ಡಿಜಿ-ಪೇ ಕಾರ್ಯಕ್ರಮ ಗ್ರಾಮೀಣ ಭಾಗದ ಜನರಿಗೆ ವರದಾನ – ಎ ಬಾಬು ನಾಯ್ಕ
ಗ್ರಾಮೀಣ ಭಾಗದ ಜನರು ತಮ್ಮ ಖಾತೆಯಿಂದ ಹಣವನ್ನು ATM ಮೂಲಕ ಪಡೆಯಲು ದೂರದ ಪ್ರದೇಶಗಳಿಗೆ ತೆರಳ ಬೇಕಾಗಿದ್ದು, ಇದರ ಬದಲಾಗಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ C.S.C. ಕೇಂದ್ರಗಳಲ್ಲಿ ಡಿಜಿ-ಪೇ ಮೂಲಕ ತಮ್ಮ ಹಳ್ಳಿಯಲ್ಲಿಯೇ ಖಾತೆಯಿಂದ ಹಣ ಹಿಂಪಡೆಯುವ ಅವಕಾಶವಿದ್ದು, ಇದೊಂದು ಗ್ರಾಮೀಣ ಭಾಗದ ಜನರಿಗೆ ವರದಾನವಾಗಲಿದೆ ಎಂದು ಜಿಲ್ಲಾ ನಿರ್ದೇಶಕರಾದ ಶ್ರೀ ಎ ಬಾಬು ನಾಯ್ಕ ರವರು ಅಭಿಪ್ರಾಯಪಟ್ಟರು.
ಡಿಜಿ-ಪೇ ಕಾರ್ಯಕ್ರಮ ಗ್ರಾಮೀಣ ಭಾಗದ ಜನರಿಗೆ ವರದಾನ – ಎ ಬಾಬು ನಾಯ್ಕ Read More »










