷದ ಸೆಮಿಸ್ಟರ್ ಪರೀಕ್ಷೆಯಲ್ಲಿ ಸಾಧನೆಗೈದ ವಿದ್ಯಾರ್ಥಿನಿಯಾಗಿದ್ದಾಳೆ.ಪ್ರಥಮ ವರ್ಷದ ಪರೀಕ್ಷೆಯಲ್ಲಿ ಶೇ. 8.60 ಶ್ರೇಣಿಯಲ್ಲಿ ಉತ್ತರ ಪ್ರದೇಶದ ವಿದ್ಯಾರ್ಥಿನಿಯು ಪ್ರಥಮ ಸ್ಥಾನ ಗಿಟ್ಟಿಸಿ ಕೊಂಡಿದ್ದರೆ,ಇಶಾ ಶೇ. 8.20 ಶ್ರೇಣಿಯಲ್ಲಿ ಕರ್ನಾಟಕ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದು, ರಾಜ್ಯಕ್ಕೆ ಕೀರ್ತಿಯನ್ನು ತಂದು ಕೊಟ್ಟಿದ್ದಾಳೆ.ಇಶಾ ತನ್ನ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣವನ್ನು […]

ಎಂ.ಎ ಪರೀಕ್ಷೆಯಲ್ಲಿ ರಾಜ್ಯಕ್ಕೆ ಇಶಾ ಎಸ್.ಎ ದ್ವಿತೀಯ Read More »

ಕ್ರೀಡೆಯ ಸೋಲು ಗೆಲುವನ್ನು ಕ್ರೀಡಾಪಟುಗಳು ಸಮಾನಾಗಿ ಕಾಣಾಬೇಕು : ಡಾ. ಹರ್ಷವರ್ದನ

ಕ್ರೀಡೆಯ ಸೋಲು ಗೆಲುವನ್ನು ಕ್ರೀಡಾಪಟುಗಳು ಸಮಾನಾಗಿ ಕಾಣಾಬೇಕೆಂದು ಸುಳ್ಯ ಕೆ.ವಿ.ಜಿ ಆಯುರ್ವೇದಿಕ್ ಮೆಡಿಕಲ್ ಕಾಲೇಜಿನ ಪ್ರೋಪೆಸರ್ ಡಾ. ಹರ್ಷವರ್ದನ ಹೇಳಿದರು.ಅಮೃತ ಮಹೋತ್ಸವ ಆಚರಣಾ ಸಮಿತಿ, ಹಿರಿಯ ವಿದ್ಯಾರ್ಥಿ ಸಂಘ ಮತ್ತು ಶಾಲಾಭಿವೃದ್ಧಿ ಸಮಿತಿಇವರ ಜಂಟಿ ಆಶ್ರಯದಲ್ಲಿಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ತೊಡಿಕಾನ ಇದರ 75 ನೇ ವರ್ಷದ ಸವಿ ನೆನಪಿಗಾಗಿ ಅಮೃತ ಕ್ರೀಡೋತ್ಸವನ್ನು ಹಿರಿಯ ವಿದ್ಯಾರ್ಥಿ ಗಳಿಗೆ ಮತ್ತು ತೊಡಿಕಾನ ಗ್ರಾಮದ ಸಾರ್ವಜನಿಕರಿಗೆ ಶಾಲಾ ಆವರಣದಲ್ಲಿ ಜ.4ರಂದು ಹಮ್ಮಿಕೊಂಡ ಕ್ರೀಡಾಕೂಟವನ್ನು ಉದ್ಘಾಟಿಸಿ ಅವರು ಮಾತ‌ನಾಡಿದರು.ಕ್ರೀಡೆ ದೈಹಿಕ

ಕ್ರೀಡೆಯ ಸೋಲು ಗೆಲುವನ್ನು ಕ್ರೀಡಾಪಟುಗಳು ಸಮಾನಾಗಿ ಕಾಣಾಬೇಕು : ಡಾ. ಹರ್ಷವರ್ದನ Read More »

