ಪ್ರಚಲಿತ

ಎಲಿಮಲೆ : ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವಕ್ಕೆ ಅದ್ದೂರಿ ಚಾಲನೆ

ದೇವಚಳ್ಳ ಗ್ರಾಮದ ಎಲಿಮಲೆಯಲ್ಲಿರುವ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಕಾರ್ಯಕ್ರಮಕ್ಕೆ ಅದ್ದೂರಿ ಚಾಲನೆ ನೀಡಲಾಗಿದೆ.ಎಲಿಮಲೆ ಸಮೀಪ ಎತ್ತಿನಹೊಳೆ ಬಳಿಯಿಂದ ಎಲಿಮಲೆಶಾಲೆಯ ತನಕ ಆಕರ್ಷಕ ಮೆರವಣಿಗೆ ನಡೆಯಿತು. ಪೂರ್ಣಕುಂಭ, ವಾದ್ಯ ಮೇಳಗಳು, ಚೆಂಡೆ, ಸಿಂಗಾರಿಮೇಳ, ಹುಲಿ ವೇಶಗಳು ಮೆರವಣಿಯ ವಿಶೇಷ ಆಕರ್ಷಣೆಯಾಗಿತ್ತು. ಉದ್ಯಮಿ ಜೋಸೆಫ್‌ ಕುರಿಯನ್ ಮೆರವಣಿಗೆಗೆ ಚಾಲನೆ ನೀಡಿದರು.ನಿವೃತ್ತ ಎಎಸ್‌ಐ ಕೃಷ್ಣಯ್ಯ ಕಾಣಿಕೆ ನೂತನ ದ್ವಾರ ಉದ್ಘಾಟಿಸಿದರು.ಶಿವಾಜಿ ಫ್ರೆಂಡ್ಸ್‌ ಕ್ಲಬ್‌ನ ಅಧ್ಯಕ್ಷ ವಿನಯಕುಮಾರ ಕಲ್ಲುಪಣೆ, ನಿವೃತ್ತ ಬ್ಯಾಂಕ್ ಅಧಿಕಾರಿ ರಮೇಶ್ ಮೂರ್ತಿ ಕೇರ, ಉದ್ಮಮಿ ಸೀತಾರಾಮ […]

ಎಲಿಮಲೆ : ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವಕ್ಕೆ ಅದ್ದೂರಿ ಚಾಲನೆ Read More »

ಸಾರ್ವಜನಿಕರ ಭೇಟಿಗೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ನಾಳೆ ಸುಳ್ಯದಲ್ಲಿ ಲಭ್ಯ

ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ನಾಳೆ(ಜ.24) ಸುಳ್ಯದ ನಿರೀಕ್ಷಣ ಮಂದಿರದಲ್ಲಿ ಸಾರ್ವಜನಿಕರ ಭೇಟಿಗೆ ಲಭ್ಯರಿದ್ದಾರೆ.ಪೂರ್ವಾಹ್ನ 11.00 ಗಂಟೆಗೆ ಎಲಿಮಲೆ ಯಲ್ಲಿ ದೇವಚಳ್ಳ ಶಾಲಾ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ನಂತರ 1.00 ಗಂಟೆಗೆ ಕಾರ್ಯಕರ್ತರೊಂದಿಗೆ ಸಹಭೋಜನದ ನಂತರ ಸುಳ್ಯದ ನಿರೀಕ್ಷಣ ಮಂದಿರದಲ್ಲಿ ಮಧ್ಯಾಹ್ನ 2.00 ಗಂಟೆಯಿಂದ 4.00 ಗಂಟೆಯವರೆಗೆ ಸಂಸದ ಕ್ಯಾ. ಚೌಟ ಅವರು ಸಾರ್ವಜನಿಕರ ಭೇಟಿಗೆ ಲಭ್ಯವಿದ್ದು, ಸುಳ್ಯ ತಾಲೂಕಿನ ನಾಗರಿಕರು ತಮ್ಮ ಅಹವಾಲುಗಳನ್ನು ನೇರವಾಗಿ ಸಲ್ಲಿಸಬಹುದಾಗಿದೆ. ಎಂದು ಸಂಸದ ಕ್ಯಾ. ಚೌಟ ಅವರ ಕಚೇರಿ

ಸಾರ್ವಜನಿಕರ ಭೇಟಿಗೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ನಾಳೆ ಸುಳ್ಯದಲ್ಲಿ ಲಭ್ಯ Read More »

