ಪ್ರಚಲಿತ

ಸುಳ್ಯ : ಶ್ರದ್ಧಾ ಭಕ್ತಿಯಿಂದ ನಡೆದ ಕಲ್ಕುಡ,ಕಲ್ಲುರ್ಟಿ,ಗುಳಿಗ ದೈವದ ಕೋಲ

ಸುಳ್ಯದ ನಾವೂರು ಕಲ್ಕುಡ ದೈವಸ್ಥಾನದಲ್ಲಿ ಫೆ.2ರಂದು ಕಲ್ಕುಡ ಕಲ್ಲುರ್ಟಿ ಗುಳಿಗ ದೈವದ ಕೋಲ ನಡೆಯಿತು.ಕೋಲದ ಬಳಿಕ ಪ್ರಸಾದ ವಿತರಿಸಲಾಯಿತು.ಮಧ್ಯಾಹ್ಬಅನ್ನಸಂತರ್ಪಣೆ ನಡೆಯಿತು‌.ಈ ಸಂದರ್ಭದಲ್ಲಿ ದೈವಸ್ಥಾನದ ಆಡಳಿತ ಸಮಿತಿಯವರು ಸಾವಿರಾರು ಭಕ್ತರು ಉಪಸ್ಥಿತರಿದ್ದು ದೈವಗಳ ದರ್ಶ‌ನ ಪಡೆದರು.

ಸುಳ್ಯ : ಶ್ರದ್ಧಾ ಭಕ್ತಿಯಿಂದ ನಡೆದ ಕಲ್ಕುಡ,ಕಲ್ಲುರ್ಟಿ,ಗುಳಿಗ ದೈವದ ಕೋಲ Read More »

ಪುತ್ತೂರು : ಲಂಚ ತೆಗೆದುಕೊಂಡರೆ ಚಪ್ಪಲಿಯಲ್ಲಿ ಹೊಡೆಯುತ್ತೇನೆ !

ಪುತ್ತೂರು:ಯಾವುದೇ ಅಧಿಕಾರಿಗಳಾಗಲಿ, ಸಿಬ್ಬಂದಿಗಳಾಗಲಿ ಎಲ್ಲಾದರೂ ನನ್ನ ಹೆಸರು ಹೇಳಿ,ಶಾಸಕರಿಗೆ ಪಾಲು ನೀಡಬೇಕಾಗಿದೆ ಎಂದು ಹೇಳಿ ಜನರಿಂದ ದುಡ್ಡು ತೆಗೆದುಕೊಂಡಿರುವುದು ಗೊತ್ತಾದರೆ ಅಂಥವರಿಗೆ ಚಪ್ಪಲಿಯಲ್ಲಿ ಹೊಡೆಯುತ್ತೇನೆ ಎಂದು ಶಾಸಕ ಅಶೋಕ್‌ ಕುಮಾರ್ ರೈ ಅವರು ಆಕ್ರೋಶ ಭರಿತ ಮಾತುಗಳ ಮೂಲಕ ಎಚ್ಚರಿಕೆ ನೀಡಿದ್ದಾರೆ.ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುಷ್ಕರಣಿಯ ಬಳಿ ಮಾಧ್ಯಮದವರ ಪ್ರಶ್ನೆಯೊಂದಕ್ಕೆ ಶಾಸಕರು ಉತ್ತರಿಸಿದರು.ಸರಕಾರಿ ಆಪ್ ಬಗ್ಗೆ ಗ್ರಾಮ ಆಡಳಿತಾಧಿಕಾರಿಯೋರ್ವರು ಧಿಕ್ಕಾರ ಕೂಗಿದ ವಿಚಾರ ವೈರಲ್ ಆಗಿರುವ ಕುರಿತು ಪತ್ರಕರ್ತರು ಪ್ರಸ್ತಾಪಿಸಿದಾಗ ಪ್ರತಿಕ್ರಿಯಿಸಿದ ಶಾಸಕ ಅಶೋಕ್ ಕುಮಾರ್

ಪುತ್ತೂರು : ಲಂಚ ತೆಗೆದುಕೊಂಡರೆ ಚಪ್ಪಲಿಯಲ್ಲಿ ಹೊಡೆಯುತ್ತೇನೆ ! Read More »