ಜ.9ರಿಂದ ಇತಿಹಾಸ ಪ್ರಸಿದ್ಧ ಪೇರಡ್ಕ ಗೂನಡ್ಕ ದರ್ಗಾ ಶರೀಫ್ ನಲ್ಲಿ ಉರೂಸ್ ಮುಬಾರಕ್ ಕಾರ್ಯಕ್ರಮ

ಇತಿಹಾಸ ಪ್ರಸಿದ್ಧ ಪೇರಡ್ಕ ಗೂನಡ್ಕ ದರ್ಗಾ ಶರೀಫ್ ನಲ್ಲಿ ಅಂತ್ಯ ವಿಶ್ರಾಂತಿ ಪಡೆಯುತ್ತಿರುವ ಮಹಾನುಭಾವರ ಹೆಸರಿನಲ್ಲಿ ವರ್ಷಂಪ್ರತಿ ಆಚರಿಸಿಕೊಂಡು ಬರುತ್ತಿರುವ ಉರೂಸ್ ಮುಬಾರಕ್ ಕಾರ್ಯಕ್ರಮವು ಇದೇ ಬರುವ ಜನವರಿ 9 10 11 ರಂದು ವಿಜೃಂಭಣೆಯಿಂದ ಜರುಗಲಿದೆ ಎಂದು ಖತೀಬರು ಜುಮಾ ಮಸೀದಿ ಪೇರಡ್ಕದಅಹ್ಮದ್ ನ‌ಈಂ ಮ‌ಅಬರಿ ಫೈಝಿ ಮತ್ತು ಎಂ.ಆರ್.ಡಿ.ಎ ಪ್ರಧಾನ ಕಾರ್ಯದರ್ಶಿ ಜನಾಬ್ ಖಾದರ್ ಮೊಟ್ಟೆಂಗಾರ್ ತಿಳಿಸಿದ್ದಾರೆ.ಅವರು ಸುಳ್ಯದ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಉರೂಸ್ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದರು.ಜನವರಿ 9ರಂದು ಶುಕ್ರವಾರ

ಜ.9ರಿಂದ ಇತಿಹಾಸ ಪ್ರಸಿದ್ಧ ಪೇರಡ್ಕ ಗೂನಡ್ಕ ದರ್ಗಾ ಶರೀಫ್ ನಲ್ಲಿ ಉರೂಸ್ ಮುಬಾರಕ್ ಕಾರ್ಯಕ್ರಮ Read More »

ಸುಳ್ಯ: ಬಸ್ ವ್ಯವಸ್ಥೆ ಬಗ್ಗೆ ಎ.ಬಿ.ವಿ.ಪಿ ಪ್ರತಿಭಟನೆ ಮಾಡಿರುವುದರಲ್ಲಿ ಹುರುಳಿಲ್ಲ – ಎನ್.ಎಸ್.ಯು.ಐ ಅಧ್ಯಕ್ಷ ಧನುಷ್ ಕುಕ್ಕೇಟಿ

ಇಂದು ಬೆಳಿಗ್ಗೆ ಎ.ಬಿ.ವಿ.ಪಿ. ವತಿಯಿಂದ ಯಿಂದ ನಡೆಸಿದ ಪ್ರತಿಭಟನೆ ನಮಗೆ ಅಚ್ಚರಿ ತಂದಿದೆ. ಮತ್ತು ಹಾಸ್ಯಾಸ್ಪದವಾಗಿದೆ. ಈ ಹಿಂದಿನ ಸರಕಾರದ ಅವಧಿಯಲ್ಲಿ ಸುಳ್ಯ ತಾಲೂಕಿನ ಹೆಚ್ಚಿನ ಪ್ರದೇಶಗಳಿಗೆ ಬಸ್ಸಿನ ವ್ಯವಸ್ಥೆಗಳೇ ಇರಲಿಲ್ಲ. 2023 ರಲ್ಲಿ ರಾಜ್ಯದಲ್ಲಿ ಮುಖ್ಯಮಂತ್ರಿ ಶ್ರೀ ಸಿದ್ಧರಾಮಯ್ಯ ಹಾಗು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸರಕಾರ ಬಂದ ನಂತರ ರಾಜ್ಯದಲ್ಲಿ, ಜಿಲ್ಲೆಯಲ್ಲಿ ಹಾಗು ತಾಲೂಕುಗಳಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕಾಗಿ ಸಮಿತಿಗಳ ರಚನೆ ಮಾಡಿರುತ್ತಾರೆ. ಅದರಂತೆ ಸುಳ್ಯದಲ್ಲೂ ಗ್ಯಾರಂಟಿ ಅನುಷ್ಠಾನ ಸಮಿತಿ ಇದ್ದು. ನಿರಂತರ

ಸುಳ್ಯ: ಬಸ್ ವ್ಯವಸ್ಥೆ ಬಗ್ಗೆ ಎ.ಬಿ.ವಿ.ಪಿ ಪ್ರತಿಭಟನೆ ಮಾಡಿರುವುದರಲ್ಲಿ ಹುರುಳಿಲ್ಲ – ಎನ್.ಎಸ್.ಯು.ಐ ಅಧ್ಯಕ್ಷ ಧನುಷ್ ಕುಕ್ಕೇಟಿ Read More »

ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವರ ಜಾತ್ರೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವರ ಜಾತ್ರೋತ್ಸವ ಆಮಂತ್ರಣ ಪತ್ರಿಕೆಯನ್ನು ದೇವಳದಲ್ಲಿ ದೇವರಲ್ಲಿ ಪ್ರಾರ್ಥಿಸಿ ಜ.3ರಂದು ಬಿಡುಗಡೆಗೊಳಿಸಲಾಯಿತು.ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಡಾ.ದೇವಿಪ್ರಸಾದ್ ಕಾನತ್ತೂರ್, ಗೌರವ ಸಲಹೆಗಾರರಾದ ಮಹೇಶ್ ಕುಮಾರ್ ಕರಿಕಳ,ಪರಮೇಶ್ವರ ಗೌಡ ಬಿಳಿಮಲೆ, ಪ್ರಧಾನ ಅರ್ಚಕರಾದ ರಾಮಚಂದ್ರ ಭಟ್,ವ್ಯವಸ್ಥಾಪನ ಸಮಿತಿ ಸಮಿತಿ ಸದಸ್ಯರಾದ ಸಂತೋಷ್ ಕುಮಾರ್ ರೈ,ಮಾಯಿಲಪ್ಪ ಗೌಡ ಪಟ್ಟೆ ಎಣ್ಮೂರು, ಧರ್ಮಣ್ಣ ನಾಯ್ಕ ಗರಡಿ,ಧರ್ಮಪಾಲ ಗೌಡ ಮರಕ್ಕಡ, ಪವಿತ್ರ ಮಲ್ಲೆಟ್ಟಿ,ಮಾಲಿನಿ ಕುದ್ವ, ಮಾಜಿ ಸದಸ್ಯರಾದ ಬಾಲಕೃಷ್ಣ ಗೌಡ ಕುದ್ವ, ಕೇರ್ಪಡ ಮಹಿಷ ಮರ್ಧಿನಿ

ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವರ ಜಾತ್ರೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ Read More »

ಪೂಜಾ ಬೋರ್ಕರ್ ಅವರಿಗೆ ಕರ್ನಾಟಕ ಜ್ಯೋತಿ ರಾಜ್ಯ ಪುರಸ್ಕಾರ ಪ್ರದಾನ

ಬೆಂಗಳೂರಿನ ಜ್ಞಾನಮಂದಾರ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಅಕಾಡೆಮಿಯು ತನ್ನ 25ನೇ ವರ್ಷದ ರಜತ ಮಹೋತ್ಸವದ ಅಂಗವಾಗಿ ರಾಜ್ಯದ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಅಪ್ರತಿಮ ಸಾಧಕರಿಗೆ ನೀಡುವ ಕರ್ನಾಟಕ ಜ್ಯೋತಿ ರಾಜ್ಯ ಪುರಸ್ಕಾರಕ್ಕೆ ಸುಳ್ಯ ಬೆಟ್ಟಂಪಾಡಿ ನಿವಾಸಿ ಹವ್ಯಾಸಿ ಚಿತ್ರಕಲಾವಿದೆ ಪೂಜಾ ಬೋರ್ಕರ್ ಭಾಜನರಾಗಿದ್ದು, ಅನಿವಾರ್ಯ ಕಾರಣದಿಂದ ಕಾರ್ಯಕ್ರಮಕ್ಕೆ ಭಾಗವಹಿಸಲಾಗದ ಕಾರಣ ಜ್ಞಾನ ಮಂದಾರ ಶೈಕ್ಷಣಿಕ ಸಂಸ್ಥೆಯ ಸಂಸ್ಥಾಪಕರಾದ ಡಾ|ಸಿ. ಸೋಮಶೇಖರ , ಸುಳ್ಯ ಶಿಕ್ಷಣ ಕ್ಷೇತ್ರದ ಸಂಪನ್ಮೂಲ ವ್ಯಕ್ತಿಯಾದ ಮಮತಾ ರವರು ಹಾಗೂ ರವೀಶ್ ಪಡ್ಡಂ ಬೈಲು

ಪೂಜಾ ಬೋರ್ಕರ್ ಅವರಿಗೆ ಕರ್ನಾಟಕ ಜ್ಯೋತಿ ರಾಜ್ಯ ಪುರಸ್ಕಾರ ಪ್ರದಾನ Read More »

ಪೆರಾಜೆಯ ಒಂದು ಗ್ರಾಮಕ್ಕೆ ೧೯ಕೋಟಿಕ್ಕೂ ಅಧಿಕ ಅನುದಾನ ಬಿಡುಗಡೆಗೊಂಡಿದೆ: ಶಾಸಕ ಎ.ಎಸ್.ಪೊನ್ನಣ್ಣ