ಅರಂತೋಡು : ಗ್ರಾಮ ಪಂಚಾಯತ್ ಗೆ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಭೇಟಿ

ದ.ಕ. ಜಿಲ್ಲಾ ಪಂಚಾಯತ್ ನ ನೂತನ ಉಪಕಾರ್ಯದರ್ಶಿ ಶ ಜಯಲಕ್ಷ್ಮಿ ಅವರು ಗುರುವಾರ ಅರಂತೋಡು ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಗ್ರಾಮ ಪಂಚಾಯಿತಿನ ನಲ್ಲಿ ದಾಖಲೆಗಳನ್ನು ಪರಿಶೀಲಿಸಿ ಗ್ರಾಮ ಪಂಚಾಯತ್ ಅಧ್ಯಕ್ಷರು, ಪಂ.ಅ.ಅ., ಸಿಬ್ಬಂದಿಗಳ ಜೊತೆ ಗ್ರಾಮ ಪಂಚಾಯತ್ ಅಭಿವೃದ್ಧಿ ಕುರಿತು ಚರ್ಚೆ ನಡೆಸಿದರು. ನಂತರ ಗ್ರಾಮ ಪಂಚಾಯತ್ ಜಿಮ್ ಕೇಂದ್ರ, ಅಮೃತ ಸಭಾಂಗಣ, ಘನ ತ್ಯಾಜ್ಯ ಘಟಕ ಗಳ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ, ಗ್ರಾಮ ಪಂಚಾಯತ್ ಅಧ್ಯಕ್ಷರಾದ

ಅರಂತೋಡು : ಗ್ರಾಮ ಪಂಚಾಯತ್ ಗೆ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಭೇಟಿ Read More »

ಅರಂತೋಡು : ಫೆ.8ರಿಂದ ಕೊಡಂಕೇರಿ ಕೊರಗಜ್ಜ ದೈವಸ್ಥಾನದಲ್ಲಿ ಕಾಲಾವಧಿ ನೇಮೋತ್ಸವ ಹಾಗೂ ಹರಕೆ ಕೋಲ

ಸುಳ್ಯ ತಾಲೂಕಿನ ಅರಂತೋಡು ಗ್ರಾಮದ ಕೊಡಂಕೇರಿಯಲ್ಲಿ ಶ್ರೀ ಸ್ವಾಮಿ ಕೊರಗಜ್ಜ ದೈವದ ಕಾಲಾವಧಿ ನೇಮೋತ್ಸವ ಹಾಗೂ ಹರಕೆ ಕೋಲ ಫೆಬ್ರವರಿ 8, 9, 10 ಶ್ರದ್ದಾ ಭಕ್ತಿಯಿಂದ ನಡೆಯಲಿದೆ.ಫೆಬ್ರವರಿ 8 ಶನಿವಾರದಂದು ಅಪರಾಹ್ನ 3 ಗಂಟೆಗೆ ಗುಳಿಗನ ಕೋಲ ಮತ್ತು ಪ್ರಸಾದ ವಿತರಣೆ, ಹಾಗೂ ಅನ್ನ ಸಂತರ್ಪಣೆ ನಡೆಯಲಿದೆ. ರಾತ್ರಿ 10 ರಿಂದ ಶ್ರೀ ಸ್ವಾಮಿ ಕೊರಗಜ್ಜ ದೈವದ ನೇಮೋತ್ಸವ, ಅಗಲು ಸೇವೆ ಹಾಗೂ ಪ್ರಸಾದ ವಿತರಣೆ ನಡೆಯಲಿದೆ.ಫೆಬ್ರವರಿ 9 ಭಾನುವಾರ ರಾತ್ರಿ 8 ರಿಂದ ಫೆಬ್ರವರಿ

ಅರಂತೋಡು : ಫೆ.8ರಿಂದ ಕೊಡಂಕೇರಿ ಕೊರಗಜ್ಜ ದೈವಸ್ಥಾನದಲ್ಲಿ ಕಾಲಾವಧಿ ನೇಮೋತ್ಸವ ಹಾಗೂ ಹರಕೆ ಕೋಲ Read More »