ಉಬರಡ್ಕ : ಫೆ.2ರಿಂದ ವೀರಭದ್ರ ದೇವರ ನೂತನ ದೇವಸ್ಥಾನದ ಪ್ರತಿಷ್ಠಾ ಬ್ರಹ್ಮಕಲಶೋತ್ಸವ

ಸುಳ್ಯ ತಾಲೂಕಿನ ಉಬರಡ್ಕಮಿತ್ತೂರು ಗ್ರಾಮದ ಹುಳಿಯಡ್ಕದಲ್ಲಿ ನಿರ್ಮಾಣಗೊಂಡಿರುವ ವೀರಭದ್ರ ದೇವರ ನೂತನ ದೇವಸ್ಥಾನದ ಪ್ರತಿಷ್ಠಾ ಬ್ರಹ್ಮಕಲಶೋತ್ಸವವು ಫೆ.2ರಂದು ಆರಂಭಗೊಂಡು ಫೆ.4 ರವರೆಗೆ ನಡೆಯಲಿದೆ.ಫೆ.2 ರಂದು ಬೆಳಗ್ಗೆ ಉಬರಡ್ಕ ಹೂಪಾರೆ (ಕುತ್ತಮೊಟ್ಟೆ) ಅಯ್ಯಪ್ಪ ಸ್ವಾಮಿ ಭಜನಾ ಮಂದಿರದ ಬಳಿಯಿಂದ ಹಸಿರುವಾಣಿ ಮೆರವಣಿಗೆ ಆರಂಭಗೊಳ್ಳುವುದು, ಮೆರವಣಿಗೆ ಕ್ಷೇತ್ರಕ್ಕೆ ತಲುಪಿದ ಬಳಿಕ ಉಗ್ರಾಣ ತುಂಬಿಸಲಾಗುವುದು. ಸಂಜೆ ತಂತ್ರಿಗಳ ಆಗಮಣದ ಬಳಿಕ ದೇವತಾ ಪ್ರಾರ್ಥನೆ, ಬಳಿಕ ವಿವಿಧ ವೈದಿಕ ಕಾರ್ಯಗಳು ನಡೆಯುವುದು.ಬಳಿಕ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿರುವುದು, ಫೆ.3ರಂದು ಬೆಳಗ್ಗೆ ಗಣಪತಿ ಹವನ, ಬಳಿಕ

ಉಬರಡ್ಕ : ಫೆ.2ರಿಂದ ವೀರಭದ್ರ ದೇವರ ನೂತನ ದೇವಸ್ಥಾನದ ಪ್ರತಿಷ್ಠಾ ಬ್ರಹ್ಮಕಲಶೋತ್ಸವ Read More »

ಫೆ.9ಕ್ಕೆ ಮರಾಟಿ ಸಮಾಜ ಸೇವಾ ಸಂಘದ ವತಿಯಿಂದ ಮಾರಾಟಿ ಸಮಾಜ ಬಾಂಧವರಿಗೆ ವಾರ್ಷಿಕ ಕ್ರೀಡಾಕೂಟ

ಸುಳ್ಯ ತಾಲೂಕು ಮರಾಟಿ ಸಮಾಜ ಸೇವಾ ಸಂಘದ ವತಿಯಿಂದ ಮಾರಾಟಿ ಸಮಾಜ ಬಾಂಧವರ ಸಂಘಟನೆಯ ಸಲುವಾಗಿ ವಾರ್ಷಿಕ ಕ್ರೀಡಾ ಕೂಟ ಫೆ.9ರಂದು ಗಿರಿದರ್ಶಿನಿ ವಠಾರದಲ್ಲಿ ನಡೆಯಲಿದೆ ಎಂದು ಮರಾಟಿ ಸಮಾಜ ಸೇವಾ ಸಂಘದ ಅಧ್ಯಕ್ಷ ಬಾಲಕೃಷ್ಣ ನಾಯ್ಕ ಅಜ್ಜಾವರ ಹೇಳಿದರು. ಅವರು ಫೆ.1ರಂದು ಸುಳ್ಯದ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.ಸುಳ್ಯ ತಾಲೂಕು ಮರಾಟಿ ಸಮಾಜ ಸೇವಾ ಸಂಘ 1993ರಲ್ಲಿ ಆರಂಭವಾಗಿ 31 ವರ್ಷ ದಿಂದ ಯಶಸ್ವಿಯಾಗಿ ನಡೆದುಕೊಂಡು ಬಂದಿದೆ.ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಸೇಸು ನಾಯ್ಕ ಅರಂಬೂರು