ಶಾಸಕರಾದ ಬಳಿಕ ವಿರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಜನಸೇವಕನಾಗಿ ಸಾಕಷ್ಟು ಅಭಿವೃದ್ಧಿಕೆಲಸಗಳನ್ನು ಮಾಡಲು ಅವಕಾಶ ಸಿಕ್ಕಿದೆ. ಅದನ್ನು ಸದುಪಯೋಗಿಸಿಕೊಂಡು ಪೆರಾಜೆ ಗ್ರಾಮಕ್ಕೆ 33 ಕೆವಿ ವಿದ್ಯುತ್ ಸ್ಥಾವರ ಸ್ಥಾಪನೆ ಸೇರಿದಂತೆ ೧೯ ಕೋಟಿಗೂ ಅಧಿಕ ಅನುದಾನಗಳನ್ನು ಬಿಡುಗಡೆಮಾಡಿ, ಸಾಕಷ್ಟು ಅಭಿವೃದ್ಧಿ ಕೆಲಸವನ್ನು ಮಾಡಲಾಗಿದೆ. ನಾನಾ ಕಾಮಗಾರಿಗಳಿಗೂ ಚಾಲನೆ ನೀಡಿದ್ದೇನೆ. ಗ್ರಾಮ ಇನ್ನುಷ್ಟು ಅಭಿವೃದ್ಧಿ ಹೊಂದಲು ಇನ್ನಷ್ಟು ಅನುದಾನಗಳನ್ನು ಸಿದ್ಧನಿದ್ದೇನೆ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಹೇಳಿದರು.ಅವರು ಪೆರಾಜೆಯಲ್ಲಿ ೧೯ ಕೋಟಿ

ಪೆರಾಜೆಯ ಒಂದು ಗ್ರಾಮಕ್ಕೆ ೧೯ಕೋಟಿಕ್ಕೂ ಅಧಿಕ ಅನುದಾನ ಬಿಡುಗಡೆಗೊಂಡಿದೆ: ಶಾಸಕ ಎ.ಎಸ್.ಪೊನ್ನಣ್ಣ Read More »

43 ವರ್ಷದ ಇತಿಹಾಸವಿರುವ ಜೇಸಿಐ ಸುಳ್ಯ ಪಯಸ್ವಿನಿ ಘಟಕಕ್ಕೆ ಮೊದಲ ಮಹಿಳಾ ಅಧ್ಯಕ್ಷೆಯಾಗಿ – ಲತಾಶ್ರೀ ಸುಪ್ರೀತ್ ಮೋಂಟಡ್ಕ

ಜೇಸಿಐ ಸುಳ್ಯ ಪಯಸ್ವಿನಿ (ರಿ.) ಸುಳ್ಯ ಇದರ 2026ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಗಿದ್ದು, 43 ವರ್ಷದ ಇತಿಹಾಸವಿರುವ ಜೇಸಿಐ ಭಾರತ ವಲಯ 15ರ ಪ್ರತಿಷ್ಠಿತ ಜೇಸಿಐ ಸುಳ್ಯ ಪಯಸ್ವಿನಿ ಘಟಕಕ್ಕೆ 2026ನೇ ಸಾಲಿನಲ್ಲಿ ಪ್ರಪ್ರಥಮ ಮಹಿಳಾ ಅಧ್ಯಕ್ಷರಾಗಿ ಸಾಹಿತಿ, ಲೇಖಕಿ, ಸಂಘಟಕಿ, ಜೇಸಿ. ಲತಾಶ್ರೀ ಸುಪ್ರೀತ್ ಮೋಂಟಡ್ಕರವರು 44ನೇ ಅಧ್ಯಕ್ಷರಾಗಿ ನಿಯೋಜನೆಗೊಂಡಿರುತ್ತಾರೆ. ನಿಕಟಪೂರ್ವ ಅಧ್ಯಕ್ಷರಾಗಿ ಜೇಸಿ. ಹೆಚ್.ಜಿ.ಎಫ್. ಸುರೇಶ್ ಕಾಮತ್ ಜಯನಗರ, ಕಾರ್ಯದರ್ಶಿಯಾಗಿ ಜೇಸಿ. ತಾರಾ ಮಾದವ ಚೂಂತಾರು, ಜತೆ ಕಾರ್ಯದರ್ಶಿಯಾಗಿ ಜೇಸಿ. ವಿನೋದ್