ವಿಟ್ಲ : ರಥೋತ್ಸವ ವೇಳೆ ಅರ್ಚಕರಿಗೆ ಡಿಕ್ಕಿ ಹೊಡೆದ ಡ್ರೋನ್

ಡ್ರೋನ್ ಒಂದು ಅಪರೇಟರ್ ನಿಯಂತ್ರಣ ತಪ್ಪಿ ರಥದ ಮೇಲಿದ್ದ ಅರ್ಚಕರ ತಲೆಗೆ ಬಡಿದ ಘಟನೆ ವಿಟ್ಲ ಪಂಚಲಿಂಗೇಶ್ವರ ದೇವರ ರಥೋತ್ಸವ ವೇಳೆ ನಡೆದಿದೆ.ವಿಟ್ಲ ಪಂಚಲಿಂಗೇಶ್ವರ ದೇವರ ಮಹಾರಥೋತ್ಸವ ವಿಜೃಂಭಣೆಯಿಂದ ನಡೆದಿದೆ. ಈ ವೇಳೆ ವಿಡಿಯೋ ಮಾಡಲು ಹಾರಿಸಿದ ಡ್ರೋನ್ ರಥದ ಹತ್ತಿರ ಬಂದು ಅಲ್ಲಿ ನಿಂತಿದ್ದ ಅರ್ಚಕರ ತಲೆಗೆ ಬಡಿದಿದೆ.ಈ ವೇಳೆ ದೇವರ ಮೂರ್ತಿ ಹೊತ್ತ ಮುಖ್ಯ ಅರ್ಚಕರು ರಥದ ಮೇಲೆ ತೆರಳಿದ್ದರು. ಡ್ರೋನ್ ಹೊಡೆದ ವೇಳೆ ದೇವರ ಮೂರ್ತಿ ಹೊತ್ತಿದ್ದ ಅರ್ಚಕರು ಕೊಂಚ ತಬ್ಬಿಬಾದರೂ ಸಾವರಿಸಿಕೊಂಡರು.

ವಿಟ್ಲ : ರಥೋತ್ಸವ ವೇಳೆ ಅರ್ಚಕರಿಗೆ ಡಿಕ್ಕಿ ಹೊಡೆದ ಡ್ರೋನ್ Read More »

ನಾಪತ್ತೆಯಾಗಿದ್ದ ಶಾಲಾ ಬಾಲಕ ಪತ್ತೆ! ಎಲ್ಲಿ ಪತ್ತೆಯಾದ ಇಲ್ಲಿದೆ ಮಾಹಿತಿ

ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದ ಶಾಂತಿಮಜಲಿನಿಂದ ನಾಪತ್ತೆಯಾಗಿದ್ದ ಅನ್ವಿತ್ ಪತ್ತೆಯಾಗಿರುವ ವರದಿಯಾಗಿದೆ.ಅಜ್ಜಾವರದ ಭಜನಾ ಮಂದಿರದಲ್ಲಿ ಗುರುವಾರ ಮುಂಜಾನೆ ಈತನು ಪತ್ತೆಯಾಗಿದ್ದಾನೆ. ಅಡ್ಪಂಗಾಯ ಶಾಲೆಯಲ್ಲಿ 7ನೇ ತರಗತಿಯಲ್ಲಿ ಈತನು ಕಲಿಯುತ್ತಿದ್ದು ಬುಧವಾರ ಮಧ್ಯಾಹ್ನ ನಂತರ ಕಾಣೆಯಾಗಿದ್ದಾನೆ ಎಂದು ಪೊಲೀಸ್ ದೂರು ನೀಡಲಾಗಿತ್ತು.ಅನ್ವಿತ್ ಮೂಲತ ಪುತ್ತೂರು ತಾಲೂಕಿನ‌ ಈಶ್ವರಮಂಗಳ ನಿವಾಸಿಯಾಗಿದ್ದು ತನ್ನ ಅಜ್ಜಿ ಮನೆಯಾದ ಶಾಂತಿಮೂಲೆಯಿಂದ ಶಾಲೆಗೆ ಹೋಗುತ್ತಿದ್ದಾನೆ. ಬಾಲಕ ನಾಪತ್ತೆಯಾಗಿರುವ ಬಗ್ಗೆ ಸುಳ್ಯ ಪೊಲೀಸ್ ಠಾಣೆಗೆ ದೂರು ನೀಡಲಾಗಿತ್ತು.

