ಅರಂತೋಡು : ಕಡಿಮೆ ಬೆಳೆ ವಿಮಾ ಮೊತ್ತ ಪಾವತಿ,ಕಾನೂನಿನ ಮೊರೆ ಹೋಗಲು ನಿರ್ಧಾರ
2024-25ನೇ ಸಾಲಿನಲ್ಲಿ ಬೆಳೆವಿಮೆ ಪಾವತಿಸಿರುವ ರೈತರಿಗೆ ಈ ಬಾರಿಯ ಮಳೆಯ ಪ್ರಮಾಣ ನಿಗದಿತ ಪ್ರಮಾಣಕ್ಕಿಂತ ಹೆಚ್ಚಿದ್ದರೂ ಬೆಳೆವಿಮಾ ಮೊತ್ತವು ಕಡಿಮೆ ಬಿಡುಗಡೆಯಾಗಿರುವ ಬಗ್ಗೆ ಅರಂತೋಡು-ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿ ಮತ್ತು ಸರ್ವ ಸದಸ್ಯರು ಅಸಮಧಾನಗೊಂಡು ಈ ಕುರಿತಾಗಿ ಸಭೆಯನ್ನು ನಡೆಸಿ ನ್ಯಾಯಯುತ ಬೆಳೆವಿಮೆ ಪರಿಹಾರವನ್ನು ಕೊಡಿಸುವಂತೆ ಕಾನೂನಿನ ಮೊರೆ ಹೋಗಲು ನಿರ್ಧರಿಸಿದ್ದಾರೆ.ರೈತರು, ರಾಜ್ಯ ಮತ್ತು ಕೇಂದ್ರ ಸರಕಾರದ ಬೆಳೆವಿಮೆ ಯೋಜನೆಯನ್ವಯ ಮಳೆ, ಬಿಸಿಲು ಸೇರಿದಂತೆ ಹವಾಮಾನದಲ್ಲಿ ಉಂಟಾಗುವ ವೈಪರೀತ್ಯಗಳಿಂದ ಕೃಷಿಯ ಮೇಲೆ […]
ಅರಂತೋಡು : ಕಡಿಮೆ ಬೆಳೆ ವಿಮಾ ಮೊತ್ತ ಪಾವತಿ,ಕಾನೂನಿನ ಮೊರೆ ಹೋಗಲು ನಿರ್ಧಾರ Read More »