ಫೆ.9ಕ್ಕೆ ಮರಾಟಿ ಸಮಾಜ ಸೇವಾ ಸಂಘದ ವತಿಯಿಂದ ಮಾರಾಟಿ ಸಮಾಜ ಬಾಂಧವರಿಗೆ ವಾರ್ಷಿಕ ಕ್ರೀಡಾಕೂಟ Read More »

ಯುವಕ,ಯುವತಿಯರು ಲಹರಿ ಪಧಾರ್ಥದ ವ್ಯಾಮೋಹಕ್ಕೆ ಒಳಗಾಗಿರುವುದು ಖೇದಕರ : ಪಾಣಕ್ಕಾಡ್ ಹಮೀದಾಲಿ ಶಿಹಾಬ್ ತಂಘಳ್

ಸುಳ್ಯ: ಪೇರಡ್ಕ ಗೂನಡ್ಕ ವಲಿಯುಲ್ಲಾಹಿ ದರ್ಗಾ ಶರೀಫ್ ಉರೂಸ್ ಸಮಾರಂಭದ ಪ್ರಥಮ ದಿನದ ಧಾರ್ಮಿಕ ಉಪನ್ಯಾಸ ಕಾರ್ಯಕ್ರಮ ಹಾಗೂ ಉದ್ಘಾಟನಾ ಸಮಾರಂಭ ತೆಕ್ಕಿಲ್ ಮಹಮ್ಮದ್ ಹಾಜಿ ವೇದಿಕೆಯಲ್ಲಿ ಜ. 31 ರಂದು ನಡೆಯಿತು. ಸಮಾರಂಭದ ಉದ್ಘಾಟನೆಯನ್ನು ಬಹು| ಸಯ್ಯದ್ ಅಲ್ಹಾಜ್ ಹಮಿದಾಲಿ ಶಿಹಾಬ್ ತಂಘಳ್ ಪಾಣಕ್ಕಾಡ್ ನೆರವೇರಿಸಿ, ಮಾತನಾಡಿ ಇವತ್ತಿನ ಕಾಲಘಟ್ಟದಲ್ಲಿ ಯುವಕ–ಯುವತಿಯರು, ವಿದ್ಯಾರ್ಥಿ-ವಿದ್ಯಾರ್ಥಿನಿಯರು ಲಹರಿ ಪದಾರ್ಥಗಳಿಂದ ಆಕರ್ಷಣೆಯಾಗಿ, ಸಮಾಜ ಕಟ್ಟುವ ಬದಲು ಸಮಾಜವನ್ನು ಹಾಳು ಮಾಡುತ್ತಿದ್ದಾರೆ. ಸ್ವತಃ ತಂದೆ- ತಾಯಿಯವರನ್ನು ಕೊಲೆ ಮಾಡುವಂತ ಕೆಟ್ಟ ಪ್ರವೃತ್ತಿಗೆ

ಯುವಕ,ಯುವತಿಯರು ಲಹರಿ ಪಧಾರ್ಥದ ವ್ಯಾಮೋಹಕ್ಕೆ ಒಳಗಾಗಿರುವುದು ಖೇದಕರ : ಪಾಣಕ್ಕಾಡ್ ಹಮೀದಾಲಿ ಶಿಹಾಬ್ ತಂಘಳ್ Read More »