43 ವರ್ಷದ ಇತಿಹಾಸವಿರುವ ಜೇಸಿಐ ಸುಳ್ಯ ಪಯಸ್ವಿನಿ ಘಟಕಕ್ಕೆ ಮೊದಲ ಮಹಿಳಾ ಅಧ್ಯಕ್ಷೆಯಾಗಿ – ಲತಾಶ್ರೀ ಸುಪ್ರೀತ್ ಮೋಂಟಡ್ಕ Read More »

ಸುಳ್ಯ : ಸಿಡ್ಬಿ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಾಗಾರ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸುಳ್ಯ ತಾಲ್ಲೂಕಿನ ಸಿಡ್ಬಿ ಉದ್ಯಮ ಮಾಡುವವರ ವಿಶೇಷ ತರಬೇತಿ ಕಾರ್ಯಾಗಾರವನ್ನು ದ.ಕ-2 ಜಿಲ್ಲಾ ನಿರ್ದೇಶಕರಾದ ಬಾಬು ನಾಯ್ಕ ರವರು ಉದ್ಘಾಟಿಸಿ ಶ್ರೀ ಕ್ಷೇತ್ರ ದ ವೈಶಿಷ್ಟ್ಯ, ಕ್ಷೇತ್ರದ ಕಾರ್ಯಕ್ರಮಗಳು ಮತ್ತು ಸಿಡ್ಬಿ ಸ್ವ-ಉದ್ಯೋಗ ಮಾಡುವವರಿಗೆ ರುಡ್ಸೆಟ್ ಸಂಸ್ಥೆಯಿಂದ ಹಲವು ರೀತಿಯ ಕೌಶಲ್ಯಾಭಿವೃದ್ಧಿ ತರಬೇತಿ ಇರುವ ಬಗೆ ಹಾಗೂ ಕಡಿಮೆ ಬಡ್ಡಿ ದರದಲ್ಲಿ ಸಾಲವನ್ನು ಪಡೆಯ ಬಹುದೆಂಬುದರ ಬಗ್ಗೆ ಮಾಹಿತಿ ನೀಡಿದರು. ರುಡ್ಸೆಟ್ ಸಂಸ್ಥೆಯ ಹಿರಿಯ ಉಪನ್ಯಾಸಕರಾದ ಶ್ರೀ ಕರುಣಾಕರ ಜೈನ್

ಸುಳ್ಯ : ಸಿಡ್ಬಿ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಾಗಾರ Read More »

ಕನ್ನಡ ಪರಾಜೆ ಶಾಲೆಯಲ್ಲಿ ಶಾಸಕ ಪೊನ್ನಣ್ಣರ ಅವರಿಂದ ಎಲ್‌ಕೆಜಿ ಕೊಠಡಿ ಉದ್ಘಾಟನೆ

ಪೆರಾಜೆ: ಕನ್ನಡ ಪೆರಾಜೆ ಶಾಲೆಯಲ್ಲಿ ನೂತನವಾಗಿ ನಿರ್ಮಿಸಿದ ಎಲ್ ಕೆ ಜಿ ತರಗತಿ ಕೊಠಡಿಯನ್ನು ಶಾಸಕರಾದ ಪೊನ್ನಣ್ಣ ರವರು ಡಿ 31 ರಂದು ರವರು ಉದ್ಘಾಟಿಸಿದರು.ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕರು ಶಾಲೆಯ ಅಭಿವೃದ್ಧಿ ಕಾರ್ಯದ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದರು. ವೇದಿಕೆಯಲ್ಲಿ ಎಸ್‌ ಡಿ ಎಂ ಸಿ ಉಪಾಧ್ಯಕ್ಷರಾದ ಶ್ರೀಮತಿ ವಿನುತಾ, ಸ್ಥಳೀಯರಾದ ಸುರೇಶ್ ಪೆರುಮುಂಡ,ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಇಸ್ಮಾಯಿಲ್, ವಲಯ ಕಾಂಗ್ರೆಸ್ ಅಧ್ಯಕ್ಷರಾದ ಜಯರಾಮ ಪೆರುಮುಂಡ, ಬಿ ಓ ಮಹೇಶ್, ಹಾಗೂ ಅಬೂಬಕ್ಕರ್ ಪಿಎನ್,

ಕನ್ನಡ ಪರಾಜೆ ಶಾಲೆಯಲ್ಲಿ ಶಾಸಕ ಪೊನ್ನಣ್ಣರ ಅವರಿಂದ ಎಲ್‌ಕೆಜಿ ಕೊಠಡಿ ಉದ್ಘಾಟನೆ Read More »

error: Content is protected !!
Scroll to Top