ನಾಪತ್ತೆಯಾಗಿದ್ದ ಶಾಲಾ ಬಾಲಕ ಪತ್ತೆ! ಎಲ್ಲಿ ಪತ್ತೆಯಾದ ಇಲ್ಲಿದೆ ಮಾಹಿತಿ Read More »

ಪುತ್ತೂರು ಭೂ ಅಭಿವೃದ್ಧಿ ಬ್ಯಾಂಕ್ ನಿರ್ದೇಶಕಿಯಾಗಿ ವಿದ್ಯಾರ್ಥಿನಿ ಆಯ್ಕೆ

ಪುತ್ತೂರು ಭೂ ಅಭಿವೃದ್ಧಿ ಬ್ಯಾಂಕ್‌ ಗೆ ಮೊದಲ ಬಾರಿಗೆ ಕಾಲೇಜಿನ ವಿದ್ಯಾರ್ಥಿನಿಯೊಬ್ಬರು ಬ್ಯಾಂಕ್ ನಿರ್ದೇಶಕಿಯಾಗಿ ಆಯ್ಕೆಯಾಗಿದ್ದಾರೆ. ಸಹಕಾರಭಾರತಿ ಅಡಿಯಲ್ಲಿ ಅವಿರೋಧವಾಗಿ ಆಯ್ಕೆಯಾಗಿರುವ ಈಕೆ ಸುಬ್ರಹ್ಮಣ್ಯ ಕೆಎಸ್‌ಎಸ್ ಕಾಲೇಜಿನ ಅಂತಿಮ ಬಿಬಿಎ ವಿದ್ಯಾರ್ಥಿನಿ. ಕಡಬ ವಲಯದ ಮಹಿಳಾ ಮೀಸಲು ಕ್ಷೇತ್ರದಿಂದ ಆಯ್ಕೆಗೊಂಡ ಅವರು ಇಲ್ಲಿ ಆಯ್ಕೆಯಾಗಿರುವ ನಿರ್ದೇಶಕರ ಪೈಕಿ ಅತ್ಯಂತ ಕಿರಿಯ ಸದಸ್ಯೆ. ವಿದ್ಯಾರ್ಥಿನಿ ಸ್ವಾತಿ ರೈ ಆರ್ತಿಲ.ಕಡಬ ತಾಲೂಕಿನ ಆರ್ತಿಲ ದಿ.ಆನಂದ ರೈ ಮತ್ತು ತಾರಾ ರೈ ಅವರ ಪುತ್ರಿಯಾದ ಸ್ವಾತಿ ರೈ ಅವರಿಗೆ ಈ ಅವಕಾಶ

ಪುತ್ತೂರು ಭೂ ಅಭಿವೃದ್ಧಿ ಬ್ಯಾಂಕ್ ನಿರ್ದೇಶಕಿಯಾಗಿ ವಿದ್ಯಾರ್ಥಿನಿ ಆಯ್ಕೆ Read More »

ನಾಟಕ ಸ್ಪರ್ಧೆಯಲ್ಲಿ ಹಾರಾಡಿ ಶಾಲೆ ರಾಜ್ಯ ಮಟ್ಟಕ್ಕೆ ಆಯ್ಕೆ

ಸಾರ್ವಜನಿಕ ಶಿಕ್ಷಣ ಇಲಾಖೆ, ಜಿಲ್ಲಾ ಶಿಕ್ಷಣ ಮತ್ತುತರಬೇತಿ ಸಂಸ್ಥೆ ಡಯಟ್ ಮಂಗಳೂರು ಇಲ್ಲಿ ಜ.20ರಂದು ಶಿಕ್ಷಣದ ಗುಣಮಟ್ಟ ಸುಧಾರಣೆ ಕಾರ್ಯಕ್ರಮದ ಅಡಿಯಲ್ಲಿ ನಡೆದ ಶ್ರೀಆಲೂರು ವೆಂಕಟರಾವ್ ಭಾಷಾ ಕೌಶಲ್ಯ ಕೇಂದ್ರದ ಅನುಮೋದಿತ ಕ್ರೀಯಾ ಯೋಜನೆಯ ಪಠ್ಯಪುಸ್ತಕ ಆಧಾರಿತ ನಾಟಕ ಸ್ಪರ್ಧೆಯಲ್ಲಿ ಹಾರಾಡಿ ಸರಕಾರಿ ಮಾದರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಗಳು ಹೈಸ್ಕೂಲ್ ವಿಭಾಗದ ಇಂಗ್ಲೀಷ್ ನಾಟಕ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಗೊಂಡಿದಿರುತ್ತಾರೆ. ಪ್ರಾಥಮಿಕ ವಿಭಾಗದಲ್ಲಿ 7ನೇ ತರಗತಿ ವಿದ್ಯಾರ್ಥಿಗಳ ನಾಟಕ

ನಾಟಕ ಸ್ಪರ್ಧೆಯಲ್ಲಿ ಹಾರಾಡಿ ಶಾಲೆ ರಾಜ್ಯ ಮಟ್ಟಕ್ಕೆ ಆಯ್ಕೆ Read More »