ರಾಜ್ಯ ಒಕ್ಕಲಿಗರ ಸಂಘದಿಂದ ಪ್ರತಿಭಾ ಪುರಸ್ಕಾರ ವಿತರಣೆ

ರಾಜ್ಯ ಒಕ್ಕಲಿಗರ ರಾಜ್ಯ ಒಕ್ಕಲಿಗರ ಸಂಘದ ವತಿಯಿಂದ ಪ್ರತಿಭಾ ಪುರಸ್ಕಾರ: ಒಕ್ಕಲಿಗರ ಸಂಘದ ಉಪಾಧ್ಯಕ್ಷ ಡಾ.ರೇಣುಕಾಪ್ರಸಾದ್ ಕೆ.ವಿ. ಅವರಿಂದ ಪ್ರತಿಭಾ ಪುರಸ್ಕಾರ ವಿತರಣೆ ರಾಜ್ಯ ಒಕ್ಕಲಿಗರ ರಾಜ್ಯ ಒಕ್ಕಲಿಗರ ಸಂಘ ಬೆಂಗಳೂರು ಇದರ ವತಿಯಿಂದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಸುಳ್ಯದ ಕಾಂತಮಂಗಲ ಕುರುಂಜಿ ಶ್ರೀ ಗುತ್ಯಮ್ಮ ದೇವಿ ದೈವಸ್ಥಾನದ ಸಭಾಂಗಣದಲ್ಲಿ ಜ.31ರಂದು.ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಉನ್ನತ ಅಂಕ ಪಡೆದ ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಜಿಲ್ಲೆಗಳ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿತರಿಸಲಾಯಿತು. ರಾಜ್ಯ ಒಕ್ಕಲಿಗರ

ರಾಜ್ಯ ಒಕ್ಕಲಿಗರ ಸಂಘದಿಂದ ಪ್ರತಿಭಾ ಪುರಸ್ಕಾರ ವಿತರಣೆ Read More »

ಸರ್ವ ಧರ್ಮ ಸಮನ್ವಯ ಕೇಂದ್ರ ಪೇರಡ್ಕ ಗೂನಡ್ಕ ಉರೂಸ್ ಸಮಾರಂಭಕ್ಕೆ ಚಾಲನೆ

ವಲಿಯುಲ್ಲಾಹಿ ದರ್ಗಾ ಶರೀಫ್ ಪೇರಡ್ಕಗೂನಡ್ಕ ಸಂಪಾಜೆ ಸುಳ್ಯ ಇದರ ಉರೂಸ್ ಸಮಾರಂಭಕ್ಕೆ ಖತೀಬರಾದ ಬಹು| ಅಹ್ಮದ್ ನಹೀಂಮ್ ಫೈಝಿಅಲ್ ಮಅಬರಿ ಅವರ ದುವಾನೆರೆವೇರಿಸಿದರು, ಸಂಪಾಜೆ ಪೇರಡ್ಕ ಗೂನಡ್ಕ ಮೋಹಿಯದ್ದಿನ್ ಜುಮಾ ಮಸ್ಜಿದ್ ಅಧ್ಯಕ್ಷರಾದ ಟಿ.ಎಂ ಶಹೀದ್ ತೆಕ್ಕಿಲ್ ಧ್ವಜಾರೋಹಣ ಗೈದು ಊರೂಸ್ ಸಮಾರಂಭಕ್ಕೆ ಚಾಲನೆ ನೀಡಿದರು. ಖಬರ್ ಝಿಯರತ್, ಮುಖಾಂ ಅಲಂಕಾರ ಹಾಗೂ ವಿಶೇಷ ಪ್ರಾರ್ಥನೆಯನ್ನು ಖತೀಬರಾದ ಅಹ್ಮದ್ ನಈಮ್ ಫೈಝಿ ಅಲ್ ಮಆಬರಿ ನೆರವೇರಿಸಿದರು. ಎಂ.ಆರ್.ಡಿ.ಎ ಅಧ್ಯಕ್ಷ ಜಿ.ಕೆ ಹಮೀದ್ ಗೂನಡ್ಕ, ಮಾಜಿ ಅಧ್ಯಕ್ಷರುಗಳಾದ ಕರಾವಳಿ

ಸರ್ವ ಧರ್ಮ ಸಮನ್ವಯ ಕೇಂದ್ರ ಪೇರಡ್ಕ ಗೂನಡ್ಕ ಉರೂಸ್ ಸಮಾರಂಭಕ್ಕೆ ಚಾಲನೆ Read More »

ಕಾಂತಮಂಗಲ : ಗುತ್ಯಮ್ಮ ವಾರ್ಷಿಕೊತ್ಸವ ಕಾರ್ಯಕ್ರಮದಲ್ಲಿ ಶಾಸಕಿ ಭಾಗೀರಥಿ ಮುರುಳ್ಯ ಭಾಗಿ

ಕಾಂತಮಂಗಲದ ಶ್ರೀ ಗುತ್ಯಮ್ಮ ದೇವಿ ಮತ್ತು ಸಹಪರಿವಾರ ಕ್ಷೇತ್ರದಲ್ಲಿ ವಾರ್ಷಿಕ ಉತ್ಸವ ಕಾರ್ಯಕ್ರಮದಲ್ಲಿ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಭಾಗವಹಿಸಿ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದ

ಕಾಂತಮಂಗಲ : ಗುತ್ಯಮ್ಮ ವಾರ್ಷಿಕೊತ್ಸವ ಕಾರ್ಯಕ್ರಮದಲ್ಲಿ ಶಾಸಕಿ ಭಾಗೀರಥಿ ಮುರುಳ್ಯ ಭಾಗಿ Read More »

ಕನಕಮಜಲು : ಸೇತುವೆ ನಿರ್ಮಾಣಕ್ಕೆ ಗುದ್ದಲಿ ಪೂಜೆ

ಕನಕಮಜಲು ಗ್ರಾಮದ ಅಗೊಳ್ತೆ ಎಂಬಲ್ಲಿ ನೂತನವಾಗಿ ನಿರ್ಮಾಣವಾಗಲಿರುವ ಸೇತುವೆಗೆ ಇಂದು ಮಾನ್ಯ ಶಾಸಕರು ಗುದ್ದಲಿಪೂಜೆ ನೆರವೇರಿಸಿದರು.ಈ ಸಂದರ್ಭದಲ್ಲಿ ಸುಳ್ಯ ಭಾಜಪ ಮಂಡಲ ಸಮಿತಿಯ ಅಧ್ಯಕ್ಷರಾದ ವೆಂಕಟ್ ವಳಲಂಬೆ,ಮಹಾಶಕ್ತಿಕೇಂದ್ರ ಅಧ್ಯಕ್ಷ ಹೇಮಂತ್ ಮಠ,ಹಿರಿಯರಾದ ವಸಂತ್ ಗಬ್ಬಲಡ್ಕ ಹಾಗೂ ಕಾರ್ಯಕರ್ತರು.ಸೇತುವೆಯ ಫಲಾನುಭವಿಗಳು ಉಪಸ್ಥಿತರಿದ್ದರು.

ಕನಕಮಜಲು : ಸೇತುವೆ ನಿರ್ಮಾಣಕ್ಕೆ ಗುದ್ದಲಿ ಪೂಜೆ Read More »

ಪೆರಾಜೆ : ಶ್ರೀ ಶಾಸ್ತಾವು ದೇವಸ್ಥಾನದ ನೂತನ ರಾಜಗೋಪುರ ಉದ್ಘಾಟನೆ

ಪೆರಾಜೆ ಶ್ರೀ ಶಾಸ್ತಾವು ದೇವಸ್ಥಾನದ ನೂತನ ರಾಜಗೋಪುರವನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ ಹಾಗೂ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಉದ್ಘಾಟಿಸಿದರು.ಮಾಜಿ ವಿಧಾನಸಭಾ ಅಧ್ಯಕ್ಷ ಕೆ.ಜಿ. ಬೋಪಯ್ಯ ಅವರು ದಾನಿಗಳ ನಾಮಫಲಕವನ್ನು ಅನಾವರಣಗೊಳಿಸಿದರುಆಡಳಿತ ಕಛೇರಿಯನ್ನು ಶಾಸಕ ಪೊನ್ನಣ್ಣ, ಶಾಸಕಿ ಭಾಗೀರಥಿ ಮುರುಳ್ಯ ಹಾಗೂ ಕೆ.ಜಿ. ಬೋಪಯ್ಯ ಅವರು ಉದ್ಘಾಟಿಸಿದರು.ಬಳಿಕ ಸಭಾ ಕಾರ್ಯಕ್ರಮವನ್ನು ಶಾಸಕ ಎ.ಎಸ್. ಪೊನ್ನಣ್ಣ ಉದ್ಘಾಟಿಸಿದರು.ಶಾಸಕ ಎ.ಎಸ್. ಪೊನ್ನಣ್ಣ ಅವರು ಮಾತನಾಡಿಪುಣ್ಯಕ್ಷೇತ್ರದ ಕಟ್ಟಡದ ನಿರ್ಮಾಣದ ಮೂಲಕ ದೇವರ ಮೇಲಿನ ಭಕ್ತಿ

ಪೆರಾಜೆ : ಶ್ರೀ ಶಾಸ್ತಾವು ದೇವಸ್ಥಾನದ ನೂತನ ರಾಜಗೋಪುರ ಉದ್ಘಾಟನೆ Read More »

error: Content is protected !!
Scroll to Top