ಫೆ.16ಕ್ಕೆ ಸುಳ್ಯದಲ್ಲಿ ಅರೆಭಾಷೆ ಕಾಮಿಡಿ(ಹಾಸ್ಯ) ಆಡಿಷನ್,ಅರೆಭಾಷೆ ಪ್ರಿಯರಿಗೊಂದು ವಿನೂತನ ಕೊಡುಗೆ

ಕರ್ನಾಟಕದಾದ್ಯಂತ ಮತ್ತು ಕರಾವಳಿಯಲ್ಲಿ ಸುದ್ದಿ ಮತ್ತು ಮನೋರಂಜನಾ ಕ್ಷೇತ್ರದ ವಿಶೇಷ ಚಾಪನ್ನು ಮೂಡಿಸಿರುವ V4 ನ್ಯೂಸ್ ಮತ್ತು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಮತ್ತು ಎಂಬಿ ಫೌಂಡೇಶನ್‌ನ ಎಂ.ಬಿ. ಸದಾಶಿವ ಸಹಯೋಗದಲ್ಲಿ “ಅರೆಭಾಷೆ ಕಾಮಿಡಿ”(ಹಾಸ್ಯ) ಎಬಿಸಿ ಆಡಿಷನ್ ಕಾರ್ಯಕ್ರಮವು ಸುಳ್ಯದ ಲಯನ್ಸ್ ಸೇವಾ ಸದನದಲ್ಲಿ ಫೆಬ್ರವರಿ 16, 2025ರ ಅದಿತ್ಯವಾರ ನಡೆಯಲಿದೆ ಎಂದು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಸದಾನಂದ ಮಾವಜಿ, V4 ನ್ಯೂಸ್‌ ಆಡಳಿತ ನಿರ್ದೇಶಕ ಲಕ್ಷ್ಮಣ್ ಕುಂದ‌ರ್

ಫೆ.16ಕ್ಕೆ ಸುಳ್ಯದಲ್ಲಿ ಅರೆಭಾಷೆ ಕಾಮಿಡಿ(ಹಾಸ್ಯ) ಆಡಿಷನ್,ಅರೆಭಾಷೆ ಪ್ರಿಯರಿಗೊಂದು ವಿನೂತನ ಕೊಡುಗೆ Read More »

ಅರಂತೋಡಿನಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಾಜಿ ಮಹಮ್ಮದ್ ಕುಕ್ಕುವಳ್ಳಿಯವರಿಗೆ ಸನ್ಮಾನ

ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತರು ಸಮಾಜ ಸೇವಕರು, ಉದ್ಯಮಿಗಳು ಹಾಗೂ ಸೂರು ಇಲ್ಲದವರಿಗೆ ಸೂರು ನಿರ್ಮಾಣದ ರೂವಾರಿ ಮಹಮ್ಮದ್ ಕುಕ್ಕುವಳ್ಳಿ ಅವರು ಇಂದು ಅರಂತೋಡಿಗೆ ಬೇಟಿ ನೀಡಿದರು. ಈ ಸಂದರ್ಭದಲ್ಲಿ ಅವರನ್ನು ಅರಂತೋಡು ಜುಮಾ ಮಸೀದಿ ಅಧ್ಯಕ್ಷರಾದ ಅಶ್ರಫ್ ಗುಂಡಿ ಹಾಗೂ ಎಸ್.ಕೆ.ಎಸ್.ಎಸ್.ಎಫ್ ನ ವಿಖಾಯತಂಡದ ಸದಸ್ಯ ತಾಜುದ್ಧೀನ್ ಅರಂತೋಡು ಶಾಲು ಹೊದಿಸಿ, ಸ್ಮರಣಿಕೆಯನ್ನು ನೀಡಿ ಸನ್ಮಾನಿಸಿದರು. ಪೆರಾಜೆ ಅಲ್ ಅಮೀನ್ ಚಾರಿಚೇಬಲ್ ಟ್ರಸ್ಟ್ ನ ಅಧ್ಯಕ್ಷ ಉನೈಸ್ ಪೆರಾಜೆ,ಅಶ್ರಫ್ ಕುಂಬ್ರ, ಮಜೀದ್ ಭಾಗಮಂಡಲ,

ಅರಂತೋಡಿನಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಾಜಿ ಮಹಮ್ಮದ್ ಕುಕ್ಕುವಳ್ಳಿಯವರಿಗೆ ಸನ್ಮಾನ Read More »

error: Content is protected !!
Scroll to Top